ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kalaburagi
kalaburagi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕೊರಬು ಫೌಂಡೇಶನ್ ಕುಡಿಯುವ ನೀರು ಪೂರೈಕೆ
ಅವಶ್ಯಕತೆ ಇದ್ದರೆ ಟ್ಯಾಂಕರ್ ಗಳು ಹೆಚ್ಚಿಸಿ ನೀರು ಪೂರೈಸುವ ಮೂಲಕ ಗ್ರಾಮದ ಜನರಿಗೆ ನೀರಿನ ಸಮಸ್ಯೆ ಆಗಲಾರದಂತೆ ನೋಡಿಕೊಳ್ಳಲಾಗುವುದೆಂದು ಕೆಪಿಸಿಸಿ ಹಿಂದುಳಿದ ವರ್ಗಗಳ ರಾಜ್ಯ ಉಪಾಧ್ಯಕ್ಷ ಜೆ.ಎಂ.ಕೊರಬು ಹೇಳಿದರು.
ಈಶಾನ್ಯ ಪದವೀಧರ ಕ್ಷೇತ್ರಕ್ಕೆ ಇಂದು ಚುನಾವಣೆ
ಕಲಬುರಗಿ, ಯಾದಗಿರಿ, ಬೀದರ್, ರಾಯಚೂರು, ಬಳ್ಳಾರಿ, ಕೊಪ್ಪಳ, ವಿಜಯನಗರ ಜಿಲ್ಲೆಗಳ ವ್ಯಾಪ್ತಿಯ ಈ ವಿಶಾಲವಾದಂತಹ ಮತಕ್ಷೇತ್ರದಾದ್ಯಂತ ಹರಡಿರುವ 1,56,623 ಪದವಿಧರ ಮತದಾರರು ಮತ ಚಲಾಯಿಸಲು ಅರ್ಹರಾಗಿದ್ದಾರೆ.
ಕಲ್ಯಾಣಕ್ಕೆ ಕಾಂಗ್ರೆಸ್ ಹೈಕಮಾಂಡ್ ಖರ್ಗೆ ಅಚ್ಚರಿ ಕೊಡುಗೆ
ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ ನಡೆಯುವ ಚುನಾವಣೆಯಲ್ಲಿ ರಾಯಚೂರಿಗೆ 3, ಕಲಬುರಗಿಗೆ 1 ಸ್ಥಾನ ನೀಡುವ ಮೂಲಕ ಕೈ ಹೈಕಮಾಂಡ್ ಕಲ್ಯಾಣ ಕರ್ನಾಟಕಕ್ಕೆ ಬಂಪರ್ ಕೊಡುಗೆ ನೀಡಿದೆ.
ಸಿಇಟಿ ಫಲಿತಾಂಶ: ದಿಶಾ ಪಿಯು ಕಾಲೇಜು ಸಾಧನೆ
ಕಲಬುರಗಿ ನಗರದ ದಿಶಾ ಕಾಲೇಜು ವಿದ್ಯಾರ್ಥಿಗಳು ಬಿ.ಎಸ್ಸಿ. ಅಗ್ರಿಯಲ್ಲಿ ರಾಜ್ಯಕ್ಕೆ ೯೪ನೇ ರ್ಯಾಂಕ್, ಇಂಜಿನಿಯರಿಂಗ್ ೪೩೮ನೇ ರ್ಯಾಂಕ್ ಪಡೆದು ಸಾಧನೆ ಮಾಡಿದ್ದಾರೆ.
ಸಿಇಟಿ: ಆರ್ಜೆ ಪಿಯು ಕಾಲೇಜಿನ ಶ್ರೇಯಸ್ ಟಾಪರ್
ಸ್ವತಂತ್ರ ಪದವಿ ಪೂರ್ವ ವಿಜ್ಞಾನ ಕಾಲೇಜಿನ ವಿದ್ಯಾರ್ಥಿಗಳಾದ ಶ್ರೇಯಸ್ ಜೆ ಡಿ ಇಂಜಿನಿಯರಿಂಗನಲ್ಲಿ 1192 ರ್ಯಾಂಕ್, ಬಿ.ಎನ್.ವೈ.ಎಸ್ 4504, ಅಗ್ರಿಕಲ್ಚರ್ 1035, ವೆಟರ್ನರಿ 6250, ನರ್ಸಿಂಗ್ 6258 ರ್ಯಾಂಕ್ ಪಡೆದು ಕಾಲೇಜಿಗೇ ಟಾಪ್ಪರ್ ಆಗಿದ್ದಾನೆ.
ಎಸ್ಬಿಆರ್ ಸಿಇಟಿಯಲ್ಲಿ ರಾಜ್ಯಕ್ಕೆ 14ನೇ ರ್ಯಾಂಕ್
ಕಲಬುರಗಿ ಶರಣಬಸವೇಶ್ವರ ಸಂಯುಕ್ತ ವಸತಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಮೇ 2024ರಲ್ಲಿ ನಡೆದ ಕೆ.ಸಿ.ಇ.ಟಿ. ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆದು, ಕೆ ಸಿಇಟಿ ಐದು ವಿಭಾಗಗಳಲ್ಲಿಯೂ ಸ್ಟೇಟ್ ರ್ಯಾಂಕ್ ಪಡೆಯುವ ಮೂಲಕ ಸಾಂಪ್ರದಾಯಿಕ ದಾಖಲೆ ಮುಂದುವರೆಸಿದ್ದಾರೆ.
ಪದವೀಧರರು ಕಾಂಗ್ರೆಸ್ ಅಭ್ಯರ್ಥಿಗೆ ಮತ ನೀಡಲು ಮನವಿ
ರಾಜ್ಯದಲ್ಲಿ ಕಳೆದ ಒಂದು ವರ್ಷದಿಂದ ಅಧಿಕಾರದಲ್ಲಿರುವ ಕಾಂಗ್ರೆಸ್ ಪಕ್ಷವು ಚುನಾವಣೆಯ ಸಮಯದಲ್ಲಿ ನೀಡಿರುವ ಭರವಸೆಗಳನ್ನು ಈಡೇರಿಸಿ ನುಡಿದಂತೆ ನಡೆದಿದೆ.
ಗುಲ್ಬರ್ಗ ಎಂಪಿ ಚುನಾವಣೆ ಮತ ಎಣಿಕೆಗೆ ಸಜ್ಜು: ಜಿಲ್ಲಾಧಿಕಾರಿ
ಗುಲ್ಬರ್ಗ ಲೋಕಸಭಾ (ಪ.ಜಾ) ಮೀಸಲು ಕ್ಷೇತ್ರದ ಚುನಾವಣೆಯ ಮತ ಎಣಿಕೆ ಕಾರ್ಯ ಇದೇ ಜೂ.4ರಂದು ಬೆ.8 ಗಂಟೆಯಿಂದ ಗುಲ್ಬರ್ಗ ವಿಶ್ವವಿದ್ಯಾಲಯದ ವಿವಿಧ ವಿಭಾಗದಲ್ಲಿ ಆರಂಭವಾಗಲಿದ್ದು, ಬೆಳಗ್ಗೆ 6ರಿಂದ ಸ್ಟ್ರಾಂಗ್ ರೂಂ ತೆರೆಯುವ ಕಾರ್ಯ ನಡೆಯಲಿದೆ
ಕಲಬುರಗಿ ನಗರದಲ್ಲಿ ಬೃಹತ್ ಪ್ರತಿಭಟನೆ
ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಜಾರಿಯಾಗಿರುವ ಸಂವಿಧಾನದ 371 ಜೆ ಕಲಂ ವಿಶೇಷ ಸ್ಥಾನಮಾನದಿಂದ ಕರ್ನಾಟಕ ರಾಜ್ಯದ ಇಪ್ಪತ್ನಾಲ್ಕು ಜಿಲ್ಲೆಗಳಿಗೆ ಅನ್ಯಾಯವಾಗುತ್ತಿದೆ ಎಂದು ಸುಳ್ಳು ಸುದ್ದಿಯನ್ನು ಸೃಷ್ಟಿಸಿ ಅಪಪ್ರಚಾರಕ್ಕೆ ವ್ಯಾಪಕ ಖಂಡನೆ.
1,56,623 ಪದವೀಧರ ಮತದಾರರು ಮತ ಚಲಾಯಿಸಲು ಅರ್ಹ: ಕೃಷ್ಣ ಭಾಜಪೇಯಿ
ಈಶಾನ್ಯ ಕರ್ನಾಟಕ ಪದವೀಧರ ಕ್ಷೇತ್ರಕ್ಕೆ ಇದೇ ಜೂ.3 ರಂದು ಮತದಾನ ನಡೆಯಲಿದ್ದು, ಕ್ಷೇತ್ರದಾದ್ಯಂತ 99,121 ಪುರುಷರು, 57,483 ಮಹಿಳೆಯರು, ಇತರೆ 19 ಸೇರಿ ಒಟ್ಟು 1,56,623 ಜನ ಮತದಾರರು ಮತದಾನಕ್ಕೆ ಅರ್ಹತೆ ಪಡೆದಿದ್ದಾರೆ.
< previous
1
...
68
69
70
71
72
73
74
75
76
...
190
next >
Top Stories
ಅಂಬೇಡ್ಕರ್ ಸೋಲಿಸಿದ್ದು ಆರೆಸ್ಸೆಸ್ ಎಂದು ಸಾಬೀತುಪಡಿಸಿದ್ರೆ ನಿವೃತ್ತಿ’
ಜನರ ಭಾವನೆ ಮೇಲೆ ಬಿಜೆಪಿ ರಾಜಕೀಯ : ಡಿ.ಕೆ.ಶಿವಕುಮಾರ್
ಮೋದಿಯ ‘ಅಚ್ಚೆ ದಿನ್’ ಇನ್ನೂ ಬರ್ಲಿಲ್ಲ : ಸಿದ್ದರಾಮಯ್ಯ
ಸಿಆರ್ಪಿಎಫ್ಗೆ ₹1 ಲಕ್ಷದ 2 ಶ್ವಾನ ಮರಿ ಗಿಫ್ಟ್!
ಸುಹಾಸ್ ಹತ್ಯೆಯಲ್ಲಿ 20 ಜನ ಶಾಮೀಲು