• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಡಿಕೇರಿ: ‘ಮುತ್ತು ಬಂದಿದೆ ಕೇರಿಗೆ’ ರಸ ಗ್ರಹಣ ಶಿಬಿರ
ಕನಕದಾಸರು ಒಬ್ಬ ಭಕ್ತ, ಆದರೆ ಕೇವಲ ಭಕ್ತ ಮಾತ್ರ ಅಲ್ಲ. ಅವರು ಒಬ್ಬ ವಿಚಾರವಾದಿ ಮತ್ತು ಕವಿಯೂ ಆಗಿದ್ದರು ಎಂದು ಗಣ್ಯರು ತಿಳಿಸಿದರು.
ನಾಪೋಕ್ಲು: ಕಕ್ಕುಂದ ಕಾಡುಶ್ರೀ ವೆಂಕಟೇಶ್ವರ ದೇವಸ್ಥಾನ ಜೀರ್ಣೋದ್ಧಾರಕ್ಕೆ ಶಿಲಾನ್ಯಾಸ
ಇಲ್ಲಿಗೆ ಸಮೀಪದ ಕಕ್ಕುಂದಕಾಡು ಶ್ರೀ ವೆಂಕಟೇಶ್ವರ ದೇವಸ್ಥಾನದ ಜೀರ್ಣೋದ್ಧಾರದ ಅಂಗವಾಗಿ ಶಿಲಾನ್ಯಾಸವನ್ನು ನೆರವೇರಿಸಲಾಯಿತು.
ಅರೆಭಾಷಿಕರ ‘ಐನ್‌ಮನೆ’ ಸಂಸ್ಕೃತಿ, ಸಂಪ್ರದಾಯ ದಾಖಲೀಕರಿಸಿ: ಡಾ.ಮಂತರ್ ಗೌಡ
ಐನ್‌ಮನೆ ಸಂಸ್ಕೃತಿ ಸಂಪ್ರದಾಯ ಉಳಿಸಿ ಬೆಳೆಸುವಲ್ಲಿ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಮೂಲಕ ದಾಖಲೀಕರಣ ಮಾಡುವಂತಾಗಬೇಕು ಎಂದು ಡಾ. ಮಂತರ್‌ಗೌಡ ಹೇಳಿದರು.
ನಾಪೋಕ್ಲು: ಪ್ರಥಮ ದರ್ಜೆ ಕಾಲೇಜಿನಲ್ಲಿ ನೂತನ ಹಾಕಿ ಮೈದಾನಕ್ಕೆ ಶಂಕುಸ್ಥಾಪನೆ
ಕುಂಡ್ಯೋಳಂಡ ಕುಟುಂಬಸ್ಥರು ಯಶಸ್ವಿಯಾಗಿ 24ನೇ ಕೌಟುಂಬಿಕ ಹಾಕಿ ಉತ್ಸವ ಆಯೋಜಿಸಿದ್ದು ಅದರ ಸವಿನೆನಪಿಗಾಗಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ನೂತನ ಹಾಕಿ ಮೈದಾನ ನಿರ್ಮಿಸಲಾಗುತ್ತದೆ ಎಂದು ಹಾಕಿ ಹಬ್ಬದ ಅಧ್ಯಕ್ಷ ಕುಂಡ್ಯೋಳಂಡ ರಮೇಶ್‌ ಮುದ್ದಯ್ಯ ಹೇಳಿದರು.
ಫುಟ್ಬಾಲ್‌: ಮೊಗ್ರಲ್ ಎಫ್.ಸಿ. ಕುಂಬ್ಳೆ ತಂಡ ಮುನ್ನಡೆ
ರಾಜ್ಯ ಮಟ್ಟದ ಗೋಲ್ಡ್‌ ಕಪ್‌ ಫುಟ್‌ಬಾಲ್‌ ಟೂರ್ನಿಯ 3ನೇ ದಿನದ ಪಂದ್ಯಾವಳಿಯಲ್ಲಿ ಮೊಗ್ರಲ್‌ ಎಫ್‌ ಸಿ ಕುಂಬ್ಲೆ ತಂಡ ಮುಂದಿನ ಸುತ್ತಿಗೆ ಪ್ರವೇಶಿಸಿತು.
ಹಾರಂಗಿ ಜಲಾಶಯದಲ್ಲಿ ಅಣಕು ಪ್ರದರ್ಶನ
ಕೇಂದ್ರ ಮತ್ತು ರಾಜ್ಯ ಸರ್ಕಾರದ ನಿರ್ದೇಶನದಂತೆ ಅಣಕು ಕಾರ್ಯಾಚರಣೆ ನಡೆಯಿತು. ವಿವಿಧ ಇಲಾಖೆ ಮತ್ತು ಸಿಬ್ಬಂದಿ ಪಾಲ್ಗೊಂಡಿದ್ದರು.
ಕೊಡಗು ಕಲಾವಿದರ ಸಂಘದಿಂದ ಚೆಕ್ಕೆರ ತ್ಯಾಗರಾಜರಿಗೆ ಸನ್ಮಾನ
ಸಂಗೀತ ಕಲಾವಿದ ಮತ್ತು ಸಾಹಿತಿ ಚೆಕ್ಕೆರ ತ್ಯಾಗರಾಜ ಅಪ್ಪಯ್ಯ ಅವರನ್ನು ಕೊಡಗು ಕಲಾವಿದರ ಸಂಘದ ವತಿಯಿಂದ ಮೇ 20ರಂದು ಸನ್ಮಾನಿಸಿ ಗೌರವಿಸಲಾಗುವುದು.
ಕುಶಾಲನಗರ: ಬಸವ ಜಯಂತಿ, ಅದ್ಧೂರಿ ಮೆರವಣಿಗೆ
5ನೇ ವರ್ಷದ ಬಸವ ಜಯಂತಿ ಕಾರ್ಯಕ್ರಮದ ಅಂಗವಾಗಿ ಕುಶಾಲನಗರ ಪಟ್ಟಣದಲ್ಲಿ ಅದ್ಧೂರಿ ಮೆರವಣಿಗೆ ನಡೆಯಿತು.
ಗೋಣಿಕೊಪ್ಪಲಿನಲ್ಲಿ 36 ಯೂನಿಟ್ ರಕ್ತ ಸಂಗ್ರಹ: ಕೆ.ಕೆ. ಸೋಮಯ್ಯ
ಇಲ್ಲಿನ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾವರಣದಲ್ಲಿ ಇತ್ತೀಚೆಗೆ ಮುಗಿದ ರಕ್ತದಾನ ಶಿಬಿರದಲ್ಲಿ ಒಟ್ಟು 36 ಯೂನಿಟ್‌ ರಕ್ತ ಸಂಗ್ರಹವಾಗಿದೆ.
ವೈಯಕ್ತಿಕ ದ್ವೇಷಕ್ಕೆ ಸಂಪತ್‌ ನಾಯರ್‌ ಕೊಲೆ: ಎಸ್ಪಿ
ಸೋಮವಾರಪೇಟೆ ಚೌಡ್ಲು ಗ್ರಾಮದ ನಿವಾಸಿ ಸಂಪತ್‌ ನಾಯರ್‌ ಕೊಲೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಲಾಗಿದೆ.
  • < previous
  • 1
  • ...
  • 118
  • 119
  • 120
  • 121
  • 122
  • 123
  • 124
  • 125
  • 126
  • ...
  • 542
  • next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved