• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kalaburagi

kalaburagi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೆಳೆ ಪರಿಹಾರಕ್ಕಾಗಿ ರೈತರ ಅಲೆದಾಟ
ಯಾವ ರೈತರಿಗೆ ರಾಜ್ಯ ಸರ್ಕಾರದಿಂದ ₹2 ಸಾವಿರ ಪರಿಹಾರ ಬಂದಿಲ್ಲವೋ ಅವರಿಗೆ ಕೇಂದ್ರದ ಕಿಸಾನ್‌ ಸಮ್ಮಾನ್‌ ಹಣ ಕೂಡ ಜಮೆಯಾಗಿಲ್ಲ. ಅದಕ್ಕಾಗಿ ರೈತರು ನಿತ್ಯ ಪರಿಹಾರಕ್ಕಾಗಿ ಅಲೆದಾಡುವುದು ಸಾಮಾನ್ಯವಾಗಿದೆ.
ಪ್ರಥಮ ಪಿಯುಸಿ ಪ್ರವೇಶಕ್ಕೆ ಗ್ರಾಮೀಣ ಮಕ್ಕಳಿಗೆ ಮನವರಿಕೆ
ಅಫಜಲ್ಪುರ ತಾಲೂಕಿನ ಹಾವಳಗಾ ಗ್ರಾಮದಲ್ಲಿರುವ ರೇಣುಕಾ ಶುಗರ್ಸ್‌ ಫೌಂಡೇಶನ ವತಿಯಿಂದ ನಡೆಯುತ್ತಿರುವ ಶಿಕ್ಷಣ ಸಂಸ್ಥೆಯಲ್ಲಿ ಪ್ರಥಮ ಪಿಯುಸಿಗೆ ಪ್ರವೇಶಗಳು ಪ್ರಾರಂಭ
ಕೋರಣೇಶ್ವರ ಜಾತ್ರೆಯಲ್ಲಿ ಗಡಿನಾಡು ಪೈಲ್ವಾನರ ಜಂಗಿ ಕುಸ್ತಿ
ಕೋರಣೇಶ್ವರ ಜಾತ್ರಾ ಮಹೋತ್ಸವ ಅಂಗವಾಗಿ ನಡೆದ ಕುಸ್ತಿ ಪಂದ್ಯಾವಳಿಯಲ್ಲಿ ಪಾಲ್ಗೊಂಡಿದ್ದ ಕರ್ನಾಟಕ, ಮಹಾರಾಷ್ಟ್ರ ಗಡಿನಾಡಿನ ಪ್ರಸ್ತಿದ್ಧ ಪೈಲ್ವಾನರಿಂದ ನಡೆದ ಜಿದ್ದಾ ಜಿದ್ದಿನ ಪಂದ್ಯಾವಳಿ ಕುಸ್ತಿ ಪ್ರೀಯರ ಗಮನ ಸೆಳೆಯಿತು.
8 ವರ್ಷಗಳಿಂದ ಹದಗೆಟ್ಟ ರಸ್ತೆಯಲ್ಲೇ ಪ್ರಯಾಣ
ಹದಗೆಟ್ಟ ಹೋಗಿರುವ ರಸ್ತೆಯಲ್ಲಿ ದಸ್ತಾಪುರ ಗ್ರಾಮದ ನಿವಾಸಿಗಳು ಕಳೆದ 8 ವರ್ಷದಿಂದ ನರಕ ಯಾತನೆ ಅನುಭವಿಸುತ್ತಿದ್ದರೂ ಯಾರೂ ಕ್ಯಾರೆ ಎನ್ನುತ್ತಿಲ್ಲ.
ಹುಬ್ಬಳ್ಳಿ ಯುವತಿ ಹತ್ಯೆ ಪ್ರಕರಣ ಖಂಡಿಸಿ ಪ್ರತಿಭಟನೆ
ಹುಬ್ಬಳ್ಳಿಯಲ್ಲಿ ಕಬ್ಬಲಿಗ ಸಮುದಾಯದ ಯುವತಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ದುಷ್ಕರ್ಮಿ ಯುವಕನನ್ನು ಬಂಧಿಸಿ ಗಲ್ಲಿಗೇರಿಸಲು ಆಗ್ರಹ.
ಆಳಂದ ಸರ್ಕಾರಿ ಆಸ್ಪತ್ರೆಗೆ ಟಾಪ್‌ 10 ಸ್ಥಾನಮಾನ
ಆಳಂದ ಪಟ್ಟಣದ ಮಂಟಕಿ ರಸ್ತೆಯಲ್ಲಿರುವ ತಾಲೂಕು ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ತನ್ನ ಒಪಿಡಿ ಅತ್ಯುತ್ತಮ ಕಾರ್ಯನಿವಾರ್ಹಣೆಯಲ್ಲಿ ರಾಜ್ಯ ಮಟ್ಟದ ಆಸ್ಪತ್ರೆಗಳಲ್ಲಿ ಟಾಪ್ 10 ಸ್ಥಾನಕ್ಕೆ ಭಾಜನವಾಗಿದೆ.
ಬೆಳೆ ಹಾನಿ ಪರಿಹಾರಕ್ಕಾಗಿ ಫಲಾನುಭವಿಗಳ ಪರದಾಟ
ಅಫಜಲ್ಪುರ ತಾಲೂಕಿನ ರೈತರ ಖಾತೆಗೆ ಸರ್ಕಾರ ಜಮಾ ಮಾಡಿರುವ ಪರಿಹಾರದ ಹಣ ನಮ್ಮ ಕೈಗೆ ಸಿಗುತ್ತಿಲ್ಲವೆಂದು ರೈತರು, ರೈತ ಮಹಿಳೆಯರು ನಿತ್ಯ ತಹಸೀಲ್ದಾರ್‌ ಕಚೇರಿಗೆ ಅಲೇದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ.
ಅಂಜಲಿ ಕೊಲೆ ಪ್ರಕರಣ ಖಂಡಿಸಿ ಪ್ರತಿಭಟನೆ
ನೇಹಾ ಕೊಲೆ ಪ್ರಕರಣ ಮಾಸುವ ಮುನ್ನವೇ ಅದೇ ನಗರದಲ್ಲಿ ಮತ್ತೋಂದು ಕೊಲೆ ಪ್ರಕರಣ ನಡೆದಿದೆ. ಹೀಗಾಗಿ ಹೆಣ್ಣು ಮಕ್ಕಳು ಮನೆಯಿಂದ ಹೊರಗೆ ಬರಲು ಹಿಂಜರಿಯುವಂತ್ತಾಗಿ ಭಯದ ವಾತಾವರಣ ನಿರ್ಮಾಣವಾಗಿದೆ.
ಮಿರಿಯಾಣ ಗ್ರಾಪಂ ವ್ಯಾಪ್ತಿಯ ಜನರ ಸಮಸ್ಯೆ ಕೇಳೋರಿಲ್ಲ
ತೆಲಂಗಾಣ ಗಡಿಪ್ರದೇಶಕ್ಕೆ ಹೊಂದಿಕೊಂಡಿರುವ ಮಿರಿಯಾಣ ಗ್ರಾಪಂ ಪಿಡಿಓ, ಕಾರ್ಯದರ್ಶಿ, ಅಧ್ಯಕ್ಷರು, ಉಪಾಧ್ಯಕ್ಷರು ಪ್ರತಿನಿತ್ಯ ಕರ್ತವ್ಯಕ್ಕೆ ಹಾಜರಾಗದೇ ಕಚೇರಿಯ ಬಿಕೋ ಎನ್ನುತ್ತಿದೆ.
ಎಲ್ಹೇರಿ ಗಂಗಾಧರ ಶ್ರೀಗಳ ಕಾರ್ಯ ಅನನ್ಯ: ಶಾಸಕ ಕಂದಕೂರು
ಭಾರತದಲ್ಲಿ ಗುರು ಪರಂಪರೆಯು ಮಾನವನ ಬದುಕಿಗೆ ಸನ್ಮಾರ್ಗವನ್ನು ತೋರುತ್ತಾ ಬಂದಿದೆ. ಸತ್ಸಂಗ, ಪ್ರವಚನಗಳಿಂದ ಮನಸ್ಸಿಗೆ ಶಾಂತಿ, ನೆಮ್ಮದಿ ದೊರಕುವುದು ಎಂದು ಗುರುಮಠಕಲ್ ಶಾಸಕ ಶರಣಗೌಡ ಕಂದಕೂರ ಹೇಳಿದರು.
  • < previous
  • 1
  • ...
  • 81
  • 82
  • 83
  • 84
  • 85
  • 86
  • 87
  • 88
  • 89
  • ...
  • 195
  • next >
Top Stories
ಕಾರ್ಮಿಕರ ಕೆಲಸದ ಅವಧಿ ವಿಸ್ತರಣೆ ನಿರ್ಧಾರವಾಗಿಲ್ಲ : ಸಂತೋಷ್‌ ಲಾಡ್‌
ಸನ್‌ ಗ್ರೂಪ್‌ನಲ್ಲಿ ದಾಯಾದಿ ಕಲಹ
2024ರ ಲೋಕ ಚುನಾವಣೆಗೆ ಬಿಜೆಪಿ ₹1,494 ಕೋಟಿ ವೆಚ್ಚ!
ಅಂಧ ಮಕ್ಕಳಿಂದ ಜನ್ಮ ದಿನ ಹಾರೈಕೆ : ರಾಷ್ಟ್ರಪತಿ ಮುರ್ಮು ಕಣ್ಣೀರು!
ರಣಭೂಮಿಗೆ ಅಮೆರಿಕ ಪ್ರವೇಶ ಸದ್ಯಕ್ಕಿಲ್ಲ? 2 ವಾರದಲ್ಲಿ ಇರಾನ್ ನಿರ್ಧಾರ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved