ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kalaburagi
kalaburagi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಆಸ್ಪತ್ರೆಯ ಅವ್ಯವಸ್ಥೆ ಕಂಡು ಲೋಕಾಯುಕ್ತ ಅಧಿಕಾರಿಗಳು ಗರಂ
ಅಫಜಲ್ಪುರ ಪಟ್ಟಣಕ್ಕೆ ಸಾರ್ವಜನಿಕರ ಅರ್ಜಿ ಅಹವಾಲು ಸ್ವಿಕರಿಸಲು ಬುಧವಾರ ಆಗಮಿಸಿದ್ದ ಲೋಕಾಯುಕ್ತ ಇಲಾಖೆ ಎಸ್ಪಿ ಜಾನ್ ಆಂಟೋನಿ ಹಾಗೂ ತಂಡದವರು ಇಲ್ಲಿನ 100 ಹಾಸಿಗೆಯ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ದೀಢಿರ್ ಭೇಟಿ ನೀಡಿ ಆಸ್ಪತ್ರೆಯ ಅವ್ಯವಸ್ಥೆ ಕಂಡು ಕೆಂಡಾಮಂಡಲರಾದ ಘಟನೆ ನಡೆಯಿತು.
ಶಿಕ್ಷಕರಿಲ್ಲದೇ ಪ್ರಾಥಮಿಕ ಶಿಕ್ಷಣದಲ್ಲಿ ಕುಸಿತ: ಮುತ್ತಂಗಿ
ಶಿಕ್ಷಣ ಇಲಾಖೆಗಳಲ್ಲಿ ಸಾಕಷ್ಟು ಹುದ್ದೆಗಳು ಖಾಲಿ ಇರುವುದರಿಂದ ಅಭಿವೃದ್ದಿಕಾರ್ಯಗಳು ಕುಂಠಿತಗೊಂಡಿವೆ.
ಆನೂರ ಗ್ರಾ.ಪಂನಲ್ಲಿ ವ್ಯಾಪಕ ಭ್ರಷ್ಟಾಚಾರ: ರಾಜಶೇಖರ
14-15ನೇ ಹಣಕಾಸು ಯೋಜನೆ, ಉದ್ಯೋಗ ಖಾತ್ರಿ, ಕರವಸೂಲಿ ಸೇರಿದಂತೆ ವಿವಿಧ ಯೋಜನೆಗಳ ಹೆಸರಲ್ಲಿ ನಕಲಿ ಬಿಲ್ ಸೃಷ್ಟಿಸಿ ವಿವಿಧ ಏಜೆನ್ಸಿಗಳಿಗೆ ಹಣ ಸಂದಾಯ ಮಾಡಿ ಲಕ್ಷಾಂತರ ರುಪಾಯಿ ಅವ್ಯವಹಾರ ಮಾಡಲಾಗಿದೆ
ಲೋಕಾಯುಕ್ತ ಅಧಿಕಾರಿಗಳಿಂದ ಅಹವಾಲು ಸ್ವಿಕಾರ
ಅಫಜಲ್ಪುರ ತಾಲೂಕಿಗೆ ಸಂಬಂಧಪಟ್ಟ ವಿವಿಧ ಇಲಾಖೆಗಳ ಸಮಸ್ಯೆಗಳಿಗೆ ಸಂಬಂಧಿಸಿ ಕಲಬುರಗಿ ಲೋಕಾಯುಕ್ತ ಅಧಿಕಾರಿಗಳು ಬುಧವಾರ ಅಫಜಲ್ಪುರ ಪಟ್ಟಣದ ತಹಸೀಲ್ದಾರ್ ಕಚೇರಿಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವಿಕರಿಸಿದರು.
ಬಹುಮುಖ ವ್ಯಕ್ತಿತ್ವದ ಮೇರು ಸಾಹಿತಿ ಡಾ.ಗಿರೀಶ್ ಕಾರ್ನಾಡ
ಗಿರೀಶ್ ಕಾರ್ನಾಡ ಅವರು ನಾಟಕಕಾರ, ರಂಗಕರ್ಮಿ, ಲೇಖಕ, ಸಿನಿಮಾ ನಟ, ನಿರ್ದೇಶಕ, ಚಿಂತಕ, ಹೋರಾಟಗಾರ, ವಿಮರ್ಶಕರಾಗಿ ಹೀಗೆ ವಿವಿಧ ಮುಖಗಳುಳ್ಳ ಬಹುಮುಖ ವ್ಯಕ್ತಿತ್ವದ ಮಹಾನ ಸಾಧಕ
ಕೆಬಿಎನ್ ಆಸ್ಪತ್ರೆಯಲ್ಲಿ ಉಚಿತ ಹೆರಿಗೆ ಸೇವೆ ಆರಂಭ
ಕಲಬುರಗಿ ನಗರದ ಕೆಬಿಎನ್ ಆಸ್ಪತ್ರೆಯಲ್ಲಿ ಸಾಮಾನ್ಯ ಹಾಗೂ ಬಡ ಜನರ ಅವಶ್ಯಕತೆಗಳನ್ನು ಗಮನದಲ್ಲಿಟ್ಟುಕೊಂಡು ಮೇ 1ರಿಂದ ಉಚಿತ ಹೆರಿಗೆ ಸೇವೆ ಆರಂಭಿಸಲಾಗಿದೆ.
ಕ್ರಿಮಿನಲ್ ಹಿನ್ನೆಲೆ ಇರುವವರು ಹೇಗೆ ಬಸವತತ್ವ ಪಾಲಕರಾಗಿರುತ್ತಾರೆ?
ಹಿಂದೂ ಧರ್ಮ ಹಾಗೂ ಬಸವ ತತ್ವಗಳು ತಲಾತಲಾಂತರದಿಂದ ಸಮಾಜಕ್ಕೆ ದಾರಿದೀಪವಾಗಿವಾಗಿವೆ ಹಾಗೂ ಇನ್ನೂ ಹಾಗೆಯೇ ಮುಂದುವರೆಯುತ್ತವೆ. ಹಾಗಾಗಿ, ಬಸವ ತತ್ವಕ್ಕೆ ಹಾಗೂ ಹಿಂದೂ ಧರ್ಮಕ್ಕೆ ಬಿಜೆಪಿ ಹಾಗೂ ಶ್ರೀರಾಮ ಸೇನೆಯಂತ ಕ್ರಿಮಿನಲ್ ಸಂಘಟನೆಯ ಅವಶ್ಯಕತೆ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದಾರೆ.
ಚಿಂಚೋಳಿ ಜನರಿಗೆ ಕುಡಿವ ನೀರಿನ ಬವಣೆ ತಪ್ಪಿಲ್ಲ
ಚಿಂಚೋಳಿ ಪುರಸಭೆಗೆ ನಗರೋತ್ಥಾನ ಯೋಜನೆ ಅಡಿಯಲ್ಲಿ ಕೈಕೊಂಡಿರುವ ನೀರು ಸರಬರಾಜು ಯೋಜನೆ ಕಾಮಗಾರಿ ನನೆಗುದಿಗೆ ಬಿದ್ದಿದೆ. ಪಟ್ಟಣದ ಜನರ ಮನೆಗೆ ಒಂದು ಹನಿ ನೀರು ಹರಿಯದೇ ಯೋಜನೆಗೆ ಗ್ರಹಣ ಹಿಡಿದಿದೆ.
ಅಂಧರ ಬಾಳಿನ ಬೆಳಕಾದವರು ಪುಟ್ಟರಾಜರು: ವಿಶ್ವರಾಧ್ಯ ಶ್ರೀ
ದೇವರನ್ನು ಸಂಗೀತವೆಂಬ ಸಪ್ತಸ್ವರಗಳಲ್ಲಿ ಬಂಧಿಸಿ ಶ್ರೇಷ್ಠ ಸಾಧಕರನ್ನಾಗಿಸಿದ ಕೀರ್ತಿ ಪುಟ್ಟರಾಜ ಕವಿಗವಾಯಿಗಳಿಗೆ ಸಲ್ಲುತ್ತದೆ. ಸಾಮಾನ್ಯ ಶಾಲೆಗಳ ಶಿಕ್ಷಕರಿಗಿಂತ ಸಂಗೀತ ಪಾಠಶಾಲೆಗಳ ಶಿಕ್ಷಕರ ತಾಳ್ಮೆ ಮೆಚ್ಚುವಂಥದ್ದು.
ಕೆರೆಗಳ ಪುನಶ್ಚೇತನದಿಂದ ಅಂತರ್ಜಲ ಮಟ್ಟ ವೃದ್ಧಿ
ಕೆರೆಗಳನ್ನು ಪುನಶ್ಚೇತನಗೊಳಿಸುವ ದೃಷ್ಟಿಯಿಂದ ಶ್ರೀಕ್ಷೇತ್ರ ಧಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ನಮ್ಮ ಊರು ನಮ್ಮ ಕೆರೆ ಯೋಜನೆ ಹಮ್ಮಿಕೊಳ್ಳಲಾಗಿದೆ.
< previous
1
...
92
93
94
95
96
97
98
99
100
...
208
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ