ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kalaburagi
kalaburagi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಈಶಾನ್ಯ ಪದವೀಧರ ಕ್ಷೇತ್ರಕ್ಕೆ ಕೈ- ಕಮಲ ಹಣಾಹಣಿ
ಕಾಂಗ್ರೆಸ್ ಈ ಬಾರಿ ಮತ್ತೆ ಡಾ. ಚಂದ್ರಶೇಖರ ಪಾಟೀಲರಿಗೆ ಮಣೆ ಹಾಕಿ ಕಣಕ್ಕಿಳಿಸಿದೆ. ಪುನರಾಯ್ಕೆ ಬಯಸಿರುವ ಡಾ. ಚಂದ್ರಶೇಖರ ಪಾಟೀಲ್ ಎರಡನೇ ಬಾರಿಗೆ ಪದವೀಧರರ ಬೆಂಬಲ ಪಡೆಯಲು ಮುಂದಾಗಿದ್ದಾರೆ.
ಕೆಎಲ್ಇ ಸಂಸ್ಥೆಯೇ ನನಗೆ ಸರ್ವಸ್ವ: ಪ್ರಭಾಕರ ಕೋರೆ
ಒಬ್ಬನಿಂದ ಏನೂ ಆಗಲಾರದು. ನನಗೆ 40 ವರ್ಷಗಳ ಕಾಲ ತೆರೆದ ಮನಸಿನ ಸಹಕಾರ ನೀಡಿದ ನನ್ನ ಆಡಳಿತ ಮಂಡಳಿ ಸದಸ್ಯರ ಸಕಾರಾತ್ಮಕ ನಿಲುವುಗಳಿಂದ ನಾನು ಯಶಸ್ವಿಯಾದೆ: ಕೆಎಲ್ಇ ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೋರೆ
ಹುಬ್ಬಳ್ಳಿಯ ಅಂಜಲಿ ಹತ್ಯೆ ಖಂಡಿಸಿ 22ರಂದು ಪ್ರತಿಭಟನೆ
ಹುಬ್ಬಳ್ಳಿಯಲ್ಲಿ ಅಂಜಲಿ ಅಂಬಿಗರ ಬರ್ಬರ ಹತ್ಯೆಯನ್ನು ಖಂಡಿಸಿ ಮೇ 22ರಂದು ಬೆ.10.30ಕ್ಕೆ ನಗರದ ಜಗತ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಕೋಲಿ ಕಬ್ಬಲಿಗ ಸಮನ್ವಯ ಸಮಿತಿಯ ನೇತೃತ್ವದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ
ಇದ್ದೂ ಇಲ್ಲದಂತಿರುವ ಶುದ್ಧ ನೀರಿನ ಘಟಕ
ನೀರಿನ ಘಟಕವನ್ನು ಶೀಘ್ರದಲ್ಲೇ ದುರಸ್ತಿಗೊಳಿಸಬೇಕು. ಇದು ಹಾಳಾಗಿರುವ ಕಾರಣ ಕುಡಿವ ನೀರಿಗಾಗಿ ಅಲೆಯಬೇಕಿದೆ. ಇಲ್ಲಿನ ಘಟಕ ದುರಸ್ತಿ ಯಾದರೆ, ಸುತ್ತಮುತ್ತಲಿನ ನಾಗರಿಕರಿಗೆ ನೀರಿನ ಸಮಸ್ಯೆ ನಿವಾರಣೆ ಆಗಲಿದೆ.
ಶಿಕ್ಷಕರ ಕೊರತೆಯಿಂದ ಎಸ್ಸೆಸ್ಸೆಲ್ಸಿ ಫಲಿತಾಂಶ ಕುಸಿತ
ಶಿಕ್ಷಕರ ಕೊರೆತೆ ಸರಕಾರಿ ಮತ್ತು ಖಾಸಗಿ ಶಾಲೆಗಳಲ್ಲಿ ಮಕ್ಕಳ ಅಕ್ಷರ ಕಲಿಕೆ ಸಾಧನೆ ಬಗ್ಗೆ ಯೋಚನೆ ಆಗುತ್ತಿಲ್ಲ.
ವಾಡಿಯಲ್ಲಿ ಬಸವೇಶ್ವರ ಜಯಂತ್ಯುತ್ಸವ
ರಾವೂರ ಸಿದ್ದಲಿಂಗೇಶ್ವರ ಸಂಸ್ಥಾನ ಮಠದ ಶ್ರೀಸಿದ್ದಲಿಂಗ ಸ್ವಾಮೀಜಿ ಹಾಗೂ ಚಿತ್ತಾಪುರ ಸಿಪಿಐ ವಿಜಯಕುಮಾರ ಭಾವಗಿ ಬಸವ ಧ್ವಜಾರೋಹಣ ನೆರವೇರಿಸಿದರು
ಪಿಯೂಷ್ ಗೋಯಲ್ ಪರ ಉಮೇಶ್ ಜಾಧವ್ ಪ್ರಚಾರ
ಮುಂಬೈ ಉತ್ತರ ಮತಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಕೇಂದ್ರ ಸಚಿವರಾದ ಪಿಯೂಷ್ ಗೋಯಲ್ ರವರ ಪರವಾಗಿ ಕಲಬುರಗಿ ಸಂಸದ ಡಾ. ಉಮೇಶ್ ಜಾಧವ್ ಅಬ್ಬರದ ಪ್ರಚಾರ ಕೈಗೊಂಡರು
ಈಶಾನ್ಯ ಪದವೀಧರ ಕ್ಷೇತ್ರ ಚುನಾವಣೆ: 7 ನಾಮಪತ್ರ ತಿರಸ್ಕೃತ
ನಾಮಪತ್ರಗಳ ಪರಿಶೀಲನಾ ಪ್ರಕ್ರಿಯೆಯಲ್ಲಿ 07 ನಾಮಪತ್ರಗಳನ್ನು ತಿರಸ್ಕರಿಸಿ, 34 ನಾಮಪತ್ರಗಳನ್ನು ಅಂಗೀಕರಿಸಲಾಗಿದೆ. ನಾಮಪತ್ರಗಳ ಪರಿಶೀಲನೆಯ ನಂತರ 26 ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ.
ಈಶಾನ್ಯ ಪದವೀಧರ ಮತಕ್ಷೇತ್ರದಲ್ಲಿ ಕೋಟಿ ಕುಳಗಳ ಕಾಳಗ
ಈಶಾನ್ಯ ಪದವೀಧರ ಮತಕ್ಷೇತ್ರದ ಚುನಾವಣೆಗೆ ಸ್ವಂತತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಎನ್. ಪ್ರತಾಪರೆಡ್ಡಿ ಅವರ ಆಸ್ತಿಯ ಒಟ್ಟು ಮೌಲ್ಯ 115 ಕೋಟಿ ರುಪಾಯಿಯಷ್ಟಿದೆ.
ಶೈಕ್ಷಣಿಕ ಬೆಳವಣಿಗೆಯಲ್ಲಿ ಚಿಂಚೋಳಿ ಮುಂದಾಗಬೇಕಿದೆ
ಅನೇಕ ಗ್ರಾಮಗಳಿಗೆ ಭೇಟಿ ನೀಡಿದ್ದೇನೆ ಶೈಕ್ಷಣಿಕ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಆಗಬೇಕಾಗಿದೆ. ಸರಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಮೂಲ ಸೌಕರ್ಯಗಳು ಸಿಗಬೇಕಾಗಿದೆ.
< previous
1
...
82
83
84
85
86
87
88
89
90
...
195
next >
Top Stories
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ಪೊಲೀಸ್ ಪೇದೆಗಳ ಟೋಪಿ ಬದಲಾವಣೆ ಇಲ್ಲ
ಮೋದಿಯಿಂದ ಆರೋಗ್ಯ ವ್ಯವಸ್ಥೆಯಲ್ಲಿ ಕ್ರಾಂತಿ : ಶಾ
ಕೇಂದ್ರದ ಕಾರ್ಯಕ್ರಮದಂತೆ ವಸತಿ ಯೋಜನೇಲಿ ಮೀಸಲು ಹೆಚ್ಚಳ: ಸಿಎಂ
ಕಾರ್ಮಿಕರ ಕೆಲಸದ ಅವಧಿ ವಿಸ್ತರಣೆ ನಿರ್ಧಾರವಾಗಿಲ್ಲ : ಸಂತೋಷ್ ಲಾಡ್