ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kalaburagi
kalaburagi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಡಾ. ಉಮೇಶ್ ಜಾಧವ್ ತುಳಜಾ ಭವಾನಿ ದರ್ಶನ
ತುಳಜಾಪುರ ದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಜಾಧವ್ ಅವರು ಜನರ ತೀರ್ಪು ಬಿಜೆಪಿ ಪರವಾಗಿ ಬರಲಿ ಎಂದು ಬೇಡಿಕೊಂಡರು
ಎಂಎಲ್ಸಿ ಚುನಾವಣೆಗೆ ಗುತ್ತೇದಾರ್ ನಾಮಪತ್ರ ಸಲ್ಲಿಕೆ
ವಿಧಾನಸಭೆಯಿಂದ ವಿಧಾನ ಪರಿಷತ್ಗೆ ಜೂ.13ರಂದು ನಡೆಯುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಕಲಬುರಗಿ ಜಿಲ್ಲಾ ಕಾಂಗ್ರೆಸ್ ಸಮೀತಿ ಅಧ್ಯಕ್ಷರಾದ ಜಗದೇವ ಗುತ್ತೇದಾರ್ ಇಂದು ಬೆಂಗಳೂರಲ್ಲಿ ತಮ್ಮ ನಾಮಪತ್ರ ಸಲ್ಲಿಸಿದರು.
ಕಲಬುರಗಿ ಲೋಕ ಕದನ: ಇಂದಿನ ಮತ ಎಣಿಕೆಗೆ ಸಕಲ ಸಿದ್ಧತೆ
ಮತ ಎಣಿಕೆ ದಿನದಂದು ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಮತಗಟ್ಟೆ ಸುತ್ತಮುತ್ತ ಅಪರಾಧ ದಂಡ ಪ್ರಕ್ರಿಯಾ ಸಂಹಿತೆ-1973ರ ಕಲಂ 144 ರನ್ವಯ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ
ಪರಿಷತ್ ಚುನಾವಣೆ ವೇಳೆ ಕೈ-ಕಮಲ ಕಾರ್ಯಕರ್ತರ ವಾಗ್ವಾದ
ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ ನಡೆಯುತ್ತಿದ್ದಾಗ ಪಟ್ಟಣದಲ್ಲಿ ಉದ್ರಿಕ್ತ ವಾತಾವರಣ ಉಂಟಾಯಿತು. ಕೆಲಕಾಲ ವಾಹನಗಳ ಸಂಚಾರಕ್ಕೆ ಅಡ್ಡಿಯುಂಟಾಯಿತು
ಕೊರಬು ಫೌಂಡೇಶನ್ ಕುಡಿಯುವ ನೀರು ಪೂರೈಕೆ
ಅವಶ್ಯಕತೆ ಇದ್ದರೆ ಟ್ಯಾಂಕರ್ ಗಳು ಹೆಚ್ಚಿಸಿ ನೀರು ಪೂರೈಸುವ ಮೂಲಕ ಗ್ರಾಮದ ಜನರಿಗೆ ನೀರಿನ ಸಮಸ್ಯೆ ಆಗಲಾರದಂತೆ ನೋಡಿಕೊಳ್ಳಲಾಗುವುದೆಂದು ಕೆಪಿಸಿಸಿ ಹಿಂದುಳಿದ ವರ್ಗಗಳ ರಾಜ್ಯ ಉಪಾಧ್ಯಕ್ಷ ಜೆ.ಎಂ.ಕೊರಬು ಹೇಳಿದರು.
ಈಶಾನ್ಯ ಪದವೀಧರ ಕ್ಷೇತ್ರಕ್ಕೆ ಇಂದು ಚುನಾವಣೆ
ಕಲಬುರಗಿ, ಯಾದಗಿರಿ, ಬೀದರ್, ರಾಯಚೂರು, ಬಳ್ಳಾರಿ, ಕೊಪ್ಪಳ, ವಿಜಯನಗರ ಜಿಲ್ಲೆಗಳ ವ್ಯಾಪ್ತಿಯ ಈ ವಿಶಾಲವಾದಂತಹ ಮತಕ್ಷೇತ್ರದಾದ್ಯಂತ ಹರಡಿರುವ 1,56,623 ಪದವಿಧರ ಮತದಾರರು ಮತ ಚಲಾಯಿಸಲು ಅರ್ಹರಾಗಿದ್ದಾರೆ.
ಕಲ್ಯಾಣಕ್ಕೆ ಕಾಂಗ್ರೆಸ್ ಹೈಕಮಾಂಡ್ ಖರ್ಗೆ ಅಚ್ಚರಿ ಕೊಡುಗೆ
ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ ನಡೆಯುವ ಚುನಾವಣೆಯಲ್ಲಿ ರಾಯಚೂರಿಗೆ 3, ಕಲಬುರಗಿಗೆ 1 ಸ್ಥಾನ ನೀಡುವ ಮೂಲಕ ಕೈ ಹೈಕಮಾಂಡ್ ಕಲ್ಯಾಣ ಕರ್ನಾಟಕಕ್ಕೆ ಬಂಪರ್ ಕೊಡುಗೆ ನೀಡಿದೆ.
ಸಿಇಟಿ ಫಲಿತಾಂಶ: ದಿಶಾ ಪಿಯು ಕಾಲೇಜು ಸಾಧನೆ
ಕಲಬುರಗಿ ನಗರದ ದಿಶಾ ಕಾಲೇಜು ವಿದ್ಯಾರ್ಥಿಗಳು ಬಿ.ಎಸ್ಸಿ. ಅಗ್ರಿಯಲ್ಲಿ ರಾಜ್ಯಕ್ಕೆ ೯೪ನೇ ರ್ಯಾಂಕ್, ಇಂಜಿನಿಯರಿಂಗ್ ೪೩೮ನೇ ರ್ಯಾಂಕ್ ಪಡೆದು ಸಾಧನೆ ಮಾಡಿದ್ದಾರೆ.
ಸಿಇಟಿ: ಆರ್ಜೆ ಪಿಯು ಕಾಲೇಜಿನ ಶ್ರೇಯಸ್ ಟಾಪರ್
ಸ್ವತಂತ್ರ ಪದವಿ ಪೂರ್ವ ವಿಜ್ಞಾನ ಕಾಲೇಜಿನ ವಿದ್ಯಾರ್ಥಿಗಳಾದ ಶ್ರೇಯಸ್ ಜೆ ಡಿ ಇಂಜಿನಿಯರಿಂಗನಲ್ಲಿ 1192 ರ್ಯಾಂಕ್, ಬಿ.ಎನ್.ವೈ.ಎಸ್ 4504, ಅಗ್ರಿಕಲ್ಚರ್ 1035, ವೆಟರ್ನರಿ 6250, ನರ್ಸಿಂಗ್ 6258 ರ್ಯಾಂಕ್ ಪಡೆದು ಕಾಲೇಜಿಗೇ ಟಾಪ್ಪರ್ ಆಗಿದ್ದಾನೆ.
ಎಸ್ಬಿಆರ್ ಸಿಇಟಿಯಲ್ಲಿ ರಾಜ್ಯಕ್ಕೆ 14ನೇ ರ್ಯಾಂಕ್
ಕಲಬುರಗಿ ಶರಣಬಸವೇಶ್ವರ ಸಂಯುಕ್ತ ವಸತಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಮೇ 2024ರಲ್ಲಿ ನಡೆದ ಕೆ.ಸಿ.ಇ.ಟಿ. ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆದು, ಕೆ ಸಿಇಟಿ ಐದು ವಿಭಾಗಗಳಲ್ಲಿಯೂ ಸ್ಟೇಟ್ ರ್ಯಾಂಕ್ ಪಡೆಯುವ ಮೂಲಕ ಸಾಂಪ್ರದಾಯಿಕ ದಾಖಲೆ ಮುಂದುವರೆಸಿದ್ದಾರೆ.
< previous
1
...
72
73
74
75
76
77
78
79
80
...
195
next >
Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್ಲೆಸ್ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ