• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಾಕಿ ಕೂರ್ಗ್: ಡ್ರಿಬ್ಲರ್ಸ್ ಹಂಪ್, ಬ್ಲೆಜ್ ಮೂರ್ನಾಡು ಫೈನಲ್‌ಗೆ
ಡಿಬ್ಲರ್ಸ್‌ ಹಂಪ್‌ ಮತ್ತು ಬ್ಲೆಜ್‌ ಮೂರ್ನಾಡು ಫೈನಲ್‌ ಪ್ರವೇಶಿಸಿತು. ಡಿ. 1ರಂದು ವಜ್ರಮಹೋತ್ಸವದ ಅಂಗವಾಗಿ ಬೆಳಗ್ಗೆ 10 ಗಂಟೆಗೆ ಸಭಾ ಕಾರ್ಯಕ್ರಮ ನಡೆಯಲಿದೆ.
ಸಿದ್ದರಾಮಯ್ಯ ರಾಜಕಾರಣದಲ್ಲಿ ಬೆಳೆಯಲು ದೇವೇಗೌಡರು ಕಾರಣ: ಎ. ಮಂಜು
ಸಿದ್ದರಾಮಯ್ಯ ರಾಜಕಾರಣದಲ್ಲಿ ಬೆಳೆಯಲು ದೇವೇಗೌಡರು ಕಾರಣ. ಯಾಕೆ ಅವರ ಅಹಂಕಾರ ಮುರಿಯಬೇಕು ಎಂದು ಎ. ಮಂಜು ತಿಳಿಸಿದರು.
ಮೂರ್ನಾಡುವಿನಲ್ಲಿ 69ನೇ ಕನ್ನಡ ರಾಜ್ಯೋತ್ಸವದ ‘ಕನ್ನಡ ಹಬ್ಬ’
69ನೇ ಕನ್ನಡ ರಾಜ್ಯೋತ್ಸವ ಅಂಗವಾಗಿ ಕನ್ನಡ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಬೃಹತ್‌ ಕನ್ನಡ ಮೆರವಣಿಗೆ ಉದ್ಘಾಟಿಸಲಾಯಿತು.
ವಿರಾಜಪೇಟೆ: ಸ್ವಾಗತ ಸಮಿತಿ ಕಚೇರಿ ಉದ್ಘಾಟನೆ
ಸ್ವಾಗತ ಸಮಿತಿ ಕಚೇರಿ ಉದ್ಘಾಟನೆ ಹಾಗೂ ಸಮ್ಮೇಳನದ ಲೋಗೋ ಲೋಕಾರ್ಪಣೆ ಎಮ್ಮೆಮಾಡಿನಲ್ಲಿ ನಡೆಯಿತು.
ವಿರಾಜಪೇಟೆ: ಡಿ.7,8ರಂದು ಗ್ರಾಮೀಣ ಕ್ರಿಕೆಟ್
ಡಿ. 7 ಮತ್ತು 8ರಂದು ಇಲ್ಲಿನ ಸೇಂಟ್‌ ಆನ್ಸ್‌ ಶಾಲಾ ಮೈದಾನದಲ್ಲಿ ಮುಕ್ತ ಟೆನ್ನಿಸ್‌ಬಾಲ್‌ ಕ್ರಿಕೆಟ್‌ ಪಂದ್ಯಾಟ ಆಯೋಜಿಸಲಾಗಿದೆ.
ಅಶೋಕ್‌ಗೆ ರಾಜ್ಯದ ಸೌಹಾರ್ದತೆ ಬೇಕಾಗಿಲ್ಲ: ಸಚಿವ ಬೋಸರಾಜು
ಅತ್ಯಂತ ಗೌರವದ ಸ್ಥಾನದಲ್ಲಿರುವ ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ ಸ್ವಾಮೀಜಿ ಹೆಸರಿನಲ್ಲಿ ಜಾತಿ ತರುತ್ತಿದ್ದಾರೆ ಎಂದು ಸಚಿವ ಬೋಸರಾಜು ಹೇಳಿದರು.
ವಿಷದ ಹಾವು ಕಚ್ಚಿ ಹಸು ದಾರುಣ ಸಾವು
ವಿಷದ ಹಾವು ಕಚ್ಚಿ ಗಬ್ಬ ಹಸು ದಾರುಣ ಸಾವನ್ನಪ್ಪಿದ ಘಟನೆ ಶುಕ್ರವಾರ ಕೈಕಾಡು ಗ್ರಾಮದಲ್ಲಿ ನಡೆದಿದೆ.
ಕೊಡಗು ವಿಶ್ವವಿದ್ಯಾನಿಲಯ ಕನ್ನಡ ಜಾನಪದ ರಾಜ್ಯೋತ್ಸವ ಹಾಗೂ ಗೀತೋತ್ಸವ ಸಮಾರಂಭ
ಕೊಡಗು ವಿಶ್ವವಿದ್ಯಾಲಯ, ಕನ್ನಡ ಜಾನಪದ ಪರಿಷತ್ತು ಆಶ್ರಯದಲ್ಲಿ ಕೊಡಗು ವಿ.ವಿ.ಯಲ್ಲಿ ‘ಕನ್ನಡ ಜಾನಪದ ರಾಜ್ಯೋತ್ಸವ ಹಾಗೂ ಗೀತೋತ್ಸವ’ ಸಮಾರಂಭ ಸಂಪನ್ನಗೊಂಡಿತು.
ಸರ್ವರ್‌ ಸಮಸ್ಯೆ: ಫಲಾನುಭವಿಗಳಿಗೆ ಪಡಿತರ ಖೋತಾ!
ಪಡಿತರದಾರರಿಗೆ ತಲಾ ೫ ಕೆ.ಜಿ. ಅಕ್ಕಿಯನ್ನು ಸರ್ಕಾರ ನೀಡುತ್ತಿದೆ. ಆದರೆ, ಅದನ್ನು ಪಡೆಯಲು ಕೆಲಸ ಕಾರ್ಯ ಬಿಟ್ಟು, ಅಲೆಯಬೇಕಾಗಿದೆ. ಪಡಿತರ ಪಡೆಯದೆ, ಬಿಟ್ಟರೆ ನಮ್ಮ ಕಾರ್ಡ್ ರದ್ದಾಗುತ್ತದೆ. ಒಂದು ಕಡೆ ಪಡಿತರ ಪಡೆಯಲು ಆಗದೆ, ಬಿಡಲೂ ಆಗದ ಪರಿಸ್ಥಿತಿಯಲ್ಲಿ ನಾವಿದ್ದೇವೆ ಎಂದು ಜನ ದೂರಿದ್ದಾರೆ.
ಮನೆ ಹಂಚಿಕೆ: ಆಕ್ಷೇಪಣೆ ಇದ್ದಲ್ಲಿ ಡಿ.31ರೊಳಗೆ ಸಲ್ಲಿಸಲು ಅವಕಾಶ
ಸಂತ್ರಸ್ತ ಫಲಾನುಭವಿಗಳಿಗೆ ಮನೆ ಹಂಚಿಕ ಮಾಡಬೇಕಿರುವುದರಿಂದ ಫಲಾನುಭವಿಗಳಿಗೆ ಮನೆ ಹಂಚಿಕೆ ಮಾಡುವ ಸಂಬಂಧ ಯಾವುದಾದರೂ ಆಕ್ಷೇಪಣೆ ಇದ್ದಲ್ಲಿ ಡಿ.31 ರೊಳಗೆ ಆಕ್ಷೇಪಣೆ ಸಲ್ಲಿಸಲು ಅವಕಾಶವಿದೆ ಎಂದು ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ ತಿಳಿಸಿದ್ದಾರೆ.
  • < previous
  • 1
  • ...
  • 125
  • 126
  • 127
  • 128
  • 129
  • 130
  • 131
  • 132
  • 133
  • ...
  • 413
  • next >
Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved