• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕುಶಾಲನಗರ: ಉಚಿತ ಸೌಂದರ್ಯವರ್ಧಕ ತರಬೇತಿ ಶಿಬಿರ
ಜ್ಞಾನ ವಿಕಾಸ ಕಾರ್ಯಕ್ರಮದ ಅಡಿಯಲ್ಲಿ ಉಚಿತ ಸೌಂದರ್ಯ ವರ್ಧಕ ತರಬೇತಿ ಶಿಬಿರ ನಡೆಯಿತು.
ಮಾನವ- ವನ್ಯಜೀವಿ ಸಂಘರ್ಷ ತಡೆಯಿರಿ: ಡಾ.ಮಂತರ್ ಗೌಡ
ಮಾನವ ವನ್ಯಜೀವಿ ಸಂಘರ್ಷ ತಡೆಗಟ್ಟುವ ನಿಟ್ಟಿನಲ್ಲಿ ಒಂದೆಡೆ ರೈತರು ಮತ್ತೊಂದೆಡೆ ಅರಣ್ಯ ಸಿಬ್ಬಂದಿ ಸಾವನ್ನಪ್ಪುತ್ತಿದ್ದು ಈ ಸಂಬಂಧ ವೈಜ್ಞಾನಿಕವಾಗಿ ಕ್ರಮ ವಹಿಸುವ ಕೈಗೊಂಡ ಕ್ರಮಗಳ ಕುರಿತು ಶಾಸಕ ಮಂತರ್‌ಗೌಡ ಮಾಹಿತಿ ಪಡೆದರು.
ಕೆದಕಲ್ ಗ್ರಾಮದ ಭದ್ರಕಾಳೇಶ್ವರಿ ದೇವಾಲಯ ವಾರ್ಷಿಕೋತ್ಸವ
ಕೆದಕಲ್‌ ಗ್ರಾಮದ ಭದ್ರಕಾಳೇಶ್ವರಿ ದೇವಾಲಯದ 25 ನೇ ವಾರ್ಷಿಕ ಉತ್ಸವ ಸಂಪನ್ನ ಗೊಂಡಿತು. ದೇವಾಲಯವನ್ನು ತಳಿರು ತೋರಣ ಮತ್ತು ವಿದ್ಯುತ್‌ ದೀಪಗಳಿಂದ ಅಲಂಕರಿಸಲಾಗಿತ್ತು.
ಕೊಡಗು ಜಿಲ್ಲೆಯ ಆದಿ ಮುತ್ತಪ್ಪ ದೇಗುಲದ ವಾರ್ಷಿಕ ತೆರೆ ಮಹೋತ್ಸವ ಸಂಪನ್ನ
ನಾಲ್ಕು ನೂರು ವರ್ಷಗಳ ಇತಿಹಾಸ ಹೊಂದಿರುವ ಆದಿ ಮುತ್ತಪ್ಪ ದೇಗುಲದ ವಾರ್ಷಿಕ ತೆರೆ ಮಹೋತ್ಸವ ಶ್ರದ್ಧಾ ಭಕ್ತಿಯಿಂದ ಜರುಗಿತು.
ಮುಳ್ಳುಸೋಗೆ ಗ್ರಾಮದೇವತೆ ದೊಡ್ಡಮ್ಮ ದೇವತಾ ಪ್ರತಿಷ್ಠಾಪನೆಯ ಕುಂಭಾಭಿಷೇಕ ಪೂಜೋತ್ಸವ
ಸಮೀಪದ ಮುಳ್ಳುಸೋಗೆ ಗ್ರಾಮ ದೇವತೆ ದೊಡ್ಡಮ್ಮ ದೇವತಾ ಪ್ರತಿಷ್ಠಾಪನೆಯ 12ನೇ ವರ್ಷದ ಅಂಗವಾಗಿ ಕುಂಭಾಭಿಷೇಕ ಹಾಗೂ ವಿವಿಧ ಧಾರ್ಮಿಕ ಪೂಜೋತ್ಸವ ಶ್ರದ್ಧಾ ಭಕ್ತಿಯಿಂದ ನಡೆಯಿತು.
ಮುದ್ದಂಡ ಕಪ್ ಹಾಕಿ ಹಬ್ಬ: ದಾಖಲೆಯ 370 ತಂಡಗಳ ನೋಂದಣಿ
ಈ ಬಾರಿಯ ಮುದ್ದಂಡ ಕಪ್‌ ಹಾಕಿ ಉತ್ಸವದಲ್ಲಿ 10 ತಂಡಗಳು ಹೆಚ್ಚುವರಿಯಾಗಿದ್ದು, 370 ತಂಡಗಳು ಹೆಸರು ನೋಂದಾಯಿಸಿಕೊಂಡಿವೆ.
ಮಕ್ಕಳ ಆರೋಗ್ಯ, ಕ್ರೀಡೆಗೆ ಒತ್ತು : ಟಾಟು ಮೊಣ್ಣಪ್ಪ ಭರವಸೆ
ಅಂಗನವಾಡಿ ಮಕ್ಕಳ ಆರೋಗ್ಯ ಮತ್ತು ಕ್ರೀಡೆಗೆ ಹೆಚ್ಚು ಒತ್ತು ನೀಡಲಾಗುವುದು ಎಂದು ಟಾಟು ಮೊಣ್ಣಪ್ಪ ಹೇಳಿದರು.
ಸಹಕಾರ ಸಂಘದ ಸಹಾಯಕ ಕಾರ್ಯನಿರ್ವಹಣಾಧಿಕಾರಿಗೆ ಬೀಳ್ಕೊಡುಗೆ
ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಸುದೀರ್ಘ 35 ವರ್ಷ ಕರ್ತವ್ಯ ಸಲ್ಲಿಸಿ ನಿವೃತ್ತಿ ಹೊಂದಿದ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಎಸ್.ಎನ್. ಜಾನಕಿ ಅವರಿಗೆ ಸಂಸ್ಥೆ ವತಿಯಿಂದ ಬೀಳ್ಕೊಡುಗೆ ಕಾರ್ಯಕ್ರಮ ಆಯೋಜಿಸಸಲಾಯಿತು.
ನೆಲಜಿ ಶ್ರೀ ಇಗ್ಗುತ್ತಪ್ಪ ದೇವಳ ವಾರ್ಷಿಕ ಕಲಾಡ್ಚ ಹಬ್ಬ ಸಂಪನ್ನ
ಉತ್ಸವದ ಅಂಗವಾಗಿ ದೇವಾಲಯದಲ್ಲಿ ಬೆಳಗ್ಗೆಯಿಂದಲೇ ವಿವಿಧ ಪೂಜಾ ಕೈಂಕರ್ಯಗಳು ನೆರವೇರಿತು. ಈ ಸಂದರ್ಭ ಭಕ್ತರು ತಮ್ಮ ಇಷ್ಟಾರ್ಥ ಸಿದ್ದಿಗೆ ತುಲಾಭಾರ ಸೇವೆ ನೆರವೇರಿಸಿ ಪುನೀತರಾದರು.
ಕಾಡಾನೆ ಸಾವು ಪ್ರಕರಣದಲ್ಲಿ ಕಾರ್ಮಿಕನ ಬಂಧನ: ರೈತ ಸಂಘದಿಂದ ಪ್ರತಿಭಟನೆ
ನೆಲ್ಯಹುದಿಕೇರಿಯ ಅತ್ತಿಮಂಗಲ‌ ಸಮೀಪದ‌ ಮೇರಿಲ್ಯಾಂಡ್ ಕಾಫಿ ತೋಟದಲ್ಲಿ ವಿದ್ಯುತ್ ತಗುಲಿ ಕಾಡಾನೆ ಸಾವನಪ್ಪಿರುವ ಘಟನೆಗೆ ಸಂಬಂಧಿಸಿದಂತೆ ತೋಟದ ಕಾರ್ಮಿಕ ಜೋಸೆಫ್ ಎಂಬವರನ್ನು ಬಂಧಿಸಿ ಮಾರಣಾಂತಿಕ ಹಲ್ಲೆ ನಡೆಸಿ ಸುಳ್ಳು ಮೊಕದಮ್ಮೆ ಹಾಕಿರುವ ಅರಣ್ಯ ಇಲಾಖೆಯ ವಿರುದ್ಧ ಕರ್ನಾಟಕ ರಾಜ್ಯ ರೈತ ಸಂಘ ಕೊಡಗು ಜಿಲ್ಲೆ ಹಾಗೂ ಕಾರ್ಮಿಕ ಸಂಘಟನೆಗಳು ಸಿದ್ದಾಪುರದಲ್ಲಿ ಮಾನವ ಸರಪಳಿ ರಚಿಸಿ ಪ್ರತಿಭಟನೆ ನಡೆಸಿತು.
  • < previous
  • 1
  • ...
  • 102
  • 103
  • 104
  • 105
  • 106
  • 107
  • 108
  • 109
  • 110
  • ...
  • 475
  • next >
Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved