ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kodagu
kodagu
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕೊಡಗು ವಿ.ವಿ. ಮುಂದುವರಿಕೆಗೆ ವ್ಯಾಪಕ ಆಗ್ರಹ
ಕೊಡಗು ವಿವಿ 100 ಎಕರೆ ವಿಶಾಲವಾದ ಜಾಗ ಹಾಗೂ ಸುಸಜ್ಜಿತ ಕಟ್ಟಡ ಕೂಡ ಇರುವುದರಿಂದ ಯಥಾಸ್ಥಿತಿಯಲ್ಲಿ ಕೊಡಗು ವಿವಿ ಮುಂದುವರಿಸಬೇಕೆಂಬ ಆಗ್ರಹ ಪ್ರಮುಖರದ್ದಾಗಿದೆ.
ಜಾನಪದ ಪ್ರತಿಭೆಗೆ ಅವಕಾಶ ಸಿಗಲಿ: ಡಾ.ಮಂತರ್ಗೌಡ
ಜಾನಪದ ಪ್ರತಿಭೆಗಳು ಎಲೆಮರೆ ಕಾಯಿಯಂತಾಗಬಾರದು. ಅವರ ಪ್ರತಿಭೆ ಪ್ರದರ್ಶಿಸಲು ಅವಕಾಶ ಮಾಡಿಕೊಡಬೇಕು ಎಂದು ಶಾಸಕ ಡಾ.ಮಂತರ್ ಗೌಡ ಹೇಳಿದರು.
ಕುಶಾಲನಗರ: ದಲಾಯಿಲಾಮ ಶಿಬಿರದಿಂದ ನಿರ್ಗಮನ
ಬೈಲುಕುಪ್ಪೆ ಶಿಬಿರದಲ್ಲಿ ವಿಶ್ರಾಂತಿ ಪಡೆದ ಟಿಬೆಟಿಯನ್ ಧಾರ್ಮಿಕ ಗುರು 14ನೇ ದಲೈಲಾಮ ಭಾನುವಾರ ಬೆಳಗ್ಗೆ ಶಿಬಿರದಿಂದ ನಿರ್ಗಮಿಸಿದರು.
ಶ್ರೀ ಚಾಮುಂಡೇಶ್ವರಿ ದೇವಾಲಯ ದ್ವಿತೀಯ ವಾರ್ಷಿಕೋತ್ಸವ
ತಾಲೂಕಿನ ಯಲಕನೂರು- ಕಾಟಿಕೊಪ್ಪಲು ಗ್ರಾಮದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ 2 ವರ್ಷದ ವಾರ್ಷಿಕೋತ್ಸವ ನಡೆಯಿತು. ಊರಿನ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಯಿತು.
ವಾಹನ ಚಾಲಕರು, ಮೋಟರ್ ಕೆಲಸಗಾರರ ಸಂಘದ ವಾರ್ಷಿಕ ಮಹಾಸಭೆ
ವಾಹನ ಚಾಲಕರು ಮತ್ತು ಮೋಟಾರ್ ಕೆಲಸಗಾರರ ಸಂಘದ ವಾರ್ಷಿಕ ಮಹಾಸಭೆ ನಡೆಯಿತು. ಗ್ರೂಪ್ ಇನ್ಸೂರೆನ್ಸ್ ಮಾಡುವಂತೆ ಸಭೆಯಲ್ಲಿ ತೀರ್ಮಾನಿಸಲಾಯಿತು.
ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಶಾಲಾ ವಾರ್ಷಿಕೋತ್ಸವ
ಕುಶಾಲನಗರ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಶಾಲಾ ವಾರ್ಷಿಕೋತ್ಸವ ಅದ್ದೂರಿಯಿಂದ ನಡೆಯಿತು.
ತಾಳತ್ತಮನೆ ಶ್ರೀ ದುರ್ಗಾ ಭಗವತಿ ದೇವಾಲಯ ಪುನರ್ ಪ್ರತಿಷ್ಠಾ ವಾರ್ಷಿಕೋತ್ಸವ
ಪುನರ್ ಪ್ರತಿಷ್ಠಾ ವಾರ್ಷಿಕೋತ್ಸವ ಶ್ರದ್ಧಾ ಭಕ್ತಿಯಿಂದ ನಡೆಯಿತು. ಎರಡು ದಿನಗಳ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ನಡೆಯಿತು.
ಕುಶಾಲನಗರ: ಶ್ರೀಮದ್ ಭಗವದ್ಗೀತಾ ಪ್ರವಚನ ‘ಸರ್ವಂ ಕೃಷ್ಣಾರ್ಪಣಂ’
ಕುಶಾಲನಗರದಲ್ಲಿ ನಡೆದ ಶ್ರೀಮದ್ ಭಗವದ್ಗೀತಾ ಪ್ರವಚನ ಸರ್ವಂ ಕೃಷ್ಣಾರ್ಪಣಂ ಕಾರ್ಯಕ್ರಮವನ್ನು ಆಧ್ಯಾತ್ಮಿಕ ಚಿಂತಕಿ ಡಾ.ವೀಣಾ ಬನ್ನಂಜೆ ಉದ್ಘಾಟಿಸಿದರು.
ಕೊಡಗು ವಿಶ್ವ ವಿದ್ಯಾಲಯ ಮುಚ್ಚುವ ನಿರ್ಧಾರಕ್ಕೆ ವಿರೋಧ!
ಕೊಡಗು ವಿಶ್ವವಿದ್ಯಾಲಯ ಮುಚ್ಚುವ ಬಗ್ಗೆ ವದಂತಿ ಹಬ್ಬಿದ್ದು ಇದಕ್ಕೆ ವಿರೋಧ ವ್ಯಕ್ತವಾಗಿದೆ. ಯಥಾಸ್ಥಿತಿಯಲ್ಲಿ ಮುಂದುವರೆಸಲು ಆಗ್ರಹಿಸಲಾಯಿತು.
ಮೈಸೂರಿನ ಉದಯಗಿರಿ ಪೊಲೀಸ್ ಠಾಣೆ ಗಲಭೆಯ 12 ಮಂದಿ ಬಂಧನ : ಗೃಹ ಸಚಿವ ಡಾ.ಜಿ.ಪರಮೇಶ್ವರ್
ಮೈಸೂರಿನ ಉದಯಗಿರಿ ಪೊಲೀಸ್ ಠಾಣೆ ಗಲಭೆ ಪ್ರಕರಣಗಳಲ್ಲಿ ಈಗಾಗಲೇ 12 ಜನರನ್ನು ಬಂಧಿಸಿ ಕ್ರಮ ಕೈಗೊಳ್ಳಲಾಗಿದೆ ಎಂದು ರಾಜ್ಯ ಗೃಹ ಸಚಿವ ಪರಮೇಶ್ವರ್ ತಿಳಿಸಿದರು.
< previous
1
...
126
127
128
129
130
131
132
133
134
...
476
next >
Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್ ಅನುಮತಿ
ಟಿಪ್ಪುನಿಂದ ಕೆಆರೆಸ್ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ