• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನೂತನ ಟ್ರಾನ್ಸ್‌ಫಾರ್ಮರ್‌ ಅಳವಡಿಕೆ: ಚೆಸ್ಕಾಂಗೆ ಗ್ರಾ.ಪಂ.ಮೆಚ್ಚುಗೆ
ಸುಂಟಿಕೊಪ್ಪ 1ನೇ ವಿಭಾಗ ಹಾಗೂ 3ನೇ ವಿಭಾಗದಲ್ಲಿ ವಿದ್ಯುತ್ ಮಂದ ಬೆಳಕಿನ ಸಮಸ್ಯೆ ಎದುರಿಸುತ್ತಿದ್ದು ಇದೀಗ ಸಮಸ್ಯೆ ಪರಿಹಾರವಾಗಿದೆ. ಈ ಕುರಿತು ಗ್ರಾ.ಪಂ. ಪ್ರಮುಖರು ಚೆಸ್ಕಾಂಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಆರೋಗ್ಯ ಶಿಬಿರ, ಜಿಲ್ಲಾ ಮಟ್ಟದ ಕ್ರಿಕೆಟ್‌ ಪಂದ್ಯಾಟ ಪೂರ್ವಭಾವಿ ಸಭೆ
ಕೊಡಗು ಪತ್ರಕರ್ತರ ಸಂಘದ ತಾಲೂಕು ಸಮಿತಿ ವತಿಯಿಂದ ಇಲ್ಲಿನ ಪತ್ರಿಕಾಭವನದಲ್ಲಿ ಆರೋಗ್ಯ ಶಿಬಿರ ಮತ್ತು ಜಿಲ್ಲಾ ಮಟ್ಟದ ಟೆನ್ನಿಸ್ ಬಾಲ್ ಕ್ರಿಕೇಟ್ ಪಂದ್ಯಾಟದ ಪೂರ್ವಭಾವಿ ಸಭೆ ಸಂಘದ ಅದ್ಯಕ್ಷ ಎಚ್.ಅರ್. ಹರೀಶ್‌ಕುಮಾರ್ ಅಧ್ಯಕ್ಷತೆಯಲ್ಲಿ ನಡೆಯಿತು.
ಇಂದು ಕೊಡಗು ಬಂದ್‌: ವಿವಿಧ ಸಂಘಟನೆಗಳ ಬೆಂಬಲ
ವೀರ ಸೇನಾನಿಗಳಿಗೆ ಸಾಮಾಜಿಕ ಜಾಲತಾಣಗಳಲ್ಲಿ ಅಪಮಾನ ಮಾಡಿದ ಆರೋಪಿ ಗಡಿಪಾರಿಗೆ ಆಗ್ರಹಿಸಿ ಗುರುವಾರ ಕೊಡಗು ಬಂದ್‌ ನಡೆಯಲಿದೆ. ಬೆಳಗ್ಗೆ 6ರಿಂದ ಮಧ್ಯಾಹ್ನ 12ಗಂಟೆಯ ವರೆಗೆ ಕೊಡಗು ಸರ್ವಜನಾಂಗ ಒಕ್ಕೂಟ ಕೊಡಗು ಬಂದ್ ಗೆ ಕರೆ ಕೊಟ್ಟಿರುವ ಹಿನ್ನಲೆ ಹಲವು ಸಂಘಟನೆಗಳು ಬಂದ್‌ಗೆ ಬೆಂಬಲ ಸೂಚಿಸಿವೆ.
ಕಳಪೆ ಕಾಮಗಾರಿ, ಹಣ ದುರ್ಬಳಕೆ ಅವಕಾಶ ಇಲ್ಲ: ಪೊನ್ನಣ್ಣ
ಹಣ ದುಂದು ವೆಚ್ಚ ಮಾಡಲು ಹಾಗೂ ಕಳಪೆ ಕಾಮಗಾರಿ ಮಾಡಲು ಎಂದಿಗೂ ಅವಕಾಶ ನೀಡುವುದಿಲ್ಲ, ಹಾಗೆಯೇ ಅನುದಾನದ ದುರ್ಬಳಕೆ ಆಗಲು ಏನೇ ಆದರೂ ಬಿಡುವುದಿಲ್ಲ ಎಂದು ವಿರಾಜಪೇಟೆ ಶಾಸಕ ಎ. ಎಸ್. ಪೊನ್ನಣ್ಣ ಹೇಳಿದ್ದಾರೆ. ಬಿರುನಾಣಿಯಲ್ಲಿ ನಡೆದ ಕಾಂಗ್ರೆಸ್‌ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.
ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್‌ ರಾಜ್ಯ ಪ್ರಶಸ್ತಿಗೆ ಕೊಡಗಿನ ಇಬ್ಬರು ಆಯ್ಕೆ
‘ಶಕ್ತಿ’ ಪತ್ರಿಕೆಯ ಪ್ರಧಾನ ಸಂಪಾದಕ ಜಿ. ರಾಜೇಂದ್ರ ರಾಜ್ಯಮಟ್ಟದ ‘ಡಾ.ಎಚ್ ನರಸಿಂಹಯ್ಯ’ ಪ್ರಶಸ್ತಿ ಹಾಗೂ ಪದ್ಮಶ್ರೀ ಪ್ರಶಸ್ತಿ ವಿಜೇತ ಜಾನಪದ ತಜ್ಞ ರಾಣಿ ಮಾಚಯ್ಯ ‘ಚೈತನ್ಯ ಸ್ತ್ರೀ’ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.
ಮೂರ್ನಾಡು ವಿದ್ಯಾಸಂಸ್ಥೆ ಕ್ರೀಡಾಂಗಣದಲ್ಲಿ ಅರಮನೆಪಾಲೆ ಸಮಾಜ ಕ್ರೀಡಾಕೂಟ
ಮೂರ್ನಾಡು ವಿದ್ಯಾಸಂಸ್ಥೆ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಕೊಡಗು ಮೂಲ ನಿವಾಸಿ ಅರಮನೆಪಾಲೆ ಸಮಾಜದ ಹತ್ತನೇ ವರ್ಷದ ವಾರ್ಷಿಕ ಕ್ರೀಡಾಕೂಟ ಸಂಪನ್ನಗೊಂಡಿತು.
ಕುಶಾಲನಗರ: 13ರಂದು 6ನೇ ವರ್ಷದ ಅದ್ಧೂರಿ ಹನುಮ ಜಯಂತಿ
ಕುಶಾಲನಗರ ರಥಬೀದಿಯಲ್ಲಿರುವ ಆಂಜನೇಯ ದೇವಾಲಯ ‌ಸಮಿತಿಯಿಂದ ಕಳೆದ 38 ವರ್ಷಗಳಿಂದ ನಡೆದುಕೊಂಡು ಬರುತ್ತಿದ್ದ ಹನುಮ ಜಯಂತಿ 15 ವರ್ಷಗಳಿಂದ ತನ್ನ ಸ್ವರೂಪ ವಿಸ್ತರಿಸಿಕೊಂಡಿದೆ. ಕುಶಾಲನಗರ ಸುತ್ತಮುತ್ತಲಿನ ಗ್ರಾಮಗಳನ್ನು ಒಳಗೊಂಡಂತೆ ಹನುಮ ಜಯಂತಿ ಆಚರಣೆಗೆ ಮುಂದಾದ ನಂತರ ಮಡಿಕೇರಿ, ಗೋಣಿಕೊಪ್ಪಲಿನಲ್ಲಿ ನಡೆಯುವ ದಸರಾ ರೀತಿಯ ವೈಭವ ಪಡೆದುಕೊಂಡಿದೆ.
ಅಧಿಕಾರಿಗಳ ಗೈರು: ಕುಂಜಿಲ ಗ್ರಾ.ಪಂ. ವಿಶೇಷ ಸಭೆ ಮುಂದೂಡಿಕೆ
ನಾಲಡಿ ಸ.ಕಿ.ಪ್ರಾ. ಶಾಲೆಯ ಸಭಾಂಗಣದಲ್ಲಿ ಕುಂಜಿಲ ಗ್ರಾಮ ಪಂಚಾಯಿತಿ ಗ್ರಾಮಸ್ಥರ ವಿಶೇಷ ಸಭೆಗೆ ಪಂಚಾಯಿತಿ ಅಧ್ಯಕ್ಷೆ ಪೊಂಗೆರ ಶಿಲ್ಪ ಅಧ್ಯಕ್ಷತೆಯಲ್ಲಿ ದಿನ ನಿಗದಿಯಾಗಿದ್ದರೂ ಅಧಿಕಾರಿಗಳ ಗೈರು ಹಾಜರಿಯಿಂದ ಸಭೆ ಮುಂದೂಡಿದ ಬೆಳವಣಿಗೆ ಮಂಗಳವಾರ ಜರುಗಿತು.
ನಿವೃತ್ತ ಪೊಲಿಸ್ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ‘ಬೆಳ್ಳಿ ಹಬ್ಬ’
ಮಡಿಕೇರಿ ಪೊಲೀಸ್ ಸಮುದಾಯ ಭವನ ‘ಮೈತ್ರಿ’ಯಲ್ಲಿ ಮಂಗಳವಾರ ಕೊಡಗು ಜಿಲ್ಲಾ ನಿವೃತ್ತ ಪೊಲಿಸ್ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ‘ಬೆಳ್ಳಿ ಹಬ್ಬ’ನೆರವೇರಿತು.
ಪ್ರತಿಯೊಬ್ಬರ ಗೌರವಿಸುವ ಮೂಲಕ ಮಾನವ ಹಕ್ಕು ಸಂರಕ್ಷಿಸಿ: ಐಶ್ವರ್ಯ
ಜಿಲ್ಲಾಡಳಿತ ವತಿಯಿಂದ ಮಡಿಕೇರಿ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಮಂಗಳವಾರ ‘ಮಾನವ ಹಕ್ಕುಗಳ ದಿನಾಚರಣೆ’ ಕಾರ್ಯಕ್ರಮ ನೆರವೇರಿತು.
  • < previous
  • 1
  • ...
  • 115
  • 116
  • 117
  • 118
  • 119
  • 120
  • 121
  • 122
  • 123
  • ...
  • 412
  • next >
Top Stories
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ದಾಳಿಯ ಮಾಹಿತಿ ಕೊಟ್ಟ ಸೋಫಿಯಾ ಬೆಳಗಾವಿ ಸೊಸೆ!
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
ಇಂದು ಕಾಂಗ್ರೆಸ್‌ ತಿರಂಗಾ ಯಾತ್ರೆ - ಅಪರೇಷನ್‌ ಸಿಂದೂರ ಯೋಧರಿಗೆ ಬೆಂಬಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved