• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kalaburagi

kalaburagi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಕ್ರಮ ಮರಳು ಸಂಗ್ರಹಿಸಿದರೆ ಕಠಿಣ ಕ್ರಮ: ಡೀಸಿ
ಒಮ್ಮೆ ಹೊಲದ ಮೇಲೆ ಭೋಜ ಕೂಡಿಸಿದಲ್ಲಿ ಸದರಿ ಜಮೀನಿನ ಮೇಲೆ ಬ್ಯಾಂಕ್ ಸಾಲ ಪಡೆಯುವಂತಿಲ್ಲ. ಯಾರಿಗೂ ಅದು ಮಾರಾಟ ಸಹ ಮಾಡುವಂತಿಲ್ಲ. ಇದನ್ನು ಪಹಣಿಯಲ್ಲಿಯೂ ಉಲ್ಲೇಖಿಸಲಾಗುತ್ತದೆ. ಅಕ್ರಮ ಮರಳು ಗಣಿಗಾರಿಕೆಗೆ ಕಡಿವಾಣ ಹಾಕಲು ಇಂತಹ ಕ್ರಮ ಅನಿವಾರ್ಯ ಎಂದು ಜಿಲ್ಲಾಧಿಕಾರಿ ಪುನರುಚ್ಚಿಸಿದರು.
ಮಣ್ಣಿನ ಮಗನ ಚಿನ್ನದ ಸಾಧನೆಗೆ ಮನೆ ಮಂದಿಯೇ ಸ್ಫೂರ್ತಿ!
ಹೈಕಶಿ ಸಂಸ್ಥೆಯಡಿಯಲ್ಲಿರುವ ಈ ಭಾಗದ ಅತ್ಯಂತ ಪ್ರತಿಷ್ಠಿತ ಪೂಜ್ಯ ದೊಡ್ಡಪ್ಪ ಅಪ್ಪ (ಪಿಡಿಎ) ಇಂಜಿನಿಯರಿಂಗ್‌ ಕಾಲೇಜಿನ 12ನೇ ಪದವಿ ಪ್ರದಾನ ಸಮಾರಂಭ
ಕಾಂಗ್ರೆಸ್‌ ಅಭ್ಯರ್ಥಿ ಚಂದ್ರಶೇಖರ ಪಾಟೀಲ ಗೆಲುವಿಗೆ ಶ್ರಮಿಸಿ
ಈಶಾನ್ಯ ಪದವೀಧರ ಮತಕ್ಷೇತ್ರಕ್ಕೆ ನಡೆವ ಚುನಾವಣೆಗಾಗಿ ಚಿಂಚೋಳಿ- ಕಾಳಗಿ- ಕೋಡ್ಲಿ ಬ್ಲಾಕ್‌ ಕಮಿಟಿ ಕಾಂಗ್ರೆಸ್‌ ಕಾರ್ಯಕರ್ತರ ಸಭೆ
ಪ್ರೀತಿಯ ಪ್ರವಾಹ ಹರಿಸಿದ ಸಂಕಲನಗಳು
ಕಾರಣಾಂತರಗಳಿಂದ ಪ್ರೀತಿಸುವ ಮನಸುಗಳಿಗಿಂತ ಮನುಷ್ಯತ್ವದ ಹಿನ್ನೆಲೆಯ ಪ್ರೀತಿ ದೊಡ್ಡದು ಎಂದು ಧಾರವಾಡದ ಹಿರಿಯ ಕಲಾವಿದ ಡಾ.ಶಶಿಧರ ನರೇಂದ್ರ ಹೇಳಿದರು.
ನೊರೆಯುಕ್ತ ನೀರು ಕುಡಿದು ಬದುಕಿದ್ದಾರೆ ಅಫಜಲ್ಪುರದ ಜನ
ಅಫಜಲ್ಪುರ ಪಟ್ಟಣದ 23 ವಾರ್ಡ್‌ಗಳ ಸುಮಾರು 30 ಸಾವಿರ ಜನರ ಪೈಕಿ ಬಹುತೇಕರು ಪುರಸಭೆಯವರು ಸರಬರಾಜು ಮಾಡುವ ಫಿಲ್ಟರ್ ಆಗದ ನೊರೆಯುಕ್ತ, ದುರ್ನಾತ ಬೀರುವ ಕಲುಷಿತ ನೀರು ಕುಡಿದು ಬದುಕುತ್ತಿದ್ದಾರೆ.
ಬಿರುಗಾಳಿ, ಮಳೆಗೆ ನೆಲಕ್ಕುರುಳಿದ ಬಾಳೆ ಬೆಳೆ
ಸೀತನೂರಿನ ರೈತರಾದ ಬಾಬುರಾವ್ ಪೊಲೀಸ್ ಪಾಟೀಲರಿಗೆ ಸೇರಿದ್ದ ಸರ್ವೆ ನಂಬರನಲ್ಲಿ 140ರಲ್ಲಿದ್ದ 4 ಎಕರೆ ಜಮೀನಲ್ಲಿ ನಳನಲಿಸುತ್ತಿದ್ದ 4ಸಾವಿರ ಬಾಳೆ ಗಿಡಗಳು ಸಂಪೂರ್ಣ ನೆಲಕ್ಕೆ ಬಿದ್ದಿವೆ. ಇದೇ ಊರಿನ ರೈತ ನಾಗಣ್ಣಗೌಡ್ಡ ಪೊಲೀಸ್ ಪಾಟೀಲ (ಸರ್ವೆ ನಂಬರ್ 142) ರ 3 ಎಕರೆ ಜಮೀನಿನಲ್ಲಿ 2, 800 ಬಾಳೆ ಗಿಡಗಳು ಗಾಳಿಯ ಹೊಡೆತಕ್ಕೆ ನೆಲಕ್ಕೊರಗಿವೆ.
ಕಲಂ 371 ಜೆ ಮೀಸಲು ಬಗ್ಗೆ ದಕ್ಷಿಣದ ಬುದ್ಧಿಜೀವಿಗಳಿಂದ ಅಪಸ್ವರ
ಕಲ್ಯಾಣ ಕರ್ನಾಟಕ ಅಭಿವೃದ್ಧಿ ವಿರೋಧಿ ಕೆಲವು ಬುದ್ಧಿಜೀವಿಗಳು ವಕ್ರ ದೃಷ್ಟಿಯಲ್ಲಿ ನೋಡುವ ಮೂಲಕ ನಮ್ಮ ಪಾಲಿನ ಹಕ್ಕಿನ ಬಗ್ಗೆ ಮಲತಾಯಿ ಧೋರಣೆ ಅನುಸರಿಸುತ್ತ, ಹಕ್ಕಿನ ವಿಶೇಷ ಸ್ಥಾನಮಾನಕ್ಕೆ ಚ್ಯುತಿ ತರಲು ರಾಜ್ಯಪಾಲರಿಗೆ ದೂರು ನೀಡುವ ನಿರ್ಣಯ ಬೆಂಗಳೂರಿನಲ್ಲಿ ಸಭೆ ನಡೆಸಿ ತೆಗೆದುಕೊಂಡಿರುವುದು ಕಲ್ಯಾಣ ಕರ್ನಾಟಕ ಹೋರಾಟ ಸಮಿತಿ ಬಲವಾಗಿ ಖಂಡಿಸುತ್ತದೆ.
₹1.05 ಕೋಟಿ ಮೌಲ್ಯದ 5230 ಟ್ರ್ಯಾಕ್ಟರ್ ಟ್ರಾಲಿಗಳಷ್ಟು ಮರಳು ಜಪ್ತಿ
ಅಫಜಲ್ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಭೀಮಾ ನದಿ ತೀರದ ಹಲವು ಗ್ರಾಮಗಳಲ್ಲಿ ಅಕ್ರಮವಾಗಿ ಮರಳು ದಾಸ್ತಾನು ಮಾಡಿಕೊಂಡ ಸ್ಥಳಗಳ ಮೇಲೆ ಪೊಲೀಸರು ದಾಳಿ ನಡೆಸಿ 95 ಜನರ ವಿರುದ್ಧ 44 ಪ್ರಕರಣ ದಾಖಲಿಸಿಕೊಂಡು 1.05 ಕೋಟಿ ರು. ಮೌಲ್ಯದ 5230 ಟ್ರ್ಯಾಕ್ಟರ್ ಟ್ರಾಲಿಗಳಷ್ಟು ಮರಳು ಜಪ್ತಿ ಮಾಡಿದ್ದಾರೆ.
ಕಾಂಗ್ರೆಸ್ ತಿರಸ್ಕರಿಸಿ: ಈಶಾನ್ಯ ಪದವೀಧರರಿಗೆ ಪ್ರಹ್ಲಾದ ಜೋಶಿ ಕರೆ
ಜನಸಾಮಾನ್ಯರು ಈ ಲೋಕಸಭಾ ಚುನಾವಣೆಯಲ್ಲಿ ಅಂತಹ ಮಹತ್ವದ ನಿರ್ಧಾರವನ್ನು ಕೈಗೊಂಡಿದ್ದು ಪದವೀಧರ ಕ್ಷೇತ್ರಗಳಲ್ಲೂ ಬಿಜೆಪಿಯನ್ನು ಗೆಲ್ಲಿಸುವ ಮೂಲಕ ಕಾಂಗ್ರೆಸ್ಸನ್ನು ತಿರಸ್ಕರಿಸಬೇಕಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.
ಈಶಾನ್ಯ ಪದವೀಧರ ಚುನಾವಣೆ: ಎಂಸಿಸಿ ಕಟ್ಟುನಿಟ್ಟು ಪಾಲಿಸಿ
ಈಶಾನ್ಯ ಕರ್ನಾಟಕ ಪದವೀಧರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಸ್ಫರ್ಧಾ ಕಣದಲ್ಲಿರುವ ಎಲ್ಲಾ ಅಭ್ಯರ್ಥಿಗಳು ಮಾದರಿ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಕ್ಷೇತ್ರದ ಚುನಾವಣಾಧಿಕಾರಿ, ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತ ಕೃಷ್ಣ ಭಾಜಪೇಯಿ ಅವರು ಅಭ್ಯರ್ಥಿಗಳಿಗೆ ಸೂಚಿಸಿದರು.
  • < previous
  • 1
  • ...
  • 77
  • 78
  • 79
  • 80
  • 81
  • 82
  • 83
  • 84
  • 85
  • ...
  • 195
  • next >
Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved