• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಾದಾಪುರ ಗ್ರೇಡ್ 1 ಗ್ರಾಮ ಪಂಚಾಯಿತಿ ಗ್ರಾಮಸಭೆ ಮುಂದೂಡಿಕೆ
ಗ್ರಾಮಸಭೆಗೆ ಪ್ರಮುಖ ಇಲಾಖೆಯ ಅಧಿಕಾರಿಗಳು ಗೈರು ಆಗಿದ್ದರಿಂದ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿ ಗ್ರಾಮಸಭೆಯನ್ನು ಮುಂದೂಡಲಾಯಿತು.
ಕಲಿಕಾ ಹಬ್ಬವು ಮಕ್ಕಳ ಪ್ರತಿಭೆ ಹೊರ ತರಲು ಸಹಕಾರಿ: ಬಿ.ಎನ್. ಪುಷ್ಪ
ಮಕ್ಕಳ ಕಲಿಕಾ ಪ್ರತಿಭೆಗೆ ಹಲವಾರು ಶೈಕ್ಷಣಿಕ ಚಟುವಟಿಕೆಗಳುಳ್ಳ ಮಕ್ಕಳ ಕಲಿಕಾ ಹಬ್ಬವು ಮಕ್ಕಳಲ್ಲಿ ಕಲಿಕಾ ಪ್ರೇರಣೆ ಮತ್ತು ಬಲವರ್ಧನೆಗೆ ಉತ್ತಮ ವೇದಿಕೆ ಒದಗಿಸುತ್ತದೆ ಎಂದು ಪುಷ್ಪ ಹೇಳಿದರು.
ಅರ್ಜಿ ಆಹ್ವಾನ
ಅನುಪಯುಕ್ತ ಪೀಠೋಪಕರಣ ಮತ್ತು ಯಂತ್ರೋಪಕರಣ ಯಥಾಸ್ಥಿತಿಯಲ್ಲಿ ಹರಾಜು ಮೂಲಕ ವಿಲೇ ಮಾಡಲು ತೀರ್ಮಾನಿಸಲಾಗಿದೆ.
ನಾಳೆ ಹುತ್ತರಿ ಹಾಡಿನ ದೃಶ್ಯ ನಮನ ಅನಾವರಣ
ಕನ್ನಡ ಸಾಹಿತ್ಯ ಪರಿಷತ್‌ ಕೊಡಗು ಜಿಲ್ಲಾ ಘಟಕದ ವತಿಯಿಂದ ಫೆ. 20ರಂದು ಆಯೋಜಿತ ಖ್ಯಾತ ಸಾಹಿತಿ ಪಂಜೆ ಮಂಗೇಶರಾಯರ 150ನೇ ವರ್ಷೋತ್ಸವದಂದು ಹುತ್ತರಿ ಹಾಡಿನ ದೃಶ್ಯ ನಮನ ಅನಾವರಣಗೊಳ್ಳಲಿದೆ.
ಕಟ್ಟೆಮಾಡು ಪ್ರಕರಣ: ಗ್ರಾಮಸ್ಥರು ಸಮನ್ವಯತೆ, ಶಾಂತಿ ಸೌಹಾರ್ದತೆ ಕಾಪಾಡುವಂತೆ ಅಧಿಕಾರಿಗಳ ಸೂಚನೆ
ಕಟ್ಟೆಮಾಡು ಶ್ರೀ ಮೃತ್ಯುಂಜಯ ದೇವಾಲಯದಲ್ಲಿ ತಹಸೀಲ್ದಾರ್‌ ಸಮ್ಮುಖದಲ್ಲಿ ಸಭೆ ನಡೆಯಿತು. ಗ್ರಾಮದ ಪ್ರಮುಖರು ಭಾಗವಹಿಸಿದ್ದರು.
ಕೊಡಗು ವಿವಿ ಮುಚ್ಚುವ ನಿರ್ಧಾರ ವಿರೋಧಿಸಿ ಪ್ರತಿಭಟನೆ
ಕೊಡಗು ವಿವಿ ಮುಚ್ಚುವ ರಾಜ್ಯ ಸರ್ಕಾರದ ಕ್ರಮವನ್ನು ವಿರೋಧಿಸಿ ಎಬಿವಿಪಿ ವಿದ್ಯಾರ್ಥಿ ಸಂಘಟನೆಯಿಂದ ನಗರದಲ್ಲಿ ಪ್ರತಿಭಟನೆ ನಡೆಯಿತು.
ಡಾ.ಮೋಹನ್ ಅಪ್ಪಾಜಿಗೆ ಸಂಸ್ಕೃತಿ ಸಿರಿ ಬಳಗದಿಂದ ಸನ್ಮಾನ
ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ತುರ್ತು ಔಷಧೀಯ ವಿಭಾಗದ ಪ್ರಾಧ್ಯಾಪಕರಾಗಿ ಕರ್ನಾಟಕ ಸರ್ಕಾರದಿಂದ ನೇಮಕಗೊಂಡಿರುವ ಕೊಡಗು ಜಿಲ್ಲಾ ಸಂಸ್ಕೃತಿ ಸಿರಿ ಬಳಗ ಮತ್ತು ಟ್ರಸ್ಟ್‌ ಗೌರವ ಅಧ್ಯಕ್ಷರು ಹಾಗೂ ಸಲಹೆಗಾರ ಮಡಿಕೇರಿಯ ಇಎನ್‌ಟಿ ವೈದ್ಯ ಡಾ.ಕೋಲೆಯಂಡ ಮೋಹನ್ ಅಪ್ಪಾಜಿ ಅವರನ್ನು ಬಳಗದ ಪದಾಧಿಕಾರಿಗಳು ಸನ್ಮಾನಿಸಿದರು.
ನಿರಂತರ ಕಾರ್ಯಕ್ರಮ ಮೂಲಕ ಅರೆಭಾಷೆಯ ಜೀವಂತಿಕೆ ಕಾಪಾಡಿಕೊಳ್ಳಬೇಕಿದೆ: ಮಿಲನಾ ಭರತ್
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಆಶ್ರಯದಲ್ಲಿ ಕುಶಾಲನಗರದ ಗೌಡ ಮಹಿಳಾ ಸ್ವಸಹಾಯ ಸಂಘ ಮತ್ತು ಪದ್ಮಾವತಿ ಗೌಡ ಮಹಿಳಾ ಒಕ್ಕೂಟ ಆಶ್ರಯದಲ್ಲಿ ಕುಶಾಲನಗರದಲ್ಲಿ ಅರೆಭಾಷೆ ಗೌಡ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ಜಿಲ್ಲೆಯ 30 ಸಾವಿರ ವಿದ್ಯಾರ್ಥಿಗಳಿಗೆ ಸ್ವೆಟರ್ ವಿತರಣೆ: ಅಪ್ಪಚ್ಚು ರಂಜನ್ ನೆರವು
ಸೋಮವಾರಪೇಟೆ ತಾಲೂಕು ವ್ಯಾಪ್ತಿಯಲ್ಲಿ ೧೩ ಸಾವಿರ, ವೀರಾಜಪೇಟೆಗೆ ೯, ಮಡಿಕೇರಿ ತಾಲೂಕಿನಲ್ಲಿ ೮ ಸಾವಿರ ವಿದ್ಯಾರ್ಥಿಗಳಿಗೆ ಸ್ವೆಟರ್ ವಿತರಣೆ ಮಾಡಲಾಗುವುದು. ಉತ್ತಮ ಗುಣಮಟ್ಟದ ಸ್ವೆಟರ್‌ಗಳನ್ನು ನೀಡಲಾಗುತ್ತಿದ್ದು, ಮಳೆ ಹಾಗೂ ಚಳಿಗಾಲದಲ್ಲಿ ಮಕ್ಕಳಿಗೆ ಉಪಯೋಗಕ್ಕೆ ಬರಲಿದೆ.
ಪಿ.ಎಂ. ವಿಶ್ವಕರ್ಮ ಯೋಜನೆ ಜಿಲ್ಲಾಮಟ್ಟದ ಅನುಷ್ಠಾನ ಸಮಿತಿ ಸಭೆ
ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ ಜಿಲ್ಲಾಮಟ್ಟದ ಅನುಷ್ಠಾನ ಸಮಿತಿ ಸಭೆಯು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅಧ್ಯಕ್ಷತೆಯಲ್ಲಿ ಸೋಮವಾರ ನಡೆಯಿತು.
  • < previous
  • 1
  • ...
  • 124
  • 125
  • 126
  • 127
  • 128
  • 129
  • 130
  • 131
  • 132
  • ...
  • 476
  • next >
Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved