• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kalaburagi

kalaburagi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಳೆ-ನೆರೆಗೊಳಗಾದವರಿಗೆ ಸಚಿವರ ವಿಡಿಯೋ ಕಾನ್ಫ್‌ರೆನ್ಸ್‌ ಸಾಂತ್ವನ!
Minister's video conference offers consolation to those affected by rain!
ಮತ್ತೇ 32 ಕೆಮಿಕಲ್‌ ಕಂಪನಿಗಳಿಗೆ ಅನುಮತಿ ಸಾಧ್ಯತೆ ?
Is it possible to get permission for 32 more chemical companies?
ಕೇಂದ್ರ ಪುರಸ್ಕೃತ ಯೋಜನೆಗಳ ಕುರಿತು ‘ವಾರ್ತಾಲಾಪ’
'Conversation' on centrally funded projects
ಅತಿವೃಷ್ಟಿ: ರೈತರ ಸಂಕಷ್ಟಕ್ಕೆ ಮರುಗಿದ ಶಾಸಕ ಅಲ್ಲಂಪ್ರಭು ಪಾಟೀಲ್‌
Heavy rains: MLA Allamprabhu Patil expresses concern over farmers' plight
ಬೆಳೆಹಾನಿ: ಪರಿಹಾರಕ್ಕೆ ಶಾಸಕ ತುನ್ನೂರು ಮನವಿ
survey, underway, determine, extent damage, crops, sown, farmers, district, including, rice, cotton, crops,
ದುರ್ನಾತ ಹೋಗಲಾಡಿಸಲು ಸುಗಂಧ ದ್ರವ್ಯ ಬಳಕೆಗೆ ಸೂಚನೆ !
prevent, stench, emanating, chemical waste, companies, Badiyala, industrial area, ​​ every factory has been advised to take steps to spray perfume.
ತಲೆಕೆಳಗಾಗಿ ಧ್ವಜಾರೋಹಣ ಮಾಡಿದ ಬಾಬುರಾವ ಚವ್ಹಾಣ: ಗ್ರಾಮಸ್ಥರ ದೂರು
ಬೆನಕನಹಳ್ಳಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ೭೯ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯಲ್ಲಿ ಧ್ವಜಾರೋಹಣವನ್ನು ಶಾಲೆಯ ಸಿಆರ್‌ಸಿ ಬಾಬುರಾವ ಚವ್ಹಾಣ ಇವರು ದೇಶದ ತ್ರಿವರ್ಣ ಧ್ವಜವನ್ನು ತಲೆಕೆಳಗಾಗಿ ಧ್ವಜಾರೋಹಣ ನೇರವೇರಿಸಿದ್ದಾರೆ. ಅವರ ವಿರುದ್ಧ ಕಾನೂನು ಕ್ರಮ ಕೈಕೊಳ್ಳಬೇಕೆಂದು ಗ್ರಾಮಸ್ಥರು ಬಿಇಒ ಅವರಿಗೆ ದೂರು ಸಲ್ಲಿಸಿದ್ದಾರೆ.
ಸಮೃದ್ಧ ಭಾರತಕ್ಕಾಗಿ ನಮ್ಮನ್ನು ದೇಶಕ್ಕೆ ಅರ್ಪಿಸಿಕೊಳ್ಳೋಣ: ನ್ಯಾ.ಸಂದೇಶ
ಬ್ರಿಟಿಷ್ ವಸಾಹತುಶಾಹಿ ಆಳ್ವಿಕೆಯಿಂದ ದೇಶಕ್ಕೆ ಆಗಸ್ಟ್ 15, 1947 ಸ್ವಾತಂತ್ರ್ಯ ದೊರೆತರು ಸಹ ಅಂದು ಧ್ವಜಾರೋಣವನ್ನು ಮಾಡುವುದು ಮಾತ್ರ ಆಗಿರಲಿಲ್ಲ, ಅದು ಭವ್ಯ ಭಾರತದ ಭವ್ಯತೆ ಎತ್ತಿ ಹಿಡಿಯುವ ದಿನವಾಗಿತ್ತು ಮತ್ತು ಆ ಸ್ವಾತಂತ್ರ ಹೋರಾಟಕ್ಕಾಗಿ ಧೈರ್ಯದಿಂದ ಹೋರಾಡಿದ ಸ್ವಾತಂತ್ರ್ಯ ಹೋರಾಟಗಾರರ ಧೈರ್ಯ, ತ್ಯಾಗ, ಸಮರ್ಪಣಾ ಮನೋಭಾವದ ರಕ್ತ ಇಂದು ನಮ್ಮ ರಕ್ತನಾಳಗಳಲ್ಲಿ ಹರಿಯುತ್ತಿದೆ ಎನ್ನುವುದು ಹೆಮ್ಮೆ ಪಡಬೇಕಾದ ವಿಷಯವಾಗಿದೆ ಎಂದು ಕಲಬುರಗಿ ಪೀಠದ ಗೌರವಾನ್ವಿತ ಹಿರಿಯ ನ್ಯಾ.ಹೆಚ್.ಪಿ. ಸಂದೇಶ ಹೇಳಿದರು.
ಘತ್ತರಗಾ ದೇಗುಲ ಬಳಿ ಪ್ಲಾಸ್ಟಿಕ್ ಬಳಕೆ ಸಂಪೂರ್ಣ ನಿಷೇಧ
ಜಿಲ್ಲೆಯ ಅಫಜಲಪುರ ತಾಲೂಕಿನ ಸುಕ್ಷೇತ್ರ ಘತ್ತರಗಾ ಗ್ರಾಮದ ಶ್ರೀ ಭಾಗ್ಯವಂತಿ ದೇವಿ ದೇವಾಲಯದ ಆವರಣದಲ್ಲಿ ಆಗಸ್ಟ್ 15ರಿಂದ ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣ ನಿಷೇಧಿಸಲಾಗಿದೆ, ಸಾರ್ವಜನಿಕರು ಭಕ್ತಾದಿಗಳು ಸಹಕರಿಸಬೇಕು ಎಂದು ದೇವಸ್ಥಾನದ ಅಡಳಿತಾಧಿಕಾರಿ ಕೆ.ಕೆ.ಆರ್.ಡಿ.ಬಿ.ಬಿ ಮಂಡಳಿ ಅಧೀನ ಕಾರ್ಯದರ್ಶಿ ಪ್ರಕಾಶ್ ಕುದರಿ ತಿಳಿಸಿದ್ದಾರೆ.
ಆರ್ಥಿಕ ಅಸಮಾನತೆ, ಮಹಿಳಾ ಪೀಡನೆ ಸ್ವಾತಂತ್ರ್ಯಕ್ಕಂಟಿದ ಪೀಡುಗು: ಪಾಟೀಲ್
ದೇಶಭಕ್ತರ ತ್ಯಾಗ ಬಲಿದಾನದ ಫಲವಾಗಿ ಭಾರತ ದೇಶ ಬ್ರಿಟೀಷರ ದಾಸ್ಯದಿಂದ ಸ್ವಂತಂತ್ರ ಪಡೆದುಕೊಂಡಿದೆ. ಆದರೆ, ಭಾರತೀಯರಿಗೆ ನಿಜವಾಗಿ ಸ್ವತಂತ್ರ್ಯ ಬಂದಿಲ್ಲ. ದೇಶದಲ್ಲಿ ಇನ್ನೂ ಆರ್ಥಿಕ ಅಸಮಾನತೆ ಇದೆ, ಮಹಿಳಾ ಪೀಡನೆ ಹೆಚ್ಚಾಗಿದೆ,
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 212
  • next >
Top Stories
ಈ ಬಾರಿ ಮಳೆ ಹೆಚ್ಚು, ಕೃಷಿ ಹಾನಿ ಕಮ್ಮಿ!
ದೇಶ ಯಾವುದಾದರೇನು ಕನ್ನಡ ಕಂಪನು ಮೆರೆವೆನು
ಕೈಗಾರಿಕಾ ತ್ಯಾಜ್ಯದಿಂದ ಜಲಮಾಲಿನ್ಯ: ನರೇಂದ್ರಸ್ವಾಮಿ
‘ಅಲೆಮಾರಿಗಳಿಗೆ 1% ಮೀಸಲು ಬಗ್ಗೆ ತಜ್ಞರ ಜತೆ ಚರ್ಚೆ’
ಇಂದಿರಾರ ಆದರ್ಶವನ್ನು ಎಲ್ಲರೂ ಪಾಲಿಸಬೇಕು : ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved