• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿಶೇಷಚೇತನರು ಸಾಧನೆಯತ್ತ ಗಮನಹರಿಸಿ: ಶುಭಾ
‘ಸಮಗ್ರ ಮತ್ತು ಸುಸ್ಥಿರ ಭವಿಷ್ಯಕ್ಕಾಗಿ ವಿಕಲಚೇತನ ವ್ಯಕ್ತಿಗಳಲ್ಲಿ ನಾಯಕತ್ವಕ್ಕೆ ಉತ್ತೇಜನ’ ಎಂಬ ಘೋಷವಾಕ್ಯದೊಂದಿಗೆ ನಗರದ ಓಂಕಾರ ಸದನದಲ್ಲಿ ಮಂಗಳವಾರ ವಿಶ್ವ ವಿಶೇಷಚೇತನರ ದಿನಾಚರಣೆ ಕಾರ್ಯಕ್ರಮ ನೆರವೇರಿತು.
50ಪ್ಲಸ್‌ ವಯೋಮಾನದ ಪುರುಷರ ಫುಟ್ಬಾಲ್‌: ಟೀಂ ಶಿವಾಜಿ ತಂಡಕ್ಕೆ ಪ್ರಶಸ್ತಿ
ಕೊಡಗುಮಾಸ್ಟರ್ಸ್‌ ಫುಟ್ಬಾಲ್ ಕಪ್ 2024 ವತಿಯಿಂದ ನಗರದ ತಾಲೂಕು ಮೈದಾನದಲ್ಲಿ ಹೊನಲುಬೆಳಕಿನ 50ಪ್ಲಸ್‌ ಪುರುಷರ 5 2 ಫುಟ್ಬಾಲ್ ಪಂದ್ಯಾಟ ನಡೆಯಿತು. ಟಾಸ್ ಮೂಲಕ ಟೀಮ್ ಶಿವಾಜಿ ತಂಡ ಚಾಂಪಿಯನ್ ಅಗಿಹೊರಹೊಮ್ಮಿತು. ವಿರಾಜಪೇಟೆನಗರ ಮತ್ತು 6 ಕಿ.ಮೀ. ಸರಹದ್ದಿನಲಿರುವ 1970, 80, 90ರ ದಶಕದಲ್ಲಿ ಫುಟ್ಬಾಲ್ ಆಟದ ಮೂಲಕ ಚಿರಪರಿಚಿತ ಕ್ರೀಡಾಕಲಿಗಳಿಗಾಗಿ ಪಂದ್ಯಾಟ ಆಯೋಜಿಸಲಾಗಿತ್ತು.
ಜಿಂಕೆ ಬೇಟೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ
ಎರಡು ಹೆಣ್ಣು ಜಿಂಕೆಗಳನ್ನು ಬೇಟೆಯಾಡಿ ಮಾಂಸ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಓರ್ವ ಆರೋಪಿ ತಲೆಮರೆಸಿಕೊಂಡಿದ್ದಾನೆ
ಭಾಷೆ ವಿಚಾರದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ನಿರಂತರ ಹೋರಾಟ: ಟಿ ಎ ನಾರಾಯಣಗೌಡ
ಭಾಷೆ ವಿಚಾರದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಕಳೆದ ಎರಡು ದಶಕಗಳಿಂದ ಹೋರಾಟ ನಡೆಸುತ್ತಿದೆ ಎಂದು ಟಿ ಎ ನಾರಾಯಣ ಗೌಡ ಹೇಳಿದರು.
ಸೋಮವಾರಪೇಟೆ : ಸಣ್ಣ ಕಾಫಿ ಬೆಳೆಗಾರರಿಗೆ ಭೂ ಮಂಜೂರಾತಿಗೆ ಮನವಿ ಸಲ್ಲಿಸಲು ತೀರ್ಮಾನ
5 ಎಕರೆಯಷ್ಟು ಭೂಮಿ ಹೊಂದಿರುವ ಸಣ್ಣ ಕಾಫಿ ಬೆಳೆಗಾರರಿಗೆ ಭೂ ಮಂಜೂರಾತಿ ಮಾಡಿಕೊಡುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಲು ತೀರ್ಮಾನಿಸಲಾಯಿತು.
ಕೊಡಗು ಜಿಲ್ಲೆಯಾದ್ಯಂತ ಮಳೆ: ಇಂದು-ಶಾಲಾ ಕಾಲೇಜಿಗೆ ರಜೆ
ಚಂಡ ಮಾರುತದ ಪರಿಣಾಮ ಕೊಡಗು ಜಿಲ್ಲೆಗೆ ತಟ್ಟಿದೆ. ಜಿಲ್ಲೆಯಾದ್ಯಂತ ಮಳೆ ಸುರಿಯುತ್ತಿದೆ.
ಬೆಳ್ಳೂರು ವ್ಯಾಪ್ತಿ ಹುಲಿ ಸೆರೆ ಕಾರ್ಯಾಚರಣೆಗೆ ಮಳೆ ಅಡ್ಡಿ
ಎರಡನೇ ದಿನದ ಕಾರ್ಯಾಚರಣೆಯಲ್ಲಿ ಹುಲಿ ಸುಳಿಯು ಪತ್ತೆಯಾಗಿಲ್ಲ. ಹುಲಿ ಪತ್ತೆಯಾಗುವವರೆಗೆ ಕಾರ್ಯಾಚರಣೆ ಮುಂದುವರಿಯಲಿದೆ.
ಕ್ಯಾತಿ ಗ್ರಾಮದಲ್ಲಿ ಕೆಸರುಗದ್ದೆ ಕ್ರೀಡಾಕೂಟ
ವಿದ್ಯಾರ್ಥಿಗಳ ಕೆಸರುಗದ್ದೆ ಕ್ರೀಡಾಕೂಟ ಹಮ್ಮಿಕೊಳ್ಳಲಾಯಿತು. ವಿದ್ಯಾರ್ಥಿಗಳು ಕೆಸರುಗದ್ದೆ ಕ್ರೀಡಾಕೂಟದ ಅನುಭವ ಹಂಚಿಕೊಂಡರು.
ಜನರನ್ನು ಒಂದುಗೂಡಿಸಲು ಕನ್ನಡ ಭಾಷೆ ಸಹಕರಿಸಿ: ಪ್ರೊ. ನರೇಂದ್ರ ರೈ ದೇರ್ಲ
ಬಹುತತ್ವದ ಜನರನ್ನು ಒಂದುಗೂಡಿಸಲು ಕನ್ನಡ ಭಾಷೆ ಮತ್ತು ಸಾಹಿತ್ಯ ಸಹಕರಿಸುತ್ತದೆ ಎಂದು ನಿವೃತ್ತ ಪ್ರಾಧ್ಯಾಪಕ ನರೇಂದ್ರ ರೈ ದೇರ್ಲ ಹೇಳಿದರು.
ಗೃಹ ರಕ್ಷಕ ವಿಭಾಗದಲ್ಲಿ 187 ಮಂದಿ ಕರ್ತವ್ಯ ನಿರ್ವಹಣೆ: ಸುಂದರ್ ರಾಜ್
300 ಮಂದಿ ನೇಮಕದಲ್ಲಿ 187 ಮಂದಿ ಮಾತ್ರ ಗೃಹ ರಕ್ಷಕ ದಳದಲ್ಲಿ ಕರ್ತವ್ಯ ನಿಭಾಯಿಸುತ್ತಿದ್ದಾರೆ ಎಂದು ಕೆ.ಎಸ್‌. ಸುಂದರರಾಜ್‌ ಹೇಳಿದರು. ಗೃಹ ರಕ್ಷಕ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
  • < previous
  • 1
  • ...
  • 122
  • 123
  • 124
  • 125
  • 126
  • 127
  • 128
  • 129
  • 130
  • ...
  • 412
  • next >
Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved