• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಬಡ್ಡಿ ಆಸಕ್ತಿ ಮೂಡಿಸುವ ಕಾರ್ಯವಾಗಲಿ: ಶಾಸಕ ಪೊನ್ನಣ್ಣ
ಕಬಡ್ಡಿ ಬಗ್ಗೆ ಮಕ್ಕಳಲ್ಲಿ ಹೆಚ್ಚು ಆಸಕ್ತಿ ಮೂಡಿಸುವ ಕಾರ್ಯವಾಗಬೇಕು ಎಂದು ಶಾಸಕ ಎ.ಎಸ್‌. ಪೊನ್ನಣ್ಣ ಹೇಳಿದರು.
ಅಂತಾರಾಷ್ಟ್ರೀಯ ಮಾತೃಭಾಷಾ ದಿನ: ಸಿಎನ್‌ಸಿಯಿಂದ ಧರಣಿ
ಕೊಡವ ಭಾಷೆಯನ್ನು ಸಂವಿಧಾನದ 8ನೇ ಶೆಡ್ಯೂಲ್‌ಗೆ ಸೇರಿಸಬೇಕು ಮತ್ತು ವಿಶ್ವರಾಷ್ಟ್ರ ಸಂಸ್ಥೆಯ ಭಾಷೆಗಳಲ್ಲಿ ಒಂದಾಗಿ ಪರಿಗಣಿಸಬೇಕು ಎಂದು ಒತ್ತಾಯಿಸಲಾಯಿತು.
ಮುಸ್ಲಿಂ ಒಕ್ಕೂಟದ ಪ್ರಮುಖರಿಂದ ಪಟ್ಟಣದಲ್ಲಿ ಪ್ರತಿಭಟನೆ
ಕುಶಾಲನಗರ ಮತ್ತು ಸೋಮವಾರಪೇಟೆ ತಾಲೂಕು ಮುಸ್ಲಿಂ ಒಕ್ಕೂಟದ ಪ್ರಮುಖರು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.
ಎಮ್ಮೆಮಾಡು ಗ್ರಾಮದ ಉರೂಸ್ ಸಮಾರಂಭಕ್ಕೆ ಚಾಲನೆ
ಎಮ್ಮೆಮಾಡು ಗ್ರಾಮದ ಉರೂಸ್‌ ಸಮಾರಂಭಕ್ಕೆ ಚಾಲನೆ ನೀಡಲಾಯಿತು. ಉರೂಸ್‌ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು, ಅನ್ನದಾನ ನಡೆಯಲಿದೆ.
ಕಾಡಾನೆ ಹಿಂಡು ದಾಳಿ : ಭಾರಿ ನಷ್ಟ
ಕಳೆದ ಎರಡು ದಿನಗಳಿಂದ ನಿರಂತರ ಕಾಡಾನೆ ಹಿಂಡು ದಾಳಿ ಮಾಡಿ ಭಾರಿ ನಷ್ಟ ಸಂಭವಿಸಿದೆ. ಸುಮಾರು 100 ಕಾಫಿ ಗಿಡ ಸೇರಿದಂತೆ ಏಲಕ್ಕಿ ಬಾಳೆ ಗಿಡಗಳಿಗೆ ಹಾನಿಯಾಗಿದೆ.
ಮಣ್ಣು, ನೀರಿನ ಸಂರಕ್ಷಣೆಯ ಜಾಗೃತಿ ಜಾಥಾ
ಮಣ್ಣು ಮತ್ತು ನೀರಿನ ಸಂರಕ್ಷಣೆಯ ಕುರಿತ ಜಾಗೃತಿ ಜಾಥಾ ಯಲಕನೂರು ಗ್ರಾಮದಲ್ಲಿ ನಡೆಯಿತು. ಕಲಾ ತಂಡಗಳಿಂದ ಬೀದಿ ನಾಟಕ ನಡೆಯಿತು
ಕೊಡಗಿನ ಮೇಲೆ ಗದಾಪ್ರಹಾರ ಬೇಡ : ತೇಲಪಂಡ ಶಿವಕುಮಾರ್ ನಾಣಯ್ಯ ಒತ್ತಾಯ
ರಾಜ್ಯ ಸರ್ಕಾರ ಕೊಡಗಿನ ಸೌಲಭ್ಯಗಳನ್ನು ಕಸಿದುಕೊಳ್ಳುವ ಮೂಲಕ ಪುಟ್ಟ ಜಿಲ್ಲೆಯ ಮೇಲೆ ಗದಾ ಪ್ರಹಾರ ಮಾಡುತ್ತಿದೆ ಎಂದು ತೇಲಪಂಡ ಶಿವಕುಮಾರ್‌ ನಾಣಯ್ಯ ಹೇಳಿದರು.
ಡಾ.ಬಿ.ಆರ್.ಅಂಬೇಡ್ಕರ್ ಬದುಕು ಮತ್ತು ಸಾಧನೆ ಬಗ್ಗೆ ಎಲ್ಲರೂ ತಿಳಿಯಿರಿ: ಅತ್ನಿ
ಭಾರತ ರತ್ನ ಡಾ. ಬಿ.ಆರ್‌. ಅಂಬೇಡ್ಕರ್‌ ಅವರ ಬದುಕು ಮತ್ತು ಸಾಧನೆ ಕುರಿತು ಅಂಬೇಡ್ಕರ್‌ ಓದು ಕಾರ್ಯಕ್ರಮ ನಡೆಯಿತು. ಅಂಬೇಡ್ಕರ್‌ ಅವರ ಹೋರಾಟ, ಚಿಂತನೆ ಸದಾ ಸ್ಮರಣೀಯ ಎಂದು ಗಣ್ಯರು ಅಭಿಪ್ರಾಯಪಟ್ಟರು.
ವಿವಿ ಬಂದ್‌ ನಿರ್ಧಾರಕ್ಕೆ ವೀರಶೈವ ಮಹಾಸಭಾ ಖಂಡನೆ
ಕೊಡಗು ವಿಶ್ವವಿದ್ಯಾಲಯವನ್ನು ಬಂದ್‌ ಮಾಡುವ ರಾಜ್ಯ ಸರ್ಕಾರದ ನಿರ್ಧಾರವನ್ನು ಅಖಿಲ ಭಾರತ ವೀರ ಶೈವ ಮಹಾಸಭಾದ ಕೊಡಗು ಜಿಲ್ಲಾ ಘಟಕ ತೀವ್ರವಾಗಿ ಖಂಡಿಸಿದೆ.
ಇಂಧನ ಉಳಿತಾಯ ಜಾಗೃತಿ ಜಾಥಾ
ಇಂಧನ ಉಳಿತಾಯದ ಬಗ್ಗೆ ಜಾಗೃತಿ ಜಾಥಾ ನಡೆಯಿತು. ಕ್ಷೇತ್ರ ಶಿಕ್ಷಣಾಧಿಕಾರಿ ಭಾಗ್ಯಮ್ಮ ಚಾಲನೆ ನೀಡಿದರು.
  • < previous
  • 1
  • ...
  • 120
  • 121
  • 122
  • 123
  • 124
  • 125
  • 126
  • 127
  • 128
  • ...
  • 476
  • next >
Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved