• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kalaburagi

kalaburagi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಾಸ್ಟೆಲ್‌ ಪ್ರಕ್ರಿಯೆ ವಿಳಂಬಕ್ಕೆ ವ್ಯಾಪಕ ಖಂಡನೆ
ಹಾಸ್ಟೆಲ್‌ಗಳಿಗೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳ ಆಯ್ಕೆ ಪ್ರಕ್ರಿಯೆಯನ್ನು ಕೂಡಲೇ ಪೂರ್ಣಗೊಳಿಸಿ ಹಾಸ್ಟೆಲ್‌ಗಳಿಗೆ ಪ್ರವೇಶಾತಿ ನೀಡಬೇಕು.
ದಾಸ ಸಾಹಿತ್ಯ ಸಮ್ಮೇಳನಾಧ್ಯಕ್ಷರಿಗೆ ಅಧಿಕೃತ ಆಹ್ವಾನ
ಜು.7ರಂದು ಹಮ್ಮಿಕೊಂಡಿರುವ ವಿಭಾಗಮಟ್ಟದ ದಾಸ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿರುವ ಡಾ. ವಾಸುದೇವ ಅಗ್ನಿಹೋತ್ರಿ ಅವರನ್ನು ಮಂಗಳವಾರ ಅಧಿಕೃತ ಆಹ್ವಾನ ನೀಡಿ ಗೌರವಿಸಲಾಯಿತು.
ವೀರಶೈವ ಸಮಾಜದ ತಾಲೂಕು ಅಧ್ಯಕ್ಷರಾಗಿ ಕರ್ಜಗಿ ಅವಿರೋಧ ಆಯ್ಕೆ
ಅಫಜಲ್ಪುರ ತಾಲೂಕು ವೀರಶೈವ ಸಮಾಜದ ತಾಲೂಕು ಅಧ್ಯಕ್ಷರಾಗಿ ಹಾಲಿ ಅಧ್ಯಕ್ಷ ಚಂದ್ರಶೇಖರ ಕರ್ಜಗಿ ಅವಿರೋಧವಾಗಿ 3ನೇ ಬಾರಿಗೆ ಆಯ್ಕೆಯಾಗಿದ್ದಾರೆ.
ಉತ್ತಮ ಅಂಕ ಪಡೆದ ಸರ್ಕಾರಿ ಶಾಲಾ ಮಕ್ಕಳಿಗೆ ಬುಕ್ಸ್‌ ವಿತರಣೆ
ಬಡ ಮಕ್ಕಳು ಸರ್ಕಾರಿ ಶಾಲೆಯಲ್ಲಿ ಕಲಿತು ಉತ್ತಮ ಅಂಕಗಳನ್ನು ಪಡೆದ ೧೧ ಮಕ್ಕಳಿಗೆ ಅವರು ಮುಂದಿನ ತರಗತಿಗಳಿಗೆ ಬೇಕಾಗುವ ನೋಟ್‌ಬುಕ್‌, ಬ್ಯಾಗ್‌, ಪೆನ್‌ ಇತರೆ ಸಾಮಾನುಗಳನ್ನು ನೀಡಿ ಅವರಿಗೆ ಇನ್ನು ಹೆಚ್ಚಿನ ಅಂಕಗಳನ್ನು ಪಡೆಯಲು ಪ್ರೋತ್ಸಾಹಿಸುವ ಕೆಲಸವನ್ನು ಮಾಡಲಾಗಿದೆ.
ದೇವಳ ಗಾಣಗಾಪುರ ರಸ್ತೆ ದುರಾವಸ್ಥೆ
ಕಲಬುರಗಿ ಪಟ್ಟಣ ಕ್ರಾಸ್‌ನಿಂದ ಸ್ಟೇಷನ್ ಗಾಣಗಾಪುರ ಮಾರ್ಗವಾಗಿ ದೇವಳ ಗಾಣಗಾಪುರಕ್ಕೆ ಸಂಚರಿಸುವ ಭಕ್ತರಿಗೆ ಮತ್ತು ಸ್ಥಳೀಯ ಗ್ರಾಮಸ್ಥರಿಗೆ ಹದಗೆಟ್ಟ ರಸ್ತೆಯಿಂದ ತೀವ್ರ ಸಂಕಷ್ಟ ಎದುರಾಗಿದೆ ಎಂದು ಸ್ಥಳೀಯರು ದೂರಿದ್ದಾರೆ.
ತಾಲೂಕಿಗೊಂದು ಬಾಲಕಿಯರ ಹಾಸ್ಟೆಲ್: ಶರಣಕುಮಾರ್ ಮೋದಿ
ಎರಡನೇ ಅವಧಿಗೆ ತಾವು ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾ ಜಿಲ್ಲಾಧ್ಯಕ್ಷರಾಗಿ ಆಯ್ಕೆಗೊಂಡರೆ ಜಿಲ್ಲೆಯ ಪ್ರತಿ ತಾಲೂಕಿಗೆ ಒಂದು ವೀರಶೈವ-ಲಿಂಗಾಯತ ಬಾಲಕಿಯರ ಹಾಸ್ಟೆಲ್ ನಿರ್ಮಿಸುವ ಗುರಿ ಇಟ್ಟುಕೊಂಡಿರುವುದಾಗಿ ಮಹಾಸಭಾ ಕಲಬುರಗಿ ಜಿಲ್ಲಾ ಘಟಕದ ಅಧ್ಯಕ್ಷ ಶರಣಕುಮಾರ್ ಮೋದಿ ತಿಳಿಸಿದರು.
ಫಲಾನುಭವಿಗಳಿಗೆ ಹಕ್ಕುಪತ್ರ ನೀಡಲು ಮನವಿ
ಗಂಡೂರಿ ಯೋಜನೆಯ ಹಿನ್ನೀರಿನಲ್ಲಿ ಮುಳುಗಡೆಯಾದ ಬೆಳಕೋಟಾ ಗ್ರಾಮಸ್ಥರಿಗೆ ಪುನರ್ವಸತಿ ಕೇಂದ್ರದಲ್ಲಿ ನಿವೇಶನದ ಹಕ್ಕು ಪತ್ರ ನೀಡಲಡಿ ಎಂದು ಬೆಳಕೋಟಾ ಗ್ರಾಮಸ್ಥರು ಜಿಲ್ಲಾ ಅಧಿಕಾರಿಗಳಿಗೆ ಮನವಿ ನೀಡಿದ್ದರು.
ಚಿಂಚೋಳಿ ತಾಲೂಕಿನಲ್ಲಿ 10 ಜನರಿಗೆ ಡೆಂಘೀ ಜ್ವರ
ಪ್ರಸಕ್ತ ಸಾಲಿನ ಜನೇವರಿ ತಿಂಗಳಿಂದ ಜೂನ್‌ ತಿಂಗಳವರೆಗೆ ಒಟ್ಟು ೧೫೧ ಡೆಂಘೀ ಜ್ವರದ ಬಗ್ಗೆ ರೋಗಿಗಳ ರಕ್ತ ಮಾದರಿ ಪರೀಕ್ಷೆಯನ್ನು ಮಾಡಲಾಗಿದೆ. ಇದರಲ್ಲಿ ೧೦ ಜನರಿಗೆ ಡೆಂಘೀ ಜ್ವರ ಕಾಣಿಸಿಕೊಂಡಿದ್ದು ಎಲ್ಲ ರೋಗಿಗಳಿಗೆ ಕಲಬುರಗಿ ಜೀಮ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆಕೊಡಿಸಲಾಗಿದೆ.
ಹೃದಯಾಘಾತ: ಧರ್ಮಣ್ಣ ದೊಡಮನಿ ನಿಧನ
ಬಿಜೆಪಿ ಹಿರಿಯ ಮುಖಂಡ ಹಾಗೂ ಕುರಿ ಮತ್ತು ಉಣ್ಣೆ ನಿಗಮದ ಮಾಜಿ ಅಧ್ಯಕ್ಷ ಧರ್ಮಣ್ಣ ದೊಡಮನಿ ಅವರು ಗುರುವಾರ ಬೆಳಗಿನ ಜಾವ ಕಲಬುರ್ಗಿಯಲ್ಲಿ ವಾಯುವಿಹಾರಕ್ಕೆ ತೆರಳಿದಾಗ ಹೃದಯಘಾತದಿಂದ ಮೃತಪಟ್ಟಿದ್ದಾರೆ.
ಐಇಟಿಇ ಗವರ್ನಿಂಗ್ ಕೌನ್ಸಿಲ್‌ ಸದಸ್ಯರಾಗಿ ಪ್ರೊ.ಗಾದಗೆ ಆಯ್ಕೆ
ಇನ್ಸ್ಟಿಟ್ಯೂಟ್ ಆಫ್ ಎಲೆಕ್ಟ್ರಾನಿಕ್ಸ್ ಆ್ಯಂಡ್ ಟೆಲಿ ಕಮ್ಯೂನಿಕೇಷನ್ ಇಂಜಿನಿಯರಿಂಗ್ (ಐಇಟಿಇ)‌ ಕೇಂದ್ರ ಸಮಿತಿ ಗವರ್ನಿಂಗ್ ಕೌನ್ಸಿಲ್ ಸದಸ್ಯರಾಗಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) ಕಲಬುರಗಿ ಪ್ರಾದೇಶಿಕ ಕೇಂದ್ರದ ನಿರ್ದೇಶಕ ಪ್ರೊ.ಬಸವರಾಜ ಗಾದಗೆ ಆಯ್ಕೆಯಾಗಿದ್ದಾರೆ.
  • < previous
  • 1
  • ...
  • 67
  • 68
  • 69
  • 70
  • 71
  • 72
  • 73
  • 74
  • 75
  • ...
  • 207
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved