• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
‘ಕಾಂಗತ ಮೂಡ್’ ಕೊಡವ ಚಿತ್ರ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಆಯ್ಕೆ
ನಿರ್ಮಾಪಕ ಕೊಟ್ಟುಕತ್ತೀರ ಪ್ರಕಾಶ್‌ ಕಾರ್ಯಪ್ಪ ಅವರ ಕಾಂಗತ ಮೂಡ್‌ ಕೊಡವ ಚಲನಚಿತ್ರ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಆಯ್ಕೆಯಾಗಿದೆ.
ವಿನೂತನ ಪ್ರಯತ್ನಗಳಿಂದ ಕ್ರೀಡಾಪಟು ಬೆಳಕಿಗೆ: ಪುಷ್ಪಾ ಕುಟ್ಟಣ್ಣ
ಯಾವುದೇ ಕ್ಷೇತ್ರದಲ್ಲಿ ಸಾಧನೆ ಮಾಡಬೇಕಿದ್ದರೂ ಕುಟುಂಬ ಸದಸ್ಯರೊಂದಿಗೆ ಇತರರ ಪ್ರೋತ್ಸಾಹ ಕೂಡ ಅತ್ಯಗತ್ಯ ಎಂದು ಮಂಡೆಪಂಡ ಡಾ. ಪುಷ್ಪಾ ಕುಟ್ಟಣ್ಣ ಹೇಳಿದರು.
ಡಾಕ್ಟರೇಟ್ ಪದವಿ ಪಡೆದ ಡಾ.ರೇಷ್ಮಾಗೆ ಸನ್ಮಾನ
ಡಾಕ್ಟರೇಟ್‌ ಪದವಿ ಪಡೆದ ಡಾ. ರೇಷ್ಮಾ ಕೆ.ಜೆ. ಅವರನ್ನು ಕ್ರೈಸ್ತ ಸಮುದಾಯದ ವತಿಯಿಂದ ಸನ್ಮಾನಿಸಲಾಯಿತು.
ಕಾಫಿಯ ತೋಟಗಳಲ್ಲಿ ಹೂಗಳು ಅರಳಿ ಶ್ವೇತ ವೈಭವ
ನಾಲ್ಕು ನಾಡು ವ್ಯಾಪ್ತಿಯಲ್ಲಿ ಕಾಫಿ ಬೆಳೆಗಾರರು ತಮ್ಮ ತೋಟಕ್ಕೆ ನೀರು ಹಾಯಿಸಿ ಕಾಫಿ ಹೂ ಅರಳಿಸುವತ್ತ ಗಮನ ಹರಿಸಿದ್ದಾರೆ. ಹೂವುಗಳು ಅರಳಿ ಶ್ವೇತ ವೈಭವದಿಂದ ಕಂಗೊಳಿಸುತ್ತಿದೆ.
ರಾಜ್ಯ ಬಜೆಟ್ ನಲ್ಲಿ ಮೂಲಭೂತ ಸೌಕರ್ಯಗಳ ಆದ್ಯತೆಗೆ ಎಸ್‌ಡಿಪಿಐ ಆಗ್ರಹ
ರಾಜ್ಯ ಸರ್ಕಾರ ಮಾ. 7ರಂದು ಮಂಡಿಸುವ ಬಜೆಟ್‌ನಲ್ಲಿ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಕ್ಕೆ ಬಲ ತುಂಬಬೇಕು ಹಾಗೂ ಕೊಡಗಿನ ಮೂಲಭೂತ ಸೌಕರ್ಯಗಳಿಗೆ ಆದ್ಯತೆ ನೀಡಬೇಕು ಎಂದು ಎಸ್‌ಡಿಪಿಐ ಆಗ್ರಹಿಸಿದೆ.
ಮಾದಕ ವಸ್ತುಗಳ ದುಶ್ಚಟದಿಂದ ದೂರವಿರಿ: ಕೆ.ಎಸ್.ಸುಂದರರಾಜ್
ಯುವ ಜನರು ಮದ್ಯ ಹಾಗೂ ಮಾದಕ ವಸ್ತುಗಳ ಚಟಕ್ಕೆ ತುತ್ತಾಗದೆ ಉತ್ತಮ ಜೀವನ ಕಟ್ಟಿಕೊಳ್ಳಲು ಪ್ರಯತ್ನಿಸಬೇಕು ಎಂದು ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಕೆ.ಎಸ್‌. ಸುಂದರ್‌ರಾಜ್‌ ಹೇಳಿದರು.
7ರಂದು ಸುಂಟಿಕೊಪ್ಪ ಗ್ರಾಮ ದೇವರ ವಾರ್ಷಿಕೋತ್ಸವ
ಸುಂಟಿಕೊಪ್ಪ ಗ್ರಾಮ ದೇವರ 6ನೇ ವರ್ಷದ ವಾರ್ಷಿಕ ಪೂಜೆಯು ಮಾ. 7ರಂದು ನಡೆಯಲಿದೆ.
ಮಡಿಕೇರಿ: ಸಿಐಟಿಯು ಪ್ರಚಾರ ಆಂದೋಲನ, ಬೇಡಿಕೆಗಳ ಈಡೇರಿಕೆಗೆ ಆಗ್ರಹ
ಮಡಿಕೇರಿಯಲ್ಲಿ ಸೆಂಟರ್‌ ಆಫ್‌ ಇಂಡಿಯನ್‌ ಟ್ರೇಡ್‌ ಯೂನಿಯನ್‌ ವತಿಯಿಂದ ಪ್ರಚಾರ ಆಂದೋಲನ ನಡೆಯಿತು. ಸಿಐಟಿಯು ಜಿಲ್ಲಾಧ್ಯಕ್ಷ ಪಿ.ಆರ್‌. ಭರತ್‌ ಮಾತನಾಡಿದರು.
ರಾಫ್ಟಿಂಗ್ ಸಾಹಸ ಕ್ರೀಡೆ ಸ್ಥಗಿತ
ಕಾವೇರಿ ನದಿಯಲ್ಲಿ ನೀರಿನ ಹರಿವಿನ ಪ್ರಮಾಣ ಬಹುತೇಕ ಇಳಿಕೆಯಾಗಿದ್ದು ಈ ಹಿನ್ನೆಲೆಯಲ್ಲಿ ದುಬಾರೆ ಪ್ರವಾಸಿ ಕೇಂದ್ರದ ಬಳಿ ನದಿಯಲ್ಲಿ ರಾಫ್ಟಿಂಗ್‌ ಸಾಹಸ ಕ್ರೀಡೆ ಸ್ಥಗಿತಗೊಂಡಿದೆ.
ಬೈಚನಹಳ್ಳಿ ಮಾರಿಯಮ್ಮ ದೇವಸ್ಥಾನ ವಾರ್ಷಿಕೋತ್ಸವ ಸಂಪನ್ನ
ಬೈಚನಹಳ್ಳಿ ಗ್ರಾಮ ದೇವತೆ ಶ್ರೀ ಮಾರಿಯಮ್ಮ ದೇವಸ್ಥಾನದ 16ನೇ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯಿತು.
  • < previous
  • 1
  • ...
  • 111
  • 112
  • 113
  • 114
  • 115
  • 116
  • 117
  • 118
  • 119
  • ...
  • 475
  • next >
Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved