• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kalaburagi

kalaburagi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಈಶಾನ್ಯ ಪದವೀಧರ ಕ್ಷೇತ್ರ: 2ನೇ ಸುತ್ತಿನ ಅಂತ್ಯಕ್ಕೆ ಬಿಜೆಪಿ ಮುನ್ನಡೆ
ಕರ್ನಾಟಕದ ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆಯ ಮತಗಳ ಎಣಿಕೆ ಪ್ರಕ್ರಿಯೆ ಕಾರ್ಯ ಗುಲ್ಬರ್ಗಾ ವಿಶ್ವವಿದ್ಯಾಲಯ ಆವರಣದ, ಹೇಮರೆಡ್ಡಿ ಮಲ್ಲಮ್ಮ ಅಧ್ಯಯನ ಪೀಠ ಹಾಗೂ ಸಂಶೋಧನಾ ಕೇಂದ್ರದಲ್ಲಿ ಬೆ.8ರಿಂದ ಆರಂಭವಾಗಿದೆ.
ಜೇವರ್ಗಿ: 1,59,899೧ ಹೆಕ್ಟೇರ್ ಮುಂಗಾರು ಬಿತ್ತನೆ ಗುರಿ
ಜೇವರ್ಗಿ ತಾಲೂಕಿನ ಪ್ರಮುಖ ಬೆಳೆಗಳಾದ ತೊಗರಿ 83,460 ಹೆಕ್ಟೇರ್, ಹತ್ತಿ 60,959 ಹೆಕ್ಟೇರ್, ಸಜ್ಜೆ, ಸೂರ್ಯಕಾಂತಿ, ಮೆಕ್ಕೆ ಜೋಳ, 1 ಸಾವಿರ ಹೆಕ್ಟೇರ್, ಹೆಸರು, 1290 ಹೆಕ್ಟೇರ್, ಏಳ್ಳು, 230 ಹೆಕ್ಟೇರ್ ಮುಂಗಾರು ಹಂಗಾಮಿನ ಬಿತ್ತನೆ ಕ್ಷೇತ್ರ ಗುರಿ ಹೊಂದಲಾಗಿದೆ.
ಕಲಬುರಗಿ ಜಿಮ್ಸ್‌ನಲ್ಲಿ ವಿಶ್ವ ಪರಿಸರ ದಿನಾಚರಣೆ
ಕಲಬುರಗಿಯ ಗುಲ್ಬರ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಗುರುವಾರ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.
ಶಾಲಾ ಪ್ರಾರಂಭ: ಟ್ರ್ಯಾಕ್ಟರ್‌ನಲ್ಲಿ ವಿದ್ಯಾರ್ಥಿಗಳ ಮೆರವಣಿಗೆ
ಅಖಂಡಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳನ್ನು ಟ್ರ್ಯಾಕ್ಟರ್‌ನಲ್ಲಿ ಅದ್ದೂರಿ ಮೆರವಣಿಗೆ ಮಾಡುವ ಮೂಲಕ ಸ್ವಾಗತಿಸಲಾಯಿತು. ಬೆಳಗ್ಗೆ ಬಸವೇಶ್ವರ ದೇವಸ್ಥಾನದಲ್ಲಿ ಶಾಲೆ ಮುಖ್ಯಗುರು, ಸಿಬ್ಬಂದಿ ವರ್ಗ ಹಾಗೂ ಪ್ರಮುಖರೆಲ್ಲ ಸೇರಿ ನೂತನವಾಗಿ ದಾಖಲಾತಿ ಹೊಂದಿರುವ ಮಕ್ಕಳನ್ನು ಸಿಂಗರಿಸಿದ ಟ್ರ್ಯಾಕರ್‌ನಲ್ಲಿ ಕೂರಿಸಿ ಮೆರವಣಿಗೆ ಆರಂಭಿಸಿದರು.
ಸಿಡಿಲಿಗೆ 7 ಮೇಕೆಗಳು ಸೇರಿ ಎತ್ತು, ಎಮ್ಮೆ ಸಾವು
ಸಿಡಿಲು ಬಡಿದು ಆಳಂದ ಠಾಣೆ ವ್ಯಾಪ್ತಿಯ ಮೋರಿಸಾಬ ತಾಂಡಾದಲ್ಲಿ ಒಂದು ಎತ್ತು ಸಾವನ್ನಪ್ಪಿದರೆ, ಮತ್ತೊಂದೆಡೆ ನಿರಗುಡಿ ಗ್ರಾಮದಲ್ಲಿ ವಲಸೆ ಕುರಿಗಾರರ 7 ಮೇಕೆಗಳು ಮತ್ತು ಕಿಣ್ಣಿಸುಲ್ತಾನದಲ್ಲಿ ಎಮ್ಮೆಯೊಂದು ಸಿಡಿಲಿಗೆ ಬಲಿಯಾಗಿರುವ ಕುರಿತು ವರದಿಯಾಗಿದೆ.
ನೀಟ್ ಪರೀಕ್ಷೆ: ದಿಶಾ ಕಾಲೇಜಿನ ಸಾಯಿರಾಮರೆಡ್ಡಿಗೆ 618 ಅಂಕ
ರಾಷ್ಟ್ರಮಟ್ಟದ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ನೀಟ್ ನಲ್ಲಿ ದಿಶಾ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿ ಕಾಲೇಜಿಗೆ ಕೀರ್ತಿ ತಂದಿದ್ದಾರೆ.
ನೀಟ್ ಪರೀಕ್ಷೆಯಲ್ಲಿ ಆರ್.ಜೆ ಕಾಲೇಜು ಉತ್ತಮ ಫಲಿತಾಂಶ
ನೀಟ್ ಪರೀಕ್ಷೆಯಲ್ಲಿ ನಗರದ ಸರದಾರ ವಲ್ಲಭಭಾಯಿ ಪಟೇಲ್ ಎಜ್ಯುಕೇಷನ್ ಟ್ರಸ್ಟ್ ಸಂಚಾಲಿತ ರಮಾಬಾಯಿ ಜಹಾಗೀರದಾರ (ಆರ್.ಜೆ) ಸ್ವತಂತ್ರ ಪದವಿ ಪೂರ್ವ ವಿಜ್ಞಾನ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ.
ನೀಟ್‌ ಪರೀಕ್ಷೆಯಲ್ಲಿ ಸರ್ವಜ್ಞ ಕಾಲೇಜು ವಿದ್ಯಾರ್ಥಿಗಳ ಅಮೋಘ ಸಾಧನೆ
ಕಲಬುರಗಿ ನಗರದ ಸರ್ವಜ್ಞ ಮತ್ತು ಜಸ್ಟಿಸ್ ಶಿವರಾಜ ಪಾಟೀಲ ಕಾಲೇಜಿನ ವಿದ್ಯಾರ್ಥೀಗಳು ನೀಟ್‍ನಲ್ಲಿ ಅಮೋಘ ಸಾಧನೆ ಮಾಡಿದ್ದಾರೆ.
46 ರೈತರ ಆತ್ಮಹತ್ಯೆ: ಪರಿಹಾರ ವಿಳಂಬ ವಿರೋಧಿಸಿ ರೈತ ಕಾರ್ಮಿಕರಿಂದ ಪ್ರತಿಭಟನೆ
ಕಳೆದ 2021ರಿಂದ ಒಟ್ಟು 46 ರೈತರ ಆತ್ಮಹತ್ಯೆ ಪ್ರಕರಣಗಳಿಗೆ ಅಧಿಕಾರಿಗಳ ನಿಷ್ಕಾಳಜಿಯಿಂದ ಅನುದಾನ ಬಂದಿಲ್ಲ. ಹೀಗಾಗಿ ಕೂಡಲೇ ಆ ರೈತರ ಪರಿಹಾರವನ್ನು ಬಿಡುಗಡೆ ಮಾಡಬೇಕು ಎಂದು ಒತ್ತಾಯ
ರಸಗೊಬ್ಬರ, ಬಿತ್ತನೆ ಬೀಜದ ದಾಸ್ತಾನುಗಳ ಪರಿಶೀಲನೆ
ಕಲಬುರಗಿ ನಗರದ ವಿವಿಧ ಕೃಷಿ ಪರಿಕರಗಳ ಮಾರಾಟ ಮಳಿಗೆಗಳಿಗೆ ಅನೀರಿಕ್ಷಿತ ಭೇಟಿ ನೀಡಿ ರಸಗೊಬ್ಬರ ಬಿತ್ತನೆ ಬೀಜದ ದಾಸ್ತಾನುಗಳನ್ನು ಪರಿಶೀಲಿಸಿ ಹಾಗೂ ಮಾರಾಟದ ಬಿಲ್ ಪುಸ್ತಕಗಳನ್ನು ಪರಿಶೀಲಿಸಿದ ಕೃಷಿ ಇಲಾಖೆ ಅಧಿಕಾರಿಗಳು.
  • < previous
  • 1
  • ...
  • 88
  • 89
  • 90
  • 91
  • 92
  • 93
  • 94
  • 95
  • 96
  • ...
  • 212
  • next >
Top Stories
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಕೆಜಿಎಫ್‌ ಚಾಚಾ ಖ್ಯಾತಿಯ ನಟ ಹರೀಶ್‌ ರಾಯ್‌ ಇನ್ನಿಲ್ಲ
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್‌ ನೌಕರಿಗಳಿಗೆ ನೇಮಿಸಿ : ನಿರ್ಮಲಾ
ಸಕ್ಕರೆ ಕಾರ್ಖಾನೆ, ರೈತರ ಜತೆಗಿಂದು ಸಿಎಂ ಸಭೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved