ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kalaburagi
kalaburagi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಲಬುರಗಿ ನಗರದಲ್ಲಿ ಬೃಹತ್ ಪ್ರತಿಭಟನೆ
ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಜಾರಿಯಾಗಿರುವ ಸಂವಿಧಾನದ 371 ಜೆ ಕಲಂ ವಿಶೇಷ ಸ್ಥಾನಮಾನದಿಂದ ಕರ್ನಾಟಕ ರಾಜ್ಯದ ಇಪ್ಪತ್ನಾಲ್ಕು ಜಿಲ್ಲೆಗಳಿಗೆ ಅನ್ಯಾಯವಾಗುತ್ತಿದೆ ಎಂದು ಸುಳ್ಳು ಸುದ್ದಿಯನ್ನು ಸೃಷ್ಟಿಸಿ ಅಪಪ್ರಚಾರಕ್ಕೆ ವ್ಯಾಪಕ ಖಂಡನೆ.
1,56,623 ಪದವೀಧರ ಮತದಾರರು ಮತ ಚಲಾಯಿಸಲು ಅರ್ಹ: ಕೃಷ್ಣ ಭಾಜಪೇಯಿ
ಈಶಾನ್ಯ ಕರ್ನಾಟಕ ಪದವೀಧರ ಕ್ಷೇತ್ರಕ್ಕೆ ಇದೇ ಜೂ.3 ರಂದು ಮತದಾನ ನಡೆಯಲಿದ್ದು, ಕ್ಷೇತ್ರದಾದ್ಯಂತ 99,121 ಪುರುಷರು, 57,483 ಮಹಿಳೆಯರು, ಇತರೆ 19 ಸೇರಿ ಒಟ್ಟು 1,56,623 ಜನ ಮತದಾರರು ಮತದಾನಕ್ಕೆ ಅರ್ಹತೆ ಪಡೆದಿದ್ದಾರೆ.
ಚಂದ್ರಶೇಖರ ಪಾಟೀಲ್ಗೆ ಮತ ನೀಡಿ: ಬಿ.ಆರ್ ಪಾಟೀಲ
ಎನ್ಪಿಎಸ್ ರದ್ದು, 7ನೇ ವೇತನ ಆಯೋಗ ಜಾರಿಗೆ ಸೇರಿದಂತೆ ಹಲವು ದಿಟ್ಟ ನಿರ್ಧಾರಗಳು ಕೈಗೊಳ್ಳುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮುಂದಾಗಿದೆ ಎಂದು ಮುಖ್ಯಮಂತ್ರಿ ಸಲಹೆಗಾರ ಶಾಸಕ ಬಿ.ಆರ್. ಪಾಟೀಲ ಹೇಳಿದರು. ಆಳಂದದ ವಿವಿಧ ಕಾಲೇಜಿನಲ್ಲಿ ಕಾಂಗ್ರೆಸ್ ಆಭ್ಯರ್ಥಿ ಪರ ಮತಯಾಚನೆ ಮಾಡಿದರು.
ಬಿತ್ತನೆ ಬೀಜ ಬೆಲೆ ಏರಿಕೆ ಖಂಡಿಸಿ ರೈತ ಸಂಘದಿಂದ ಪ್ರತಿಭಟನೆ
ಕಾಳಗಿಯಲ್ಲಿ ರೈತರು ಬೃಹತ್ ಹೋರಾಟ ನಡೆಸಿ ತಹಸೀಲ್ದಾರ್ ಘಮಾವತಿ ರಾಠೋಡಗೆ ಮನವಿ ಪತ್ರ ಸಲ್ಲಿಸಿದರು. ಬಿತ್ತನೆ ಬೀಜ ಬೆಲೆ ಶೇ.60ರಷ್ಟು ಏರಿಕೆ ಮಾಡಿರುವುದು ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಬರಕ್ಕೆ ತತ್ತರಿಸಿದ್ದ ರೈತರೀಗ ಮುಂಗಾರು ಸಿದ್ಧತೆಯಲ್ಲಿ
ಮಳೆಯ ತೀವ್ರ ಕೊರತೆ ಮಧ್ಯೆ ಬಿರು ಬೇಸಿಗೆಗೆ ತತ್ತರಿಸಿದ್ದ ರೈತರು ಈಗ ಬೇಸಿಗೆಯ ಬವಣೆ ಮರೆತು ಮುಂಗಾರು ಹಂಗಾಮಿನ ಸಿದ್ಧತೆಯಲ್ಲಿದ್ದಾರೆ. ಎರಡು ಮೂರು ಸಲ ಉತ್ತಮ ಮಳೆಯಾಗಿದ್ದು ರೈತರಲ್ಲಿ ಸಂತಸ ಮನೆ ಮಾಡಿದೆ.
ಗುಣಮಟ್ಟದ ಶಿಕ್ಷಣಕ್ಕಾಗಿ ಸರ್ಕಾರಿ ಶಾಲೆಗೆ ಬನ್ನಿ: ಅಂಬಿಕಾ
ಮಕ್ಕಳೇ ನಿಮ್ಮ ಉಜ್ವಲ ಭವಿಷ್ಯ ರೂಪಿಸಿಕೊಳ್ಳಲು ಸರಕಾರಿ ಶಾಲೆಗೆ ಬನ್ನಿ ಶಾಲೆಯನ್ನು ಬಿಟ್ಟು ದುಡಿಮೆಗೆ ಹೋದರೆ ಜೀವನದಲ್ಲಿ ಬಹಳ ಪಶ್ಚತಾಪ ಪಡಬೇಕಾಗುತ್ತದೆ ಎಂದು ಎಲ್ಎಲ್ಎಫ್ ಬೇಸಿಗೆ ರಜೆಯ ಶಿಬಿರದ ಶಿಕ್ಷಕಿ ಅಂಬಿಕಾ ಶಿರವಾಳ ಹೇಳಿದರು.
ಮತ ಹಾಕಲು ಈಶಾನ್ಯದ ಪದವೀಧರರು ಹರಸಾಹಸ ಮಾಡಲೇಬೇಕು
ಈಶಾನ್ಯ ಪದವೀದರ ಮತಕ್ಷೇತ್ರದಿಂದ ಅಭ್ಯರ್ಥಿಯನ್ನ ಚುನಾಯಿಸಲು ಇದೇ ಜೂ.3ರಂದು ನಡೆಯಲಿರುವ ಮತದಾನದಲ್ಲಿ ಪದವೀಧರ ಮತದಾರರು ಮತ ಚಲಾವಣೆ ಮಾಡಲು ಬಾರಿ ಸಹಾಸ ಮಾಡುವ ಪ್ರಮೇಯ ಬಂದೊದಗಿದೆ.
ತುಂಬಿ ತುಳುಕುತ್ತಿವೆ ಚರಂಡಿಗಳು
ಚರಂಡಿಯಲ್ಲಿ ಕಸ, ಕಡ್ಡಿ ತುಂಬಿದ್ದು ನೀರು ಸರಾಗವಾಗಿ ಹರಿದು ಹೋಗುತ್ತಿಲ್ಲ. ಚರಂಡಿಗಳು ತುಂಬಿ ಸಾರ್ವಜನಿಕರ ಮನೆಗಳಿಗೆ ನುಗ್ಗುತ್ತಿದೆ
ಕೃಷಿಕನ ಮಗಳು ಕೆ- ಸೆಟ್ ರಸಾಯನಶಾಸ್ತ್ರದಲ್ಲಿ ರಾಜ್ಯಕ್ಕೇ ಮೊದಲು
2024ರ ಜನೇವರಿ ತಿಂಗಳಲ್ಲಿ ಕೆಇಎ ನಡೆಸಿದ್ದ ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆ (ಕೆ- ಸೆಟ್) ಯಲ್ಲಿ ಜಿಲ್ಲೆಯ ಸೇಡಂ ತಾಲೂಕಿನ ಮಳಖೇಡ ಗ್ರಾಮದ ಪೂಜಾ ಹರಳಯ್ಯ ರಸಾಯನಶಾಸ್ತ್ರ ವಿಷಯದಲ್ಲಿ ರಾಜ್ಯಕ್ಕೇ ಮೊದಲ ರ್ಯಾಂಕ್ ಪಡೆದು ಸರ್ವರ ಗಮನ ಸೆಳೆದಿದ್ದಾಳೆ.
ಪದವೀಧರ ಮತದಾರರು ತಪ್ಪದೆ ಮತದಾನ ಮಾಡಿ: ಕೃಷ್ಣ ಬಾಜಪೇಯಿ
ಮತದಾನ ದಿನದಂದು ಮತದಾನ ಕೇಂದ್ರದಲ್ಲಿ ಎಲ್ಲಾ ರೀತಿಯ ವ್ಯವಸ್ಥೆ ಮಾಡಲಾಗಿದ್ದು ಮತದಾನ ಪ್ರಕ್ರಿಯೆ ಸುಸೂತ್ರವಾಗಿ ನಡೆಸಬೇಕು
< previous
1
...
86
87
88
89
90
91
92
93
94
...
207
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ