ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kodagu
kodagu
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ರಾಜ್ಯ ಹೆದ್ದಾರಿಯಲ್ಲಿ ಮರ ಉರುಳಿ ಸಂಚಾರ ಅಸ್ತವ್ಯಸ್ತ
ಕಿಬ್ಬೆಟ್ಟ ಗ್ರಾಮದ ರಾಜ್ಯ ಹೆದ್ದಾರಿಗೆ ಬಸ್ ತಂಗುದಾಣದ ಪಕ್ಕದಲ್ಲಿದ್ದ ಗೋಣಿ ಮರವೊಂದು ಉರುಳಿ ಬಿದ್ದಿದೆ. ಒಂದು ಗಂಟೆ ಕಾಲ ರಸ್ತೆ ಸಂಚಾರ ಅಸ್ತವ್ಯಸ್ತವಾಗಿದೆ.
ಮಡಿಕೇರಿಯಲ್ಲಿ ಕಾಂಗ್ರೆಸ್ ಸೇವಾದಳದ ಸಂಸ್ಥಾಪಕರ ದಿನಾಚರಣೆ
ಕಾಂಗ್ರೆಸ್ ಸೇವಾದಳದ ಸಂಸ್ಥಾಪಕ ಎನ್.ಎಸ್. ಹರ್ಡೀಕರ್ ಅವರ 136ನೇ ಜನ್ಮ ದಿನವನ್ನು ನಗರದ ಕೊಡಗು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಆಚರಿಸಲಾಯಿತು.
ಮಾದಾಪುರದ ಕೃಷಿಕ ರತೀಶ್ , ಗೋಣಿಕೊಪ್ಪದ ದರ್ಶನ್ಗೆ ಬೆಸ್ಟ್ ಫಾರ್ಮರ್ಸ್ ಪ್ರಶಸ್ತಿ
ಮಾದಾಪುರದ ಪ್ರಗತಿಪರ ಕೃಷಿಕ ರತೀಶ್ ಹಾಗೂ ಗೋಣಿಕೊಪ್ಪದ ಕೃಷಿಕ ದರ್ಶನ್ ಬೆಸ್ಟ್ ಫಾರ್ಮರ್ಸ್ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಕರ್ಣಂಗೇರಿ ಕ್ಷೇತ್ರದ ಶ್ರೀ ರಾಜರಾಜೇಶ್ವರಿ ದೇವಾಲಯದ ವಾರ್ಷಿಕೋತ್ಸವ, ರಥೋತ್ಸವ ಸಂಪನ್ನ
ನಗರದಂಚಿನಲ್ಲಿರುವ ಕರ್ಣಂಗೇರಿ ಕ್ಷೇತ್ರದ ಶ್ರೀ ರಾಜರಾಜೇಶ್ವರಿ ದೇವಾಲಯದ ವಾರ್ಷಿಕೋತ್ಸವ ಹಾಗೂ ರಥೋತ್ಸವವು ಶ್ರದ್ಧಾ ಭಕ್ತಿಯಿಂದ ನಡೆಯಿತು.
ಮಾನವ ಶಾಸ್ತ್ರಜ್ಞ ಡಾ.ಜಾನ್ ನೇಪಿಯರ್ ಕೊಡವ ಅಕಾಡೆಮಿ ಅಧ್ಯಕ್ಷರ ಭೇಟಿ
ವಿರಾಜಪೇಟೆಯಲ್ಲಿರುವ ನಾಚಯ್ಯ ಸ್ವಗೃಹಕ್ಕೆ ನೇಪಿಯರ್ ಭೇಟಿ ನೀಡಿದರು. ಕೊಡವ ಸಂಸ್ಕೃತಿ ವಿಶ್ವದಲ್ಲಿಯೇ ವಿಶಿಷ್ಟವಾಗಿದೆ ಎಂದು ತಿಳಿಸಿದರು.
ಕೊಡಗಿನ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ
ಹೆಮ್ಮೆಯ ಸೇನಾ ಯೋಧರಿಗೆ ಶಕ್ತಿ ತುಂಬಲೆಂದು, ಭಾರತೀಯ ಯೋಧರಿಗೆ ಶಕ್ತಿ ನೀಡುವಂತೆ ಪೂಜೆಗಳು ನೆರವೇರಿತು.
ಪ್ರತೀ ಕುಟುಂಬಕ್ಕೂ ನಲ್ಲಿ ನೀರು ಸರ್ಕಾರದ ಉದ್ದೇಶ: ಸಂಸದ ಯದುವೀರ್ ಒಡೆಯರ್
ಜಲಜೀವನ್ ಮಿಷನ್ ಯೋಜನೆಯಡಿ ಪ್ರತಿ ಕುಟುಂಬಕ್ಕೂ ನಲ್ಲಿ ನೀರು ಕಲ್ಪಿಸುವುದು ಸರ್ಕಾರದ ಉದ್ದೇಶವಾಗಿದೆ ಎಂದು ಲೋಕಸಭಾ ಸದಸ್ಯರು ಹೇಳಿದರು.
ಮಹಿಳಾ ಉದ್ಯಮಿಗಳಿಗೆ ಹೆಚ್ಚಿನ ಪ್ರೋತ್ಸಾಹ: ಶಾಸಕ ಮಂತರ್ ಗೌಡ
ಜಿಲ್ಲೆಯಲ್ಲಿ ಮಹಿಳಾ ಉದ್ಯಮಿಗಳಿಗೆ ಹೆಚ್ಚಿನ ಪ್ರೋತ್ಸಾಹ ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರದ ಗಮನ ಸೆಳೆಯಲಾಗುವುದು ಎಂದು ಮಡಿಕೇರಿ ಶಾಸಕ ಮಂತರ್ಗೌಡ ಹೇಳಿದರು.
ಮಡಿಕೇರಿಯಲ್ಲಿ ಸಮರ್ಥ ಕನ್ನಡಿಗರು, ಚಂದ್ರಶೇಖರರಾವ್ ಸ್ಮಾರಕ ಟ್ರಸ್ಟ್ ನಿಂದ ಕನ್ನಡ ಹಬ್ಬ
ಸಾಹಿತ್ಯ ಮತ್ತು ಸಂಸ್ಕೃತಿ ಒಂದೇ ನಾಣ್ಯದ ಎರಡು ಮುಖಗಳು. ಒಂದರ ಅಂತಃ ಸ್ವರೂಪ ಇನ್ನೊಂದರಲ್ಲಿ ವ್ತಕ್ಯವಾಗುವುದರಿಂದ ಒಂದು ಇನ್ನೊಂದಕ್ಕೆ ಪೂರಕವಾಗಿರುತ್ತದೆ ಎಂದು ಟಿ. ರಮೇಶ್ ಹೇಳಿದರು.
ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷೆ; ಜಿಲ್ಲಾಧಿಕಾರಿ ವೆಂಕಟ್ ರಾಜಾ ಭೇಟಿ, ಪರಿಶೀಲನೆ
ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ವರ್ಗೀಕರಣ ಸಂಬಂಧ ಮೇ 5ರಿಂದ ನಡೆಯುತ್ತಿರುವ ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಯನ್ನು ಜಿಲ್ಲಾಧಿಕಾರಿ ವೆಂಕಟ್ರಾಜಾ ರಾಜರಾಜೇಶ್ವರಿಯ ಬಡಾವಣೆಗೆ ತೆರಳಿ ವೀಕ್ಷಿಸಿದರು.
< previous
1
...
126
127
128
129
130
131
132
133
134
...
542
next >
Top Stories
ಟಾಕ್ಸಿಕ್ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್ ಸಂಗತಿಗಳು