ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kodagu
kodagu
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ರೈತ ಸಮಾವೇಶಕ್ಕೆ ಸಂಪೂರ್ಣ ಬೆಂಬಲ: ಹರಪಳ್ಳಿ ರವೀಂದ್ರ
ಡಿ. 20ರಂದು ಮಡಿಕೇರಿಯಲ್ಲಿ ನಡೆಯುವ ರೈತರ ಸಮಾವೇಶಕ್ಕೆ ತಮ್ಮ ಸಂಪೂರ್ಣ ಬೆಂಬಲವಿದೆ ಎಂದು ಹರಪಳ್ಳಿ ರವೀಂದ್ರ ಹೇಳಿದರು.
ಮಕ್ಕಳಿಗೆ ಸಂಸ್ಕಾರ ನೀಡಿ, ಉತ್ತಮ ಪ್ರಜೆಗಳನ್ನಾಗಿ ಮಾಡಿ: ಬಸವಲಿಂಗ ಸ್ವಾಮೀಜಿ
ಮಕ್ಕಳಿಗೆ ಸಂಸ್ಕಾರ ನೀಡಿ, ಉತ್ತಮ ಪ್ರಜೆಗಳಾನ್ನಾಗಿ ಮಾಡಿ ಎಂದು ಬಸವಲಿಂಗ ಸ್ವಾಮೀಜಿ ತಿಳಿಸಿದರು.
ಅಖಿಲ ಭಾರತ ಸಾಹಿತ್ಯ ಸಮ್ಮೇಳನ: ಸಾಹಿತ್ಯ ಕ್ಷೇತ್ರದಲ್ಲಿ ಸುಬ್ರಾಯ ಸಂಪಾಜೆಗೆ ಸನ್ಮಾನ
ಮಡಿಕೇರಿ ಆಕಾಶವಾಣಿ ಉದ್ಘೋಷಕರಾದ ಸುಬ್ರಾಯ ಸಂಪಾಜೆ ಸಾಹಿತ್ಯ ಕ್ಷೇತ್ರದಲ್ಲಿ ಮಾಡಿದ ಸಾಧನೆಗಾಗಿ ಸನ್ಮಾನ ಪಡೆಯಲಿದ್ದಾರೆ.
ಸುಂಟಿಕೊಪ್ಪ: ಮನೆಮನೆಗೆ ಬರುತ್ತಿದೆ ಕ್ಯಾರೋಲ್ಸ್
ಕ್ಯಾರೋಲ್ಸ್ ಅಂಗವಾಗಿ ಸಾಂತಕ್ಲಾಸ್ ವೇಷಧಾರಿ, ಧರ್ಮಗುರುಗಳು, ಕನ್ಯಾಸ್ತ್ರೀಯರು ಹಾಗೂ ಗಾಯನ ವೃಂದವರು ಮನೆಗಳಿಗೆ ತೆರಳಿ ಪ್ರಾರ್ಥಿಸಿ, ಕ್ರಿಸ್ತರ ಶುಭಸಂದೇಶವನ್ನು ವಾಚಿಸಿ, ಗುರುಗಳು ಮನೆಯ ಮಂದಿಗೆ ಆಶೀರ್ವಚಿಸಿ ಶುಭಾಶಯ ಕೋರುತ್ತಾರೆ.
ಹಿಂದುಳಿದ ವರ್ಗಗಳ ಕಲ್ಯಾಣ ನಿಗಮಗಳಿಗೆ ಅನುದಾನಕ್ಕೆ ಬಿಜೆಪಿ ಆಗ್ರಹ
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಬರುವ ವಿವಿಧ ನಿಗಮಗಳಿಗೆ ಸೂಕ್ತ ಅನುದಾನ ಬಿಡುಗಡೆಯಾಗುತ್ತಿಲ್ಲವೆಂದು ಆರೋಪಿಸಿ ಕೊಡಗು ಜಿಲ್ಲಾ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿತು.
ವಾಣಿಜ್ಯ ಮಳಿಗೆಗಳ ಹರಾಜು ರದ್ದುಪಡಿಸಿ ಮರು ಇ-ಟೆಂಡರ್ಗೆ ಆಗ್ರಹ
ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಜಯಂತಿ ಶಿವಕುಮಾರ್ ಅಧ್ಯಕ್ಷತೆಯಲ್ಲಿ ಶುಕ್ರವಾರ ಪಂಚಾಯಿತಿ ಸಭಾಂಗಣದಲ್ಲಿ ಸಾಮಾನ್ಯ ಸಭೆ ನಡೆಯಿತು.
ಬಸ್ಸಿಗೆ ಕಾಯುತ್ತಿದ್ದ ಮಹಿಳೆ ಮೇಲೆ ಕಾಡಾನೆ ದಾಳಿ: ಗಂಭೀರ ಗಾಯ
ರಸ್ತೆಯಲ್ಲಿ ವಾಹನದಲ್ಲಿ ತೆರಳುತ್ತಿದ್ದವರು ಗಾಯಗೊಂಡು ಬಿದ್ದಿದ್ದ ಶಾರದಾ ಅವರನ್ನು ಕಂಡು ಕೂಡಲೇ ಅರಣ್ಯ ಇಲಾಖೆಗೆ ಮಾಹಿತಿ ನೀಡಿ, ಗೋಣಿಕೊಪ್ಪ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿದ್ದಾರೆ. ನಂತರ ಹೆಚ್ಚಿನ ಚಿಕಿತ್ಸೆಗೆ ಮಡಿಕೇರಿಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಯಿತು.
ಲಿಚ್ಚಿ ಬೆಳೆಗಾರರಿಗೆ ವರದಾನವಾದ ಗರ್ಡ್ಲಿಂಗ್ ವಿಧಾನ
ಸೋಮವಾರಪೇಟೆ ತಾಲೂಕಿನ ಮಾದಾಪುರದ ಪ್ರಕಾಶ್ ಅವರ ಲಕ್ಷ್ಮಿಜಾಲ ಎಸ್ಟೇಟ್ ಹಾಗೂ ವಿರಾಜಪೇಟೆ ತಾಲೂಕಿನ ಬಿಟ್ಟಂಗಾಲದಲ್ಲಿ ಚಿನ್ನಪ್ಪ ಅವರ ತೋಟದಲ್ಲಿ ಈ ವಿಧಾನ ಮಾಡಿ ಶೇ.80ರಷ್ಟು ಪ್ರಯೋಗ ಯಶಸ್ವಿಯಾಗಿದೆ. ಇಲ್ಲಿನ ತೋಟದಲ್ಲಿರುವ ನೂರು ಮರಗಳ ಪೈಕಿ 25 ಮರಗಳಿಗೆ ಈ ವಿಧಾನ ಪ್ರಯೋಗ ಮಾಡಲಾಗಿದ್ದು, ಮಾಡಿದ ಎಲ್ಲ ಮರಗಳಲ್ಲಿಯೂ ಫಸಲು ಬಂದಿರುವುದು ವಿಶೇಷ.
ಕಕ್ಕಬ್ಬೆ ಪಾಡಿ ಶ್ರೀ ಇಗ್ಗುತ್ತಪ್ಪ ದೇವಳ: ಕುಂಬ್ಯಾರ್ ಕಲಾಡ್ಚ ಹಬ್ಬ ಸಂಪನ್ನ
ಕಕ್ಕಬ್ಬೆಯ ಪಾಡಿ ಶ್ರೀ ಇಗ್ಗುತ್ತಪ್ಪ ದೇವಾಲಯದಲ್ಲಿ ಹುತ್ತರಿ (ಪುತ್ತರಿ)ಗೆ ಮುನ್ನಾ ದಿನವಾದ ಶುಕ್ರವಾರ ವಾರ್ಷಿಕ ಕುಂಬ್ಯಾರ್ ಕಲಾಡ್ಚ ಹಬ್ಬವನ್ನು ತಕ್ಕ ಮುಖ್ಯಸ್ಥರು, ಊರಿನ ಪರವೂರಿನ ಭಕ್ತರು ಸೇರಿ ಸಾಂಪ್ರದಾಯಿಕವಾಗಿ ಆಚರಿಸಿದರು.
ಕುಶಾಲನಗರದಲ್ಲಿ ಅದ್ಧೂರಿ ಹನುಮ ಜಯಂತಿ
ದೇವಾಲಯದ ಅರ್ಚಕರಾದ ರಾಧಾಕೃಷ್ಣ ಭಟ್ ನೇತೃತ್ವದಲ್ಲಿ ಮಯೂರ ಭಟ್ ಮತ್ತು ಅರ್ಚಕರ ತಂಡದಿಂದ ಪೂಜಾ ಕಾರ್ಯಕ್ರಮಗಳು ಜರುಗಿದವು. ಸಂಜೆ ಅಲಂಕೃತ ಮಂಟಪದಲ್ಲಿ ಶ್ರೀ ಆಂಜನೇಯ ಸ್ವಾಮಿಯ ಉತ್ಸವ ಮೂರ್ತಿಯ ಮೆರವಣಿಗೆ ರಥ ಬೀದಿಯ ಮೂಲಕ ಸಾಗಿ ಬೈಚನಹಳ್ಳಿ ಮಾರಿಯಮ್ಮ ದೇವಾಲಯ ತನಕ ಸಾಗಿತು.
< previous
1
...
113
114
115
116
117
118
119
120
121
...
412
next >
Top Stories
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ದಾಳಿಯ ಮಾಹಿತಿ ಕೊಟ್ಟ ಸೋಫಿಯಾ ಬೆಳಗಾವಿ ಸೊಸೆ!
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
ಇಂದು ಕಾಂಗ್ರೆಸ್ ತಿರಂಗಾ ಯಾತ್ರೆ - ಅಪರೇಷನ್ ಸಿಂದೂರ ಯೋಧರಿಗೆ ಬೆಂಬಲ