• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉದ್ದಪಂಡ ತಿಮ್ಮು, ಜೈಸನ್ ಸಲ್ಡಾನಾ ದ್ವಿತೀಯ ಸ್ಥಾನ
ಕೊಡಗು ಜಿಲ್ಲೆಯ ಉದ್ದಪಂಡ ತಿಮ್ಮು ಮತ್ತು ಜೈಸನ್‌ ಸಲ್ಡಾನಾ ಜೋಡಿ ದ್ವಿತೀಯ ಸ್ಥಾನ ಪಡೆದಿದೆ. ಸಮಗ್ರ ಚಾಂಪಿಯನ್‌ ಆಗಿ ಕರ್ಣ ಕಡೂರು ಮತ್ತು ಮೂಸಾ ಶರೀಫ್‌ ತಾರಾ ಜೋಡಿ ಪ್ರಥಮ ಸ್ಥಾನ ಪಡೆಯಿತು.
ವಿರಾಜಪೇಟೆ ಪಟ್ಟಣದಲ್ಲಿ ಹುಲಿ ಪ್ರತ್ಯಕ್ಷ ಪ್ರಕರಣ: ಕಾರ್ಯಾಚರಣೆ ತಂಡಕ್ಕೆ ಸುಳಿವು
ಹುಲಿ ಸಂಚಾರ ಕಂಡು ಬಂದಿರುವ ಹಿನ್ನೆಲೆ ಬುಧವಾರ ಬೆಳ್ಳಂಬೆಳಗ್ಗೆ ಯಿಂದ ಅರಣ್ಯ ಇಲಾಖೆ ಕಾರ್ಯಾಚರಣೆ ಆರಂಭಿಸಿದೆ.
ಪುತ್ತರಿ ಕಪ್‌ ಪ್ರೀಮಿಯರ್‌ ಲೀಗ್‌ ಕ್ರಿಕೆಟ್‌ ಟೂರ್ನಿಗೆ ಚಾಲನೆ
ಪುತ್ತರಿ ಕಪ್‌ ಪ್ರೀಮಿಯರ್‌ ಲೀಗ್‌ ಕ್ರಿಕೆಟ್‌ ಟೂರ್ನಿಗೆ ಅಮ್ಮತ್ತಿಯ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಮೈದಾನದಲ್ಲಿ ಚಾಲನೆ ನೀಡಲಾಯಿತು.
ನಕಲಿ ಚಿನ್ನಾಭರಣ ಇಟ್ಟು ಸಾಲ ಪಡೆಯಲು ಮುಂದಾದ ಪ್ರಕರಣ: 12 ಆರೋಪಿಗಳ ಬಂಧನ
ಡಿಸಿಸಿ ಬ್ಯಾಂಕ್‌ನಲ್ಲಿ ನಕಲಿ ಚಿನ್ನಾಭರಣ ಇಟ್ಟು ಸಾಲ ಪಡೆಯಲು ಮುಂದಾದ ಪ್ರಕರಣಕ್ಕೆ ಸಂಬಂಧಿಸಿ ಮಾಸ್ಟರ್‌ ಮೈಂಡ್‌ ಸೇರಿದಂತೆ 12 ಮಂದಿ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸ್‌ ಇಲಾಖೆ ಯಶಸ್ವಿಯಾಗಿದೆ.
22ರಂದು ಗ್ರಾಮೀಣ ಕ್ರೀಡೋತ್ಸವ
22ರಂದು ನಗರದ ಗಾಂಧಿ ಮೈದಾನದಲ್ಲಿ ಗ್ರಾಮೀಣ ಕ್ರೀಡೋತ್ಸವ ನಡೆಯಲಿದೆ ಎಂದು ಹರೀಶ್‌ ಜಿ. ಆಚಾರ್ಯ ತಿಳಿಸಿದರು. ಬೆಳಗ್ಗೆ 9. 30ಕ್ಕೆ ಆರಂಭಗೊಳ್ಳಲಿದೆ.
ಸಂಸ್ಕೃತಿ-ಪರಂಪರೆ ವೈಭವ ಸಾರಿದ ‘ಪುತ್ತರಿ ಮಂದ್ ನಮ್ಮೆ’
ಐತಿಹಾಸಿಕ ಪುತ್ತರಿ ಕೋಲ್‌ ಮಂದ್‌ ನಮ್ಮೆಯಲ್ಲಿ ಕೊಡವ ಜಾನಪದ ತಜ್ಞ ಬಾಚರಣಿಯಂಡ ಅಪ್ಪಣ್ಣ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಕೊಡವ ಸಂಸ್ಕೃತಿ ವೈಭವ ಮರುಕಳಿಸಲಿದೆ ಎಂದು ತಿಳಿಸಿದರು.
ಸಿಎನ್‌ಸಿ 15ನೇ ವರ್ಷದ ಗನ್ ಕಾರ್ನಿವಲ್ ತೋಕ್ ನಮ್ಮೆ
ಮೂರ್ನಾಡಿನ ಬಲಂಬೇರಿಯ ಕಾಫಿ ಕ್ಯಾಸಲ್‌ ಕೂರ್ಗ್‌ ರೆಸಾರ್ಟ್‌ನಲ್ಲಿ 15ನೇ ವರ್ಷದ ಗನ್‌ ಕಾರ್ನಿವಲ್‌ ತೋಕ್‌ ನಮ್ಮೆ ನಡೆಯಿತು.
ನೆಮ್ಮಲೆ ಕೋಲ್ ಮಂದ್‌: ವಿಜೃಂಭಣೆಯ ಮಂದ್ ನಮ್ಮೆ
ಕೊಡವ ಸಂಪ್ರದಾಯದ ಮುಖ್ಯ ಆಚರಣೆಗಳಲ್ಲೊಂದಾದ ಮಂದ್‌ ನಮ್ಮೆ ಆಚರಿಸಲಾಯಿತು. ವಿವಿಧ ಕೊಡವ ನೃತ್ಯಗಳು ಮಂದ್‌ ನಮ್ಮೆಯ ಸಂಭ್ರಮ ನೆನಪಿಸುವಂತಿತ್ತು.
ಫುಟ್ಬಾಲ್ ಬೆಳವಣಿಗೆಗೆ ಎಲ್ಲರೂ ಕೈ ಜೋಡಿಸಿ: ಜಗದೀಶ್ ಮಂದಪ್ಪ
ಜಿಲ್ಲೆಯಲ್ಲಿ ಇನ್ನಷ್ಟು ಉನ್ನತ ಮಟ್ಟಕ್ಕೆ ಫುಟ್ಬಾಲ್‌ ಕ್ರೀಡೆ ಬೆಳವಣಿಗೆ ಸಾಧಿಸುವ ಅವಶ್ಯಕತೆ ಇದೆ ಎಂದು ಪಾಣತ್ತಲೆ ಜಗದೀಶ್‌ ಮಂದಪ್ಪ ಹೇಳಿದರು.
ನಾಪೋಕ್ಲು ಶ್ರೀ ಪೊನ್ನು ಮುತ್ತಪ್ಪ ದೇವಾಲಯದಲ್ಲಿ ಹುತ್ತರಿ ವೆಳ್ಳಾಟ ಸಂಪನ್ನ
ಶ್ರೀ ಪೊನ್ನು ಮುತ್ತಪ್ಪ ದೇವಾಲಯದಲ್ಲಿ ಮುತ್ತಪ್ಪ ದೇವರ ಹುತ್ತರಿ ವೆಳ್ಳಾಟ ಸಾಂಪ್ರದಾಯಿಕವಾಗಿ ಶ್ರದ್ಧಾ ಭಕ್ತಿ ಹಾಗೂ ವಿಜೃಂಭಣೆಯಿಂದ ಸಂಪನ್ನಗೊಂಡಿತು.
  • < previous
  • 1
  • ...
  • 109
  • 110
  • 111
  • 112
  • 113
  • 114
  • 115
  • 116
  • 117
  • ...
  • 412
  • next >
Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved