• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಬಕಾರಿ ಇಲಾಖೆ ಹೊರಡಿಸಿರುವ ಸುತ್ತೋಲೆ ಹಿಂಪಡೆಯಲು ಆಗ್ರಹ
ರಕ್ಷಣಾ ಮದ್ಯವನ್ನು ಶುಭ ಸಮಾರಂಭಗಳಲ್ಲಿ ಉಪಯೋಗಿಸಲು ಅನುವು ಮಾಡಿಕೊಡಬೇಕು ಎಂದು ಕೊಡಗು ಜಿಲ್ಲಾ ಮಾಜಿ ಸೈನಿಕರ ಸಂಘ ಒತ್ತಾಯಿಸಿದೆ.
ರಾಷ್ಟ್ರೀಯ ಸ್ಪೋರ್ಟ್ಸ್‌ ಡ್ಯಾನ್ಸ್ ಚಾಂಪಿಯನ್‌ಶಿಪ್: ಗೋಣಿಕೊಪ್ಪದ ವಿದ್ಯಾರ್ಥಿಗಳು ಭಾಗಿ
ರಾಷ್ಟ್ರೀಯ ನೃತ್ಯ ಸ್ಪರ್ಧೆಯಲ್ಲಿ 50 ವಿದ್ಯಾರ್ಥಿಗಳು ಭಾಗವಹಿಸಿದರು. ಕ್ಲಾಸಿಕ್‌ ಮತ್ತು ಫೋಕ್‌ ನೃತ್ಯಗಳು ನಡೆದವು.
ಬ್ಯಾಂಕ್ ನೇಮಕಾತಿ ಪರೀಕ್ಷೆಗಳಿಗೆ ಉಚಿತ ತರಬೇತಿ
ಪ್ರತಿ ವರ್ಷವೂ ಬ್ಯಾಂಕಿಂಗ್‌ ಕ್ಷೇತ್ರದಲ್ಲಿ 40ರಿಂದ 50 ಸಾವಿರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗುವುದು. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕೆಲಸದ ಭದ್ರತೆಯೊಂದಿಗೆ ಉತ್ತಮ ಸಂಬಳ ನೀಡಲಾಗುತ್ತದೆ.
ಕೊಡಗು ವಿವಿ : ಪುನರ್ ಪರಿಶೀಲನೆಗೆ ಒಕ್ಕಲಿಗರ ಸಂಘ ಒತ್ತಾಯ
ಕೊಡಗು ವಿಶ್ವವಿದ್ಯಾಲಯವನ್ನು ಮುಚ್ಚುವ ಅಥವಾ ಮತ್ತೊಂದು ವಿವಿಯೊಂದಿಗೆ ವಿಲೀನಗೊಳಿಸುವ ಕುರಿತು ತೆಗೆದುಕೊಂಡಿರುವ ನಿರ್ಧಾರವನ್ನು ಪುನರ್‌ಪರಿಶೀಲಿಸಬೇಕು ಎಂದು ಒಕ್ಕಲಿಗರ ಸಂಘ ಒತ್ತಾಯಿಸಿದೆ.
ನಾಗದೇವರ ಪುನರ್ ಪ್ರತಿಷ್ಠಾಪನಾ ಮಹೋತ್ಸವ
ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ನಾಗದೇವರ ನೂತನ ಆಲಯ ಮತ್ತು ಪುನರ್‌ ಪ್ರತಿಷ್ಠಾಪನಾ ಮಹೋತ್ಸವವು ನೆರವೇರಿತು.
ಕೊಡಗು ವಿವಿ ಮುಚ್ಚುವ ಸರ್ಕಾರದ ನಿರ್ಧಾರಕ್ಕೆ ಎಬಿವಿಪಿ ಖಂಡನೆ
ಯಾವುದೇ ಶಿಕ್ಷಣ ತಜ್ಞರ ಸಲಹೆಯನ್ನು ಪಡೆಯದೇ ರಾಜ್ಯ ಸರ್ಕಾರ 9 ವಿವಿಗಳನ್ನು ಮುಚ್ಚಲು ಹೊರಟಿರುವುದು ಖಂಡನೀಯ ಎಂದು ಅಸಮಾಧಾನ ವ್ಯಕ್ತಪಡಿಸಲಾಯಿತು.
ನಾಪೋಕ್ಲುವಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ನ್ಯಾಕ್ ಶ್ರೇಣಿ
ಸ್ಥಳೀಯ ಸರ್ಕಾರಿ ಪ್ರಥಮ ದರ್ಜೆ ರಾಷ್ಟ್ರೀಯ ಮೌಲ್ಯಮಾಪನ ಹಾಗೂ ಮಾನ್ಯತಾ ಮಂಡಳಿಯಿಂದ ನಡೆದ ಮೌಲ್ಯಮಾಪನ ಪ್ರಕ್ರಿಯೆಯಲ್ಲಿ ಬಿ ಪ್ಲಸ್‌ ಪ್ಲಸ್‌ ಶ್ರೇಣಿ ಪಡೆದುಕೊಂಡಿದೆ.
ರಾಷ್ಟ್ರೀಯ ವಯೋಶ್ರೀ ಯೋಜನೆಯಡಿ ಹಿರಿಯ ನಾಗರಿಕರಿಗೆ ದೈನಂದಿನ ಜೀವನ ಸಹಾಯಕ ಸಾಧನ ವಿತರಣೆ
ರಾಷ್ಟ್ರೀಯ ವಯೋಶ್ರೀ ಯೋಜನೆಯಡಿ ಹಿರಿಯ ನಾಗರಿಕರಿಗೆ ದೈನಂದಿನ ಜೀವನ ಸಹಾಯಕ ಸಾಧನ ಸಲಕರಣೆಗಳನ್ನು ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೋಮವಾರ ವಿತರಿಸಿದರು.
ಕ್ರೀಡೆಯಿಂದ ಪರಸ್ಪರ ಬಾಂಧವ್ಯ ಸಾಧ್ಯ: ವಿ.ಪಿ.ಶಶಿಧರ್
ನಾಕೂರು ಶಿರಂಗಾಲದ ಕಾನ್‌ಬೈಲ್ ಫ್ರೆಂಡ್ಸ್ ಯೂತ್ ಕ್ಲಬ್ ಬೆಳ್ಳಿ ಹಬ್ಬದ ಅಂಗವಾಗಿ ಕಾನ್‌ಬೈಲ್ ಶಾಲಾ ಆವರಣದಲ್ಲಿ ಆಯೋಜಿಸಲಾದ ಕ್ರೀಡೋತ್ಸವದ ಸಮಾರೋಪ ಸಮಾರಂಭ ನಡೆಯಿತು.
ಗ್ಯಾರಂಟಿ ಯೋಜನೆಯಿಂದ ಆರ್ಥಿಕ ಅಭಿವೃದ್ಧಿ: ಪೊನ್ನಣ್ಣ
ಬಲ್ಲಮಾವಟಿ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಬಲ್ಲಮಾವಟಿ ವಲಯ ಕಾಂಗ್ರೆಸ್ ವತಿಯಿಂದ ಅಭಿನಂದನಾ ಸಭೆ ಹಾಗೂ ಅಭಿವೃದ್ಧಿ ಕಾರ‍್ಯಗಳಿಗೆ ಚಾಲನೆ ಸಮಾರಂಭ ನಡೆಯಿತು. ಈ ಕಾರ್ಯಕ್ರಮದಲ್ಲಿ ಶಾಸಕ ಪೊನ್ನಣ್ಣ ಅವರನ್ನು ಸನ್ಮಾನಿಸಲಾಯಿತು.
  • < previous
  • 1
  • ...
  • 117
  • 118
  • 119
  • 120
  • 121
  • 122
  • 123
  • 124
  • 125
  • ...
  • 475
  • next >
Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved