• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೊಡಗು ವಿವಿ ಅವಶ್ಯಕತೆ ಅನಿವಾರ್ಯತೆಯ ಸಮಗ್ರ ವರದಿ ಸರ್ಕಾರಕ್ಕೆ ಸಲ್ಲಿಕೆ
ಕೊಡಗು ವಿಶ್ವವಿದ್ಯಾಲಯದ ಅವಶ್ಯಕತೆ ಮತ್ತು ಅನಿವಾರ್ಯತೆ ಬಗ್ಗೆ ಸಮಗ್ರ ವರದಿಯೊಂದನ್ನು ವಿವಿ ಕುಲಪತಿ ಸರ್ಕಾರಕ್ಕೆ ಸಲ್ಲಿಸಿದ್ದಾರೆ.
ಮೂರ್ನಾಡುನಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ
ಮೂರ್ನಾಡುನಲ್ಲಿ ಹೆಲ್ತ್‌ಫಸ್ಟ್‌ ಆಸ್ಪತ್ರೆ ಮೂರ್ನಾಡು ಇದರ ವತಿಯಿಂದ ಸಾರ್ವಜನಿಕರಿಗೆ ಉಚಿತ ವೈದ್ಯಕೀಯ ತಪಾಸಣಾ ಶಿಬಿರವನ್ನು ಆಯೋಜಿಸಲಾಯಿತು.
ಆಗಳಿ ಉದ್ಭವ ಶ್ರೀ ಗವಿಸಿದ್ದೇಶ್ವರ ಸ್ವಾಮಿ ವಾರ್ಷಿಕ ಪೂಜಾ ಮಹೋತ್ಸವ ಸಂಪನ್ನ
ಆಗಳಿ ಗ್ರಾಮದ ಪುರಾಣ ಮತ್ತು ಇತಿಹಾಸ ಪ್ರಸಿದ್ಧ ಉದ್ಭವ ಶ್ರೀ ಗವಿಸಿದ್ದೇಶ್ವರ ಸ್ವಾಮಿಯ 37ನೇ ವರ್ಷದ ಪೂಜಾ ಮಹೋತ್ಸವ ನಡೆಯಿತು.
ಭಾಷೆ ನಾಶವಾದಲ್ಲಿ ಸಮುದಾಯ ಏಳಿಗೆ ಅಸಾಧ್ಯ: ಪ್ರೊ. ಬಿಳಿಮಲೆ
ಭಾಷೆಗಳು ನಾಶವಾದಲ್ಲಿ ಸಮುದಾಯಗಳ ಏಳಿಗೆ ಅಸಾಧ್ಯ ಎಂದು ಪ್ರೊ. ಪುರುಷೋತ್ತಮ ಬಿಳಿಮಲೆ ಹೇಳಿದರು.
ಶ್ರೀ ಮುತ್ತಪ್ಪ ಭಗವತಿ ದೇವಾಲಯದಲ್ಲಿ ಚಂಡಿಕಾ ಹೋಮ
ಶ್ರೀ ಮುತ್ತಪ್ಪ ಭಗವತಿ ದೇವಾಲಯದಲ್ಲಿ ಚಂಡಿಕಾ ಹೋಮ ನಡೆಯಿತು. ಸಾವಿರಾರು ಭಕ್ತರು ಪಾಲ್ಗೊಂಡರು.
ಅಂಧಕಾರದಲ್ಲಿ ಡಾ.ಅಂಬೇಡ್ಕರ್ ಅಭಿವೃದ್ಧಿ ನಿಗಮ ಕಾರ್ಯಾಲಯ!
ಮಡಿಕೇರಿಯಲ್ಲಿರುವ ಡಾ. ಬಿ. ಆರ್‌. ಅಂಬೇಡ್ಕರ್‌ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಾರ್ಯಾಲಯ ಸರ್ಕಾರದ ನಿರ್ಲಕ್ಷ್ಯದಿಂದ ಹಲವು ಸಮಸ್ಯೆ ಎದುರಿಸುವಂತಾಗಿದೆ.
ಕಾವೇರಿ ನದಿ ಹರಿವು ಬಹುತೇಕ ಕ್ಷೀಣ
ಫೆಬ್ರವರಿ ಅಂತ್ಯದಲ್ಲಿಯೇ ಕುಶಾಲನಗರ ವ್ಯಾಪ್ತಿ ಹರಿಯುತ್ತಿರುವ ಕಾವೇರಿ ನದಿಯಲ್ಲಿ ನೀರಿನ ಹರಿವು ಬಹುತೇಕ ಕ್ಷೀಣಗೊಂಡಿದೆ.
ನಿಡ್ತ ಸರಕಾರಿ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ
ನಿಡ್ತ ಸರ್ಕಾರಿ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನವನ್ನು ಆಚರಿಸಲಾಯಿತು. ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ವಿಜ್ಞಾನ ದಿನದ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.
ಕ್ರೀಡೆಯಿಂದ ಸೌಹಾರ್ದ ಸಮಾಜ ಸೃಷ್ಟಿ ಸಾಧ್ಯ: ಪ್ರಮೋದ್ ಗಣಪತಿ
ಕ್ರೀಡಾಕೂಟಗಳಿಂದ ಸಮಾಜದಲ್ಲಿ ಸೌಹಾರ್ದತೆಯ ಸಮಾಜ ಸೃಷ್ಟಿಸಲು ಸಾಧ್ಯ ಎಂದು ಕುಲ್ಲಚಂಡ ಪ್ರಮೋದ್‌ ಗಣಪತಿ ಹೇಳಿದರು.
ಕನ್ನಡ ಚುಟುಕು ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷೆ ಕವಯತ್ರಿ ರುಬೀನಾ
ಕನ್ನಡ ಚುಟುಕು ಸಾಹಿತ್ಯ ಪರಿಷತ್‌ ಜಿಲ್ಲಾಧ್ಯಕ್ಷೆಯಾಗಿ ಕವಯತ್ರಿ ರುಬಿನಾ ಆಯ್ಕೆಯಾದರು.
  • < previous
  • 1
  • ...
  • 112
  • 113
  • 114
  • 115
  • 116
  • 117
  • 118
  • 119
  • 120
  • ...
  • 475
  • next >
Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved