ಚಿತ್ರ 1: ಮಾರುತಿ ನಗರದ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನ ವಾರ್ಷಿಕೋತ್ಸವ ಹಾಗೂ ಹನುಮಾನ್ ಜಯಂತಿAiÀ ಅಂಗವಾಗಿ ಗಣಪತಿ ಹೋಮ ನೇರವೇರಿಸುತ್ತಿರುವುದು. 1...ಮಾರುತಿ ನಗರದ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನ ವಾರ್ಷಿಕೋತ್ಸವ ಹಾಗೂ ಹನುಮಾನ್ ಜಯಂತಿಯ ಅಂಗವಾಗಿ ನೂರಾರು ಸಂಖ್ಯೆಯಲ್ಲಿ ನೇರದಿರುವ ಭಕ್ತಾಧಿಗಳು. | Kannada Prabha
Image Credit: KP
ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ವಾರ್ಷಿಕೋತ್ಸವ ಮತ್ತು ಹನುಮಾನ್ ಜಯಂತಿ ಅಂಗವಾಗಿ ನೂರಾರು ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡಿದ್ದರು. ನೆರೆದಿದ್ದ ಭಕ್ತಾದಿಗಳಿಗೆ ಅನ್ನಸಂತರ್ಪಣೆ ನೆರವೇರಿಸಲಾಗಿತ್ತು.
ಕನ್ನಡಪ್ರಭ ವಾರ್ತೆ ಸುಂಟಿಕೊಪ್ಪ
ಕೊಡಗರಹಳ್ಳಿ ಮಾರುತಿ ನಗರದ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನ ವಾರ್ಷಿಕೋತ್ಸವ ಹನುಮಾನ್ ಜಯಂತಿಯನ್ನು ವಿಶೇಷ ಪೂಜಾ ಕೈಂಕರ್ಯಗಳೊಂದಿಗೆ ಶ್ರದ್ಧಾ ಭಕ್ತಿಯಿಂದ ಸಂಪನ್ನಗೊಂಡಿತು.
ದಿನದ ವಿಶೇಷ ಪೂಜಾ ಕೈಂಕರ್ಯಗಳನ್ನು ದೇವಾಲಯದ ಆರ್ಚಕರಾದ ನರಸಿಂಹ ಭಟ್ ಹಾಗೂ ಗಣೇಶ್ ಶರ್ಮಾ ನೆರವೇರಿಸಿದರು.
ಇದೇ ಸಂದರ್ಭ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ವಾರ್ಷಿಕೋತ್ಸವ ಹಾಗೂ ಹನುಮಾನ್ ಜಯಂತಿ ಅಂಗವಾಗಿ ನೂರಾರು ಸಂಖ್ಯೆಯಲ್ಲಿ ನೆರೆದಿದ್ದ ಭಕ್ತಾದಿಗಳು ಜಯಂತಿಯಲ್ಲಿ ಪಾಲ್ಗೊಂಡಿದ್ದರು. ನೆರೆದಿದ್ದ ಭಕ್ತಾದಿಗಳಿಗೆ ದೇವಾಲಯದ ವತಿಯಿಂದ ಅನ್ನಸಂತರ್ಪಣೆ ನೆರವೇರಿಸಲಾಯಿತು.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.