ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kodagu
kodagu
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕ್ರೀಡಾ ಚಟುವಟಿಕೆಗಳಿಂದ ಉತ್ತಮ ಆರೋಗ್ಯ: ಕುಂತಿ ಭೋಪಯ್ಯ
ಕ್ರೀಡಾ ಚಟುವಟಿಕೆಗಳ ಮೂಲಕ ಉತ್ತಮ ಆರೋಗ್ಯ ಹಾಗೂ ಪರಸ್ಪರ ಬಾಂಧವ್ಯ ವೃದ್ಧಿಯಾಗಲು ಸಾಧ್ಯ ಎಂದು ಕುಂತಿ ಭೋಪಯ್ಯ ಹೇಳಿದರು.
ಮಕ್ಕಳ ರಕ್ಷಣಾ ಕಾಯ್ದೆಗಳ ಬಗ್ಗೆ ವಿಶೇಷ ಕಾರ್ಯಾಗಾರ
ಜಿಲ್ಲೆಯ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಮಕ್ಕಳ ರಕ್ಷಣಾ ಕಾಯ್ದೆಗಳ ಬಗ್ಗೆ ಒಂದು ದಿನದ ಕಾರ್ಯಾಗಾರ ನಡೆಯಿತು.
ಕೊಡಗು ವಿಶ್ವವಿದ್ಯಾಲಯದ ಸ್ನಾತಕ ಪದವಿಗಳ ಫಲಿತಾಂಶ ಪ್ರಕಟ
ಪರೀಕ್ಷೆಗಳು ಮುಗಿದ ಹನ್ನೆರಡು ದಿನಗಳಲ್ಲಿ ಫಲಿತಾಂಶವನ್ನು ಪ್ರಕಟಿಸುವ ಮೂಲಕ ಅತೀ ಕಡಿಮೆ ಅವಧಿಯಲ್ಲಿ ಪರೀಕ್ಷೆಗಳನ್ನು ನಡೆಸಿ ಫಲಿತಾಂಶವನ್ನು ಪ್ರಕಟಿಸಿದ ಕೀರ್ತಿಗೆ ಕೊಡಗು ವಿಶ್ವವಿದ್ಯಾಲಯ ಭಾಜನವಾಗಿದೆ.
ಕೊಡಗು ವಿವಿ ಮುಚ್ಚುವ ನಿರ್ಧಾರ ಕೈಬಿಡಬೇಕು : ಇಲ್ಲವಾದರೆ ‘ಕೊಡಗು ಬಂದ್’ ಗೂ ಸಿದ್ಧ
ಕೊಡಗು ವಿಶ್ವವಿದ್ಯಾಲಯವನ್ನು ಮುಚ್ಚುವ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಬಿಡಬೇಕು. ಇದಕ್ಕೆ ಸ್ಪಂದಿಸದಿದ್ದಲ್ಲಿ ಕೊಡಗು ಬಂದ್ಗೂ ಸಿದ್ಧವಿರುವುದಾಗಿ ಮಾಜಿ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಎಚ್ಚರಿಕೆ ನೀಡಿದರು.
ಶನಿವಾರಸಂತೆ ಕ್ಲಸ್ಟರ್ ಹಂತದ ಕಲಿಕಾ ಹಬ್ಬ ಕಾರ್ಯಕ್ರಮ
ಶನಿವಾರಸಂತೆ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ ಹಮ್ಮಿಕೊಳ್ಳಲಾಯಿತು. ಕಲಿಕಾ ಹಬ್ಬದಲ್ಲಿ ಕ್ಲಸ್ಟರ್ ವ್ಯಾಪ್ತಿಯ ವಿವಿಧ ಶಾಲೆಗಳಿಂದ ಬಂದ 110 ಮಕ್ಕಳು ಭಾಗವಹಿಸಿದ್ದರು.
252 ಸಂತ್ರಸ್ತ ಕುಟುಂಬಗಳಿಗೆ ‘ಮನೆ ಹಂಚಿಕೆ’
ಪ್ರಾಕೃತಿಕ ವಿಕೋಪಕ್ಕೆ ತುತ್ತಾಗಿ ಮನೆ ಕಳೆದುಕೊಂಡ 252 ಸಂತ್ರಸ್ತ ಕುಟುಂಬಗಳಿಗೆ ಮನೆ ಹಂಚಿಕೆ ಕಾರ್ಯ ನಡೆಯಿತು.
ಶಾಲಾ ಆವರಣದಲ್ಲಿ ಆಕಸ್ಮಿಕ ಬೆಂಕಿ
ಶ್ರೀ ಕುಮಾರಲಿಂಗೇಶ್ವರ ಶಾಲಾ ಆವರಣದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಆವರಣದಲ್ಲಿದ್ದ ಗಿಡಗಳು ಆಹುತಿಯಾಗಿದೆ.
23 ರಂದು ಮಡಿಕೇರಿಯಲ್ಲಿ ರೋಟರಿ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟ
ಫೆ. 23ರಂದು ಮಡಿಕೇರಿಯ ಗಾಂಧಿ ಮೈದಾನದಲ್ಲಿ ರೋಟರಿ ಜಿಲ್ಲೆ 3181ಗೆ ಸೇರಿದ ರೋಟರಿ ಕ್ಲಬ್ ತಂಡಗಳ ನಡುವೆ ಕಬಡ್ಡಿ ಪಂದ್ಯಾಟ ಆಯೋಜಿಸಲಾಗಿದೆ.
ಎಲ್ಲರ ಹಿತಾಸಕ್ತಿಯ ರಕ್ಷಣೆ ಸಾರಿಗೆ ಪ್ರಾಧಿಕಾರದ ಉದ್ದೇಶ: ವೆಂಕಟ್ ರಾಜಾ
ಕೊಡಗು ಜಿಲ್ಲೆಯಲ್ಲಿ ಬಸ್ಸು ಸಂಚಾರ ಸಂಬಂಧಿಸಿದಂತೆ ಎಲ್ಲರ ಹಿತಾಸಕ್ತಿ ಕಾಪಾಡುವುದು ಸಾರಿಗೆ ಪ್ರಾಧಿಕಾರದ ಉದ್ದೇಶವಾಗಿದೆ ಎಂದು ಜಿಲ್ಲಾಧಿಕಾರಿ ಹೇಳಿದರು.
ಸಮಾರಂಭಗಳಲ್ಲಿ ಮದ್ಯ ಬಳಕೆಗೆ ನಿರ್ಬಂಧ: ಕೊಡವ ಪದ್ಧತಿಗಳಿಗೆ ಧಕ್ಕೆ
ಸಮಾರಂಭಗಳಲ್ಲಿ ಮದ್ಯ ಬಳಸುವುದಕ್ಕೆ ಅಬಕಾರಿ ಇಲಾಖೆ ವಿಧಿಸಿರುವ ನಿರ್ಬಂಧ ಹಾಗೂ ಅನುಮತಿ ಪಡೆಯಬೇಕೇಂಬ ನಿಯಮ ಹೇರಿರುವುದನ್ನು ಪೊನ್ನಂಪೇಟೆ ಕೊಡವ ಸಮಾಜ ತೀವ್ರವಾಗಿ ವಿರೋಧಿಸಿದ್ದು ಕೂಡಲೇ ಈ ಆದೇಶ ಹಿಂಪಡೆಯಬೇಕು ಎಂದು ಒತ್ತಾಯಿಸಿದೆ.
< previous
1
...
123
124
125
126
127
128
129
130
131
...
476
next >
Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್ ಅನುಮತಿ
ಟಿಪ್ಪುನಿಂದ ಕೆಆರೆಸ್ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ