• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಜ್ಯಮಟ್ಟದ ಗೋಲ್ಡ್ ಕಪ್ ಫುಟ್ಬಾಲ್ ಟೂರ್ನಿಗೆ ಚಾಲನೆ
ಡಿ.ಶಿವಪ್ಪ ಅವರ ಮೊಮ್ಮಗ ವಿಶಾಲ್ ಶಿವಪ್ಪ ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿ.ಜಿ.ಲೋಕೇಶ್ ಧ್ವಜಾರೋಹಣ ನೇರವೇರಿಸಿ ಚೆಂಡನ್ನು ಒದೆಯುವ ಮೂಲಕ 10 ದಿನಗಳ ಪಂದ್ಯಾವಳಿಯನ್ನು ಉದ್ಘಾಟಿಸಿದರು.
ಪರಿಸರವನ್ನು ಸುಸ್ಥಿರವಾಗಿಡುವುದು ನಮ್ಮಲ್ಲೆರ ಆದ್ಯ ಕರ್ತವ್ಯ: ಆನಂದ್ ಪ್ರಕಾಶ್ ಮೀನಾ
ಜಿ.ಪಂ. ಕಚೇರಿಯಲ್ಲಿ ಶುಕ್ರವಾರ ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆ, ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ ಸಹಯೋಗದಲ್ಲಿ ಕರ್ನಾಟಕ ರಾಜ್ಯ ಹವಾಮಾನ ಬದಲಾವಣೆ ಕ್ರಿಯಾ ಯೋಜನೆ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳ ತರಬೇತಿ ಕಾರ್ಯಕ್ರಮ ನಡೆಯಿತು.
ಮಕ್ಕಳ ಬೌದ್ಧಿಕ, ಕ್ರೀಯಾಶೀಲ ಚಟುವಟಿಕೆಗೆ ಬೇಸಿಗೆ ಶಿಬಿರ ಸಹಕಾರಿ: ರಂಗದಾಮಪ್ಪ
ಮಡಿಕೇರಿ ಸರ್ಕಾರಿ ಬಾಲಕರ ಬಾಲಮಂದಿರದಲ್ಲಿ ರಾಜ್ಯ ಬಾಲಭವನ ಸೊಸೈಟಿ ಬೆಂಗಳೂರು, ಜಿಲ್ಲಾಡಳಿತ ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಬಾಲಭವನ ಸಮಿತಿ ಕೊಡಗು ಸಹಯೋಗದಲ್ಲಿ ಸಾಲಿನ ಉಚಿತ ಬೇಸಿಗೆ ಶಿಬಿರ ನಡೆಯಿತು.
ದೇವಟ್ ಪರಂಬುವಿನಲ್ಲಿ ಸಿಎನ್‌ಸಿಯಿಂದ ಶ್ರದ್ಧಾಂಜಲಿ ಕಾರ್ಯಕ್ರಮ
ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಹಾಗೂ ಸದಸ್ಯರು ದೇವಟ್ ಪರಂಬುವಿನ ಸ್ಮಾರಕ ಸ್ಥಳದಲ್ಲಿ ಹಿರಿಯರಿಗೆ ಪುಷ್ಪ ನಮನ ಸಲ್ಲಿಸಿ ಕೊಡವ ಲ್ಯಾಂಡ್ ಭೂರಾಜಕೀಯ ಸ್ವಾಯತ್ತತೆ ಸೇರಿದಂತೆ ವಿವಿಧ ಬೇಡಿಕೆಗಳ ಪರ ಪ್ರತಿಜ್ಞಾವಿಧಿ ಸ್ವೀಕರಿಸಿದರು.
ಸಂಪತ್‌ ಕೊಲೆ ಪ್ರಕರಣ: ಆರೋಪಿಗಳ ಪತ್ತೆಗೆ ಪೊಲೀಸ್ ತನಿಖೆ ಚುರುಕು
ಸೋಮವಾರಪೇಟೆ ಮೂಲದ ಸಂಪತ್‌ ಎನ್ ಡಿ ಅಲಿಯಾಸ್‌ ಶಂಭುವನ್ನು ಅಮಾನುಷವಾಗಿ ಕತ್ತಿಯಿಂದ ಕಡಿದು ಹತ್ಯೆ ಮಾಡಿರುವುದಾಗಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೆ. ರಾಮರಾಜನ್‌ ಸ್ಪಷ್ಟಪಡಿಸಿದ್ದಾರೆ.
ಕುಶಾಲನಗರ: ಭೂಮಿ ಪೂಜೆ ಕಾರ್ಯಕ್ರಮ ಸಂಪನ್ನ
ಕುಶಾಲನಗರ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದ ಜೀರ್ಣೋದ್ಧಾರ ಮತ್ತು ನವೀಕರಣ ಕಾರ್ಯದ ಅಂಗವಾಗಿ ಭೂಮಿ ಪೂಜೆ ಕಾರ್ಯಕ್ರಮ ನೆರವೇರಿತು.
ಕೆ. ಬಾಡಗ ಗ್ರಾ. ಪಂ. ನಲ್ಲಿ ಶಾಸಕ ಪೊನ್ನಣ್ಣ ಸಭೆ: ಪಂಚಾಯಿತಿಯಿಂದ ಮನವಿ ಸಲ್ಲಿಕೆ
ಪೊನ್ನಂಪೇಟೆ ತಾಲೂಕು ವ್ಯಾಪ್ತಿಯ ಕೆ. ಬಾಡಗ ಗ್ರಾಮ ಪಂಚಾಯಿತಿಗೆ ಶಾಸಕ ಪೊನ್ನಣ್ಣ ಭೇಟಿ ನೀಡಿದರು.
ಗಣಗೂರಿನಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ
ಗಣಗೂರಿನ ಡಾ. ಬಿ.ಆರ್‌. ಅಂಬೇಡ್ಕರ್‌ ಜಯಂತೋತ್ಸವ ಸಮಿತಿ ವತಿಯಿಂದ ಭಾರತ ರತ್ನ ಬಾಬಾ ಸಾಹೇಬ್‌ ಡಾ. ಬಿ. ಆರ್‌. ಅಂಬೇಡ್ಕರ್‌ ಅವರ 134ನೇ ಜನ್ಮ ದಿನಾಚರಣೆ ಆಚರಿಸಲಾಯಿತು.
ಗೌಡ ಫುಟ್ಬಾಲ್ : ಬಿಳಿಯಂಡ್ರ, ಕೊಂಪುಳಿರ ತಂಡ ಪ್ರೀ ಕ್ವಾರ್ಟರ್ ಹಂತಕ್ಕೆ ಪ್ರವೇಶ
ಎಂಟನೇ ವರ್ಷದ ಗೌಡ ಫುಟ್ಬಾಲ್‌ ಪಂದ್ಯಾವಳಿಯಲ್ಲಿ ಬಿಳಿಯಂಡ್ರ ಮತ್ತು ಕೊಂಪುಳಿರ ತಂಡ ಪ್ರೀ ಕ್ವಾರ್ಟರ್‌ ಹಂತಕ್ಕೆ ಪ್ರವೇಶ ಪಡೆಯಿತು.
ಹಟ್ಟಿಹೊಳೆ ಪ್ರೀಮಿಯರ್ ಲೀಗ್ : ಟೀಂ ರ‌್ಯಾಬಿಟ್ ಚಾಂಪಿಯನ್
ಎರಡು ದಿನಗಳ ಕಾಲ ನಡೆದ ಹಟ್ಟಿಹೊಳೆ ಪ್ರೀಮಿಯರ್‌ ಲೀಗ್‌ ಕ್ರಿಕೆಟ್‌ ಪಂದ್ಯಾಟದ ಎರಡನೇ ಆವೃತ್ತಿಯು ಇತ್ತೀಚೆಗೆ ತೆರೆ ಕಂಡಿತು.
  • < previous
  • 1
  • ...
  • 120
  • 121
  • 122
  • 123
  • 124
  • 125
  • 126
  • 127
  • 128
  • ...
  • 542
  • next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved