• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೃಷಿ ಭೂಮಿ ಮೀಸಲು ಅರಣ್ಯವೆಂದು ಘೋಷಿಸದಂತೆ ಆಗ್ರಹಿಸಿ 20ರಂದು ಬೃಹತ್ ಪ್ರತಿಭಟನೆ
ಸಿ ಮತ್ತು ಡಿ ಜಮೀನುಗಳನ್ನು ಈ ಹಿಂದೆಯೇ ಕ್ರಮಬದ್ಧವಲ್ಲದ ರೀತಿಯಲ್ಲಿ ಅರಣ್ಯ ಇಲಾಖೆಗೆ ವರ್ಗಾಯಿಸಲಾಗಿದೆ. ಇದೀಗ ಈ ಜಾಗವನ್ನು ಮೀಸಲು ಅರಣ್ಯವೆಂದು ಘೋಷಣೆ ಮಾಡುವ ಆದೇಶ ಹೊರಡಿಸುವ ಪ್ರಯತ್ನ ನಡೆದಿದೆ. ಇದನ್ನು ರದ್ದುಪಡಿಸಬೇಕೆಂದು ಸುರೇಶ್ ಚಕ್ರವರ್ತಿ ಆಗ್ರಹಿಸಿದರು.
29ರಂದು ವಿಶ್ವಮಾನವ ಕುವೆಂಪು ಜನ್ಮ ದಿನಾಚರಣೆ: ಸಿದ್ಧತಾ ಸಭೆ
ಕುವೆಂಪು ಜನ್ಮದಿನದ ಪ್ರಯುಕ್ತ 29ರಂದು ವಿಶ್ವಮಾನವ ದಿನ ಅರ್ಥಪೂರ್ಣವಾಗಿ ಆಚರಿಸುವ ಸಂಬಂಧ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅಧ್ಯಕ್ಷತೆಯಲ್ಲಿ ಗುರುವಾರ ಪೂರ್ವಭಾವಿ ಸಭೆ ನಡೆಯಿತು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ವಿಶ್ವ ಮಾನವ ಕುವೆಂಪು ಅವರ ಜನ್ಮ ದಿನವನ್ನು ಕನ್ನಡ ಸಾಹಿತ್ಯ ಪರಿಷತ್ತು ಸಹಯೋಗದಲ್ಲಿ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಯಿತು.
ಚೆಟ್ಟಿಮಾನಿ: ಕುಂದಚೇರಿ ಗ್ರಾಮ ಪಂಚಾಯಿತಿ ಮಕ್ಕಳ ಗ್ರಾಮಸಭೆ
ಶಾಲಾ ನಾಯಕ ಕೌಶಿಕ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಕ್ಕಳ ಹಕ್ಕುಗಳ ಬಗ್ಗೆ ಮಾಹಿತಿ ನೀಡಲಾಯಿತು. ಕುಂದಚೇರಿ ಗ್ರಾ.ಪಂ. ಅಧ್ಯಕ್ಷ ಪಿ.ಬಿ.ದಿನೇಶ್ ಮಕ್ಕಳ ಬೇಡಿಕೆಗಳ ಬಗ್ಗೆ ಹಿಂದಿನ ಸಭೆಯ ನಡಾವಳಿ ವಿವರಿಸಿದರು.
ತವರಿಗೆ ಮರಳಿದ ಮಾರ್ಷಲ್‌ ಆರ್ಟ್ಸ್‌ ಸಾಧಕರಿಗೆ ಆತ್ಮೀಯ ಸ್ವಾಗತ
ಮಾರ್ಷಲ್ ಆರ್ಟ್ಸ್ ನಲ್ಲಿ ಭಾರತವನ್ನು ಪ್ರತಿನಿಧಿಸಿ ವಿಶ್ವ ಚಾಂಪಿಯನ್ ಪಟ್ಟ ಅಲಂಕರಿಸಿ ಜಿಲ್ಲೆಗೆ ಆಗಮಿಸಿದ ಕುಶಾಲನಗರ ಸಮೀಪದ ಕೂಡುಮಂಗಳೂರು ಬಾಲಕಿ ಆಜ್ಞ ಅಮಿತ್ ಮತ್ತು ತರಬೇತುದಾರ ಆಕೆಯ ತಂದೆ ಅಮಿತ್ ಅವರಿಗೆ ಜಿಲ್ಲೆಯ ಗಡಿಭಾಗದಲ್ಲಿ ಆತ್ಮೀಯ ಸ್ವಾಗತ ಕೋರಲಾಯಿತು.
ಶಾಲೆಗಳಿಗೆ ಮಾಯಮುಡಿ ಗ್ರಾ.ಪಂ. ಶುದ್ಧ ಕುಡಿಯುವ ನೀರು ಘಟಕ ವಿತರಣೆ
ಮಾಯಮುಡಿ ಗ್ರಾಮ ಪಂಚಾಯಿತಿ ವತಿಯಿಂದ ಮೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಿಗೆ ಶುದ್ಧ ನೀರಿನ ಘಟಕ ಮತ್ತು ಡಿಸ್ಪೆನ್ಸರ್ ಹಾಗೂ 11 ಅಂಗನವಾಡಿ ಕೇಂದ್ರಗಳಿಗೆ ಶುದ್ಧ ನೀರಿನ ಘಟಕ ವಿತರಿಸಲಾಯಿತು.
ಕೊಡಗಿನಲ್ಲಿ ನಾಳೆ ಸಾಂಪ್ರದಾಯಿಕ ಹುತ್ತರಿ ಹಬ್ಬ ಸಂಭ್ರಮ
ರೋಹಿಣಿ ನಕ್ಷತ್ರದ ಹುಣ್ಣಿಮೆಯ ದಿನವಾದ ಶನಿವಾರ ರಾತ್ರಿ ೭.೩೦ಕ್ಕೆ ಪಾಡಿ ಶ್ರೀ ಇಗ್ಗುತ್ತಪ್ಪ ದೇಗುಲದಲ್ಲಿ ನೆರೆ ಕಟ್ಟುವುದು, ೮.೩೦ಕ್ಕೆ ಕದಿರು ಕೊಯ್ಯುವುದು ಮತ್ತು ೯.೩೦ ಗಂಟೆಗೆ ಪ್ರಸಾದ ಸ್ವೀಕಾರ ಮಾಡಲು ಶುಭ ಗಳಿಗೆಯಾಗಿರುವುದನ್ನು ನಿರ್ಧರಿಸಲಾಗಿದೆ.
ಕುಶಾಲನಗರ: ಬಹುತೇಕ ಬಂದ್‌ ಸಂಪೂರ್ಣ
ಅವಹೇಳನಕಾರಿ ಸಂದೇಶ ರವಾನಿಸಿ ಜಿಲ್ಲೆಯ ಜನತೆ ಹಾಗೂ ದೇಶಕ್ಕೆ ಅಪಮಾನ ಎಸಗಿರುವ ವಕೀಲ ವಿದ್ಯಾಧರ್ ಗಡಿಪಾರು ಮಾಡುವಂತೆ ಒತ್ತಾಯಿಸಿ ಜಿಲ್ಲೆಯಲ್ಲಿ ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 12 ಗಂಟೆ ತನಕ ನಡೆದ ಬಂದ್ ಕುಶಾಲನಗರದಲ್ಲಿ ಬಹುತೇಕ ಸಂಪೂರ್ಣವಾಗಿತ್ತು.
ಕೊಡಗು ಬಂದ್‌ ಕರೆಗೆ ಮಿಶ್ರ ಪ್ರತಿಕ್ರಿಯೆ: ಆರೋಪಿಗೆ ಗಡಿಪಾರು ಆಗ್ರಹಿಸಿ ಪ್ರತಿಭಟನೆ
ಜಿಲ್ಲೆಯಲ್ಲಿ ಅಶಾಂತಿ ಸೃಷ್ಟಿಸುವವರ ವಿರುದ್ಧದ ಹೋರಾಟಕ್ಕಾಗಿ ಅಸ್ತಿತ್ವಕ್ಕೆ ಬಂದಿರುವ ಕೊಡಗು ಸರ್ವಜನಾಂಗದ ಒಕ್ಕೂಟ ನೀಡಿದ್ದ ಕರೆಗೆ ಜಿಲ್ಲೆಯ ಜನತೆ ಓಗೊಟ್ಟು ಸ್ಪಂದಿಸಿದ್ದರು. ಮುಂಜಾನೆ 6ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಕೊಡಗು ಬಂದ್ ಗೆ ಕರೆ ನೀಡಲಾಗಿತ್ತು.
ಬಿದ್ದಾಟಂಡ ವಾಡೆ: ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ
ಬಿದ್ದಾಟಂಡ ವಾಡೆ ರಸ್ತೆಯಿಂದ ನಾಪೋಕ್ಲು ಸಂಪರ್ಕ ರಸ್ತೆ , ಹಾಗೂ ಕೋಟೇರಿ ರಸ್ತೆಯಿಂದ, ಮೂಟೇರಿ ಸಂಪರ್ಕ ರಸ್ತೆಯ ಕಾಮಗಾರಿಗೆ ಬಿದ್ದಾಟಂಡ ವಾಡೆ ಸಮೀಪ ಗ್ರಾಮ ಪಂಚಾಯಿತಿ ಅಧ್ಯಕ್ಷೆ ವನಜಾಕ್ಷಿ ರೇಣುಕೇಶ್‌ ಗುದ್ದಲಿ ಪೂಜ ನೆರವೇರಿಸಿದರು.
ನಾಪೋಕ್ಲು: ಬಂದ್‌ ಕರೆಗೆ ವ್ಯಾಪಕ ಸ್ಪಂದನೆ, ಸಂಚಾರ ವಿರಳ
ನಾಪೋಕ್ಲು ಕೊಡವ ಸಮಾಜ, ಚೇಂಬರ್ ಆಫ್ ಕಾಮರ್ಸ್, ಆಟೋ ಚಾಲಕರ ಸಂಘ, ಬೆಂಬಲ ಸೂಚಿಸಿದ ಹಿನ್ನೆಲೆ ನಾಪೋಕ್ಲು ಪಟ್ಟಣ ಬಿಕೋ ಎನ್ನುತ್ತಿತ್ತು. ಪಟ್ಟಣದ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ವರ್ತಕರು ಬೇಂಬಲ ವ್ಯಕ್ತಪಡಿಸಿದರು.
  • < previous
  • 1
  • ...
  • 114
  • 115
  • 116
  • 117
  • 118
  • 119
  • 120
  • 121
  • 122
  • ...
  • 412
  • next >
Top Stories
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ದಾಳಿಯ ಮಾಹಿತಿ ಕೊಟ್ಟ ಸೋಫಿಯಾ ಬೆಳಗಾವಿ ಸೊಸೆ!
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
ಇಂದು ಕಾಂಗ್ರೆಸ್‌ ತಿರಂಗಾ ಯಾತ್ರೆ - ಅಪರೇಷನ್‌ ಸಿಂದೂರ ಯೋಧರಿಗೆ ಬೆಂಬಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved