• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kalaburagi

kalaburagi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಂಸತ್ತಿಗೆ ಕಳಿಸಿ ಕಲಬುರಗಿಯ ಧ್ವನಿಯಾಗಿ ಕೆಲಸ ಮಾಡುವೆ: ರಾಧಾಕೃಷ್ಣ
ರಾಜ್ಯವಷ್ಟೆ ಅಲ್ಲ ಇಡಿ ರಾಷ್ಟ್ರದ ಗಮನ ಸೆಳೆದಿರುವ ಈ ಮತಕ್ಷೇತ್ರದಿಂದ ತಮ್ಮನ್ನು ಆಯ್ಕೆ ಮಾಡುವ ಮೂಲಕ ಈ ಕ್ಷೇತ್ರದ ಜನರ ಸೇವೆ ಮಾಡುವ ಅವಕಾಶವನ್ನು ನೀಡುವಂತೆ ಕಾಂಗ್ರೆಸ್‌ ಅಭ್ಯರ್ಥಿ ರಾಧಾಕೃಷ್ಣ ದೊಡ್ಮನಿ ಮನವಿ ಮಾಡಿದರು.
ಮತದಾನ ಕೇಂದ್ರಗಳಲ್ಲಿ ಮೈಕ್ರೋ ವೀಕ್ಷಕರ ಕಾರ್ಯ ಮಹತ್ವದ್ದು: ದೀಪಾಂಕರ ಸಿನ್ಹಾ
ಮೇ 7ರಂದು ನಡೆಯುವ ಲೋಕಸಭಾ ಚುನಾವಣೆಯ ಮತದಾನ ದಿನದಂದು ಬಹಳ ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸುವಂತೆ ಚುನಾವಣೆಯ ಸಾಮಾನ್ಯ ವೀಕ್ಷಕರಾದ ದೀಪಾಂಕರ ಸಿನ್ಹಾ ಅವರು ಸೂಚಿಸಿದರು.
ಎರಡು ಕೋಟಿ ರು. ಹಣ ವಶ ಪ್ರಕರಣ: ಎಫ್‌ಐರ್‌ ದಾಖಲು
ಎರಡು ಕೋಟಿ ರುಪಾಯಿ ಹಣ ಸಾಗಾಣಿಕೆ ಪ್ರಕರಣದಲ್ಲಿ ಈಗಾಗಲೇ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ದಾಳಿಯಲ್ಲಿ ಸಿಕ್ಕಿಬಿದ್ದಿರುವ ಕಲಬುರಗಿ ಮಾಜಿ ಮೇಯರ್‌, ಕೆಪಿಸಿಸಿ ಮಾಜಿ ಪ್ರ. ಕಾರ್ಯದರ್ಶಿ ಶರಣು ಮೋದಿ ಸೇರಿ ನಾಲ್ವರ ವಿರುದ್ಧ ಜಿಲ್ಲೆಯ ವಾಡಿ ರೇಲ್ವೆ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.
ಮೋದಿ ಗ್ಯಾರಂಟಿ ಉದ್ಯಮಿಗಳ ಪರ: ಪಾಟೀಲ್
ಮೋದಿ ಅವರು ನೀಡುವ ಗ್ಯಾರಂಟಿಗಳು ಉದ್ಯಮಿಗಳ ಹಿತ ಕಾಯುವ ಗ್ಯಾರಂಟಿಗಳಾಗಿವೆ ಹೀಗಾಗಿ ಜನಸಾಮಾನ್ಯರು ಜೀವನಕ್ಕೆ ಬೇಕಿರುವ ಗ್ಯಾರಂಟಿ ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಗೆಲ್ಲಿಸಲಿದ್ದಾರೆ: ಕೆಪಿಸಿಸಿ ಸದಸ್ಯ ಅರುಣಕುಮಾರ ಪಾಟೀಲ್
ಮೋದಿ ಕಾಂಗ್ರೆಸ್‌ಗೆ ಬೈದಷ್ಟು ಒಳ್ಳೆಯದಾಗುತ್ತೆ: ಡಾ. ಮಲ್ಲಿಕಾರ್ಜುನ ಖರ್ಗೆ
ಮೋದಿ ಕಾಂಗ್ರೆಸ್ ಪಕ್ಷವನ್ನು ಹಾಗೂ ನಾಯಕರನ್ನು ಬೈಯುವುದೆ ಕೆಲಸ ಮಾಡಿಕೊಂಡಿದ್ದಾರೆ. ಅವರು ಬೈದಷ್ಟು ನಮಗೆ ಒಳ್ಳೆಯದಾಗುತ್ತದೆ ಎಂದರೆ, ಪ್ರಿಯಾಂಕಾ ಗಾಂಧಿಯವರು ದೇಶದಲ್ಲಿ ಸತ್ಯಮೇವ ಜಯತೆ ಎಂದರೂ ಕಳೆದ 10 ವರ್ಷದಿಂದ ಸುಳ್ಳೆ ಕಾರುಬಾರು ಮಾಡುತ್ತಿದೆ ಎಂದು ಮೋದಿಯವರ ವಿರುದ್ಧ ವಾಗ್ದಾಳಿ ಮಾಡಿ ಗಮನ ಸೆಳೆದರು.
ಸೋಲಿನ ಭಯಕ್ಕೆ ಕಾಂಗ್ರೆಸ್‌ ನಾಯಕರೆಲ್ಲ ಕಲ್ಬುರ್ಗಿ ಠಿಕಾಣಿ
ಉಸ್ತುವಾರಿ ಸಚಿವರಿಗೆ ಮತ್ತು ಇಲ್ಲಿನ ಶಾಸಕರಿಗೆ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಲೇ ಬೇಕೆಂಬ ಗುರಿ ನೀಡಲಾಗಿದ್ದು ಒತ್ತಡಕ್ಕೆ ಬಿದ್ದು ಕೆಲಸ ಮಾಡಬೇಕಾದ ಪರಿಸ್ಥಿತಿ ಬಂದುಬಿಟ್ಟಿದೆ. ಆದರೆ ಜನ ಮಾತ್ರ ಬಿಜೆಪಿಯನ್ನು ಆಯ್ಕೆ ಮಾಡಲು ಈಗಾಗಲೇ ನಿರ್ಣಯ ಕೈಗೊಂಡಿದ್ದಾರೆ: ಜಾಧವ್‌
ನಿಮ್ಮ ಮನೆಮಗ ದಾರಿ ತಪ್ಪಿದ್ದಾನೆ, ಎನೆನ್ನುತ್ತೀರಿ: ಪ್ರಿಯಾಂಕ್‌ ಖರ್ಗೆ
ಗ್ಯಾರಂಟಿ ಯೋಜನೆಗಳಿಂದ ಮಹಿಳೆಯರು ದಾರಿ ತಪ್ಪಿದ್ದಾರೆ ಎಂದು ಹೇಳಿದ್ದ ಕುಮಾರಸ್ವಾಮಿಯವರೇ ಈಗ ನಿಮ್ಮ ಮನೆಯ ಮಗ ದಾರಿತಪ್ಪಿದ್ದಾನೆ. ಈಗ ಏನು ಹೇಳುತ್ತಿರಿ ಎಂದು ಪ್ರಶ್ನಿಸಿದ ಸಚಿವರು, ಪ್ರಜ್ವಲ್‌ನನ್ನು ಪಕ್ಷದಿಂದ ಉಚ್ಛಾಟನೆ ಮಾಡುವುದು ದೊಡ್ಡ ವಿಷಯವಲ್ಲ. ಆದರೆ, ನೊಂದ ಮಹಿಳೆಯರಿಗೆ ನ್ಯಾಯ ಕೊಡಿಸಬೇಕು.
ನುಡಿದಂತೆ ನಡೆಯುವ ಕಾಂಗ್ರೆಸ್‌ಗೆ ಬೆಂಬಲಿಸಿ: ಶಾಸಕ
ನುಡಿದಂತೆ ನಡೆಯುವ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲಿಸಬೇಕು. ನೀವೆಲ್ಲರೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಾಧಾಕೃಷ್ಣ ಅವರಿಗೆ ಮತ ನೀಡಿ ಅವರನ್ನು ಲೋಕಸಭೆಗೆ ಕಳುಹಿಸಬೇಕು ಎಂದು ಶಾಸಕ ಎಂ ವೈ ಪಾಟೀಲ ಹೇಳಿದರು.
ಕಳೆದ ಐದು ವರ್ಷದಲ್ಲಿ ಕಲಬುರಗಿಯಲ್ಲಿ ಅಭಿವೃದ್ಧಿ ಕುಂಠಿತ: ಪ್ರಿಯಾಂಕ್‌
ಖರ್ಗೆ ಸಾಹೇಬರ ಅವಧಿಯಲ್ಲಿ ಪ್ರಾರಂಭಗೊಂಡ ಈ ಯೋಜನೆ ಜಾಧವ್ ಅವಧಿ ಮುಗಿಯುತ್ತ ಬಂದರೂ ಹಾಗೆ ಉಳಿದಿದೆ. ಈ ಬಗ್ಗೆ ಜಾಧವ್ ಬಾಯಿ ಬಿಡುವುದಿಲ್ಲ‌. ಆದರೆ ನನ್ನನ್ನು ಟೀಕಿಸಲು ಬಾಯಿ ತೆಗೆಯುತ್ತಾರೆ: ಪ್ರಿಯಾಂಕ್‌ ಖರ್ಗೆ
ಬಡವರ ಸಂಸಾರ ಭಾರ ಕಮ್ಮಿ ಮಾಡಿದ ಪಂಚ ಗ್ಯಾರಂಟಿಗಳು
ಡಾ. ಅಜಯ್‌ ಸಿಂಗ್‌ ಅವರು ಕಲಬುರಗಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಅವರ ಪರವಾಗಿ ಗಂವಾರ ಗ್ರಾಮದಲ್ಲಿ ಸಭೆ ನಡೆಸಿ ಮತಯಾಚಿಸಿದರು.
  • < previous
  • 1
  • ...
  • 93
  • 94
  • 95
  • 96
  • 97
  • 98
  • 99
  • 100
  • 101
  • ...
  • 195
  • next >
Top Stories
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ಆತ್ಮೋದ್ಧಾರಕ್ಕೂ ಯೋಗ ಸಾಧನ : ಜೀವನ ನಡೆಸುವ, ಮನಸ್ಸನ್ನು ನಿರ್ವಹಿಸುವ ಕೌಶಲ್ಯ
ಪೊಲೀಸ್‌ ಪೇದೆಗಳ ಟೋಪಿ ಬದಲಾವಣೆ ಇಲ್ಲ
ಮೋದಿಯಿಂದ ಆರೋಗ್ಯ ವ್ಯವಸ್ಥೆಯಲ್ಲಿ ಕ್ರಾಂತಿ : ಶಾ
ಕೇಂದ್ರದ ಕಾರ್ಯಕ್ರಮದಂತೆ ವಸತಿ ಯೋಜನೇಲಿ ಮೀಸಲು ಹೆಚ್ಚಳ: ಸಿಎಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved