• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kalaburagi

kalaburagi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜೆಇಇ ಅಡ್ವಾನ್ಸ್‌ಡ ಪರೀಕ್ಷೆಯಲ್ಲಿ ಎಸ್ಬಿಆರ್ ಕಾಲೇಜು ಅಮೋಘ ಸಾಧನೆ
ಇಲ್ಲಿನ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಡಿಯಲ್ಲಿರುವ ಎಸ್ಬಿಆರ್ ಕಾಲೇಜು ಮಕ್ಕಳು ಜೆಇಇ ಅಡ್ವಾನ್ಸ್‌ ಪರೀಕ್ಷೆಯಲ್ಲಿ ಅಮೋಘ ಸಾಧನೆ ಮಾಡಿದ್ದಾರೆ.
ಹದನೂರ ಹೊಲಗದ್ದೆಗಳಲ್ಲಿ ಲಕ್ಷಾಂತರ ಮೌಲ್ಯದ ಅಕ್ರಮ ಮರಳು ಸಂಗ್ರಹ
ಜೇವರ್ಗಿ ತಾಲೂಕಿನ ಭೀಮಾ ನದಿಯ ಮರಳು, ಬಹುಕೋಟಿ ಮೌಲ್ಯದ ನಿಸರ್ಗ ಸಂಪನ್ಮೂಲ ಕಳ್ಳರ ಪಾಲಾಗುತ್ತಿದೆ. ಶಾಸಕರಾದ ಕಣ್ಣಿಗೆ ಮಣ್ಣು ಎರಚುವ ಮೂಲಕ ಖದೀಮರು ಈ ಸಂಪತ್ತನ್ನು ಲೂಟಿ ಮಾಡುತ್ತಿದ್ದಾರೆ.
ಚಿಂಚೋಳಿ ತಾಲೂಕಿನಲ್ಲಿ ಮುಂಗಾರಿನ ಬಿತ್ತನೆ ಕಾರ್ಯದಲ್ಲಿ ತೊಡಗಿದ ರೈತರು
ಕಳೆದೆರಡು ದಿನಗಳಿಂದ ಅಬ್ಬರದ ಮತ್ತು ಬಿರುಸಿನಿಂದ ಗುಡುಗು, ಸಿಡಿಲು, ಮಿಂಚಿನಿಂದ ಕೂಡಿದ ಭಾರಿ ಮಳೆ ಆಗಿರುವುದರಿಂದ ಅನೇಕ ಗ್ರಾಮಗಳಲ್ಲಿ ರೈತರು ಮುಂಗಾರು ಬಿತ್ತನೆ ಕಾರ್ಯವನ್ನುಪ್ರಾರಂಭಿಸಿರುವುದರಿಂದ ಕೃಷಿ ಚಟುವಟಿಕೆಗಳು ಜೋರಾಗಿ ನಡೆಯುತ್ತಿವೆ.
ದೊಡ್ಡಪ್ಪ ಅಪ್ಪ ಸ್ಕಾಲರ್‌ಶಿಪ್‌ ಮೊತ್ತ ₹3.50 ಕೋಟಿಗೆ ಹೆಚ್ಚಳ
ಶರಣಬಸವೇಶ್ವರ ವಸತಿ ಪಬ್ಲಿಕ್‌ ಶಾಲೆಯ ಪ್ರವೇಶಕ್ಕೆ ನಡೆಯುವ ಪ್ರವೇಶ ಪರೀಕ್ಷೆಯಲ್ಲಿ ಅತೀ ಹೆಚ್ಚಿನ ಅಂಕ ಪಡೆದ ಪ್ರತಿಭಾವಂತರಿಗೆ ನೀಡುವ ದೊಡ್ಡಪ್ಪ ಅಪ್ಪ ವಿದ್ಯಾರ್ಥಿ ವೇತನದ ಮೊತ್ತ ಈ ವರ್ಷ 2.50 ಕೋಟಿ ರು. ನಿಂದ 3.50 ಕೋಟಿ ರು. ಹೆಚ್ಚಳ ಮಾಡಲಾಗುತ್ತಿದ್ದೆ ಎಂದು ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ ಘೋಷಿಸಿದ್ದಾರೆ.
ನ್ಯಾಷನಲ್ ಎಪ್ಟಿಟ್ಯೂಡ್ ಟೆಸ್ಟ್ ಇನ್ ಆರ್ಕಿಟೆಕ್ಚರ್ ಕೇಂದ್ರ ಆರಂಭ
ಶರಣಬಸವ ವಿವಿಯಲ್ಲಿ ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ಮಂಜೂರಾತಿ ನೀಡಿರುವ ‘ನ್ಯಾಷನಲ್ ಎಪ್ಟಿಟ್ಯೂಡ್ ಟೆಸ್ಟ್ ಇನ್ ಆರ್ಕಿಟೆಕ್ಚರ್’ ಪರೀಕ್ಷಾ ಕೇಂದ್ರವನ್ನು ಶರಣಬಸವ ವಿವಿ ಡೀನ್ ಡಾ. ಲಕ್ಷ್ಮೀ ಪಾಟೀಲ ಮಾಕಾ ಉದ್ಘಾಟಿಸಿದರು.
ಮೂರನೇ ಬಾರಿ ಪ್ರಧಾನಿ ನರೇಂದ್ರ ಮೋದಿ ಕಲಬುರ್ಗಿಯಲ್ಲಿ ಬಿಜೆಪಿ ಸಂಭ್ರಮ
ಸತತ ಮೂರನೇ ಬಾರಿಗೆ ಭಾರತದ ಪ್ರಧಾನಮಂತ್ರಿಯಾಗಿ ನರೇಂದ್ರ ಮೋದಿ ಅವರು ಇಂದು ಪ್ರಮಾಣವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಕಲಬುರ್ಗಿಯಲ್ಲಿ ಬಿಜೆಪಿಯ ಕಾರ್ಯಕರ್ತರು, ಮುಖಂಡರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆಸಿದರು.
ಮೋದಿ ಪೂರ್ಣಾವಧಿ ಪ್ರಧಾನಿಯಾಗಲೆಂದು ಪಾರಾಯಣ
ದೇಶದ ಪ್ರಧಾನಿಯಾಗಿ ನರೇಂದ್ರ ಮಮೋದಿ 3 ನೇ ಅವಧಿಗೆ ಪ್ರಮಾಣವಚನ ಸ್ವೀಕರಿಸುತ್ತಿರೋದಕ್ಕೆ ಅಭಿನಂದಿಸಿ ಭಗವಂತ ಅವರಿಗೆ ಸಂಪೂರಣ ಅವಧಿಗೆ ಸರಕಾರ ಮಾಡುವಂತೆ ಹರಸಲಿ ಎಂದು ಪ್ರಾರ್ಥಿಸಲಾಯ್ತು.
₹101.61 ಕೋಟಿ ಪರಿಹಾರ ಹಣ ರೈತರ ಖಾತೆಗೆ ಜಮೆ: ಡೀಸಿ
ಕಳೆದ 2023-24ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಬೆಳೆ ವಿಮೆ ಮಾಡಿಸಿದ ರೈತರಿಗೆ ಬೆಳೆ ಕಟಾವು, ಸ್ಥಳೀಯ ಪ್ರಕೃತಿ ವಿಕೋಪ ಹಾಗೂ ಬೆಳೆ ರಾಶಿನಂತರ ಹಾನಿ ಪ್ರಕರಣಗಳಲ್ಲಿ ಒಟ್ಟಾರೆ 88,644 ರೈತರ ಬ್ಯಾಂಕ್ ಖಾತೆಗೆ ಡಿ.ಬಿ.ಟಿ ಮೂಲಕ 101.619 ಕೋಟಿ ರು. ಬೆಳೆ ವಿಮೆ ಪರಿಹಾರ ಜಮೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ‌ ಬಿ. ಫೌಜಿಯಾ ತರನ್ನುಮ್ ತಿಳಿಸಿದ್ದಾರೆ.
ಚಾಲಕನ ಸಮಯ ಪ್ರಜ್ಞೆ ಜನರ ಜೀವ ರಕ್ಷಣೆ
ವಡದಾಳ ಗ್ರಾಮದಿಂದ ಅಫಜಲ್ಪುರ ಪಟ್ಟಣಕ್ಕೆ ಹೊರಟಿದ್ದ 9 ಗಂಟೆಯ ಬಸ್‌ ಚಲಿಸುತ್ತಿದ್ದಾಗಲೇ ಹಿಂದಿನ ಚಕ್ರದ ಎಕ್ಸಲ್ ಕಡಿದು ಹೊರ ಬಂದ ಪರಿಣಾಮ ಬಸ್ಸಿನ ನಿಯಂತ್ರಣ ತಪ್ಪುತ್ತಿದ್ದಂತೆ ಚಾಲಕ ರಾವುತ್ ಬಿರಾದಾರ ಬಸ್ಸನ್ನು ರಾಷ್ಟ್ರೀಯ ಹೆದ್ದಾರಿ150ಇ ನ ಪಕ್ಕದಲ್ಲಿ ಹಾಕಿ ಬಸ್ಸು ನಿಲ್ಲಿಸುವ ಮೂಲಕ ಪ್ರಯಾಣಿಕರ ಜೀವ ಉಳಿಸಿದ ಘಟನೆ ನಡೆದಿದೆ.
97445 ಹೆಕ್ಟೇರ್‌ನಲ್ಲಿ 111398 ಟನ್ ಆಹಾರ ಧಾನ್ಯ ಉತ್ಪಾದನೆ ಗುರಿ
ಪ್ರಸಕ್ತ ಮುಂಗಾರು ಹಂಗಾಮಿಗೆ ತಾಲೂಕಿನ ಐದು ಹೋಬಳಿ ಕೇಂದ್ರ ಆಳಂದ, ಖಜೂರಿ, ಮಾದನಹಿಪ್ಪರಗಾ. ನಿಂಬರಗಾ, ನರೋಣಾ ವಲಯಕ್ಕೆ ಕೃಷಿ ಇಲಾಖೆಯ ಲೆಕ್ಕಾಚಾರದಲ್ಲಿ 97445 ಹೆಕ್ಟೇರ್ ಪ್ರದೇಶದಲ್ಲಿ 111398 ಟನ್ ವಿವಿಧ ರೀತಿಯ ಆಹಾರಧಾನ್ಯ ಉತ್ಪಾದನೆ ಗುರಿ ಹೊಂದಿದೆ.
  • < previous
  • 1
  • ...
  • 81
  • 82
  • 83
  • 84
  • 85
  • 86
  • 87
  • 88
  • 89
  • ...
  • 207
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved