ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kodagu
kodagu
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಜನೌಷಧಿ ಕೇಂದ್ರ ಮುಚ್ಚಲು ಆದೇಶ: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ
ಜನೌಷಧಿ ಕೇಂದ್ರಗಳನ್ನು ಮುಚ್ಚುವಂತೆ ಆದೇಶಿಸಿರುವ ಕರ್ನಾಟಕ ಸರ್ಕಾರದ ತೀರ್ಮಾನವನ್ನು ವಿರೋಧಿಸಿ ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರದ ಮುಂದೆ ಭಾರತೀಯ ಜನತಾ ಪಕ್ಷದ ವತಿಯಿಂದ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಲಾಯಿತು.
ಜನೌಷಧ ಕೇಂದ್ರ ತೆರವು: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ
ಸರ್ಕಾರಿ ಆಸ್ಪತ್ರೆ ಹಾಗೂ ಜನೌಷಧ ಕೇಂದ್ರದ ಎದುರು ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ನಂತರ ತಾಲೂಕು ಕಚೇರಿ ಎದುರು ಧರಣಿ ನಡೆಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು.
ಕೊಡಗಿನಲ್ಲಿ ಸಾಧಾರಣ ಮಳೆ
ವಿರಾಜಪೇಟೆ ಹೋಬಳಿ, ಮೈತಾಡಿ ಗ್ರಾಮದ ಗೌರಮ್ಮ ಅವರ ವಾಸದ ಮನೆಯ ಗೋಡೆ ಕುಸಿದು ಭಾಗಶಃ ಹಾನಿಯಾಗಿದೆ. ಸೋಮವಾರಪೇಟೆ ತಾಲೂಕಿನ ತಾಕೇರಿ ಗ್ರಾಮದ ನಿವಾಸಿ ಎಂ.ಟಿ. ರಘು ಅವರ ಹಸು, ವಿದ್ಯುತ್ ಕಂಬ ಬಿದ್ದು ಸಾವನ್ನಪ್ಪಿದೆ.
ಸೋಮವಾರಪೇಟೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ ಸಂಸ್ಥಾಪನಾ ದಿನಾಚರಣೆ
ಕನ್ನಡ ಭಾಷೆಗಾಗಿ ಶ್ರಮಿಸಲು ಕಟ್ಟಲಾಗಿರುವ ಸಮಸ್ತ ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾಗಿ ಕನ್ನಡ ಸಾಹಿತ್ಯ ಪರಿಷತ್ ಉತ್ತಮವಾಗಿ ಕೆಲಸ ಮಾಡುತ್ತಿದೆ ಎಂದು ಟಿ.ಪಿ. ರಮೇಶ್ ಹೇಳಿದರು.
ಪ್ರವಾಹ ಪರಿಸ್ಥಿತಿ ಬಗ್ಗೆ ಶಾಸಕ ಪರಿಶೀಲನೆ
ಕುಶಾಲನಗರ ಕೊಪ್ಪ ಗಡಿಭಾಗದ ಅರಣ್ಯ ಇಲಾಖೆ ಚೆಕ್ಪೋಸ್ಟ್ ಬಳಿ ಪ್ರವಾಹ ಪರಿಸ್ಥಿತಿ ಮತ್ತು ನದಿ ಹರಿವಿನ ವಾಸ್ತವ ಅಂಶಗಳ ಬಗ್ಗೆ ಶಾಸಕರು ಪರಿಶೀಲನೆ ನಡೆಸಿದರು.
ಸುಂದರ ಸಮಾಜ ನಿರ್ಮಾಣದಲ್ಲಿ ಮಾಧ್ಯಮಗಳ ಪಾತ್ರ ಅನನ್ಯ: ಈಶ್ವರಚಂದ್ರ ವಿದ್ಯಾಸಾಗರ್
ಸುಂದರ ಸಮಾಜ ನಿರ್ಮಾಣ ಕಾರ್ಯದಲ್ಲಿ ಮಾಧ್ಯಮಗಳ ಪಾತ್ರ ಅನನ್ಯವಾದುದು ಎಂದು ಈಶ್ವರ್ಚಂದ್ರ ವಿದ್ಯಾಸಾಗರ್ ತಿಳಿಸಿದರು.
ಸಂಘಟನೆಗಳ ಬೆಳವಣಿಗೆಗೆ ಕೌಟುಂಬಿಕ ಸಹಕಾರ ಅಗತ್ಯ: ಸೂಫಿ ಹಾಜಿ
ಯಾವುದೇ ಸಮುದಾಯಗಳು ಸಾಮಾಜಿಕವಾಗಿ ಅಭಿವೃದ್ಧಿ ಹೊಂದಬೇಕಾದರೆ ಸಂಘಟನೆಗಳು ಕಾರ್ಯೋನ್ಮುಖವಾಗಬೇಕು ಎಂದು ಗಣ್ಯರು ಹೇಳಿದರು.
ಆದಿವಾಸಿ ಕುಟುಂಬಗಳಿಗೆ ಆಧಾರ್ ಕಾರ್ಡ್ ತಲುಪಿಸಿ: ಡಾ.ಎನ್.ವಿ.ಪ್ರಸಾದ್
ಸ್ವಚ್ಛ ಭಾರತ ಮಿಷನ್ ಯೋಜನೆಯಡಿ ಕಾವೇರಿ ನದಿ ಪಾತ್ರದಲ್ಲಿ ಪರಿಸರ ಸ್ವಚ್ಛತಾ ಕಾರ್ಯ ಕೈಗೊಳ್ಳುವ ಸಂಬಂಧ ಜಿ.ಪಂ. ಸಹಾಯಕ ಕಾರ್ಯದರ್ಶಿ ಜೀವನ್ ಕುಮಾರ್ ಮಾಹಿತಿ ನೀಡಿದರು.
ಮಳೆ ಹಾನಿಗೆ ತಕ್ಷಣ ಕ್ರಮ ಕೈಗೊಳ್ಳಿ: ಡಾ ಮಂತರ್ ಗೌಡ
ಪ್ರಕೃತಿ ವಿಕೋಪ ತಡೆಗಟ್ಟುವ ಹಿನ್ನೆಲೆಯಲ್ಲಿ ಅಧಿಕಾರಿಗಳು ಸಿಬ್ಬಂದಿ ದಿನದ 24 ಗಂಟೆಗಳ ಕಾಲ ಕೇಂದ್ರ ಸ್ಥಾನದಲ್ಲಿ ಕಡ್ಡಾಯವಾಗಿ ಇರಬೇಕು ಎಂದು ಶಾಸಕ ಡಾ. ಮಂತರ್ಗೌಡ ಹೇಳಿದರು.
ಕುಶಾಲನಗರ: ವಿದ್ಯಾರ್ಥಿ ಕೌಶಿಕ್ಗೆ ಸನ್ಮಾನ
ಕುಶಾಲನಗರ ವಿವೇಕಾನಂದ ಪಿಯು ಕಾಲೇಜಿನ ವಿದ್ಯಾರ್ಥಿ ಕೌಶಿಕ್ ಅವರಿಗೆ ವಿದ್ಯಾಸಂಸ್ಥೆಯ ಪರವಾಗಿ ಗೌರವಿಸಲಾಯಿತು.
< previous
1
...
110
111
112
113
114
115
116
117
118
...
542
next >
Top Stories
ನವೆಂಬರ್ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಕೆಜಿಎಫ್ ಚಾಚಾ ಖ್ಯಾತಿಯ ನಟ ಹರೀಶ್ ರಾಯ್ ಇನ್ನಿಲ್ಲ
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್ ನೌಕರಿಗಳಿಗೆ ನೇಮಿಸಿ : ನಿರ್ಮಲಾ
ಸಕ್ಕರೆ ಕಾರ್ಖಾನೆ, ರೈತರ ಜತೆಗಿಂದು ಸಿಎಂ ಸಭೆ