ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kodagu
kodagu
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಾಂತೂರು-ಮೂರ್ನಾಡು ಮಹಿಳಾ ತಂಡ ರಾಷ್ಟ್ರಮಟ್ಟಕ್ಕೆ ಆಯ್ಕೆ
ಕಾಂತೂರು ಮೂರ್ನಾಡು ಮಹಿಳಾ ತಂಡವು ಥ್ರೋಬಾಲ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದೆ.
ಕೊಟ್ಟುಕತ್ತಿರ ಪ್ರಕಾಶ್ ಕಾರ್ಯಪ್ಪ ರಚಿತ 11ನೇ ಪುಸ್ತಕ ‘ಗಮ್ಯ’ ಬಿಡುಗಡೆ
ಸಾಹಿತಿ ಕೊಟ್ಟುಕತ್ತಿರ ಪ್ರಕಾಶ್ ಕಾರ್ಯಪ್ಪ ರಚಿತ 11ನೇ ಪುಸ್ತಕ ಗಮ್ಯ ಬಿಡುಗಡೆಗೊಂಡಿತು. ಸಾಹಿತ್ಯದ ಮೂಲಕ ನಾಡು ನುಡಿಯನ್ನು ಶ್ರೀಮಂತಗೊಳಿಸಬೇಕು ಎಂದು ಗಣ್ಯರು ತಿಳಿಸಿದರು.
ಕರ್ನಾಟಕದಲ್ಲಿ ಮೊಟ್ಟ ಮೊದಲ ಮೂಳೆ ದಾನ : ಸಾವಿನಲ್ಲೂ ಸಾರ್ಥಕತೆ ಮೆರೆದ ಜಂಬೂರು ಗ್ರಾಮದ ಈಶ್ವರ
ಕರ್ನಾಟಕ ರಾಜ್ಯದ ಆರೋಗ್ಯ ಕ್ಷೇತ್ರದಲ್ಲೇ ಮೊಟ್ಟ ಮೊದಲ ಬಾರಿಗೆ ಮೃತದೇಹದ ಮೂಳೆ ದಾನ ಮಾಡಲಾಗಿದೆ. ಜಂಬೂರು ಗ್ರಾಮದ ನಿವಾಸಿ ಈಶ್ವರ ಎನ್. ಸಾವಿನಲ್ಲೂ ಸಾರ್ಥಕತೆ ಮೆರೆದವರು.
ಕೊಡಗು ವಿದ್ಯಾಲಯದಲ್ಲಿ ಟೇಬಲ್ ಟೆನ್ನಿಸ್ ಪಂದ್ಯಾವಳಿಗೆ ಚಾಲನೆ
ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾವಳಿಗೆ ಚಾಲನೆ ನೀಡಲಾಯಿತು. ವಿವಿಧ ಶಾಲೆಯ 210 ಸ್ಪರ್ಧಿಗಳು ಪಾಲ್ಗೊಂಡಿದ್ದರು.
ಕ್ರೀಡೆಯಲ್ಲಿ ಸೋಲು ಗೆಲುವು ಕ್ರೀಡಾ ಮನೋಭಾವದಿಂದ ಸ್ವೀಕರಿಸಬೇಕು: ಶಾಸಕ ಡಾ.ಮಂತರ್ಗೌಡ
ಕ್ರೀಡೆಯಲ್ಲಿ ಸೋಲು ಗೆಲುವು ಕ್ರೀಡಾ ಮನೋಭಾವದಿಂದ ಸ್ವೀಕರಿಸಬೇಕು ಎಂದು ಶಾಸಕ ಡಾ. ಮಂತರ್ಗೌಡ ಹೇಳಿದರು.
ಮಕ್ಕಳಿಗೆ ಪಠ್ಯ, ಪಠ್ಯೇತರ ಚಟುವಟಿಕೆ ಅಗತ್ಯ: ಪರಮೇಶ್
ಕೊಡಗು ಜಿಲ್ಲೆಗೆ ಕ್ರೀಡೆ ಎಂಬುದು ಪರ್ಯಾಯ ಹೆಸರಾಗಿದೆ. ಕೊಡಗಿನ ಕ್ರೀಡಾಪಟುಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿದ್ದಾರೆ ಎಂದು ಪರಮೇಶ್ ಹೇಳಿದರು.
ಸೋಮವಾರಪೇಟೆ ಸಮಗ್ರ ಅಭಿವೃದ್ಧಿಗಾಗಿ ಚಿಂತನೆ: ಹರಪಳ್ಳಿ ರವೀಂದ್ರ
ಸೋಮವಾರಪೇಟೆ ತಾಲೂಕಿನ ಸಮಗ್ರ ಅಭಿವೃದ್ಧಿಗೆ ಚಿಂತನೆ ನಡೆಸಬೇಕಾಗಿದೆ. ಇದಕ್ಕೆ ಸಾರ್ವಜನಿಕರ ಸಹಕಾರ ಅಗತ್ಯ ಎಂದು ಹರಪಳ್ಳಿ ರವೀಂದ್ರ ತಿಳಿಸಿದರು.
ಪೊರಾಡ್ ಗ್ರಾಮದ ಪುತ್ತರಿ ಊರೋರ್ಮೆ, ಮಹಾಸಭೆ
ಪೊರಾಡ್ ಗ್ರಾಮದ ಪುತ್ತರಿ ಊರೋರ್ಮೆ ಹಾಗೂ 68ನೇ ಮಹಾಸಭೆ ನಡೆಯಿತು. ಆಡಳಿತ ಮಂಡಳಿ ಸದಸ್ಯರು ಹಾಗೂ ಗ್ರಾಮಸ್ಥರು ಪಾಲ್ಗೊಂಡಿದ್ದರು.
ಸಾಧಕರ ಸಾಧನೆ ಮುಂದಿನ ಯುವ ಪೀಳಿಗೆಗೆ ಸ್ಫೂರ್ತಿ: ಚೆಪ್ಪುಡೀರ ಎಂ.ಪೂಣಚ್ಚ
ಕ್ರೀಡೆ ಸೇರಿದಂತೆ ಯಾವುದೇ ಕ್ಷೇತ್ರದಲ್ಲಿ ಖ್ಯಾತಿ ಗಳಿಸಿದ ಸಾಧಕರ ಸಾಧನೆ ಪುಸ್ತಕ ರೂಪದಲ್ಲಿ ದಾಖಲೀಕರಣಗೊಂಡರೆ ಮುಂದಿನ ಯುವ ಪೀಳಿಗೆಗೆ ಅದು ಸ್ಪೂರ್ತಿಯಾಗಿ ಉಳಿದುಕೊಳ್ಳಲಿದೆ ಎಂದು ಚೆಪ್ಪುಡೀರ ಎಂ ಪೂಣಚ್ಚ ಹೇಳಿದರು.
ಉತ್ತಮ ಉದ್ದೇಶ, ಗುರಿಯೊಂದಿಗೆ ಕಾರ್ಯಕ್ರಮ ಅನುಷ್ಠಾನ: ವಿಕ್ರಂ ದತ್ತ
ಉತ್ತಮ ಉದ್ದೇಶ ಹಾಗೂ ಗುರಿಯೊಂದಿಗೆ ಕಾರ್ಯ ಯೋಜನೆ ರೂಪಿಸಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರು ತೊಡಗಿಸಿಕೊಳ್ಳಬೇಕು ಎಂದು ವಿಕ್ರಂ ದತ್ತ ಹೇಳಿದರು.
< previous
1
...
105
106
107
108
109
110
111
112
113
...
411
next >
Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್ವೆಲ್ ಕೊರೆಸಿದ ಮಹಿಳೆ