ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kodagu
kodagu
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಯಂಗ್ ಚಾಲೆಂಜರ್ ಐಗೂರು ತಂಡಕ್ಕೆ ಪ್ರಶಸ್ತಿ
ಕೊಡಗು ಹಿಂದೂ ಮಲೆಯಾಳ ಕ್ರಿಕೆಟ್ ಪಂದ್ಯಾವಳಿಯ ಪುರುಷರ ವಿಭಾಗದಲ್ಲಿ ಯಂಗ್ ಚಾಲೆಂಜರ್ ಐಗೂರು ತಂಡವು ಪ್ರಶಸ್ತಿ ಮುಡಿಗೇರಿಸಿಕೊಂಡಿತು.
ತೋಳೂರು ಶೆಟ್ಟಳ್ಳಿ ವ್ಯಾಪ್ತಿ ಕುಡಿಯುವ ನೀರಿಗೆ ಹಾಹಾಕಾರ: ಗ್ರಾಮಸ್ಥರ ಆಕ್ರೋಶ
ಇನಕನಹಳ್ಳಿ ಗ್ರಾಮದ ನೇತಾಜಿ ನಗರಕ್ಕೆ ಕುಡಿಯುವ ನೀರಿನ ಸಮಸ್ಯೆ ತೀವ್ರಗೊಂಡಿದ್ದು ಸ್ಥಳೀಯ ನಿವಾಸಿಗಳು ನೀರಿಗಾಗಿ ಪರದಾಡುತ್ತಿದ್ದಾರೆ.
ಇಂದು ಜಿಲ್ಲೆಯಲ್ಲಿ ರೆಡ್ ಅಲರ್ಟ್
ಕೊಡಗು ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗಿನಿಂದಲೂ ಸಾಧಾರಣ ಮಳೆಯಾಗಿದೆ. ಬುಧವಾರ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.
ಶಿವಶರಣೆಯರ ವಚನಗಳು ಜನಸಾಮಾನ್ಯರ ಬದುಕಿಗೆ ಹತ್ತಿರ: ಎಸ್.ಎಂ. ಸಿದ್ದರಾಜಪ್ಪ
ವಿಶ್ವ ಸಾಹಿತ್ಯಕ್ಕೆ ಅಪಾರ ಕೊಡುಗೆ ನೀಡಿರುವ ವಚನ ಸಾಹಿತ್ಯವು ಕನ್ನಡ ಸಾಹಿತ್ಯಕ್ಕೆ ಕೂಡ ಮಹತ್ವದ ಕೊಡುಗೆ ನೀಡಿದೆ ಎಂದು ಎಸ್. ಎಂ. ಸಿದ್ದರಾಜಪ್ಪ ಹೇಳಿದರು.
ರೆ.ಫಾ.ಸಬಾಸ್ಟಿನ್ ಪೂವತ್ತಗಲ್ಗೆ ಸನ್ಮಾನ, ಬೀಳ್ಕೊಡುಗೆ
7ನೇ ಹೊಸಕೋಟೆ ಸಂತ ಸೆಬಾಸ್ಟಿನ್ ದೇವಾಲಯದ ಧರ್ಮಗುರುಗಳಾಗಿ ಸೇವೆ ಸಲ್ಲಿಸುತ್ತಿದ್ದ ರೆ. ಫಾ. ಸಬಾಸ್ಟಿನ್ ಪೂವತ್ತಗಲ್ ಅವರನ್ನು ಗ್ರಾಮಸ್ಥರು ಸನ್ಮಾನಿಸಿ ಬೀಳ್ಕೊಟ್ಟರು.
ಕೊಡಗು ವಿವಿ ಸಂಯೋಜಿತ ಕಾಲೇಜುಗಳ ಪ್ರವೇಶಾತಿ ಆರಂಭ
ಕೊಡಗು ವಿವಿ ಸಂಯೋಜಿತ ಕಾಲೇಜುಗಳಲ್ಲಿ ಪ್ರಸಕ್ತ ಸಾಲಿನ ವಿವಿಧ ಪದವಿ ಕೋರ್ಸ್ಗಳಿಗೆ ಪ್ರವೇಶಾತಿ ಆರಂಭಗೊಂಡಿದೆ.
ಗೌಡ ಫುಟ್ಬಾಲ್ 2025: ಕಡ್ಯದ ತಂಡ ಚಾಂಪಿಯನ್ಸ್
ಮರಗೋಡು ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆದ ಎಂಟನೇ ವರ್ಷದ ಫುಟ್ಪಾಲ್ ಕಪ್ ಪಂದ್ಯಾವಳಿಯ ಚಾಂಪಿಯನ್ ಪಟ್ಟವನ್ನು ಕಡ್ಯದ ತಂಡ ತನ್ನದಾಗಿಸಿಕೊಂಡಿದೆ.
ಭಗವದ್ಗೀತೆಯಲ್ಲಿನ ಜೀವನ ಮೌಲ್ಯಗಳನ್ನು ಪ್ರತಿಯೊಬ್ಬರು ರೂಢಿಸಿಕೊಳ್ಳಿ: ಭವಾನಿ ಶಂಕರ್ ಬೋರ್ಕಾರ್
ಭಗವದ್ಗೀತೆಯಲ್ಲಿನ ಜೀವನ ಮೌಲ್ಯಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕು ಎಂದು ಬಿ.ವಿ. ಭವಾನಿ ಶಂಕರ್ ಬೋರ್ಕಾರ್ ಹೇಳಿದರು.
ರಾಜ್ಯ ದಿವಾಳಿ ಮಾಡಿ ಕಾಂಗ್ರೆಸ್ ಸಾಧನಾ ಸಮಾವೇಶ : ಪ್ರತಾಪ್ ಸಿಂಹ ವಾಗ್ದಾಳಿ
ರಾಜ್ಯ ಸರ್ಕಾರ ಮಿತಿ ಮೀರಿ ಸಾಲ ಮಾಡಿ ರಾಜ್ಯವನ್ನು ದಿವಾಳಿ ಮಾಡಿದೆ. ಯಾವ ಸಾಧನೆಗೆಂದು ಕಾಂಗ್ರೆಸ್ ಸಾಧನಾ ಸಮಾವೇಶ ಆಯೋಜಿಸುತ್ತಿದೆ ಎಂದು ಮಾಜಿ ಸಂಸದ ಪ್ರತಾಪ್ಸಿಂಹ ಪ್ರಶ್ನಿಸಿದರು.
ನೇತಾಜಿ ಕೊಡಗರಹಳ್ಳಿ, ಇಕೆಎನ್ ಎಫ್.ಸಿ.ಕೋಳಿಕಡಾವು ಇರಟಿ ಮುನ್ನಡೆ
ನೇತಾಜಿ ಕೊಡಗರಹಳ್ಳಿ ಹಾಗೂ ಇಕೆಎನ್ಎಫ್ಸಿ ಕೋಳಿಕಡಾವು ಇರಟಿ ತಂಡಗಳು ಮುಂದಿನ ಸುತ್ತಿಗೆ ಅರ್ಹತೆ ಪಡೆಯಿತು.
< previous
1
...
117
118
119
120
121
122
123
124
125
...
542
next >
Top Stories
ಟಾಕ್ಸಿಕ್ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್ ಸಂಗತಿಗಳು