• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೊಡಗು ವಿ.ವಿ. ಮುಂದುವರಿಕೆಗೆ ವ್ಯಾಪಕ ಆಗ್ರಹ
ಕೊಡಗು ವಿವಿ 100 ಎಕರೆ ವಿಶಾಲವಾದ ಜಾಗ ಹಾಗೂ ಸುಸಜ್ಜಿತ ಕಟ್ಟಡ ಕೂಡ ಇರುವುದರಿಂದ ಯಥಾಸ್ಥಿತಿಯಲ್ಲಿ ಕೊಡಗು ವಿವಿ ಮುಂದುವರಿಸಬೇಕೆಂಬ ಆಗ್ರಹ ಪ್ರಮುಖರದ್ದಾಗಿದೆ.
ಜಾನಪದ ಪ್ರತಿಭೆಗೆ ಅವಕಾಶ ಸಿಗಲಿ: ಡಾ.ಮಂತರ್‌ಗೌಡ
ಜಾನಪದ ಪ್ರತಿಭೆಗಳು ಎಲೆಮರೆ ಕಾಯಿಯಂತಾಗಬಾರದು. ಅವರ ಪ್ರತಿಭೆ ಪ್ರದರ್ಶಿಸಲು ಅವಕಾಶ ಮಾಡಿಕೊಡಬೇಕು ಎಂದು ಶಾಸಕ ಡಾ.ಮಂತರ್‌ ಗೌಡ ಹೇಳಿದರು.
ಕುಶಾಲನಗರ: ದಲಾಯಿಲಾಮ ಶಿಬಿರದಿಂದ ನಿರ್ಗಮನ
ಬೈಲುಕುಪ್ಪೆ ಶಿಬಿರದಲ್ಲಿ ವಿಶ್ರಾಂತಿ ಪಡೆದ ಟಿಬೆಟಿಯನ್‌ ಧಾರ್ಮಿಕ ಗುರು 14ನೇ ದಲೈಲಾಮ ಭಾನುವಾರ ಬೆಳಗ್ಗೆ ಶಿಬಿರದಿಂದ ನಿರ್ಗಮಿಸಿದರು.
ಶ್ರೀ ಚಾಮುಂಡೇಶ್ವರಿ ದೇವಾಲಯ ದ್ವಿತೀಯ ವಾರ್ಷಿಕೋತ್ಸವ
ತಾಲೂಕಿನ ಯಲಕನೂರು- ಕಾಟಿಕೊಪ್ಪಲು ಗ್ರಾಮದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ 2 ವರ್ಷದ ವಾರ್ಷಿಕೋತ್ಸವ ನಡೆಯಿತು. ಊರಿನ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಯಿತು.
ವಾಹನ ಚಾಲಕರು, ಮೋಟರ್ ಕೆಲಸಗಾರರ ಸಂಘದ ವಾರ್ಷಿಕ ಮಹಾಸಭೆ
ವಾಹನ ಚಾಲಕರು ಮತ್ತು ಮೋಟಾರ್‌ ಕೆಲಸಗಾರರ ಸಂಘದ ವಾರ್ಷಿಕ ಮಹಾಸಭೆ ನಡೆಯಿತು. ಗ್ರೂಪ್‌ ಇನ್ಸೂರೆನ್ಸ್‌ ಮಾಡುವಂತೆ ಸಭೆಯಲ್ಲಿ ತೀರ್ಮಾನಿಸಲಾಯಿತು.
ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಶಾಲಾ ವಾರ್ಷಿಕೋತ್ಸವ
ಕುಶಾಲನಗರ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಶಾಲಾ ವಾರ್ಷಿಕೋತ್ಸವ ಅದ್ದೂರಿಯಿಂದ ನಡೆಯಿತು.
ತಾಳತ್ತಮನೆ ಶ್ರೀ ದುರ್ಗಾ ಭಗವತಿ ದೇವಾಲಯ ಪುನರ್ ಪ್ರತಿಷ್ಠಾ ವಾರ್ಷಿಕೋತ್ಸವ
ಪುನರ್‌ ಪ್ರತಿಷ್ಠಾ ವಾರ್ಷಿಕೋತ್ಸವ ಶ್ರದ್ಧಾ ಭಕ್ತಿಯಿಂದ ನಡೆಯಿತು. ಎರಡು ದಿನಗಳ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ನಡೆಯಿತು.
ಕುಶಾಲನಗರ: ಶ್ರೀಮದ್ ಭಗವದ್ಗೀತಾ ಪ್ರವಚನ ‘ಸರ್ವಂ ಕೃಷ್ಣಾರ್ಪಣಂ’
ಕುಶಾಲನಗರದಲ್ಲಿ ನಡೆದ ಶ್ರೀಮದ್‌ ಭಗವದ್ಗೀತಾ ಪ್ರವಚನ ಸರ್ವಂ ಕೃಷ್ಣಾರ್ಪಣಂ ಕಾರ್ಯಕ್ರಮವನ್ನು ಆಧ್ಯಾತ್ಮಿಕ ಚಿಂತಕಿ ಡಾ.ವೀಣಾ ಬನ್ನಂಜೆ ಉದ್ಘಾಟಿಸಿದರು.
ಕೊಡಗು ವಿಶ್ವ ವಿದ್ಯಾಲಯ ಮುಚ್ಚುವ ನಿರ್ಧಾರಕ್ಕೆ ವಿರೋಧ!
ಕೊಡಗು ವಿಶ್ವವಿದ್ಯಾಲಯ ಮುಚ್ಚುವ ಬಗ್ಗೆ ವದಂತಿ ಹಬ್ಬಿದ್ದು ಇದಕ್ಕೆ ವಿರೋಧ ವ್ಯಕ್ತವಾಗಿದೆ. ಯಥಾಸ್ಥಿತಿಯಲ್ಲಿ ಮುಂದುವರೆಸಲು ಆಗ್ರಹಿಸಲಾಯಿತು.
ಮೈಸೂರಿನ ಉದಯಗಿರಿ ಪೊಲೀಸ್‌ ಠಾಣೆ ಗಲಭೆಯ 12 ಮಂದಿ ಬಂಧನ : ಗೃಹ ಸಚಿವ ಡಾ.ಜಿ.ಪರಮೇಶ್ವರ್‌
ಮೈಸೂರಿನ ಉದಯಗಿರಿ ಪೊಲೀಸ್‌ ಠಾಣೆ ಗಲಭೆ ಪ್ರಕರಣಗಳಲ್ಲಿ ಈಗಾಗಲೇ 12 ಜನರನ್ನು ಬಂಧಿಸಿ ಕ್ರಮ ಕೈಗೊಳ್ಳಲಾಗಿದೆ ಎಂದು ರಾಜ್ಯ ಗೃಹ ಸಚಿವ ಪರಮೇಶ್ವರ್‌ ತಿಳಿಸಿದರು.
  • < previous
  • 1
  • ...
  • 126
  • 127
  • 128
  • 129
  • 130
  • 131
  • 132
  • 133
  • 134
  • ...
  • 476
  • next >
Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved