• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kalaburagi

kalaburagi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮತದಾರರನ್ನ ವಿಶ್ವಾಸಕ್ಕೆ ಪಡೆಯಲು ಎಡವಿದರಾ ಗುಲ್ಬರ್ಗ ಬಿಜೆಪಿ ಮುಖಂಡರು
ಪ್ರಧಾನಿ ನರೇಂದ್ರ ಮೋದಿಯವರೇ ಕಲಬುರಗಿಗೆ ಬಂದು ದೇಶದ ಲೋಕ ಕದನದ ರಣಕಹಳೆ ಕಲಬುರಗಿಯಲ್ಲೇ ಮೊಳಗಿಸಿದ್ದರೂ ಕೂಡಾ ಲೋಕಲ್‌ ಬಿಜೆಪಿ ಸಂಘಟನೆ ಮೋದಿ ಅಲೆಯನ್ನ ತನ್ನ ಗೆಲುವಾಗಿ ಪರಿವರ್ತಿಸಿಕೊಳ್ಳುವಲ್ಲಿ ಎಡವಿತು ಯಾಕೆ?
ನೀಟ್‌ ಪರೀಕ್ಷೆ: ಎಸ್‌ಬಿಆರ್‌ ವಿದ್ಯಾರ್ಥಿ ವಿನಯಕುಮಾರ್‌ ಕಲ್ಯಾಣ ಕರ್ನಾಟಕಕ್ಕೇ ಟಾಪರ್‌
ರಾಷ್ಟ್ರಮಟ್ಟದ ನೀಟ್‌ ಪರೀಕ್ಷೆಯಲ್ಲಿ ಕಲಬುರಗಿ ಎಸ್‌ಬಿಆರ್‌ ಕಾಲೇಜಿನ ವಿನಯಕುಮಾರ ಕೆ. 705/720 ಅಂಕ ಪಡೆದು ಕಲ್ಯಾಣ ಕರ್ನಾಟಕ್ಕೆ ಪ್ರಥಮ ರ್‍ಯಾಂಕ್‌, ಪಂಚಾಕ್ಷರಿ ಆರ್. 700/720 ಅಂಕ ಪಡೆದು ಕಲ್ಯಾಣ ಕರ್ನಾಟಕ್ಕೆ ದ್ವಿತೀಯ ರ್‍ಯಾಂಕ್‌, 155 ವಿದ್ಯಾರ್ಥಿಗಳಿಗೆ 600ಕ್ಕೂ ಹೆಚ್ಚು ಅಂಕ, 823ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮೆಡಿಕಲ್‌ಗೆ ಅರ್ಹರಾಗಿದ್ದಾರೆ.
ಗದ್ಗದಿತರಾಗಿ ಧನ್ಯವಾದ ಹೇಳಿದ ನೂತನ ಸಂಸದ ರಾಧಾಕೃಷ್ಣ ದೊಡ್ಡಮನಿ
ನನ್ನ ಗೆಲುವಿಗಾಗಿ ಹಗಲಿರುಳು ಶ್ರಮಿಸಿದ ಪಕ್ಷದ ಮುಖಂಡರಿಗೆ ಹಾಗೂ ಕಾರ್ಯಕರ್ತರಿಗೆ ನಾನು ಚಿರ ಋಣಿಯಾಗಿರುತ್ತೇನೆ ಎಂದು ಭಾವುಕರಾಗಿ ಧನ್ಯವಾದ ಅರ್ಪಿಸಿದರು.
ರಾಧಾಕೃಷ್ಣ ಗೆಲುವು ಕೊರಬು ನೇತೃತ್ವದಲ್ಲಿ ವಿಜಯೋತ್ಸವ
ಜೆಎಂ ಕೊರಬು ಮಾತನಾಡಿ, ಅಬ್‌ ಕೀ ಬಾರ್ ಚಾರಸೋ ಪಾರ ಎಂದು ಹೇಳಿದವರು ಈಗ ಕಾಣೆಯಾಗಿದ್ದಾರೆ. ಎಲ್ಲಾ ಎಕ್ಸಿಟ್‌ ಪೋಲ್‌ಗಳು ಬಿಜೆಪಿ ಪರವಾಗಿ ಬಂದಿದ್ದವು ಎಂದರು.
ಕಾಂಗ್ರೆಸ್ ಮುನ್ನಡೆ ಸುದ್ದಿ ಕೇಳಿ ಮೂರ್ಚೆ ಹೋದ ಬಿಜೆಪಿ ವಾಡಿ ನಗರ ಅಧ್ಯಕ್ಷ
ಲೊಕಸಭೆ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಗೆಲುವಿನ ದಡ ಸೇರುತ್ತಿರುವ ಸಂಗತಿ ಸಹಿಸಿಕೊಳ್ಳಲಾಗದೆ ಬಿಜೆಪಿ ನಗರ ಶಕ್ತಿ ಕೇಂದ್ರದ ಅಧ್ಯಕ್ಷ ವೀರಣ್ಣ ಯಾರಿ ಮೂರ್ಚೆ ಹೋದ ಘಟನೆ ಕಲಬುರಗಿ ವಿವಿ ಮತ ಎಣಿಕೆ ಕೇಂದ್ರದಲ್ಲಿ ನಡೆದಿದೆ.
ಮಾವನ ಸೋಲಿನ ಸೇಡು ತೀರಿಸಿಕೊಂಡ ಅಳಿಯ
ಎಐಸಿಸಿ ಅಧ್ಯಕ್ಷರಾದ ಖರ್ಗೆಯವರ ತವರು, ಮೇಲಾಗಿ ಅವರ ಅಳಿಯ ರಾಧಾಕೃಷ್ಣ ಅವರೇ ಸ್ಪರ್ಧಾ ಅಖಾಡದಲ್ಲಿದ್ದ ಕಾರಣದಿಂದಾಗಿ ಜಿದ್ದಾಜಿದ್ದಿ ಹಾಗೂ ರಣರೋಚಕ ಕಣವಾಗಿ ದೇಶಾದ್ಯಂತ ಕಲಬುರಗಿ ಗಮನ ಸೆಳೆದಿತ್ತು
ಕಲಬುರಗಿ ಕದನ ಕಣದಲ್ಲಿ 21 ಸುತ್ತಿನ ರಣರೋಚಕ ಹಾವು ಏಣಿ ಆಟ!
ಈ ಮತ ಎಣಿಕೆಯನ್ನು ಹತ್ತಿರದಿಂದ ಗಮನಿಸಿದವರೆಲ್ಲರಿಗೂ ಲೀಡ್‌ ಹೊಂದುವಲ್ಲಿ ಬಿಜೆಪಿ, ಕಾಂಗ್ರೆಸ್‌ ನಡುವೆ ನಡೆದಿದ್ದ ತುರುಸಿನ ಪೈಪೋಟಿ ಅನುಭ‍ಕ್ಕೆ ಬದುಂ ಅಚ್ಚರಿಪಡುವಂತಾಯ್ತು.
ಮತ ಎಣಿಕೆ: ಅಂತಿಮ ಸಿದ್ಧತೆ ಪರಿಶೀಲಿಸಿದ ಡೀಸಿ
ಬಿ.ಫೌಜಿಯಾ ತರನ್ನುಮ್ ಮಾತನಾಡಿ, ಏಕಕಾಲದಲ್ಲಿ ಬೆಳಗ್ಗೆ 8 ಗಂಟೆಗೆ ಕ್ಷೇತ್ರದ 8 ವಿಧಾನಸಭಾ ಕ್ಷೇತ್ರವಾರು ಮತ ಎಣಿಕೆ ಪ್ರಾರಂಭವಾಗಲಿದೆ.
ಡಾ. ಉಮೇಶ್ ಜಾಧವ್ ತುಳಜಾ ಭವಾನಿ ದರ್ಶನ
ತುಳಜಾಪುರ ದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಜಾಧವ್ ಅವರು ಜನರ ತೀರ್ಪು ಬಿಜೆಪಿ ಪರವಾಗಿ ಬರಲಿ ಎಂದು ಬೇಡಿಕೊಂಡರು
ಎಂಎಲ್‌ಸಿ ಚುನಾವಣೆಗೆ ಗುತ್ತೇದಾರ್‌ ನಾಮಪತ್ರ ಸಲ್ಲಿಕೆ
ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಜೂ.13ರಂದು ನಡೆಯುವ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಕಲಬುರಗಿ ಜಿಲ್ಲಾ ಕಾಂಗ್ರೆಸ್‌ ಸಮೀತಿ ಅಧ್ಯಕ್ಷರಾದ ಜಗದೇವ ಗುತ್ತೇದಾರ್‌ ಇಂದು ಬೆಂಗಳೂರಲ್ಲಿ ತಮ್ಮ ನಾಮಪತ್ರ ಸಲ್ಲಿಸಿದರು.
  • < previous
  • 1
  • ...
  • 89
  • 90
  • 91
  • 92
  • 93
  • 94
  • 95
  • 96
  • 97
  • ...
  • 212
  • next >
Top Stories
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಕೆಜಿಎಫ್‌ ಚಾಚಾ ಖ್ಯಾತಿಯ ನಟ ಹರೀಶ್‌ ರಾಯ್‌ ಇನ್ನಿಲ್ಲ
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್‌ ನೌಕರಿಗಳಿಗೆ ನೇಮಿಸಿ : ನಿರ್ಮಲಾ
ಸಕ್ಕರೆ ಕಾರ್ಖಾನೆ, ರೈತರ ಜತೆಗಿಂದು ಸಿಎಂ ಸಭೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved