• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೊಡಗು ಪೊಲೀಸ್ ಸಾಂಸ್ಕೃತಿಕ ವೇದಿಕೆಯಿಂದ ಪ್ರತಿಭೋತ್ಸವ
ಕೊಡಗು ಜಿಲ್ಲಾ ಪೊಲೀಸ್‌ನ ಕೊಡಗು ಪೊಲೀಸ್ ಸಾಂಸ್ಕೃತಿಕ ವೇದಿಕೆ ವತಿಯಿಂದ ಮಡಿಕೇರಿಯ ಗಾಂಧಿಭವನದಲ್ಲಿ ತಿಂಗಳಿಗೊಂದು ಕಾರ್ಯಕ್ರಮದಡಿ ಮಿಡಿದ ಪೊಲೀಸ್ ಹೃದಯಗಳಿಂದ ಘೋಷವಾಕ್ಯದ ‘ಪ್ರತಿಭೋತ್ಸವ’ ಕಾರ್ಯಕ್ರಮ ನಡೆಯಿತು. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್ ಉದ್ಘಾಟಿಸಿದರು.
ಅಮ್ಮತ್ತಿ ಸರ್ಕಾರಿ ಶಾಲೆಯಲ್ಲಿ ಸ್ವಚ್ಛತಾ ಕಾರ್ಯ: ತಡೆಗೋಡೆಗೆ ಬಣ್ಣ, ಚಿತ್ರ
ಬೆಂಗಳೂರಿನ ಜಾಗೃತಿ ಟ್ರಸ್ಟ್ ಹಾಗೂ ಸಿಸ್ಕೋ ಸಂಸ್ಥೆ ವತಿಯಿಂದ ಅಮ್ಮತ್ತಿಯ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ತಡೆಗೋಡೆಗಳನ್ನು ಸ್ವಚ್ಛಗೊಳಿಸಿ ಬಣ್ಣ ಬಳಿದು ಶಾಲಾ ಮಕ್ಕಳಿಗೆ ಅಗತ್ಯವಾದ ಕಲಿಕೋಪಕರಣಗಳನ್ನು ನೀಡಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡಲಾಯಿತು.
ಧರ್ಮ ಆಧರಿತ ಭೇದ ಭಾವ ಸಲ್ಲದು: ಪೊನ್ನಣ್ಣ
ಎಮ್ಮೆಮಾಡು ಮಖಾಂ ಉರೂಸ್ ಪ್ರಯುಕ್ತ ಸಾರ್ವಜನಿಕ ಸಮ್ಮೇಳನ ನಡೆಯಿತು. ಸಮ್ಮೇಳನದಲ್ಲಿ ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ಮಾತನಾಡಿದರು.
ಅಯ್ಯಂಗೇರಿ ಶ್ರೀ ಚಿನ್ನತಪ್ಪ ಉತ್ಸವ ಸಂಪನ್ನ
ಶ್ರೀ ಕೃಷ್ಣನ ಕೊಳಲಿನ ಹಬ್ಬವೆಂದು ಖ್ಯಾತಿ ಪಡೆದ ಅಯ್ಯಂಗೇರಿ ಗ್ರಾಮದ ಶ್ರೀ ಚಿನ್ನತಪ್ಪ ಉತ್ಸವಕ್ಕೆ ಭಾನುವಾರ ತೆರೆ ಬಿತ್ತು.
ನಾಪೋಕ್ಲು ಪಟ್ಟಣದ ಮುಖ್ಯ ರಸ್ತೆಯಲ್ಲಿ ವಾಹನ ನಿಲುಗಡೆ ನಿಷೇಧ
ಪಟ್ಟಣದ ಮುಖ್ಯ ರಸ್ತೆಯಲ್ಲಿ ವಾಹನ ನಿಲುಗಡೆ ನಿಷೇಧಿಸಲಾಗಿದೆ. ಸಾರ್ವಜನಿಕರು ಪೊಲೀಸ್‌ ಇಲಾಖೆ ಯೊಂದಿಗೆ ಸಹಕರಿಸಬೇಕು ಎಂದು ಠಾಣಾಧಿಕಾರಿ ಹೇಳಿದರು.
ಕೊಡಗು ವಿ.ವಿ. ವಿಲೀನ ಪ್ರಸ್ತಾಪಕ್ಕೆ ಖಂಡನೆ
ಕೊಡಗು ವಿಶ್ವವಿದ್ಯಾಲಯವನ್ನು ಮುಚ್ಚುವ ಮತ್ತು ಇತರೆ ವಿಶ್ವವಿದ್ಯಾಲಯಗಳಿಗೆ ವಿಲೀನಗೊಳಿಸುವ ಸರ್ಕಾರದ ನಿರ್ಧಾರವನ್ನು ಕುಶಾಲನಗರ ಕೊಡವ ಸಮಾಜ ಖಂಡಿಸುತ್ತದೆ.
ರೋಟರಿ ಮಡಿಕೇರಿಯಿಂದ ಕ್ಯಾನ್ಸರ್ ನಿರೋಧಕ ಲಸಿಕೆ ವಿತರಣೆ
ರೋಟರಿ ಮಡಿಕೇರಿ ವತಿಯಿಂದ ವಿದ್ಯಾರ್ಥಿನಿಯರಿಗೆ ಗರ್ಭಕಂಠದ ಕ್ಯಾನ್ಸರ್‌ ನಿರೋಧಕ ಲಸಿಕೆ ವಿತರಿಸಲಾಯಿತು. ಒಟ್ಟು 50 ವಿದ್ಯಾರ್ಥಿನಿಯರು ಲಸಿಕೆ ಪಡೆದುಕೊಂಡರು.
ಸಂಘಗಳ ಸಮಗ್ರ ಅಭಿವೃದ್ಧಿ ಅಗತ್ಯ: ಬಿ ಕಾವೇರ
ಸಹಕಾರ ಸಂಘಗಳ ಪ್ರತಿನಿಧಿಗಳು ನಿರಂತರ ಅಧ್ಯಯನ ಹಾಗೂ ತರಬೇತಿ ಹೊಂದುವ ಮೂಲಕ ಸದಸ್ಯರಿಗೆ ಅನುಕೂಲ ಕಲ್ಪಿಸುವುದರೊಂದಿಗೆ ಸಂಘಗಳನ್ನು ಸಮಗ್ರ ಅಭಿವೃದ್ಧಿಗೊಳಿಸಲು ಸಾಧ್ಯ ಎಂದು ಬಿ. ಕಾವೇರ ಹೇಳಿದರು.
ಕಲಿಕಾ ಹಬ್ಬ ಶಿಕ್ಷಣ ಇಲಾಖೆಯ ಮಹತ್ವಪೂರ್ಣ ಕಾರ್ಯಕ್ರಮ: ಮಂಜುನಾಥ್
ಮಕ್ಕಳ ಕಲಿಕಾ ಹಬ್ಬ ಕಾರ್ಯಕ್ರಮ ಮಾದಾಪುರ ಸಮೂಹ ಸಂಪನ್ಮೂಲ ಕೇಂದ್ರದಲ್ಲಿ ನಡೆಯಿತು. ಮಾದಾಪುರ ಕ್ಲಸ್ಟರ್‌ ನ ಸಿಆರ್‌ಪಿ ಮಂಜುನಾಥ್‌ ಮಾತನಾಡಿದರು.
ನಾಳೆ ಜನ್ಮ ಶತಮಾನೋತ್ಸವ ಕಾರ್ಯಕ್ರಮ
ಬೆಳಗ್ಗೆ 8ಗಂಟೆಗೆ ಕಾವೇರಿ ಮಾತೆಗೆ ಪೂಜೆ ಸಲ್ಲಿಸಿ ಭವ್ಯ ಮಂಟಪದ ಮೆರವಣಿಗೆ ನಡೆಯಲಿದೆ. ಮೆರವಣಿಗೆಗೆ ಶಾಸಕ ಡಾ. ಮಂತರ್‌ಗೌಡ ಚಾಲನೆ ನೀಡುವರು.
  • < previous
  • 1
  • ...
  • 119
  • 120
  • 121
  • 122
  • 123
  • 124
  • 125
  • 126
  • 127
  • ...
  • 476
  • next >
Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved