• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕುಶಾಲನಗರ: ಗಣಪತಿ ದೇವರ ಬೆಳ್ಳಿ ಕವಚ ಸಮರ್ಪಣೆ
ದೇವಾಲಯದಲ್ಲಿ ಗಣಪತಿ ಹೋಮ, ವಿಶೇಷ ಪೂಜಾ ಕಾರ್ಯಕ್ರಮ ಜರುಗಿತು. ಬೆಳ್ಳಿ ಅವತಾರವನ್ನು ದೇವಾಲಯ ಆಡಳಿತ ಮಂಡಳಿ ಮೂಲಕ ಅರ್ಪಿಸಲಾಯಿತು.
ಮಿಡ್ ಸಿಟಿ, ನೇತಾಜಿ ಕೊಡಗರಹಳ್ಳಿ ತಂಡಗಳು ಮುಂದಿನ ಸುತ್ತಿಗೆ ಲಗ್ಗೆ
ಗೋಲ್ಡ್‌ ಕಪ್‌ ಫುಟ್ಬಾಲ್‌ ಟೂರ್ನಿಯ 2ನೇ ದಿನ ಶನಿವಾರ ನಡೆದ ಪಂದ್ಯಾವಳಿಯಲ್ಲಿ ಮಿಡ್‌ಸಿಟಿ ಮತ್ತು ನೇತಾಜಿ ಕೊಡಗರ ಹಳ್ಳಿ ತಂಡಗಳು ಮಂದಿನ ಸುತ್ತಿಗೆ ಪ್ರವೇಶ ಪಡಿದಿವೆ.
ಸಂಪತ್‌ ಹತ್ಯೆ ಪ್ರಕರಣ: ಪ್ರಮುಖ ಆರೋಪಿ ಬಂಧನ
ಸೋಮವಾರಪೇಟೆಯ ಗುತ್ತಿಗೆದಾರ ಸಂಪತ್ ಕುಮಾರ್‌ ಅಲಿಯಾಸ್‌ ಶಂಭುವನ್ನು ಹತ್ಯೆ ಮಾಡಿ ಪರಾರಿಯಾಗಿದ್ದ ಪ್ರಮುಖ ಆರೋಪಿ ಪಿ ಎಂ ಗಣಪತಿಯನ್ನು ಕೊಡಗು ಪೊಲೀಸರು ಬಂಧಿಸಿದ್ದಾರೆ.
ಸೋಮವಾರಪೇಟೆ: ಪ್ರಕೃತಿ ವಿಕೋಪ ಸಭೆ
ಕೊಡಗು ಜಿಲ್ಲಾಧಿಕಾರಿಯವರ ನಿರ್ದೇಶನದ ಮೇರೆಗೆ ತಾಲೂಕು ಮಟ್ಟದ ಪ್ರಕೃತಿ ವಿಕೋಪ ಸಭೆ ನಡೆಯಿತು.
ಕುಶಾಲನಗರದಲ್ಲಿ ಬಾಲ ಪ್ರತಿಭೆ ಚಿನ್ಮಿತ್‌ಗೆ ಅಭಿನಂದನೆ
ಚೆಸ್‌ ಆಟದಲ್ಲಿ ಎರಡು ಬಾರಿ ಇಂಡಿಯಾ ರೆಕಾರ್ಡ್‌ ಮತ್ತು ಏಷ್ಯಾ ಬುಕ್‌ ಆಫ್‌ ರೆಕಾರ್ಡ್‌ ದಾಖಲೆ ನಿರ್ಮಿಸಿರುವ ಕುಶಾಲನಗರ ಪಟ್ಟಣದ ಕೆ.ಎಸ್‌. ಚಿನ್ಮಿತ್‌ ಬಾಲ ಪ್ರತಿಭೆಯನ್ನು ಅಭಿನಂದಿಸಲಾಯಿತು.
ಸಿದ್ದಾಪುರದಲ್ಲಿ ಉಚಿತ ಆರೋಗ್ಯ ತಪಾಸಣೆ
ಸಿದ್ದಾಪುರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಿದ್ದು ಸಾರ್ವಜನಿಕರು ಸದುಪಯೋಗ ಪಡೆದುಕೊಳ್ಳುವಂತೆ ಗಣ್ಯರು ತಿಳಿಸಿದರು.
ಕೊಯನಾಡು ಶಾಲಾ ಕಟ್ಟಡ ನಿರ್ಮಾಣಕ್ಕೆ ಕೂಡಲೇ ಚಾಲನೆ ನೀಡಿ: ಎ.ಎಸ್.ಪೊನ್ನಣ್ಣ
ಕೊಯನಾಡು ಬಳಿ ಈಗಾಗಲೇ ಶಾಲಾ ಕಟ್ಟಡ ನಿರ್ಮಾಣಕ್ಕೆ ಗುರುತಿಸಲಾಗಿರುವ ಜಾಗದಲ್ಲಿ ಭೂಮಿ ಪೂಜೆ ನೆರವೇರಿಸಲು ದಿನಾಂಕ ನಿಗದಿ ಮಾಡುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗೆ ಶಾಸಕ ಎ.ಎಸ್‌. ಪೊನ್ನಣ್ಣ ನಿರ್ದೇಶನ ನೀಡಿದ್ದಾರೆ.
ಹೊನಲು ಬೆಳಕಿನ ರಾಜ್ಯಮಟ್ಟದ ಕಬಡ್ಡಿ ಹಬ್ಬಕ್ಕೆ ಚಾಲನೆ‌
ಮೂರು ದಿನಗಳ ಕಾಲ ಹಮ್ಮಿಕೊಂಡಿರುವ ಹೊನಲು ಬೆಳಕಿನ ರಾಜ್ಯಮಟ್ಟದ ಕಬಡ್ಡಿ ಹಬ್ಬಕ್ಕೆ ಚಾಲನೆ ನೀಡಲಾಯಿತು.
ಶಿಕ್ಷಣ ಸಂಸ್ಥೆಗಳ ಶೈಕ್ಷಣಿಕ ಪ್ರಗತಿಯ ಮೌಲ್ಯಮಾಪನ ಮುಖ್ಯ: ಮರ್ಜೂಕ್ ಸಹದಿ
ಕೊಟ್ಟಮುಡಿಯ ಮರ್ಕಜುಲ್ ಶಾಲೆಯಲ್ಲಿ ಮರ್ಕಜುಲ್ ಹಿದಾಯ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ ವತಿಯಿಂದ ಗೈಡಿಂಗ್ ಗ್ರೇಸ್ ಎಂಬ ಶೀರ್ಷಿಕೆಯಲ್ಲಿ ನಡೆದ ಪೋಷಕರ ಕಾರ್ಯಕ್ರಮ ನಡೆಯಿತು.
ಸಂಪತ್‌ ಕೊಲೆ ಪ್ರಕರಣ: ಪ್ರಮುಖ ಆರೋಪಿ ಗಣಪತಿ ಬಂಧನ
ಹತ್ಯೆಗೆ ಅಕ್ರಮ ಸಂಬಂಧವೇ ಪ್ರಮುಖ ಕಾರಣ ಎನ್ನಲಾಗಿದ್ದು, ಕೇಸಿಗೆ ಸಂಬಂಧಿಸಿದಂತೆ ಹಾನಗಲ್ ಗ್ರಾಮದ ಸಂಗೀತ, ಆಕೆಯ ಪತಿ ಕಿರಣ್ ಮತ್ತು ಚೌಡ್ಲು ಗ್ರಾಮದ ಪಿ.ಎಂ.ಗಣಪತಿ ಅವರು ಹತ್ಯೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
  • < previous
  • 1
  • ...
  • 119
  • 120
  • 121
  • 122
  • 123
  • 124
  • 125
  • 126
  • 127
  • ...
  • 542
  • next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved