• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kalaburagi

kalaburagi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪದವೀಧರರು ಕಾಂಗ್ರೆಸ್ ಅಭ್ಯರ್ಥಿಗೆ ಮತ ನೀಡಲು ಮನವಿ
ರಾಜ್ಯದಲ್ಲಿ ಕಳೆದ ಒಂದು ವರ್ಷದಿಂದ ಅಧಿಕಾರದಲ್ಲಿರುವ ಕಾಂಗ್ರೆಸ್ ಪಕ್ಷವು ಚುನಾವಣೆಯ ಸಮಯದಲ್ಲಿ ನೀಡಿರುವ ಭರವಸೆಗಳನ್ನು ಈಡೇರಿಸಿ ನುಡಿದಂತೆ ನಡೆದಿದೆ.
ಗುಲ್ಬರ್ಗ ಎಂಪಿ ಚುನಾವಣೆ ಮತ ಎಣಿಕೆಗೆ ಸಜ್ಜು: ಜಿಲ್ಲಾಧಿಕಾರಿ
ಗುಲ್ಬರ್ಗ ಲೋಕಸಭಾ (ಪ.ಜಾ) ಮೀಸಲು ಕ್ಷೇತ್ರದ ಚುನಾವಣೆಯ ಮತ ಎಣಿಕೆ ಕಾರ್ಯ ಇದೇ ಜೂ.4ರಂದು ಬೆ.8 ಗಂಟೆಯಿಂದ ಗುಲ್ಬರ್ಗ ವಿಶ್ವವಿದ್ಯಾಲಯದ ವಿವಿಧ ವಿಭಾಗದಲ್ಲಿ ಆರಂಭವಾಗಲಿದ್ದು, ಬೆಳಗ್ಗೆ 6ರಿಂದ ಸ್ಟ್ರಾಂಗ್ ರೂಂ ತೆರೆಯುವ ಕಾರ್ಯ ನಡೆಯಲಿದೆ
ಕಲಬುರಗಿ ನಗರದಲ್ಲಿ ಬೃಹತ್‌ ಪ್ರತಿಭಟನೆ
ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಜಾರಿಯಾಗಿರುವ ಸಂವಿಧಾನದ 371 ಜೆ ಕಲಂ ವಿಶೇಷ ಸ್ಥಾನಮಾನದಿಂದ ಕರ್ನಾಟಕ ರಾಜ್ಯದ ಇಪ್ಪತ್ನಾಲ್ಕು ಜಿಲ್ಲೆಗಳಿಗೆ ಅನ್ಯಾಯವಾಗುತ್ತಿದೆ ಎಂದು ಸುಳ್ಳು ಸುದ್ದಿಯನ್ನು ಸೃಷ್ಟಿಸಿ ಅಪಪ್ರಚಾರಕ್ಕೆ ವ್ಯಾಪಕ ಖಂಡನೆ.
1,56,623 ಪದವೀಧರ ಮತದಾರರು ಮತ ಚಲಾಯಿಸಲು ಅರ್ಹ: ಕೃಷ್ಣ ಭಾಜಪೇಯಿ
ಈಶಾನ್ಯ ಕರ್ನಾಟಕ ಪದವೀಧರ ಕ್ಷೇತ್ರಕ್ಕೆ ಇದೇ ಜೂ.3 ರಂದು ಮತದಾನ ನಡೆಯಲಿದ್ದು, ಕ್ಷೇತ್ರದಾದ್ಯಂತ 99,121 ಪುರುಷರು, 57,483 ಮಹಿಳೆಯರು, ಇತರೆ 19 ಸೇರಿ ಒಟ್ಟು 1,56,623 ಜನ ಮತದಾರರು ಮತದಾನಕ್ಕೆ ಅರ್ಹತೆ ಪಡೆದಿದ್ದಾರೆ.
ಚಂದ್ರಶೇಖರ ಪಾಟೀಲ್‌ಗೆ ಮತ ನೀಡಿ: ಬಿ.ಆರ್ ಪಾಟೀಲ
ಎನ್‍ಪಿಎಸ್ ರದ್ದು, 7ನೇ ವೇತನ ಆಯೋಗ ಜಾರಿಗೆ ಸೇರಿದಂತೆ ಹಲವು ದಿಟ್ಟ ನಿರ್ಧಾರಗಳು ಕೈಗೊಳ್ಳುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮುಂದಾಗಿದೆ ಎಂದು ಮುಖ್ಯಮಂತ್ರಿ ಸಲಹೆಗಾರ ಶಾಸಕ ಬಿ.ಆರ್. ಪಾಟೀಲ ಹೇಳಿದರು. ಆಳಂದದ ವಿವಿಧ ಕಾಲೇಜಿನಲ್ಲಿ ಕಾಂಗ್ರೆಸ್‌ ಆಭ್ಯರ್ಥಿ ಪರ ಮತಯಾಚನೆ ಮಾಡಿದರು.
ಬಿತ್ತನೆ ಬೀಜ ಬೆಲೆ ಏರಿಕೆ ಖಂಡಿಸಿ ರೈತ ಸಂಘದಿಂದ ಪ್ರತಿಭಟನೆ
ಕಾಳಗಿಯಲ್ಲಿ ರೈತರು ಬೃಹತ್‌ ಹೋರಾಟ ನಡೆಸಿ ತಹಸೀಲ್ದಾರ್‌ ಘಮಾವತಿ ರಾಠೋಡಗೆ ಮನವಿ ಪತ್ರ ಸಲ್ಲಿಸಿದರು. ಬಿತ್ತನೆ ಬೀಜ ಬೆಲೆ ಶೇ.60ರಷ್ಟು ಏರಿಕೆ ಮಾಡಿರುವುದು ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಬರಕ್ಕೆ ತತ್ತರಿಸಿದ್ದ ರೈತರೀಗ ಮುಂಗಾರು ಸಿದ್ಧತೆಯಲ್ಲಿ
ಮಳೆಯ ತೀವ್ರ ಕೊರತೆ ಮಧ್ಯೆ ಬಿರು ಬೇಸಿಗೆಗೆ ತತ್ತರಿಸಿದ್ದ ರೈತರು ಈಗ ಬೇಸಿಗೆಯ ಬವಣೆ ಮರೆತು ಮುಂಗಾರು ಹಂಗಾಮಿನ ಸಿದ್ಧತೆಯಲ್ಲಿದ್ದಾರೆ. ಎರಡು ಮೂರು ಸಲ ಉತ್ತಮ ಮಳೆಯಾಗಿದ್ದು ರೈತರಲ್ಲಿ ಸಂತಸ ಮನೆ ಮಾಡಿದೆ.
ಗುಣಮಟ್ಟದ ಶಿಕ್ಷಣಕ್ಕಾಗಿ ಸರ್ಕಾರಿ ಶಾಲೆಗೆ ಬನ್ನಿ: ಅಂಬಿಕಾ
ಮಕ್ಕಳೇ ನಿಮ್ಮ ಉಜ್ವಲ ಭವಿಷ್ಯ ರೂಪಿಸಿಕೊಳ್ಳಲು ಸರಕಾರಿ ಶಾಲೆಗೆ ಬನ್ನಿ ಶಾಲೆಯನ್ನು ಬಿಟ್ಟು ದುಡಿಮೆಗೆ ಹೋದರೆ ಜೀವನದಲ್ಲಿ ಬಹಳ ಪಶ್ಚತಾಪ ಪಡಬೇಕಾಗುತ್ತದೆ ಎಂದು ಎಲ್‍ಎಲ್‍ಎಫ್ ಬೇಸಿಗೆ ರಜೆಯ ಶಿಬಿರದ ಶಿಕ್ಷಕಿ ಅಂಬಿಕಾ ಶಿರವಾಳ ಹೇಳಿದರು.
ಮತ ಹಾಕಲು ಈಶಾನ್ಯದ ಪದವೀಧರರು ಹರಸಾಹಸ ಮಾಡಲೇಬೇಕು
ಈಶಾನ್ಯ ಪದವೀದರ ಮತಕ್ಷೇತ್ರದಿಂದ ಅಭ್ಯರ್ಥಿಯನ್ನ ಚುನಾಯಿಸಲು ಇದೇ ಜೂ.3ರಂದು ನಡೆಯಲಿರುವ ಮತದಾನದಲ್ಲಿ ಪದವೀಧರ ಮತದಾರರು ಮತ ಚಲಾವಣೆ ಮಾಡಲು ಬಾರಿ ಸಹಾಸ ಮಾಡುವ ಪ್ರಮೇಯ ಬಂದೊದಗಿದೆ.
ತುಂಬಿ ತುಳುಕುತ್ತಿವೆ ಚರಂಡಿಗಳು
ಚರಂಡಿಯಲ್ಲಿ ಕಸ, ಕಡ್ಡಿ ತುಂಬಿದ್ದು ನೀರು ಸರಾಗವಾಗಿ ಹರಿದು ಹೋಗುತ್ತಿಲ್ಲ. ಚರಂಡಿಗಳು ತುಂಬಿ ಸಾರ್ವಜನಿಕರ ಮನೆಗಳಿಗೆ ನುಗ್ಗುತ್ತಿದೆ
  • < previous
  • 1
  • ...
  • 73
  • 74
  • 75
  • 76
  • 77
  • 78
  • 79
  • 80
  • 81
  • ...
  • 195
  • next >
Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved