• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kalaburagi

kalaburagi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನೀರು ಸಂಗ್ರಹಣಕ್ಕೆ ಕ್ರಿಯಾ ಯೋಜನೆ ರೂಪಿಸಿ: ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್
ಮೇ ಮಾಹೆಯಲ್ಲಿ ಇದೂವರೆಗೆ ಉತ್ತಮ ಮಳೆಯಾಗಿದ್ದು, ವಾಡಿಕೆಗ್ಗಿಂತ ಶೇ.143 ಮಿ.ಮೀ ಹೆಚ್ಚುವರಿ ಮಳೆಯಾಗಿದೆ.
ಬೆಳೆ ಪರಿಹಾರ ರೈತರ ಸಾಲಕ್ಕೆ ಹೊಂದಾಣಿಕೆ ಮಾಡುವಂತಿಲ್ಲ
ಸರ್ಕಾರದ ನಿರ್ದೇಶನದಂತೆ ಬೆಳೆ ಪರಿಹಾರ ಹಣ ಯಾವುದೇ ಸಾಲ, ಬಾಕಿಗೆ ಬಳಸುವಂತಿಲ್ಲ. ಅದು ರೈತರಿಗೆ ನೇರವಾಗಿ ತಲುಪಬೇಕೆಂದು ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್‌ ಬ್ಯಾಂಕರ್ಸ್‌ಗಳಿಗೆ ಎಚ್ಚರಿಕೆ ನೀಡಿದರು.
ಆಂದೋಲಾ ಸಿದ್ದಲಿಂಗ ಶ್ರೀಗಳ ವಿರುದ್ಧ ಪ್ರಕರಣ ದಾಖಲು
ಜೇವರ್ಗಿ ತಾಲೂಕಿನ ಆಂದೋಲಾ ಕರುಣೇಶ್ವರ ಮಠದ ಪೀಠಾಧಿಪತಿ, ಶ್ರೀರಾಮ ಸೇನೆಯ ಅಧ್ಯಕ್ಷ ಸಿದ್ದಲಿಂಗ ಶ್ರೀಗಳ ವಿರುದ್ಧ ಕಲಬುಗಿಯಲ್ಲಿ ಜಾತಿ ನಿಂದನೆ ಪ್ರಕರಣ ದಾಖಲಾಗಿದೆ.
ಗ್ರಾಮೀಣ ಭಾಗದ ಜನರ ಜೀವನಕ್ಕೆ ನರೇಗಾ ಆಸರೆ
ಗ್ರಾಮೀಣ ಭಾಗದ ಜನರಿಗೆ ನರೇಗಾ ಯೋಜನೆ ವರದಾನವಾಗಿದ್ದು ಇದರ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ತಾಲೂಕು ಪಂಚಾಯ್ತಿ ನಿರ್ವಾಹಕ ಅಧಿಕಾರಿ ಚಂದ್ರಶೇಖರ ಅವರು ಹೇಳಿದರು.
ಈಶಾನ್ಯ ಪದವೀಧರ ಕ್ಷೇತ್ರಕ್ಕೆ 20 ಅಭ್ಯರ್ಥಿಗಳಿಂದ 24 ನಾಮಪತ್ರ ಸಲ್ಲಿಕೆ
ಈಶಾನ್ಯ ಕರ್ನಾಟಕ ಪದವೀಧರ ಕ್ಷೇತ್ರಕ್ಕೆ ಜೂ.3ರಂದು ನಡೆಯಲಿರುವ ಚುನಾವಣೆಗೆ ನಾಮಪತ್ರ ಸಲ್ಲಿಕೆಯ ಕೊನೆಯ ದಿನವಾದ ಗುರುವಾರ 20 ಅಭ್ಯರ್ಥಿಗಳಿಂದ ಒಟ್ಟು 24 ನಾಮಪತ್ರಗಳು ಸಲ್ಲಿಕೆ.
ಸಿಬಿಎಸ್‌ಇ ಫಲಿತಾಂಶ: ಅಪ್ಪಾ ಶಾಲಾ ಮಕ್ಕಳಿಂದ ಅತ್ಯುತ್ತಮ ಸಾಧನೆ ದಾಖಲೆ
ಕಲಬುರಗಿಯ ಪ್ರತಿಷ್ಠಿತ ಅಪ್ಪಾ ಪಬ್ಲಿಕ್‌ ಶಾಲೆಯ ಮಕ್ಕಳು ಸಿಬಿಎಸ್‌ಇ ಎಸ್ಸೆಸ್ಸೆಲ್ಸಿ ಹಾಗೂ ಕ್ಲಾಸ್‌ 12ರ ಪರೀಕ್ಷೆಯಲ್ಲಿ ಎಲ್ಲರು ನೋಡುವಂತಹ ಅತ್ಯುತ್ತಮ ಸಾಧನೆ ಮಾಡಿ ಗಮನ ಸೆಳೆದಿದ್ದಾರೆ.
ಪ್ರಜ್ವಲ್ ರೇವಣ್ಣ ರಾಸಲೀಲೆ ಪ್ರಕರಣ: ಸಮಗ್ರ ತನಿಖೆಗೆ ಆಗ್ರಹ
ಪ್ರಜ್ವಲ್ ರೇವಣ್ಣ ಅವರ ರಾಸಲೀಲೆ ಪ್ರಕರಣವನ್ನು ಎರಡು ತಿಂಗಳೊಳಗೆ ವಿಶೇಷ ತನಿಖಾದಳವು ತನಿಖೆ ಪೂರ್ಣಗೊಳಿಸಬೇಕು ಎಂದು ಒತ್ತಾಯಿಸಿ ಜಗತ್ ವೃತ್ತದಲ್ಲಿರುವ ಅಂಬೇಡ್ಕರ್ ಪ್ರತಿಮೆ ಬಳಿ ಮುಖ್ಯಮಂತ್ರಿಗಳಿಗೆ ಪ್ರಜ್ಞಾವಂತ ನಾಗರಿಕರು ತಾವು ಬರೆದ ಪತ್ರವನ್ನು ಬಹಿರಂಗವಾಗಿ ಪ್ರದರ್ಶಿಸಿದರು.
ಯಾರನ್ನೂ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ: ಕಮೀಷನರ್
ಹಳೆಯ ಕಾರುಗಳನ್ನು ಮಾರಾಟ ಮಾಡುವ ಮೂವರು ವ್ಯಾಪಾರಿಗಳನ್ನು ಮನೆಯೊಂದರಲ್ಲಿ ಕೂಡಿ ಹಾಕಿ ಬೆತ್ತಲೆಗೊಳಿಸಿ ಚಿತ್ರಹಿಂಸೆ ನೀಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ರಮೇಶ್ ದೊಡ್ಡಮನಿ, ಇಮ್ರಾನ್ ಸೇರಿ 7 ಜನರನ್ನು ಈಗಾಗಲೇ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಕಲಬುರಗಿ ಜಿಲ್ಲೆಯನ್ನು ಗೂಂಡಾ ಸಂಸ್ಕೃತಿ ಆಳುತ್ತಿದೆ: ರವಿಕುಮಾರ್‌
ಕಲಬುರಗಿ ಉತ್ತಮ ಸಂಸ್ಕೃತಿಯಿಂದ ಕೂಡಿದ ಜಿಲ್ಲೆಯಾದರೂ ಗೂಂಡಾಗಳಿಂದಾಗಿ ಕೆಟ್ಟಿದೆ, ಗೂಂಡಾ ಸಂಸ್ಕೃತಿ ಪೋಷಿಸುತ್ತಿರೋರು ಯಾರೆಂದು ಎಲ್ಲರಿಗೂ ಗೊತ್ತಿದೆ. ಸೆಕೆಂಡ್‌ ಹ್ಯಾಂಡ್‌ ಕಾರ್‌ ವರ್ತಕನನ್ನು ಅಪಹರಿಸಿ ಮರ್ಮಾಂಗ ಸುಟ್ಟ ಪ್ರಕರಣ ಹೇಯ ಕೃತ್ಯ.
ಪಹಣಿಗೆ ಆಧಾರ್‌ ಸಂಖ್ಯೆ ಜೊಡಣೆ ಕಡ್ಡಾಯ
ರೈತ ಬಾಂದವರು ಸರ್ಕಾರದ ನಿರ್ದೇಶನದಂತೆ ರೈತರು ತಮ್ಮ ಜಮೀನಿನ ಪಹಣಿ ಪತ್ರಿಕೆ (ಆರ್.ಟಿ.ಸಿ)ಗಳಿಗೆ ಆಧಾರ ಸಂಖ್ಯೆ ಜೊಡಣೆ ಮಾಡುವದು ಕಡ್ಡಾಯವಾಗಿದೆ ಎಂದು ಚಿತ್ತಾಪುರ ತಹಸೀಲ್ದಾರ ತಿಳಿಸಿದ್ದಾರೆ.
  • < previous
  • 1
  • ...
  • 83
  • 84
  • 85
  • 86
  • 87
  • 88
  • 89
  • 90
  • 91
  • ...
  • 195
  • next >
Top Stories
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ಆತ್ಮೋದ್ಧಾರಕ್ಕೂ ಯೋಗ ಸಾಧನ : ಜೀವನ ನಡೆಸುವ, ಮನಸ್ಸನ್ನು ನಿರ್ವಹಿಸುವ ಕೌಶಲ್ಯ
ಪೊಲೀಸ್‌ ಪೇದೆಗಳ ಟೋಪಿ ಬದಲಾವಣೆ ಇಲ್ಲ
ಮೋದಿಯಿಂದ ಆರೋಗ್ಯ ವ್ಯವಸ್ಥೆಯಲ್ಲಿ ಕ್ರಾಂತಿ : ಶಾ
ಕೇಂದ್ರದ ಕಾರ್ಯಕ್ರಮದಂತೆ ವಸತಿ ಯೋಜನೇಲಿ ಮೀಸಲು ಹೆಚ್ಚಳ: ಸಿಎಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved