• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆಳ್ವಾಸ್ ವಿರಾಸತ್: ಕೊಡಗಿನ ಸ್ಕೌಟ್ಸ್- ಗೈಡ್ಸ್ ವಿದ್ಯಾರ್ಥಿಗಳು ಭಾಗಿ
ಸಮಾರೋಪ ಸಮಾರಂಭದಲ್ಲಿ ಸಂಸ್ಥೆಯ ರಾಜ್ಯ ಮುಖ್ಯ ಆಯುಕ್ತ ಪಿ.ಜಿ. ಆರ್‌. ಸಿಂಧ್ಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ವಿತರಿಸಿದರು. ಸ್ಕೌಟ್ಸ್‌ ವಿಭಾಗದ ಜಿಲ್ಲಾ ಸಹಾಯಕ ಆಯುಕ್ತ ಟಿ.ಜಿ. ಪ್ರೇಮಕುಮಾರ್‌ ಇದ್ದರು.
ರಾಜ್ಯ ಸರ್ಕಾರದಿಂದ ಹೊಸ ಶಿಕ್ಷಣ ನೀತಿ: ಎ.ಎಸ್. ಪೊನ್ನಣ್ಣ
ರಾಜ್ಯ ಕಾಂಗ್ರೆಸ್‌ ಸರ್ಕಾರ ಹೊಸ ಶೈಕ್ಷಣಿಕ ನೀತಿಯನ್ನು ರೂಪಿಸಿದೆ. ಶೈಕ್ಷಣಿಕ ಸಂಸ್ಥೆಗಳನ್ನು ಒಗ್ಗೂಡಿಸಿ ಶಾಲಾ ವಾತಾವರಣ ಮೂಡಿಸಬೇಕು ಎಂದು ಚಿಂತಿಸಿ ಕ್ರಮ ಕೈಗೊಂಡಿದೆ ಎಂದು ಶಾಸಕ ಎ.ಎಸ್‌. ಪೊನ್ನಣ್ಣ ಹೇಳಿದರು.
ಮಡಿಕೇರಿಯಲ್ಲಿ ಗಮನ ಸೆಳೆದ ಪುತ್ತರಿ ಕೋಲಾಟ
ಮಾಜಿ ಶಾಸಕ ಕೆ.ಜಿ. ಬೋಪಯ್ಯ ಪುತ್ತರಿ ಕೋಲಾಟಕ್ಕೆ ಚಾಲನೆ ನೀಡಿ ಶುಭ ಕೋರಿದರು.
ಕುಶಾಲನಗರ: ಸಾಂಪ್ರದಾಯಿಕ ಪುತ್ತರಿ ನಮ್ಮೆ ಆಚರಣೆ
ಕುಶಾಲನಗರ ಕೊಡವ ಸಮಾಜ ಆಶ್ರಯದಲ್ಲಿ ಸಾಂಪ್ರದಾಯಿಕ ಪುತ್ತರಿ ನಮ್ಮೆ ನಡೆಯಿತು. ಕುತ್ತಿ ಪೂಜೆ ನೆರವೇರಿಸಿ ಆವರಣದ ಗದ್ದೆಗೆ ತೆರಳಿ ಕದಿರು ತೆಗೆಯಲಾಯಿತು.
ಮೃತ್ಯುಂಜಯ ದೇವಸ್ಥಾನದಲ್ಲಿ ವಿಜೃಂಬಣೆಯ ಪುತ್ತರಿ ಹಬ್ಬ
ಮೃತ್ಯುಂಜಯ ದೇವಳದಲ್ಲಿ ಪುತ್ತರಿ ಹಬ್ಬವನ್ನು ವಿಜೃಂಬಣೆಯಿಂದ ಸಾಮೂಹಿಕವಾಗಿ ಗ್ರಾಮಸ್ಥರು ಆಚರಿಸಿದರು. ಗ್ರಾಮಸ್ಥರು ಕುಣಿದು ಸಂಭ್ರಮಿಸಿದರು.
ಸುಂಟಿಕೊಪ್ಪ: ಮುತ್ತಪ್ಪ ದೇವರ ಪುತ್ತರಿ ವೆಳ್ಳಾಟಂ ಸಂಪನ್ನ
ಮುತ್ತಪ್ಪ ದೇವರ ಪುತ್ತರಿ ವೆಳ್ಳಾಟಂ ಶ್ರದ್ಧಾಭಕ್ತಿಯಿಂದ ನಡೆಯಿತು. ಸಂಜೆ ಮಲೆ ಇಳಿಸುವಿಕೆ ಜರುಗಿತು.
ಆಲೂರುಸಿದ್ದಾಪುರದಲ್ಲಿ ಅರೆಭಾಷೆ ಗೌಡ ಸಮಾಜದ ಹುತ್ತರಿ ಹಬ್ಬ
ಅರೆಭಾಷೆ ಗೌಡ ಸಮಾಜದ ವತಿಯಿಂದ ಹುತ್ತರಿ ಹಬ್ಬವನ್ನು ಆಚರಿಸಲಾಯಿತು. ಕದಿರು ತೆಗೆಯುವ ಮೂಲಕ ಹಬ್ಬಕ್ಕೆ ಚಾಲನೆ ನೀಡಲಾಯಿತು.
ಕಾವೇರಿ ನದಿ ಕಲುಷಿತ ಆಗದಂತೆ ತಡೆಯಲು ಸಮಗ್ರ ಕಾರ್ಯಸೂಚಿ : ಅರಣ್ಯ ಸಚಿವ ಈಶ್ವರ ಖಂಡ್ರೆ
ಮುಂದಿನ ಆರು ತಿಂಗಳ ಅವಧಿಯಲ್ಲಿ ನದಿ ನೀರಿಗೆ ತ್ಯಾಜ್ಯ ನೀರು ಸೇರ್ಪಡೆಯಾಗದಂತೆ ಸ್ಥಳೀಯ ಸಂಸ್ಥೆಗಳು ಕ್ರಮ ಕೈಗೊಳ್ಳದಿದ್ದರೆ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಎಚ್ಚರಿಸಿದರು.
ಕೊಡವ ಮುಸ್ಲಿಮರಿಂದ ಕಂಡಂಗಾಲದಲ್ಲಿ ಪುತ್ತರಿ ಆಚರಣೆ
ರಾತ್ರಿ 8.40 ಗಂಟೆಗೆ ಸರಿಯಾಗಿ ಕಂಡಂಗಾಲ ಗ್ರಾಮದ ಜಮ್ಮ ಗದ್ದೆಯಲ್ಲಿ ಈ ಸಾಂಪ್ರದಾಯಿಕ ಕದಿರು ತೆಗೆಯುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಕುಶಾಲನಗರ ಗೌಡ ಸಮಾಜದಿಂದ ಹುತ್ತರಿ ಹಬ್ಬ ಆಚರಣೆ
ಕುಶಾಲನಗರ ಗೌಡ ಸಮಾಜದ ಆಶ್ರಯದಲ್ಲಿ ಹುತ್ತರಿ ಹಬ್ಬ ಆಚರಣೆ ನಡೆಯಿತು. ಸಾರ್ವಜನಿಕರಿಗೆ ಕದಿರು ವಿತರಣೆ ಮಾಡಲಾಯಿತು.
  • < previous
  • 1
  • ...
  • 110
  • 111
  • 112
  • 113
  • 114
  • 115
  • 116
  • 117
  • 118
  • ...
  • 411
  • next >
Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved