• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kalaburagi

kalaburagi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಲ್ಯಾಣದ ಮೊದಲ ಚಿಟ್ಟೆ ಪಾರ್ಕ್‌ ಕೊರಳ್ಳಿಯಲ್ಲಿ ಸಿದ್ಧ
ಕಲಬುರಗಿಯಲ್ಲಿ ನೀರಿಲ್ಲ, ಮರಗಳಿಲ್ಲ ಅನ್ನೋ ಮಾತಿಗೆ ಅಪವಾದ ಎಂಬಂತೆ ಜಿಲ್ಲೆಯ ಆಳಂದ ಪಟ್ಟಣದಿಂದ 8 ಕಿ.ಮೀ ದೂರದ ಕೋರಳ್ಳಿ ಮಾರ್ಗದಲ್ಲಿ ಪಾತರಗಿತ್ತಿ (ಚಿಟ್ಟೆ) ಉದ್ಯಾವನ ತಲೆ ಎತ್ತಿದೆ.
ಸಿಮೆಂಟ್ ಕಾರ್ಖಾನೆಗಳಲ್ಲಿ ಸ್ಥಳಿಯರಿಗೆ ಉದ್ಯೋಗ ಮೀಸಲಿಗೆ ಮನವಿ
ಕಲಬುರಗಿ ಜಿಲ್ಲೆಯಲ್ಲಿ ಅನೇಕ ಸಿಮೆಂಟ್ ಕಾರ್ಖಾನೆ ಹಾಗೂ ಸಕ್ಕರೆ ಕಾರ್ಖಾನೆ ಗಳದ್ದು ಅದರಲ್ಲಿ ಶೇ 50% ಹುದ್ದೆಗಳನ್ನು ಸ್ಥಳಿಯರಿಗೆ ನೀಡುವುದರ ಮೂಲಕ ಜಿಲ್ಲೆಯ ಜನರಿಗೆ ಗುಳೆ ಹೊಗುವುದನ್ನು ತಪ್ಪಿಸಲು ಕಾರ್ಖಾನೆಗಳಿಗೆ ನಿರ್ದೆಶನ ನೀಡಬೇಕು.
ಆಚರಣೆಗಳು ಬೇರೆಯಾದರೂ ಮಾನವ ಕಲ್ಯಾಣವೇ ಧರ್ಮದ ಗುರಿ
ಧರ್ಮದ ಆಚರಣೆಗಳು ಬೇರೆ ಬೇರೆಯಾದರೂ ಎಲ್ಲ ಧರ್ಮಗಳ ಗುರಿ ಮಾನವ ಕಲ್ಯಾಣವೇ ಆಗಿದೆ. ರೇಣುಕಾಚಾರ್ಯರು ಜಾತಿ, ಮತ, ಪಂಥವನ್ನು ಮೀರಿ ಸಾಮಾಜದ ಸ್ವಾಸ್ಥ್ಯವನ್ನು ಕಾಪಾಡಿದ್ದಾರೆ.
ಕರ್ನಾಟಕ ಸಂಗೀತದ ತೊಟ್ಟಿಲು: ಸ್ವಪ್ನಿಲ್ ಚಾಪೇಕರ್
ಕರ್ನಾಟಕವು ಹಿಂದೂಸ್ತಾನಿ ಗಾಯನ ಮತ್ತು ಕರ್ನಾಟಕ ಸಂಗೀತದ ತೊಟ್ಟಿಲಾಗಿದ್ದು, ಸಂಗೀತ ಪ್ರಪಂಚಕ್ಕೆ ಅನೇಕ ಅತ್ಯುತ್ತಮ ಸಾಂಪ್ರದಾಯಿಕ ಸಂಗೀತಗಾರರನ್ನು ನೀಡಿದೆ.
ಅಂಗನವಾಡಿ ವ್ಯವಸ್ಥೆಗೆ ಯಾವುದೇ ಧಕ್ಕೆ ಆಗದು: ಕಮೀಷ್ನರ್‌
ಸರ್ಕಾರದ ಆಯ್ದ ಶಾಲೆಗಳಲ್ಲಿ ಎಲ್.ಕೆ.ಜಿ- ಯು.ಕೆ.ಜಿ. ತರಗತಿ ಆರಂಭದಿಂದ ಯಾವುದೇ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಅಂಗನವಾಡಿ ಸಹಾಯಕಿಯರ ನೌಕರಿಗೆ ಧಕ್ಕೆ ಇಲ್ಲ. ಅಲ್ಲದೆ ಯಾವುದೇ ಅಂಗನವಾಡಿ ಕೇಂದ್ರವನ್ನು ಕೆಳ ದರ್ಜೆಗೆ ಸಹ ಇಳಿಸಲಾಗುವುದಿಲ್ಲ ಎಂದು ಡಾ.ಆಕಾಶ ಎಸ್. ಅವರು ಸ್ಪಷ್ಟಪಡಿಸಿದ್ದಾರೆ.
ಯುವಕರು ಮಾದಕ ವಸ್ತುಗಳಿದ ದೂರ ಇರಬೇಕು: ಶಂಕರಗೌಡ ಪಾಟೀಲ್
ಮಾದಕ ದ್ರವ್ಯ ಸೇವನೆ ನಮ್ಮ ದೇಶದ ಅತೀ ದೊಡ್ಡ ಪಿಡುಗಾಗಿಗದ್ದು ಈ ಪಿಡುಗನ್ನು ತಳ ಮಟ್ಟದಿಂದ ತೊಡೆದು ಹಾಕುವ ಪ್ರಯತ್ನ ನಡೆಯಬೇಕು. ಇತ್ತೀಚೆಗೆ ಯುವಕರು ಇಂತಹ ಚಟಗಳಿಗೆ ಹೆಚ್ಚಾಗಿ ಬಲಿಯಾಗುತ್ತಿದ್ದು ಯುವಕರ ಜೀವನವೇ ಶೂನ್ಯವಾಗುತ್ತಿದೆ.
ಲಸಿಕೆ ಹಾಕಿಸಿ ಜಾನುವಾರು ಆರೋಗ್ಯ ಕಾಪಾಡಿ
ಸರ್ಕಾರ ಪೂರೈಸುವ ಲಸಿಕೆಯನ್ನು ಸಕಾಲಕ್ಕೆ ನೀಡುವ ಮೂಲಕ ಜಾನುವಾರುಗಳ ಆರೋಗ್ಯ ಸಂರಕ್ಷಣೆಗೆ ಪಶು ವೈದ್ಯರ ತಂಡ ಮತ್ತು ಪಶು ಪಾಲಕರು ಮುಂಜಾಗ್ರತೆ ವಹಿಸಬೇಕು.
ಪೊಲೀಸ್‌ ಸರ್ಪಗಾವಲಲ್ಲಿ ಅರಳಗುಂಡಗಿ 2ನೇ ಅವಧಿ ಗ್ರಾಪಂ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ
ಅರಳಗುಂಡಗಿ ಗ್ರಾಮ ಪಂಚಾಯತಿ 2 ನೇ ಅವಧಿಗೆ ಅಧ್ಯಕ್ಷರ ಆಯ್ಕೆಗೆ ಇಂದು ಗುರುವಾರ ಬಿಗಿ ಪೊಲೀಸ್‌ ಭದ್ರತೆಯಲ್ಲಿ , 144 ಸೆಕ್ಷನ್ ಜಾರಿಯೊಂದಿಗೆ ಚುನಾವಣೆ ನಡೆಯಿತು.
ಅಫಜಲ್ಪುರ ತಹಸೀಲ್ ಕಚೇರಿ ಸ್ಥಳಾಂತರಕ್ಕೆ ವಿರೋಧ
ಅಫಜಲ್ಪುರ ಪಟ್ಟಣದಲ್ಲಿರುವ ತಹಸೀಲ್ ಕಚೇರಿಯನ್ನು ಪಟ್ಟಣದಿಂದ 3 ಕೀ.ಮಿ ದೂರದಲ್ಲಿರುವ ನೀರಾವರಿ ಕ್ಯಾಂಪ್ ಬಳಿ ಹೊಸದಾಗಿ ಕಟ್ಟುತ್ತಿರುವ ಮಿನಿ ವಿಧಾನಸೌಧ ಕಟ್ಟಡಕ್ಕೆ ಸ್ಥಳಾಂತರ ಮಾಡದಂತೆ ಸಾಮಾಜಿಕ ಹೋರಾಟಗಾರ ಈರಣ್ಣ ಪಂಚಾಳ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.
ಆರು ತಿಂಗಳಲ್ಲಿ 40 ಮಹಿಳೆಯರು ನಾಪತ್ತೆ
ಕಲಬುರಗಿ ಜಿಲ್ಲೆಯಲ್ಲಿ ಕಳೆದಾರು ತಿಂಗಳಲ್ಲಿ ನಾಪತ್ತೆಯಾಗಿರುವ ವಯಸ್ಕ ಮಹಿಳೆಯರ ಸಂಖ್ಯೆ ಬರೋಬ್ಬರಿ 40, ಆದರೆ ಪೊಲೀಸರ ತನಿಖೆಯಲ್ಲಿ ಪತ್ತೆ ಆಗಿರೋದು 15 ಮಹಿಳೆಯರು ಮಾತ್ರ.
  • < previous
  • 1
  • ...
  • 72
  • 73
  • 74
  • 75
  • 76
  • 77
  • 78
  • 79
  • 80
  • ...
  • 207
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved