• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kalaburagi

kalaburagi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚಾಲಕನ ಸಮಯ ಪ್ರಜ್ಞೆ ಜನರ ಜೀವ ರಕ್ಷಣೆ
ವಡದಾಳ ಗ್ರಾಮದಿಂದ ಅಫಜಲ್ಪುರ ಪಟ್ಟಣಕ್ಕೆ ಹೊರಟಿದ್ದ 9 ಗಂಟೆಯ ಬಸ್‌ ಚಲಿಸುತ್ತಿದ್ದಾಗಲೇ ಹಿಂದಿನ ಚಕ್ರದ ಎಕ್ಸಲ್ ಕಡಿದು ಹೊರ ಬಂದ ಪರಿಣಾಮ ಬಸ್ಸಿನ ನಿಯಂತ್ರಣ ತಪ್ಪುತ್ತಿದ್ದಂತೆ ಚಾಲಕ ರಾವುತ್ ಬಿರಾದಾರ ಬಸ್ಸನ್ನು ರಾಷ್ಟ್ರೀಯ ಹೆದ್ದಾರಿ150ಇ ನ ಪಕ್ಕದಲ್ಲಿ ಹಾಕಿ ಬಸ್ಸು ನಿಲ್ಲಿಸುವ ಮೂಲಕ ಪ್ರಯಾಣಿಕರ ಜೀವ ಉಳಿಸಿದ ಘಟನೆ ನಡೆದಿದೆ.
97445 ಹೆಕ್ಟೇರ್‌ನಲ್ಲಿ 111398 ಟನ್ ಆಹಾರ ಧಾನ್ಯ ಉತ್ಪಾದನೆ ಗುರಿ
ಪ್ರಸಕ್ತ ಮುಂಗಾರು ಹಂಗಾಮಿಗೆ ತಾಲೂಕಿನ ಐದು ಹೋಬಳಿ ಕೇಂದ್ರ ಆಳಂದ, ಖಜೂರಿ, ಮಾದನಹಿಪ್ಪರಗಾ. ನಿಂಬರಗಾ, ನರೋಣಾ ವಲಯಕ್ಕೆ ಕೃಷಿ ಇಲಾಖೆಯ ಲೆಕ್ಕಾಚಾರದಲ್ಲಿ 97445 ಹೆಕ್ಟೇರ್ ಪ್ರದೇಶದಲ್ಲಿ 111398 ಟನ್ ವಿವಿಧ ರೀತಿಯ ಆಹಾರಧಾನ್ಯ ಉತ್ಪಾದನೆ ಗುರಿ ಹೊಂದಿದೆ.
ವರುಣಾರ್ಭಟ: ಪೊಲೀಸ್ ಠಾಣೆಗೆ ನುಗ್ಗಿದ ಮಳೆ ನೀರು
ಕಲಬುರಗಿ ಜಿಲ್ಲೆಯಾದ್ಯಂತ ಕಳೆದ 3 ದಿನದಿಂದ ಸಂಜೆಯಾಗುತ್ತಿದ್ದಂತೆಯೇ ವರುಣಾಗಮನವಾಗುತ್ತ ಬಿರುಸಿನ ಮಳೆ ಸುರಿಯುತ್ತಿದೆ.
ಸಮಯಕ್ಕೆ ಸಂಪರ್ಕಿಸದ ಜೆಸ್ಕಾಂ 1912 ಹೆಲ್ಪಲೈನ್‌
ಜೋರಾದ ಮಳೆ, ಬಿರುಗಾಳಿ ಶುರುವಾದಾಗ ಜೆಸ್ಕಾಂ ಸಹಾಯವಾಣಿ, ತುರ್ತು ನೆರವಿನ ತಂಡಗಳು ಸಮರೋಪಾದಿಯಲ್ಲಿ ಸಿದ್ದವಾಗಿರಬೇಕು, ಆ ರೀತಿ ಜೆಸ್ಕಾಂ ನೋಡಿಕೊಳ್ಳಬೇಕು. ಅದನ್ನು ಬಿಟ್ಟು ಹೆಲ್ಪ್‌ಲೈನ್‌ಗೂ ಕರೆ ಮಾಡಿ ಗೋಳು ತೋಡಿಕೊಳ್ಳದಂತೆ ಆಗಿದೆ ಎಂದು ಗ್ರಾಹಕರು ಜೆಸ್ಕಾಂ ಬೇಕಾಬಿಟ್ಟಿತನಕ್ಕೆ ಹಿಡಿಶಾಪ ಹಾಕುತ್ತಿದ್ದಾರೆ.
ಸಂಚಾರ ನಿಯಮ ಪಾಲನೆ ಅಗತ್ಯ: ಚಿದಾನಂದ ಸೌದಿ
ಸಂಚಾರ ನಿಯಮ ಪಾಲನೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದ್ದು, ಅದೊಂದು ಜೀವನದ ವಿಧಾನವಾಗಬೇಕು ಎಂದು ಕಮಲಾಪುರ ಪಿಎಸ್ಐ ಚಿದಾನಂದ ಸೌದಿ ಹೇಳಿದರು.
ಮುಂಗಾರು ಹಂಗಾಮು: ಬಿತ್ತನೆ ಬೀಜ, ರಸಗೊಬ್ಬರ ಕೊರತೆ ಇಲ್ಲ
ಪ್ರಸಕ್ತ 2024-25ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ 8.65 ಲಕ್ಷ‌ ಹೆಕ್ಟೇರ್ ಬಿತ್ತನೆ ಗುರಿ ಹೊಂದಿದ್ದು, ಜಿಲ್ಲೆಯಲ್ಲಿ ಬೀಜ, ರಸಗೊಬ್ಬರ ಕೊರತೆಯಿಲ್ಲ. ರೈತರು ಆತಂಕ ಪಡದೆ‌ ಬಿತ್ತನೆ ಕಾರ್ಯದಲ್ಲಿ ತೊಡಗಬೇಕು.
ರಾಜ್ಯ ಹೆದ್ದಾರಿಗೆ ರಾಷ್ಟ್ರೀಯ ಮಾದರಿ ಅರಣ್ಯ ಕೃಷಿ ಆರಂಭ
ಕಲಬುರಗಿ ಆಳಂದ ಮಾರ್ಗದ ವಾಗ್ದರಿ-ರಿಬ್ಬನಪಲ್ಲಿ ರಾಜ್ಯ ಹೆದ್ದಾರಿಗೆ ಪ್ರಾದೇಶಿಕ ಅರಣ್ಯ ಇಲಾಖೆ ಕೈಗೊಂಡ ರಾಷ್ಟ್ರೀಯ ಹೆದ್ದಾರಿ ಮಾದರಿ ವಿಸ್ತಾರದ ಸಸಿ ನೆಡುವ ಕಾಮಗಾರಿಗೆ ಚಾಲನೆ.
ಯಡ್ರಾಮಿ, ಜೇವರ್ಗಿಯಲ್ಲಿ ಮಳೆ: ಬಿತ್ತನೆಗೆ ಸಜ್ಜಾದ ರೈತರು
18100 ಟನ್ ಯೂರಿಯಾ, 6955 ಟನ್ ಡಿಎಪಿ ರಸಗೊಬ್ಬರ ಸೇರಿದಂತೆ ಕೀಟನಾಶಕವನ್ನು ದಾಸ್ತಾನು ಮಾಡಲಾಗಿದೆ. ಯಡ್ರಾಮಿ ಹಾಗೂ ಜೇವರ್ಗಿ ತಾಲೂಕುಗಳಲ್ಲಿ ಬಿತ್ತನೆ ಬೀಜ ಹಾಗೂ ರಸಗೊಬ್ಬರದ ಕೊರತೆಯಿರುವುದಿಲ್ಲ ಎಂದು ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಅಬ್ದುಲ್ ಮಾಜೀದ್ ತಿಳಿಸಿದ್ದಾರೆ.
ಕನ್ನಡಕ್ಕೆ ಮಾಸ್ತಿಯವರ ಕೊಡುಗೆ ಅನನ್ಯ: ಎಚ್‌.ಬಿ.ಪಾಟೀಲ
ಕಲಬುರಗಿ ನಗರದ ಆಳಂದ ರಸ್ತೆಯ ಶಿವ ನಗರದಲ್ಲಿರುವ ಮಲ್ಲಿನಾಥ ಮಹಾರಾಜ ಶಾಲೆಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಮಾಸ್ತಿ ವೆಂಕಟೇಶ ಅಯ್ಯಂಗಾರ್‌ರ 133ನೇ ಜನ್ಮದಿನ ಆಚರಿಸಲಾಯಿತು.
ಬಾಲ್ಯವಿವಾಹ ತಡೆಗೆ ಜಾಗೃತಿ ಮೂಡಿಸಿ: ಎಡಿಸಿ ಶರಣಬಸಪ್ಪ
ಬಾಲ್ಯವಿವಾಹ ಪ್ರಕರಣ ಕಂಡುಬಂದರೆ ಸಂಬಂಧಿತ ಅಧಿಕಾರಿಗಳು ತಡೆಯಾಜ್ಞೆ ತರಬೇಕೆಂದು ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೊಳ ಸೂಚನೆ ನೀಡಿದರು.
  • < previous
  • 1
  • ...
  • 69
  • 70
  • 71
  • 72
  • 73
  • 74
  • 75
  • 76
  • 77
  • ...
  • 195
  • next >
Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved