ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kodagu
kodagu
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸೋಮವಾರಪೇಟೆ-ಧರ್ಮಸ್ಥಳ ಬೃಹತ್ ವಾಹನ ಜಾಥಾ
ಸೋಮವಾರಪೇಟೆಯಿಂದ ಧರ್ಮಸ್ಥಳದವರೆಗೆ ಬೃಹತ್ ವಾಹನ ಜಾಥಾ ನಡೆಸಲಾಯಿತು. 500ಕ್ಕೂ ಹೆಚ್ಚು ಭಕ್ತರು ಪಾಲ್ಗೊಂಡರು.
ಗುಡ್ಡೆಹೊಸೂರು ಗ್ರಾಮ ಪಂಚಾಯಿತಿಗೆ ಸಾಮಾಜಿಕ ಪರಿಶೋಧನಾಧಿಕಾರಿ ಭೇಟಿ
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಾಮಾಜಿಕ ಪರಿಶೋಧನಾ ಅಧಿಕಾರಿ ಸಿ.ಕೆ. ಮಲ್ಲಪ್ಪ ಗುಡ್ಡೆಹೊಸೂರು ಗ್ರಾಮ ಪಂಚಾಯಿತಿಗೆ ಭೇಟಿ ನೀಡಿದರು. ಈ ಸಂದರ್ಭ ಕಾಮಗಾರಿಗಳನ್ನು ಪರಿಶೀಲಿಸಿದರು.
ವಲಯ ಮಟ್ಟದ ಕ್ರೀಡಾಕೂಟ: ರಾಜರಾಜೇಶ್ವರಿ ಶಾಲೆ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ
ಚೇರಂಬಾಣೆ ಅರುಣ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಭಾಗಮಂಡಲ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕೊಟ್ಟೂರು ಶ್ರೀ ರಾಜರಾಜೇಶ್ವರಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಕುಂಜಿಲ ಗ್ರಾಮದಲ್ಲಿ ಡೆಂಘಿ, ಇಲಿ ಜ್ವರದ ಕುರಿತು ಜಾಗೃತಿ ಕಾರ್ಯಕ್ರಮ
ಕುಂಜಿಲ ಕಕ್ಕಬೆ ಗ್ರಾಮ ಪಂಚಾಯಿತಿಯ ಗ್ರಾಮದಲ್ಲಿ ಡೆಂಘಿ, ಇಲಿಜ್ವರ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಯುವನಿಧಿ ಭಿತ್ತಿ ಪತ್ರ ಬಿಡುಗಡೆ
ಗ್ಯಾರೆಂಟಿ ಯೋಜನೆಗಳ ಸಮಿತಿ ಸಭೆಯಲ್ಲಿ ಯುವನಿಧಿ ನೋಂದಣಿಗೊಂಡ ಪ್ರಯುಕ್ತ ಯುವನಿಧಿ ಪೋಸ್ಟರ್ ಮತ್ತು ಬ್ಯಾನರ್ಗಳನ್ನು ಅನಾವರಣ ಮಾಡಲಾಯಿತು.
ಕ್ರೀಡಾಕೂಟ: ಭಾಗಮಂಡಲ ವಸತಿ ಶಾಲೆ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ
ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ವಿದ್ಯಾರ್ಥಿಗಳು ಚೇರಂಬಾಣೆಯಲ್ಲಿ ಅರುಣ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ವಲಯಮಟ್ಟದ ವಿವಿಧ ಕ್ರೀಡಾಕೂಟದಲ್ಲಿ ಭಾಗವಹಿಸಿ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಗೌರಿ ಹಬ್ಬ: ಹೊನ್ನಮ್ಮನ ಕೆರೆಗೆ ಬಾಗಿನ ಅರ್ಪಣೆ
ಹೊನ್ನಮ್ಮನ ಕೆರೆ ಜಾತ್ರೋತ್ಸವ ಹಾಗೂ ಬಾಗಿನ ಅರ್ಪಣಾ ಕಾರ್ಯಕ್ರಮ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ನೆರವೇರಿತು.
ಜಿಲ್ಲಾ ಮಟ್ಟದ ಕೆಸರುಗದ್ದೆ ವಾಲಿಬಾಲ್ ಪಂದ್ಯಾಟ, ಹಗ್ಗ ಜಗ್ಗಾಟ ಸ್ಪರ್ಧೆಗೆ ಚಾಲನೆ
ಎರಡನೇ ವರ್ಷದ ಜಿಲ್ಲಾ ಮಟ್ಟದ ಕೆಸರು ಗದ್ದೆ ವಾಲಿಬಾಲ್ ಪಂದ್ಯಾಟ ಮತ್ತು ಹಗ್ಗ ಜಗ್ಗಾಟ ಸ್ಪರ್ಧೆ ಈಚೆಗೆ ನಡೆಯಿತು.
ಕುಶಾಲನಗರದಲ್ಲಿ ಗೋಕುಲೊತ್ಸವ, ರಾಧಾ ಕೃಷ್ಣವೇಷ ಕಾರ್ಯಕ್ರಮ
ವಿಶ್ವ ಹಿಂದೂ ಪರಿಷತ್ ಸ್ಥಾಪನಾ ದಿವಸ ಮತ್ತು ಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಕುಶಾಲನಗರದಲ್ಲಿ ಗೋಕುಲೋತ್ಸವ ಹಾಗೂ ರಾಧಾಕೃಷ್ಣ ವೇಷ ಕಾರ್ಯಕ್ರಮ ನಡೆಯಿತು.
ಸುಂಟಿಕೊಪ್ಪ: ಪ್ರವಾದಿ ಜನ್ಮದಿನಾಚರಣೆ, ವಿದ್ಯುತ್ ದೀಪ ಅಲಂಕಾರ
ಸುಂಟಿಕೊಪ್ಪ ಪಟ್ಟಣದಲ್ಲಿರುವ ಮಸೀದಿಗಳನ್ನು ವಿದ್ಯುತ್ ದೀಪಗಳಿಂದ ಅಲಂಕಾರಗೊಳಿಸಲಾಗಿದೆ.
< previous
1
...
8
9
10
11
12
13
14
15
16
...
505
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ