ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kalaburagi
kalaburagi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಚಿಂಚೋಳಿ: ಐನೋಳಿ ಬಸವಣ್ಣ ಜಾತ್ರೆ ನಿಮಿತ್ತ ಅದ್ಧೂರಿ ರಥೋತ್ಸವ
ವಿಶೇಷ ಪೂಜೆ, ಅಗ್ನಿ ಪೂಜೆ, ಸಂಭ್ರಮದಿಂದ ಉಚ್ಛಾಯಿ ನಡೆಯಿತು. ತೇರಿನ ಮೇಲೆ ಉತ್ತತ್ತಿ, ನಾರು, ಹೂವು, ಬೆಂಡು ಬತಾಸು, ಕೊಬ್ಬರಿ, ಬಾಳೆಹಣ್ಣು ಎಸೆದರು. ರಥೋತ್ಸವ ನಿಮಿತ್ತ ಕುಂಭಾಭಿಷೇಕ ನಡೆಯಿತು.
ಶರಣಬಸವೇಶ್ವರರು ಬಸವೇಶ್ವರರ ಅನುಯಾಯಿ: ಡಾ.ಅನಿಲಕುಮಾರ ಬಿಡವೆ
ಶರಣ ಸಂಸ್ಥಾನದ ಎಲ್ಲಾ ಪೂರ್ವ ಪೀಠಾಧಿಪತಿಗಳು, ಬಸವೇಶ್ವರರು ಹಾಕಿಕೊಟ್ಟ ಹಾದಿಯಲ್ಲಿ ನಡೆದು ಕಾಯಕ ಮತ್ತು ದಾಸೋಹಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡಿದ್ದಾರೆ ಎಂದು ಬಸವಣ್ಣ ಜಯಂತಿಯಲ್ಲಿ ಉಪಕುಲಪತಿ ಡಾ.ಅನಿಲಕುಮಾರ ಬಿಡವೆ ಮಾತನಾಡಿದರು.
ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಮೇಹ್ತಾ ಶಾಲೆಗೆ ಶೇ.100ರಷ್ಟು ಉತ್ತಮ ಫಲಿತಾಂಶ
ಪ್ರಸಕ್ತ 2023-24 ನೇ ಸಾಲಿನಲ್ಲಿ ಇಲ್ಲಿನ ಪ್ರತಿಷ್ಠಿತ ಎಸ್ ಆರ್ ಎನ್ ಮೆಹತಾ ಶಾಲೆಯು ಶೇಕಡಾ 100ರಷ್ಟು ಫಲಿತಾಂಶ ಪಡೆದು ಗಮನ ಸೆಳೆದಿದೆ.
ಖಾಸಗಿ ವೈದ್ಯನ ಮೇಲೆ ಹಲ್ಲೆ, ಹಣ ದೋಚಿ ಪರಾರಿ
ರಾವೂರ ಗ್ರಾಮದ ಖಾಸಗಿ ವೈದ್ಯರೊಬ್ಬರ ಮೇಲೆ ಸ್ಥಳೀಯ ಇಬ್ಬರು ಹಲ್ಲೆ ನಡೆಸಿ, ಹಣ ದೋಚಿ, ಪ್ರತಿ ತಿಂಗಳು ಹಫ್ತಾ ನೀಡುವಂತೆ ಎಚ್ಚರಿಸಿರುವ ಘಟನೆ ನಡೆದಿದೆ.
ವಿವೇಕಾನಂದ ವಿದ್ಯಾ ನಿಕೇತನ ಶಾಲೆಗೆ ಶೇ.100 ಫಲಿತಾಂಶ
ಈ ಬಾರಿಯ ಎಸ್.ಎಸ್.ಎಲ್. ಸಿ ಪರೀಕ್ಷೆಯಲ್ಲಿ ವಿವೇಕಾನಂದ ವಿದ್ಯಾ ನಿಕೇತನ ಶಾಲೆಯ ವಿದ್ಯಾರ್ಥಿಗಳು ಉತ್ತಮ ಅಂಕಗಳನ್ನು ಪಡೆದು ಶಾಲೆಗೆ 100% ಫಲಿತಾಂಶ ತಂದಿದ್ದಾರೆ.
ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಕೊನೆಗೆ ತಳ್ಳಲ್ಪಟ್ಟ ಕಲ್ಯಾಣದ ಜಿಲ್ಲೆಗಳು!
ಕಲ್ಯಾಣದ ಹೆಬ್ಬಾಗಿಲು ಕಲಬುರಗಿ ಜಿಲ್ಲೆ ಕಳೆದ ಬಾರಿಯ ತನ್ನ 29 ನೇ ಸ್ಥಾನದಿಂದ ಈ ಬಾರಿ ದಿಢೀರನೆ 34 ನೇ ಸ್ಥಾನಕ್ಕೆ ಕುಸಿದಿದೆ. ಇದಲ್ಲದೆ ಕಲಬುರಗಿ ಕಂದಾಯ ವಿಭಾಗದ 43 ಶಾಲೆಗಳು ಶೂನ್ಯ ಫಲಿತಾಂಶ ದಾಖಲಿಸಿವೆ.
ಬುದ್ಧ, ಬಸವ, ಅಂಬೇಡ್ಕರ್ರನ್ನು ಅರ್ಥೈಸಿಕೊಳ್ಳಲು ಭಾರತೀಯರು ವಿಫಲ
12ನೇ ಶತಮಾನದ ಬಸವಾದಿ ಶರಣರು ಮೂಢನಂಬಿಕೆ, ಜಾತಿ ಪದ್ಧತಿ ವಿರುದ್ಧ ಹೋರಾಟ ನಡೆಸಿ 900 ವರ್ಷಗಳು ಗತಿಸಿದರೂ ಸಮಾಜ ಇಂದಿಗೂ ಜಾತಿ ಪದ್ಧತಿ, ಮೂಢನಂಬಿಕೆಯಿಂದ ಕೂಡಿದೆ ಎಂದು ಹಿರಿಯ ಜನಪರ ಹೋರಾಟಗಾರ ಮರಿಯಪ್ಪ ಹಳ್ಳಿ ಕಳವಳ ವ್ಯಕ್ತಪಡಿಸಿದರು.
ಎಸ್ಸೆಸ್ಸೆಲ್ಸಿಯಲ್ಲಿ ಕಾಳಗನೂರ ವಸತಿ ಶಾಲಾ ಮಕ್ಕಳ ಸಾಧನೆ
ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಕಾಳಗನೂರ (ಪ.ಜಾತಿ) ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಶೇ.100ರಷ್ಟು ಫಲಿತಾಂಶ
ವಿಶ್ವ ಭ್ರಾತೃತ್ವವನ್ನು ಸಾರಿದ ಮೇರು ದಾರ್ಶನಿಕ ರವೀಂದ್ರನಾಥ ಟ್ಯಾಗೋರ್
ಏಷಿಯಾ ಖಂಡದಲ್ಲಿಯೇ ಪ್ರಥಮ ಬಾರಿಗೆ ನೋಬೆಲ್ ಪಾರಿತೋಷಕ ತಂದು ಕೊಡುವ ಮೂಲಕ ನಮ್ಮ ರಾಷ್ಟ್ರದ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಟ್ಯಾಗೋರ್ ಅವರು ವಿಶ್ವ ಭ್ರಾತೃತ್ವವನ್ನು ಸಾರಿದ ಮೇರು ದಾರ್ಶನಿಕರಾಗಿದ್ದಾರೆ.
ಎಂಪಿ ಚುನಾವಣೆ: ಆಳಂದದಲ್ಲಿ ಶಾಂತಿಯುತ ಮತದಾನ
ಬೀದರ್ ಲೋಕಸಭಾ ಕ್ಷೇತ್ರದಲ್ಲಿ ಬರುವ ಕಲಬುರಗಿ ಜಿಲ್ಲೆಯ ಆಳಂದ ಕ್ಷೇತ್ರದಲ್ಲಿ ಮಂಗಳವಾರ ನಡೆದ ಸಾರ್ವತ್ರಿಕ ಚುನಾವಣೆಯ ಮತದಾನವು ಶಾಂತಿಯುತವಾಗಿ ನಡೆಯಿತು.
< previous
1
...
83
84
85
86
87
88
89
90
91
...
191
next >
Top Stories
1971ರ ಬಳಿಕ ದೇಶದ ಇತಿಹಾಸದಲ್ಲಿ ಇದೇ ಮೊದಲು । ನಾಳೆ ಅಣಕು ಯುದ್ಧ!
ಮಧ್ಯಪ್ರದೇಶದಲ್ಲಿ ಲವ್ ಜಿಹಾದ್ ಪ್ರಕರಣಗಳ ತನಿಖೆಗಾಗಿ ಎಸ್ಐಟಿ
ಪಾಕ್ಗೆ ಇನ್ನಷ್ಟು ಜಲಾಘಾತಕ್ಕೆ ಭಾರತ ಸಜ್ಜು
ಒಂದೇ ಒಂದು ಹಳ್ಳೀಲೂ ಕುಡಿವ ನೀರು ಸಮಸ್ಯೆ ಬರಕೂಡದು : ಸಿಎಂ ತಾಕೀತು
ಭಾರತದ ಮೇಲೆ ಮತ್ತೆ ಪಾಕ್ ಸೈಬರ್ ಯುದ್ಧ