• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭಾಗಮಂಡಲ, ತಲಕಾವೇರಿಯಲ್ಲಿ ಡಿಕೆಶಿ ವಿಶೇಷ ಪೂಜೆ
ಕಾವೇರಿ ಆರತಿ ಕಾರ್ಯಕ್ರಮದ ಪ್ರಯುಕ್ತ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಶುಕ್ರವಾರ ನಾಡಿನ ಪುಣ್ಯಕ್ಷೇತ್ರ ಭಾಗಮಂಡಲ ಭಗಂಡೇಶ್ವರ ಹಾಗೂ ಕಾವೇರಿ ನದಿ ಉಗಮ ಸ್ಥಾನ ತಲಕಾವೇರಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ವಿರಾಜಪೇಟೆ: ಹಾಕಿ ತೀರ್ಪುಗಾರರ ಕಾರ್ಯಾಗಾರ ಸಮಾರೋಪ
ವಿರಾಜಪೇಟೆ ಕಾವೇರಿ ಕಾಲೇಜು, ಕೊಡವ ಹಾಕಿ ಅಕಾಡೆಮಿ ಹಾಗೂ ಹಾಕಿ ಕರ್ನಾಟಕದ ಆಶ್ರಯದಲ್ಲಿ ಕಾವೇರಿ ಕಾಲೇಜಿನ ಕೌಸ್ತುಭ ಸಭಾಭವನದಲ್ಲಿ ಗುರುವಾರ ಹಾಕಿ ತೀರ್ಪುಗಾರರ ಕಾರ್ಯಗಾರದ ಸಮಾರೋಪ ಸಮಾರಂಭ ನಡೆಯಿತು.
29, 30ರಂದು ಅಮ್ಮತ್ತಿ ನಿತ್ಯ ಚೈತನ್ಯ ಮಠಪುರ ಮುತ್ತಪ್ಪನ್ ತೆರೆ ಮಹೋತ್ಸವ
ಮಾ.30ರಂದು ಪ್ರಾತಃಕಾಲ 3 ಗಂಟೆಗೆ ಗುಳಿಗನ ತೆರೆ, 4 ಗಂಟೆಗೆ ಕಂಡಕರ್ಣನ ತೆರೆ, 5 ಗಂಟೆಗೆ ಮುತ್ತಪ್ಪ ತಿರುವಪ್ಪನ, 6 ಗಂಟೆಗೆ ಶಾಸ್ತಪ್ಪನ ತೆರೆ, 9 ಗಂಟೆಗೆ ಪೊಟ್ಟನ್ ತೆರೆ, 10 ಗಂಟೆಗೆ ವಸೂರಿ ಮಾಲ ತೆರೆ, ಮಧ್ಯಾಹ್ನ 12 ಗಂಟೆಗೆ ವಿಷ್ಣುಮೂರ್ತಿ ತೆರೆ ನಡೆಯಲಿದೆ.
ಕುಂಬೂರು ಕಾಫಿ ಎಸ್ಟೇಟ್‌: ಕಾರ್ಮಿಕರ ಕಣ್ಣಿನ ಉಚಿತ ತಪಾಸಣೆ
ಕುಂಬೂರು ಕಾಫಿ ಎಸ್ಟೇಟಿನ ಕಾರ್ಮಿಕರಿಗೆ ಹಾಗೂ ಹೊರ ರಾಜ್ಯದಿಂದ ಅಸ್ಸಾಂ, ಬಿಹಾರ, ಉತ್ತರ ಪ್ರದೇಶದಿಂದ ಬಂದ ವಲಸೆ ಕಾರ್ಮಿಕರ ಹಾಗೂ ಅವರ ಮಕ್ಕಳ ಕಣ್ಣಿನ ತಪಾಸಣೆ ನಡೆಸಿದ ಯುಪಿಕೃತಿ ಎನ್‌ಜಿಓ, ಔಷಧಿ ಹಾಗೂ ಕನ್ನಡಕ ಬೇಕಾದವರಿಗೆ ಪರಿಶೀಲಿಸಿ ಉಚಿತ ಕನ್ನಡಕ ವಿತರಿಸಿದರು.
‘ನೀವು ಹಲೋ ಎಂದರೆ ಅವರೂ ಹಲೋ ಎನ್ನುತ್ತಾರೆ’: ರಾಜಣ್ಣಗೆ ಡಿಕೆಶಿ ಟಾಂಗ್‌
ನೀವು ಹಲೋ ಎಂದರೆ ಅವರು ಹಲೋ ಹಲೋ ಎನ್ನುತ್ತಾರೆ. ನೀವು ವಿಶ್ ಮಾಡಿದ್ರೆ ನಾನು ವಿಶ್ ಮಾಡುತ್ತೇನೆ. ನೀವು ವಿಶ್ ಮಾಡದಿದ್ದರೆ ನಾನು ವಿಶ್ ಮಾಡುತ್ತೇನಾ? ನೀವು ಮಾತನಾಡಿದಿದ್ದರೆ ನಾನು ಮಾತನಾಡುತ್ತಿದ್ದೆನಾ ಎಂದು ರಾಜಣ್ಣ ಅವರಿಗೆ ಪ್ರಶ್ನೆ ಮಾಡಿದ ಡಿ.ಕೆ. ಶಿವಕುಮಾರ್, ಹನಿಟ್ರ್ಯಾಪ್ ಸುಮ್ಮ ಸುಮ್ಮನೆ ಏನಾದರೂ ನಿಮ್ಮ ಹತ್ತಿರ ಬರುತ್ತದಾ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರಶ್ನಿಸಿದರು.
ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭ: ಜಿಲ್ಲೆಯಲ್ಲಿ 161 ಮಂದಿ ಗೈರು
ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ ಶುಕ್ರವಾರದಿಂದ ಆರಂಭವಾಗಿದ್ದು, ಮೊದಲ ದಿನ ಕೊಡಗು ಜಿಲ್ಲೆಯಲ್ಲಿ 6444 ಮಂದಿಯಲ್ಲಿ 161 ಮಂದಿ ಪರೀಕ್ಷೆಗೆ ಗೈರಾಗಿದ್ದಾರೆ.
ಶಟ್ಲ್‌ ಬ್ಯಾಡ್ಮಿಂಟನ್: ಮಿಕ್ಸೆಡ್ ಡಬಲ್ಸ್‌ನಲ್ಲಿ ಸುಳ್ಳಿಮಾಡ ದೀಪಕ್, ಕುಪ್ಪಂಡ ರಚನ ಚಾಂಪಿಯನ್
ಕೊಡವ ಸಮಾಜದ ಕ್ರೀಡಾ ಮತ್ತು ಸಾಂಸ್ಕೃತಿಕ ಮನರಂಜನಾ ಕೂಟದ ವತಿಯಿಂದ ಕೊಡವ ಸಮಾಜದಲ್ಲಿ ಮೂರನೇ ವರ್ಷದ ಮುಕ್ತ ಬ್ಯಾಡ್ಮಿಂಟನ್ ಸ್ಪರ್ಧೆ ನಡೆಯಿತು.
ರಾಷ್ಟ್ರೀಯ ಹೆದ್ದಾರಿ ಬದಿಯ ಅಂಗಡಿಗಳಿಗೆ ಪ್ರಾಧಿಕಾರದ ಬಿಸಿ
ಕುಶಾಲನಗರ - ಸಂಪಾಜೆ ರಾಷ್ಟ್ರೀಯ ಹೆದ್ದಾರಿ 275 ಬದಿಯಲ್ಲಿ ತಲೆ ಎತ್ತಿದ್ದ ಅಂಗಡಿ ಮಳಿಗೆಗಳಿಗೆ ರಾ.ಹೆ. ಪ್ರಾಧಿಕಾರದ ಅಧಿಕಾರಿಗಳು ಬಿಸಿ ಮುಟ್ಟಿಸಿದ್ದಾರೆ.
ಸಂಸ್ಕೃತಿ ಉಳಿಸಿ ಬೆಳೆಸಲು ಗೌಡ ಮಹಿಳಾ ಒಕ್ಕೂಟ ರಚನೆ
ಗೌಡೆ ಮಹಿಳೆಯರು ಮತ್ತು ಯುವತಿಯರನ್ನು ಒಗ್ಗೂಡಿಸುವ ಹಾಗೂ ಗೌಡ ಜನಾಂಗದ ಸಂಸ್ಕೃತಿ ಸಂಪ್ರದಾಯ ಉಳಿಸಿ ಬೆಳೆಸುವ ಉದ್ದೇಶದಿಂದ ಒಕ್ಕೂಟವನ್ನು ನೂತನವಾಗಿ ರಚಿಸಲಾಗಿದೆ.
ಮಲೆತಿರಿಕೆ ಮಹಾದೇವನ ವಾರ್ಷಿಕ ಮಹೋತ್ಸವ ಪೇಟೆ ಮೆರವಣಿಗೆ ಸಂಪನ್ನ
ಮಲೆ ತಿರಿಕೆ ಮಹಾದೇವನ ವಾರ್ಷಿಕ ಮಹೋತ್ಸವ ಅಂಗವಾಗಿ ಪೇಟೆ ಮೆರವಣಿಗೆ ನಡೆಯಿತು.
  • < previous
  • 1
  • ...
  • 97
  • 98
  • 99
  • 100
  • 101
  • 102
  • 103
  • 104
  • 105
  • ...
  • 475
  • next >
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved