• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರಾಮಾಣಿಕ ಅಧಿಕಾರಿಗಳಿಂದ ಗ್ರಾಮಗಳು ಅಭಿವೃದ್ಧಿ: ಕೆ. ಮೊಣ್ಣಪ್ಪ
ದಕ್ಷ ಅಧಿಕಾರಿ ಸಮಾಜ ಕಲ್ಯಾಣ ಇಲಾಖೆಯ ಜಿಲ್ಲಾ ನಿರ್ದೇಶಕ ಶೇಖರ್ ಅವರನ್ನು ಮಂಗಳವಾರ ಹೊದ್ದೂರು ಗ್ರಾಮ ಪಂಚಾಯಿತಿಯ ಚುನಾಯಿತ ಪ್ರತಿನಿಧಿಗಳು, ಸದಸ್ಯರು ಮತ್ತು ಕಾನ್ಸೀರಾಂಜೀ ನಗರದ ಪಾಲೆಮಾಡುವಿನ ನಿವಾಸಿಗಳ ಪರವಾಗಿ ಸನ್ಮಾನಿಸಲಾಯಿತು.
ಅಮಿತ್‌ ಶಾ ಭೇಟಿ ಮಾಡಿದ ಒಡೆಯರ್‌: ಹಲವು ಸಮಸ್ಯೆಗಳ ಚರ್ಚೆ
ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿ ಬಿಡುಗಡೆ ಮಾಡುವ ಬಗ್ಗೆ ಗೃಹ ಸಚಿವರಿಗೆ ಮನವರಿಕೆ ಮಾಡಿಕೊಡಲಾಯಿತು. ಕೊಡಗಿನಲ್ಲಿ ಇತ್ತೀಚೆಗೆ ಸುರಿದ ಮಳೆಯಿಂದಾಗಿ ಆಸ್ತಿಪಾಸ್ತಿ ನಷ್ಟವಾಗಿದೆ. ಇವುಗಳಿಗೆ ಎನ್‌ಡಿಆರ್‌ಎಫ್‌ ಮೂಲಕ ಪರಿಹಾರ ಒದಗಿಸಲು ಅವಕಾಶ ಮಾಡಿಕೊಡಬೇಕೆಂದು ಮನವಿ ಮಾಡಲಾಯಿತು ಎಂದು ಒಡೆಯರ್ ತಿಳಿಸಿದ್ದಾರೆ.
ಮುಖ್ಯಮಂತ್ರಿಯನ್ನು ಭೇಟಿಯಾದ ಭಾಗಮಂಡಲ ನಾಡು ಗೌಡ ಸಮಾಜ ನಿಯೋಗ
ವಿರಾಜಪೇಟೆ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್ ಪೊನ್ನಣ್ಣ ನೇತೃತ್ವದಲ್ಲಿ ಭಾಗಮಂಡಲ ನಾಡು ಗೌಡ ಸಮಾಜದ ಅಧ್ಯಕ್ಷ ಕುದ್ಪಾಜೆ ಪಿ ಪಳಂಗಪ್ಪ ಅವರ ನಿಯೋಗ ಮುಖ್ಯಮಂತ್ರಿಯನ್ನು ಭೇಟಿಯಾಯಿತು.
ಕಿರಗಂದೂರು ಸರ್ಕಾರಿ ಶಾಲೆಗೆ ಶೈಕ್ಷಣಿಕ ಪರಿಕರಗಳ ವಿತರಣೆ
ಕಿರಗಂದೂರು ಗ್ರಾಮದ ಹಳೆ ವಿದ್ಯಾರ್ಥಿಗಳ ಸಂಘದಿಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪರಿಕರಗಳ ವಿತರಣೆ ಮತ್ತು ದಾನಿಗಳಿಗೆ ಸನ್ಮಾನ ಕಾರ್ಯಕ್ರಮ ಸೋಮವಾರ ನಡೆಯಿತು.
ಸುಂಟಿಕೊಪ್ಪ ಸರ್ಕಾರಿ ಪ್ರೌಢಶಾಲೆ: ವಿದ್ಯಾರ್ಥಿ ಸಂಘ ಉದ್ಘಾಟನೆ
ಸುಂಟಿಕೊಪ್ಪ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ಸಂಘ ಉದ್ಘಾಟನೆ ಮತ್ತು ನಿವೃತ್ತ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮ ಇತ್ತಿಚೆಗೆ ನಡೆಯಿತು. ಇದೇ ಸಂದರ್ಭ ಪ್ರೌಢಶಾಲೆಯಲ್ಲಿ ಶಿಕ್ಷಕರಾಗಿ ೧೬ ವರ್ಷಗಳ ಕರ್ತವ್ಯ ಸಲ್ಲಿಸಿ ವಯೋನಿವೃತ್ತರಾದ ಸಿ.ಟಿ.ಸೋಮಶೇಖರ್ ಅವರನ್ನು ಸನ್ಮಾನಿಸಲಾಯಿತು.
ಸೋ.ಪೇಟೆ: ‘ಬೆಳ್ಳಿ ಗೆಜ್ಜೆ’ ಕವನ ಸಂಕಲನ ಬಿಡುಗಡೆ
ಕನ್ನಡ ಸಿರಿ ಬಳಗದ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಹಿರಿಯ ಸಾಹಿತಿ ಭಾರಧ್ವಜ್ ಕೆ. ಆನಂದತೀರ್ಥ ‘ಬೆಳ್ಳಿ ಗೆಜ್ಜೆ’ ಕವನ ಸಂಕಲನವನ್ನು ಬಿಡುಗಡೆಗೊಳಿಸಿದರು.
ರಾಜಾಸೀಟಿನಲ್ಲಿ ‘ಪುಟಾಣಿ ರೈಲು’ ಆರಂಭಕ್ಕೆ ಕ್ರಮ: ವೆಂಕಟ್ ರಾಜಾ
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸಭೆ ನಡೆಯಿತು. ಜಿಲ್ಲಾಧಿಕಾರಿ ವೆಂಕಟ್ ರಾಜಾ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಶಿಕ್ಷಣದ ಮೂಲಕ ಮುಖ್ಯ ವಾಹಿನಿಗೆ ಬರಲು ಗಣ್ಯರ ಕರೆ
ಸರ್ಕಾರಿ ಶಾಲೆಗಳ ಉಳಿವಿಗಾಗಿ ಸಮಾಜ ಸೇವಾ ಸಂಘಟನೆಗಳು ನಿರಂತರ ಶ್ರಮಿಸುತ್ತಿದೆ ಎಂದು ಗಣ್ಯರು ಮೆಚ್ಚುಗೆ ವ್ಯಕ್ತಪಡಿಸಿದರು.
ಕುಶಾಲನಗರ: ಹಡಪದ ಅಪ್ಪಣ್ಣ ಜಯಂತಿ ಕಾರ್ಯಕ್ರಮ
ಬಸವನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಹಡಪದ ಅಪ್ಪಣ್ಣ ಜಯಂತಿ ಕಾರ್ಯಕ್ರಮ ನಡೆಯಿತು.
ನದಿಮೂಲ, ಜಲಮೂಲ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಎನ್ ಟಿ ನಾರಾಯಣ
ಕುಶಾಲನಗರ ಕಾವೇರಿ ಆರತಿ ಕ್ಷೇತ್ರದಲ್ಲಿ ನಮಾಮಿ ಕಾವೇರಿ ಆಶ್ರಯದಲ್ಲಿ 174ನೇ ಮಹಾ ಆರತಿ ಕಾರ್ಯಕ್ರಮ ನಡೆಯಿತು.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 474
  • next >
Top Stories
ವಿಶ್ವದಲ್ಲೇ ಭಾರತದ್ದು 4ನೇ ಬಲಿಷ್ಠ ಆರ್ಥಿಕತೆ । ಟ್ರಂಪ್‌ ಅಸೂಯೆ!
ಹಿಂದೂ ಭಯೋತ್ಪಾದನೆ ಪದ ಹುಟ್ಟು ಹಾಕಿದ್ದ ಕಾಂಗ್ರೆಸ್ಸಿಗರು
ಕಾಲ್ತುಳಿತಕ್ಕೆ ‘ಸಿಲುಕಿದ್ದ’ 3 ಐಪಿಎಸ್‌ಗೆ ಮತ್ತೆ ಹುದ್ದೆ
ರಾಜಾಜಿನಗರ, ಮಹದೇವಪುರದಲ್ಲಿ ಮತಗಳ್ಳತನ ಬಗ್ಗೆ ರಾಗಾ ಬಳಿ ಸಾಕ್ಷಿ
ಕಸ ಗುಡಿಸ್ತಿದ್ದವನ ಬಳಿ 100 ಕೋಟಿ ರು. ಆಸ್ತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved