ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kodagu
kodagu
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಡಿಕೇರಿ: ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಜನಪದ ಹಬ್ಬ
ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಜನಪದ ಹಬ್ಬವನ್ನು ಆಚರಿಸಲಾಯಿತು. ಕೊಡಗು ತನ್ನದೇ ಆದ ಜಾನಪದ ಶ್ರೀಮಂತಿಕೆ ಹೊಂದಿದೆ ಎಂದು ಗಣ್ಯರು ಅಭಿಪ್ರಾಯಪಟ್ಟರು.
ಡಾ.ಅಂಬೇಡ್ಕರ್ ಪ್ರತಿಮೆ ಸ್ಥಾಪನೆಗೆ ಭೂಮಿಪೂಜೆ
ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಪ್ರತಿಮೆ ಸ್ಥಾಪನೆಗೆ ಭೂಮಿಪೂಜೆ ನೆರವೇರಿತು. ಈ ಸಂದರ್ಭ ಗಣ್ಯರು ಹಾಜರಿದ್ದರು.
ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಸ್ಯಾಂಕಿ ಕೆರೆಯಲ್ಲಿ ಕಾವೇರಿ ಆರತಿಗೆ ಪುಣ್ಯ ಕ್ಷೇತ್ರ ತಲಕಾವೇರಿ ತೀರ್ಥ
ಬೆಂಗಳೂರು ಜನತೆಯ ದಾಹ ತಣಿಸುವ ಕಾವೇರಿ ಮಾತೆಗೆ ಸ್ಯಾಂಕಿ ಕೆರೆಯಲ್ಲಿ ನಮನ ಸಲ್ಲಿಸಿ ಆನಂತರ ಭಕ್ತರಿಗೆ ತೀರ್ಥ ವಿತರಿಸಲಾಗುತ್ತಿದೆ.
ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ
ಪರೀಕ್ಷಾ ಕೇಂದ್ರ ಸೇರಿದಂತೆ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿನ ಪ್ರದೇಶವನ್ನು ನಿರ್ಬಂಧಿತ ಪ್ರದೇಶ ಎಂದು ಘೋಷಿಸಿ ಆದೇಶ ಹೊರಡಿಸಿದ್ದಾರೆ.
ಬಾಡಗರಕೇರಿ ಶ್ರೀ ಮೃತ್ಯುಂಜಯ ದೇವಸ್ಥಾನ ವಾರ್ಷಿಕೋತ್ಸವ
ಸುಮಾರು ಸಾವಿರ ವರ್ಷಗಳ ಐತಿಹಾಸಿಕ ಶ್ರೀ ಮೃತ್ಯುಂಜಯ ದೇವಸ್ಥಾನದ ವಾರ್ಷಿಕ ಉತ್ಸವ ಶ್ರದ್ಧಾ ಭಕ್ತಿಯಿಂದ ನೆರವೇರಿತು.
ನಾಪೋಕ್ಲು ನಾಡು ಶ್ರೀ ಭಗವತಿ ದೇವರ ಉತ್ಸವ ಸಂಪನ್ನ
ನಾಡು ಶ್ರೀ ಭಗವತಿ ದೇವರ ಉತ್ಸವ ವಿಜೃಂಭಣೆಯಿಂದ ಜರುಗಿತು. ಪಟ್ಟಣಿ ಆಚರಣೆಯೊಂದಿಗೆ ಸಂಪನ್ನಗೊಂಡಿತು.
ಇಂದಿನಿಂದ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ
ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆ - 1 ಮಾ. 21ರಿಂದ ಏ. 4ರ ವರೆಗೆ ನಡೆಯಲಿದೆ. ಜಿಲ್ಲೆಯಲ್ಲಿ ಒಟ್ಟು 27 ಪರೀಕ್ಷಾ ಕೇಂದ್ರಗಳಿದೆ.
ಏ.20 ರಿಂದ ‘ಜಿಪಿಎಲ್ ಗೌಡ ಪ್ರೀಮಿಯರ್ ಲೀಗ್’ ಲೆದರ್ ಬಾಲ್ ಟಿ-20 ಕ್ರಿಕೆಟ್
ಏ. 20ರಿಂದ ಮೇ 4ರ ವರೆಗೆ ಮಡಿಕೇರಿಯ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ಟಿ - 20 ಕ್ರಿಕೆಟ್ ಪಂದ್ಯಾವಳಿ ನಡೆಯಲಿದೆ. ಈ ಭಾರಿ ವಿಜೃಂಭಣೆಯಿಂದ ಪಂದ್ಯಾವಳಿ ನಡೆಸಲು ತೀರ್ಮಾನಿಸಲಾಗಿದೆ.
ಕುಡಿಯುವ ನೀರು ಸರಬರಾಜು ಯೋಜನೆ ಕಡೆಗಣನೆ: ಗೋಪಾಲ ಕೃಷ್ಣ
ಪಂಚಾಯಿತಿ ವ್ಯಾಪ್ತಿಯಲ್ಲಿ ಕೈಗೊಂಡಿರುವ ಕುಡಿಯುವ ನೀರು ಸರಬರಾಜು ಯೋಜನೆ ಸಂಪೂರ್ಣ ಹಳ್ಳ ಹಿಡಿದಿದೆ ಎಂದು ದೊಡ್ಡಮಳ್ತೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಗೋಪಾಲಕೃಷ್ಣ ಆರೋಪಿಸಿದರು.
ಕಾವೇರಿ ಪದವಿ ಕಾಲೇಜಿನಲ್ಲಿ ಹಾಕಿ ತೀರ್ಪುಗಾರರ ಕಾರ್ಯಾಗಾರಕ್ಕೆ ಚಾಲನೆ
ಹಾಕಿ ತೀರ್ಪುಗಾರರಿಗೆ ಎರಡು ದಿನಗಳ ಕಾರ್ಯಾಗಾರಕ್ಕೆ ಚಾಲನೆ ನೀಡಲಾಯಿತು. ಮೇಕೇರಿರ ರವಿ ಪೆಮ್ಮಯ್ಯ ಉದ್ಘಾಟಿಸಿದರು.
< previous
1
...
98
99
100
101
102
103
104
105
106
...
475
next >
Top Stories
ಇಂದಿನಿಂದ ಬಸ್ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್ ಶೋ, ಸಮಾವೇಶ
ನ್ಯಾ। ದಾಸ್ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ