• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kalaburagi

kalaburagi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಹಿಳೆಯರು ಶಿಕ್ಷಿತರಾಗಿ ಸಿಕ್ಕ ಅವಕಾಶ ಬಳಸಿಕೊಳ್ಳಿ
ಮಹಿಳೆಯರು ಶಿಕ್ಷಿತರಾಗಿ ತಮ್ಮ ಹಕ್ಕುಗಳ ಪಡೆಯಬೇಕು. ಜೊತೆಗೆ ಪರುಷ ಪ್ರಧಾನವಾದ ಇಲ್ಲಿ ಸಿಕ್ಕ ಅವಕಾಶಗಳನ್ನು ಸಮರ್ಪಕವಾಗಿ ಬಳಸಿಕೊಂಡು ಜೀವನದಲ್ಲಿ ಸಾಧಿಸಬೇಕು ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಮಹಿಳೆಯರಿಗೆ ಕರೆ ನೀಡಿದರು.
ಎಸಿಸಿ ೧೫೦ ಕಾರ್ಮಿಕರಿಂದ ರಕ್ತದಾನ
ಜೀವ ರಕ್ಷಣೆಗೆ ಕಾರಣವಾಗುವ ರಕ್ತದಾನದಂತ ಮಹತ್ವದ ಕಾರ್ಯದಲ್ಲಿ ಭಾಗಿಯಾಗುವ ಮೂಲಕ ಸಾಮಾಜಿಕ ಜವಾಬ್ದಾರಿ ಮೆರೆಯಬೇಕು ಎಂದು ಎಸಿಸಿ ಕಾರ್ಖಾನೆಯ ದಕ್ಷೀಣ ವಲಯ ಕ್ಲಸ್ಟರ್ ಮುಖ್ಯಸ್ಥ ಪರಾಗ್ ಶ್ರೀವಾಸ್ತವ್ ಹೇಳಿದರು.
ತರಕಾರಿ ಬೆಲೆ ಏರಿಕೆ; ಜನಸಾಮಾನ್ಯರ ಜೇಬಿಗೆ ಬರೆ
ತರಕಾರಿ ಬೆಲೆ ದಿನೇ ದಿನೆ ಏರಿಕೆಯಾಗುತ್ತಿದ್ದು, ಸಾಮಾನ್ಯ ಜನರ ಜೇಬನ್ನು ಸುಡುತ್ತಿದೆ. ಬೀನ್ಸ್‌ ಕೆಜಿಗೆ 200 ರು. ಹಾಗೂ ಹಸಿಮೆಣಸಿನಕಾಯಿ ಕೆ.ಜಿ.ಗೆ 100 ರು. ದಾಟಿದ್ದು, ಅದೇ ಹಾದಿಯಲ್ಲಿ ಟೊಮೆಟೋ ಸೇರಿದಂತೆ ಉಳಿದ ತರಕಾರಿಗಳೂ ಸಾಗಿವೆ.
ಶಿಕ್ಷಣವಿಲ್ಲದವರ ಬದುಕು ನರಕ ಸಮಾನ: ಟೆನ್ನಿಸ್ ಕೃಷ್ಣ
ಈ ಆಧುನಿಕ ಯುಗದಲ್ಲಿ ಕೋಟಿ ಇದ್ದವರು ಬದುಕುವುದಕ್ಕೂ ಕಲಿತವರು ಬದುಕುವುದಕ್ಕೂ ಬಹಳಷ್ಟು ವ್ಯತ್ಯಾಸವಿದೆ. ಶಿಕ್ಷಣ ಇಲ್ಲದವರ ಬದುಕು ನಕರ ಸಮಾನವಾಗಲಿದೆ.
ಪ್ರೀಯಾಂಕ್ ಸೂಪರ್ ಸಿಎಂ ರೀತಿಯಲ್ಲಿ ವರ್ತನೆ: ಸಿಟಿ ರವಿ
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರೀಯಾಂಕ್ ಖರ್ಗೆ ಸೂಪರ್ ಸಿಎಂ ರೀತಿಯಲ್ಲಿ ವರ್ತಿಸುತ್ತಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಎಂಎಲ್‌ಸಿ ಸಿಟಿ ರವಿ ಪ್ರಿಯಾಂಕ್‌ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಪಂಡರಪುರ ತುಳಜಾಪುರ ಮಾದರಿಯಲ್ಲಿ ಗಾಣಗಾಪುರ ಕ್ಷೇತ್ರ ಅಭಿವೃದ್ಧಿ
ಕಲಬುರಗಿ ಜಿಲ್ಲೆಯ ಅಫಜಲ್ಪುರ ತಾಲೂಕಿನ ಗಾಣಗಾಪುರ ದತ್ತಾತ್ರೇಯ ದೇವಾಸ್ಥಾನದ ಅಭಿವೃದ್ಧಿಯನ್ನು ಪಂಡರಪುರ ತುಳಜಾಪುರ ಮಾದರಿಯಲ್ಲಿ ಹಂತ ಹಂತವಾಗಿ ಅಭಿವೃದ್ಧಿ ಪಡಿಸಲಾಗುವುದು ಎಂದು ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಹೇಳಿದರು.
ಮಕ್ಕಳ ಶಿಕ್ಷಣ ಕಲಿಕೆಗೆ ಒತ್ತು ನೀಡಿ: ಸಂತೊಷಕುಮಾರ ದೈವಜ್ಞ
ಇಂದಿನ ಮಕ್ಕಳೇ ಮುಂದಿನ ದೇಶದ ಜವಬ್ದಾರಿ ಪ್ರಜೆಗಳಾಗುತ್ತಾರೆ. ಅವರ ಬಾಲ್ಯವನ್ನು ಉತ್ತಮ ಶಿಕ್ಷಣ ನೀಡುವದರ ಮೂಲಕ ಅವರ ಭವಿಷ್ಯವನ್ನು ಉಜ್ವಲಗೊಳಿಸಲು ಪಾಲಕರು ಶ್ರಮಿಸಬೇಕು ಎಂದು ಸಿವಿಲ್ ನ್ಯಾಯಧೀಶ ಸಂತೊಷಕುಮಾರ ದೈವಜ್ಞ ಹೇಳಿದರು.
ಭೀಮಾ ಬ್ಯಾರೇಜ್‌ ಭರ್ತಿ: ಎಂ.ವೈ.ಪಾಟೀಲ ಬಾಗಿನ
ಜೂನ್ ತಿಂಗಳಲ್ಲಿ ಸೊನ್ನ ಗ್ರಾಮದ ಭೀಮಾ ಬ್ಯಾರೇಜ್‌ ಭರ್ತಿ ಇದೇ ಮೊದಲ ಸಲ. ಸಧ್ಯ ಒಂದು ಗೇಟ್‌ನಿಂದ ಸ್ವಲ್ಪ ಮಟ್ಟಿನ ನೀರನ್ನು ನದಿಗೆ ಹರಿಸಲಾಗುತ್ತಿದೆ. ಇನ್ನೂ ಹೆಚ್ಚಿನ ಒಳಹರಿವು ಬಂದರೆ ಇನ್ನಷ್ಟು ಗೇಟ್‌ಗಳನ್ನು ಮೇಲೆತ್ತಿ ನೀರು ಹೊರಬಿಡಲಾಗುತ್ತದೆ ಎಂದು ಕೆಎನ್‌ಎನ್‌ಎಲ್ ಅಧಿಕಾರಿ ಸಜ್ಜನ್ ಅವರು ತಿಳಿಸಿದರು.
ರಾಜ್ಯದಲ್ಲಿ 82 ಲಕ್ಷ‌ ಹೆಕ್ಟೇರ್ ಬಿತ್ತನೆ ಗುರಿ: ಬೈರೇಗೌಡ
ಕಳೆದ ವರ್ಷ ಕೇವಲ 8.37 ಲಕ್ಷ ಹೆಕ್ಟೇರ್ ಬಿತ್ತನೆ. 2025 ಅಂತ್ಯಕ್ಕೆ ಕಂದಾಯ ಇಲಾಖೆ ಡಿಜಿಟಲೀಕರಣ ಮಾಡಲಾಗುವುದು. ವಿಎ., ಆರ್‌ಐಗಳಿಗೆ ಲ್ಯಾಪ್‌ಟಾಪ್ ವಿತರಿಸಲಾಗುತ್ತಿದ್ದು, ಅವರು ಹಳ್ಳಿಯಲ್ಲಿಯೆ ಕುಳಿತು ಕೆಲಸ ಮಾಡಬಹುದು ಎಂದು ಸಚಿವ ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು.
ಸಾವಿರ ಗ್ರಾಮ ಲೆಕ್ಕಿಗರು, 750 ಸರ್ವೇಯರ್‌ ಭರ್ತಿಗೆ ಕ್ರಮ
ಆಧಾರ್ ಸೀಡಿಂಗ್‌ಗೆ ಜುಲೈ ಡೆಡ್‌ಲೈನ್‌. ಈಗಾಗಲೆ ರಾಜ್ಯದಲ್ಲಿ 1.70 ಕೋಟಿ ಸೀಡಿಂಗ್‌ ಪೂರ್ಣವಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮಾಹಿತಿ ನೀಡಿದರು. ಜಿಲ್ಲಾಡಳಿತದ ಕಚೇರಿಯಲ್ಲಿ ನಡೆಸಿದ ವಿಭಾಗೀಯ ಮಟ್ಟದ ಸಭೆಯಲ್ಲಿ ಅವರು ಮಾತನಾಡಿದರು.
  • < previous
  • 1
  • ...
  • 73
  • 74
  • 75
  • 76
  • 77
  • 78
  • 79
  • 80
  • 81
  • ...
  • 207
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved