• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಲಕ್ಕಿ ಸ್ಕೀಂ ಹೆಸರಲ್ಲಿ ಹಣ ಸಂಗ್ರಹ: ಐವರು ಪೊಲೀಸ್ ವಶಕ್ಕೆ
ಮಡಿಕೇರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ರಾಣಿಪೇಟೆಯಲ್ಲಿ ಜ.30ರಿಂದ ಎಸ್‌ವಿ ಸ್ಮಾರ್ಟ್‌ ವಿಷನ್‌ ಎಂಬ ಹೆಸರಿನಲ್ಲಿ ಮಡಿಕೇರಿ ನಗರ ನಿವಾಸಿಗಳಾದ ಅಶ್ರಫ್, ಸುಲೈಮಾನ್, ಅಬ್ದುಲ್ ಗಫೂರ್, ಆಕ್ರಮ್ ಹಾಗೂ ಕಿಶೋರ್ ಎಂಬವರು ಹಣವನ್ನು ಸಂಗ್ರಹಿಸುತ್ತಿದ್ದು, ಸ್ಕೀಮ್‌ನಲ್ಲಿ ಈಗಾಗಲೇ 1100ಕ್ಕೂ ಹೆಚ್ಚು ಜನರು ಸೇರಿರುತ್ತಾರೆ.
ಕಾಡಾನೆಗಳ ಪುನರ್ವಸತಿಗೆ ‘ಸಾಫ್ಟ್ ಏರಿಯಾ ರಿಲೀಸ್’ ಯೋಜನೆ
ಜಿಲ್ಲೆಯ ಕೃಷಿ ಚಟುವಟಿಕೆಗಳಿಗೆ ಹಾನಿಯನ್ನು ಉಂಟು ಮಾಡುತ್ತ ಜೀವ ಹಾನಿಗೆ ಕಾರಣವಾಗುತ್ತಿರುವ ಕಾಡಾನೆಗಳನ್ನು ಗುರುತಿಸಿ ಪುನರ್ವಸತಿಗೆ ಒಳಪಡಿಸುವ ‘ಸಾಫ್ಟ್ ಏರಿಯಾ ರಿಲೀಸ್’ ಯೋಜನೆಯ ಅನುಷ್ಟಾನಕ್ಕೆ ೨ ಸಾವಿರ ಹೆಕ್ಟೇರ್ ಪ್ರದೇಶವನ್ನು ಗುರುತಿಸಲು ರಾಜ್ಯ ಸರ್ಕಾರ ಅನುಮೋದನೆಯನ್ನು ನೀಡಿರುವುದಾಗಿ ಕರ್ನಾಟಕ ವನ್ಯಜೀವಿ ಮಂಡಳಿ ಸದಸ್ಯ ಸಂಕೇತ್ ಪೂವಯ್ಯ ತಿಳಿಸಿದ್ದಾರೆ.
ಕೊಡಗು ವಿವಿ ಮುಚ್ಚದಂತೆ ಮಾಜಿ ಸಚಿವ ಎ.ಮಂಜು ಒತ್ತಾಯ
ಈಗಾಗಲೇ ಸ್ಥಾಪನೆಗೊಂಡಿರುವ ವಿಶ್ವ ವಿದ್ಯಾನಿಲಯಗಳನ್ನು ಮುಂದುವರಿಸಬೇಕು. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಹಿತ ಕಾಯಲು ಸರ್ಕಾರ ಮುಚ್ಚುವ ನಿರ್ಧಾರವನ್ನು ಕೈಬಿಡಬೇಕು ಎಂದು ಮಾಜಿ ಸಚಿವ ಮತ್ತು ಶಾಸಕ ಎ.ಮಂಜು ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಎಲ್ಲ ಧರ್ಮಗಳು ವಿದ್ಯೆಗೆ ಮಹತ್ವ ನೀಡಿವೆ: ಸುಹೇಬ್ ಫೈಝ
ಚೆರಿಯ ಪರಂಬು ಮಖಾಂ ಉರುಸ್ ಅಂಗವಾಗಿ ಧಾರ್ಮಿಕ ಕಾರ್ಯಕ್ರಮ ನಡೆಯಿತು. ಕೊಳಕೇರಿಯ ಸುಹೇಬ್ ಫೈಝ ಭಾಷಣ ಮಾಡಿದರು.
ನೂತನ ಸಿಲಿಕಾನ್ ಛೇಂಬರ್ ಲೋಕಾರ್ಪಣೆ
ಕೊಡಗರಹಳ್ಳಿ ಸಮೀಪದ ಜೋಡಿ ಕೆರೆಯಲ್ಲಿರುವ ಹಿಂದೂ ರುದ್ರಭೂಮಿಯಲ್ಲಿ ಅಳವಡಿಸಲಾಗಿರುವ ನೂತನ ಸಿಲಿಕಾನ್‌ ಚೇಂಬರ್‌ ಲೋಕಾರ್ಪಣೆಗೊಳಿಸಲಾಯಿತು.
ಮಂಗಳೂರು ವಿವಿ ಜೊತೆ ಕೊಡಗು ವಿವಿ ವಿಲೀನಕ್ಕೆ ವಿರೋಧ
ಕೊಡಗು ವಿಶ್ವವಿದ್ಯಾಲಯವನ್ನು ಮತ್ತೆ ಮಂಗಳೂರು ವಿವಿ ಜೊತೆ ವಿಲೀನಗೊಳಿಸುವ ಪ್ರಕ್ರಿಯೆ ಬಗ್ಗೆ ಸರ್ಕಾರ ಪುನರ್‌ ಪರಿಶೀಲನೆ ಅಗತ್ಯ ಎಂದು ಪ್ರಮುಖರು ಸರ್ಕಾರಕ್ಕೆ ಆಗ್ರಹಿಸಿದರು.
ಮಹಿಳೆ ಮೇಲೆ ದಾಳಿ ನಡೆಸಿ ಬಲಿ ಪಡೆದಿದ್ದ ಕಾಡಾನೆ ಸೆರೆ : ಅರಣ್ಯ ಇಲಾಖೆ ಕಾರ್ಯಾಚರಣೆ
ಮಹಿಳೆ ಮೇಲೆ ದಾಳಿ ನಡೆಸಿ ಬಲಿ ಪಡೆದಿದ್ದ ಕಾಡಾನೆಯನ್ನು ಸೆರೆ ಹಿಡಿಯಲಾಗಿದೆ. ರಾಜ್ಯ ವನ್ಯಜೀವಿ ಮಂಡಳಿ ಸದಸ್ಯ ಮೇರಿಯಂಡ ಸಂಕೇತ್‌ ಪೂವಯ್ಯ ಅವರ ನೇತೃತ್ವದಲ್ಲಿ ಅರಣ್ಯ ಇಲಾಖೆ ಕಾರ್ಯಾಚರಣೆ ನಡೆಸಿದೆ.
ಕೊಡವರಿಗೆ ವಿಶೇಷ ಪ್ರಾತಿನಿಧ್ಯಕ್ಕೆ ಆಗ್ರಹ: ಸಿಎನ್‌ಸಿಯಿಂದ ಶಾಂತಿಯುತ ಸತ್ಯಾಗ್ರಹ
ಕೊಡವ ನ್ಯಾಷನಲ್‌ ಕೌನ್ಸಿಲ್‌ ಸಂಘಟನೆ ಜಿಲ್ಲಾಧಿಕಾರಿಗಳ ಕಚೇರಿ ಎದುರು ಇತ್ತೀಚೆಗೆ ಶಾಂತಿಯುತ ಸತ್ಯಾಗ್ರಹ ನಡೆಸಿತು. ಸಿಎನ್‌ಸಿ ಅಧ್ಯಕ್ಷ ಎನ್‌.ಯು. ನಾಚಪ್ಪ ನೇತೃತ್ವ ವಹಿಸಿದ್ದರು.
ಕಾರ್ಯಕ್ರಮ ರದ್ದುಪಡಿಸಿ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದ ಶಾಸಕ
ಕೂಟು ಹೊಳೆಯಲ್ಲಿ ಮೃತನಾದ ನವೋದಯ ಶಾಲೆಯ ವಿದ್ಯಾರ್ಥಿ ಅಮಿತ್‌ ಮನೆಗೆ ಬಂದು ಕುಟುಂಬಕ್ಕೆ ಸಾಂತ್ವನ ಹೇಳುವ ಮೂಲಕ ಮಡಿಕೇರಿ ಕ್ಷೇತ್ರ ಶಾಸಕ ಡಾ. ಮಂತರ್‌ಗೌಡ ಮಾನವೀಯತೆ ಮೆರೆದಿದ್ದಾರೆ.
ಸಂತ ಸೇವಾಲಾಲ್ ಸಿದ್ಧಾಂತ, ವಿಚಾರಧಾರೆ ತಿಳಿದುಕೊಳ್ಳಿ: ವೆಂಕಟನಾಯಕ್
ಮಹಾನ್‌ ಮಾನವತಾವಾದಿ ಸಂತ ಸೇವಾಲಾಲ್‌ ಅವರ ತತ್ವ ಮತ್ತು ಆದರ್ಶಗಳನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳುವಂತಾಗಬೇಕು ಎಂದು ವೆಂಕಟ ನಾಯಕ್‌ ಹೇಳಿದರು.
  • < previous
  • 1
  • ...
  • 125
  • 126
  • 127
  • 128
  • 129
  • 130
  • 131
  • 132
  • 133
  • ...
  • 476
  • next >
Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved