• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
10ರಂದು ಮಹಾದೇವ ಕೋಟ ಈಶ್ವರ ದೇವಾಲಯ ವಾರ್ಷಿಕೋತ್ಸವ
ಇಲ್ಲಿಗೆ ಸಮೀಪದ ಈಸ್ಟ್‌ ಕೊಳಕೇರಿ ಶ್ರೀ ಮಹಾದೇವ ಕೋಟ ಈಶ್ವರ ದೇವಾಲಯದ ವಾರ್ಷಿಕೋತ್ಸವ ಮೇ 10 ರಂದು ಶನಿವಾರ ನಡೆಸಲು ತೀರ್ಮಾನಿಸಲಾಗಿದೆ.
ಬೃಹತ್ ಗಾತ್ರದ ನಾಗರ ಹಾವು ಸೆರೆ
ಐದುವರೆ ಅಡಿ ಉದ್ದದ ನಾಗರ ಹಾವನ್ನು ಹೊಸ್ಕೇರಿಯ ಸ್ನೇಕ್‌ ರಮೇಶ್‌ ಪಿ. ಎಸ್‌. ಸೆರೆ ಹಿಡಿದು ಕಂಡಕೆರೆ ಅರಣ್ಯಕ್ಕೆ ಬಿಟ್ಟಿದ್ದಾರೆ.
ಪಾಷಾಣಮೂರ್ತಿ ಅಮ್ಮನವರ ದೇವಾಲಯದಲ್ಲಿ ನೇಮೋತ್ಸವ ಸಂಪನ್ನ
ಐಗೂರು ಗ್ರಾಮದ ಶ್ರೀ ಆದಿಶಕ್ತಿ ಮಹಾತಾಯಿ ಹಾಗೂ ಪಾಷಾಣಮೂರ್ತಿ ಅಮ್ಮನವರ ದೇವಾಲಯದಲ್ಲಿ ನೇಮೋತ್ಸವ ನಡೆಯಿತು.
ಗ್ರಾಮೀಣ, ನಗರ ಸ್ಥಳೀಯ ಸಂಸ್ಥೆ ಬಲವರ್ಧನೆಗೆ ಮುಂದಾಗಿ: ಡಾ.ಸಿ.ನಾರಾಯಣ ಸ್ವಾಮಿ
ಸ್ಥಳೀಯ ಸಂಸ್ಥೆ ವ್ಯಾಪ್ತಿಯಲ್ಲಿ ಲಭ್ಯವಿರುವ ಸಂಪನ್ಮೂಲವನ್ನು ಸರಿಯಾಗಿ ಬಳಸಿಕೊಂಡು ಗ್ರಾಮೀಣ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಬಲವರ್ಧನೆಗೆ ಮುಂದಾಗುವಂತೆ ರಾಜ್ಯ 5ನೇ ಹಣಕಾಸು ಆಯೋಗದ ಅಧ್ಯಕ್ಷ ಡಾ. ಸಿ. ನಾರಾಯಣ ಸ್ವಾಮಿ ತಿಳಿಸಿದರು.
ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ, ಹಿಂದೂ ಸುರಕ್ಷಾ ಸಮಿತಿಯಿಂದ ಪ್ರತಿಭಟನೆ
ಮಂಗಳೂರಿನಲ್ಲಿ ಹತ್ಯೆಗೀಡಾದ ಹಿಂದೂಪರ ಸಂಘಟನೆಯ ಮುಖಂಡ ಸುಹಾಸ್‌ ಶೆಟ್ಟಿ ಹತ್ಯೆಯನ್ನು ಖಂಡಿಸಿ ಹಿಂದೂ ಸುರಕ್ಷಾ ಸಮಿತಿ ವತಿಯಿಂದ ಪ್ರತಿಭಟನೆ ನಡೆಯಿತು.
ಕುಂದುರುಮೊಟ್ಟೆ ಶ್ರೀ ಮಾರಿಯಮ್ಮ ದೇವಾಲಯದ ವಾರ್ಷಿಕೋತ್ಸವ
ಕುಂದುರುಮೊಟ್ಟೆ ಶ್ರೀ ಮಾರಿಯಮ್ಮ ದೇವಾಲಯದ ವಾರ್ಷಿಕೋತ್ಸವ ವಿವಿಧ ಪೂಜಾ ಕೈಂಕರ್ಯದೊಂದಿಗೆ ನಡೆಯಿತು.
ಕುಶಾಲನಗರ: ಜಿಲ್ಲಾಮಟ್ಟದ ಸಾಕು ನಾಯಿ, ಬೆಕ್ಕು ಪ್ರದರ್ಶನ
ಕುಶಾಲನಗರದ ಇನ್ನರ್‌ವೀಲ್‌ ಕ್ಲಬ್‌ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಸಾಕು ನಾಯಿ ಮತ್ತು ಬೆಕ್ಕುಗಳ ಪ್ರದರ್ಶನ ಹಾಗೂ ಸ್ಪರ್ಧೆ ನಡೆಯಿತು.
ಮಡಿಕೇರಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆ
ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ನಗರದ ಕನ್ನಡ ಸಾಹಿತ್ಯ ಕಚೇರಿ ಆವರಣದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ 111ನೇ ಸಂಸ್ಥಾಪನಾ ದಿನ ನಡೆಯಿತು.
ಶ್ರೀ ಕಲ್ಲುಮಠ ಪೀಠಾಧ್ಯಕ್ಷ ಶ್ರೀ ಮಹಂತಸ್ವಾಮಿಗಳ ಪೀಠಾರೋಹಣ ಸುವರ್ಣ ಮಹೋತ್ಸವ ಸಂಪನ್ನ
ಧಾರ್ಮಿಕ ಸೇವಾ ಪರಂಪರೆಯಲ್ಲಿ ಕೊಡಗಿನ ರಾಜರ ಕೊಡುಗೆ ಅಪಾರವಾಗಿದ್ದು ಕೊಡಗಿನ ರಾಜಾಳ್ವಿಕೆ ಕಾಲದಲ್ಲಿ 108 ಮಠಗಳು ಅಸ್ತಿತ್ವದಲ್ಲಿದ್ದು ಈ ಪೈಕಿ ಕಲ್ಲುಮಠವು ಅಸ್ತಿತ್ವವನ್ನು ಉಳಿಸಿಕೊಂಡಿರುವುದು ಹೆಮ್ಮೆಯ ವಿಷಯವಾಗಿದೆ ಎಂದು ಶ್ರೀ ಸಿದ್ಧಲಿಂಗಸ್ವಾಮೀಜಿ ಹೇಳಿದರು.
ಇಗ್ಗುತ್ತಪ್ಪ ಭಕ್ತ ಜನಸಂಘವನ್ನು ಟ್ರಸ್ಟ್ ಎಂದು ಬದಲಾಯಿಸಲು ನಿರ್ಧಾರ
ಪಾಡಿ ಇಗ್ಗುತ್ತಪ್ಪ ದೇವಾಲಯದ ಅಭಿವೃದ್ಧಿಗೆ ಶ್ರಮಿಸುತ್ತಿರುವ ಭಕ್ತ ಜನಸಂಘವನ್ನು ಟ್ರಸ್ಟ್‌ ಎಂದು ಬದಲಾಯಿಸುವಂತೆ ಶ್ರೀ ಇಗ್ಗುತ್ತಪ್ಪ ಭಕ್ತ ಜನ ಸಂಘದ ವಾರ್ಷಿಕ ಮಹಾಸಭೆಯಲ್ಲಿ ನಿರ್ಣಯ ಕೈಗೊಳ್ಲಲಾಯಿತು.
  • < previous
  • 1
  • ...
  • 128
  • 129
  • 130
  • 131
  • 132
  • 133
  • 134
  • 135
  • 136
  • ...
  • 542
  • next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved